ಹುನಗುಂದ : ತಾಲ್ಲೂಕಿನ ಚಿತ್ತರಗಿ ಗ್ರಾಮದಲ್ಲಿ ಇಂದು ಆರೋಗ್ಯ ಇಲಾಖೆಯಲ್ಲಿ ಗ್ರಾಮದ ಕರೋನಾ ವಾರಿಯರ್ ಗಳಾದ ವೈದ್ಯರು ಹಾಗೂ ಆಶಾ/ ,ಅಂಗನವಾಡಿ ಕಾರ್ಯಕರ್ತೆ ,ಪಂಚಾಯತ್ ಪೌರಕಾರ್ಮಿಕರಿಗೆ ಇಂದು ತಾಲೂಕಿನ SRNE ಫೌಂಡೇಶನ್ ಸಂಸ್ಥೆಯ ಸಂಸ್ಥಾಪಕರಾದ S R ನವಲಿ ಹಿರೇಮಠ ಅವರು ಎಲ್ಲಾ ಕರೋನಾ ವಾರಿಯರ್ ಗಳಿಗೆ ದಿನಸಿ ಆಹಾರ ಕಿಟ್ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಫೌಂಡೇಶನ್ ಅಪಾರ ಕಾರ್ಯಕರ್ತರು ಹಾಗೂ ಪಂಚಾಯತ್ ಸದಸ್ಯರು ಭಾಗವಹಿಸಿದ್ದರು. ವೈದ್ಯಕೀಯ ಸಿಬ್ಬಂದಿಯಿಂದ …
Read More »ಸಮಾಜ ಸೇವಕ ಡಾ: ಪ್ರಶಾಂತ್ ನಾಯಕ್ ಅವರ ೩೮ನೇ ಹುಟ್ಟು ಹಬ್ಬ ಆಚರಿಸಿದ ಶೂಲೇಶ್ವರ ಸೇವಾ ಸಮಿತಿ
ಅಮೀನಗಡ : ಸಮಾಜದಲ್ಲಿ ಎಲ್ಲರೂ ತಮ್ಮ ತಮ್ಮ ಹುಟ್ಟು ಹಬ್ಬವನ್ನು ವಿವಿಧ ರೀತಿಯಲ್ಲಿ ಆಚರಿ ಸುತ್ತಾರೆ, ಕೆಲವರು ಅನಾಥ ಮಕ್ಕಳ ಆಶ್ರಮಕ್ಕೆ ಹೋಗಿ ಬಟ್ಟೆ ಕೊಟ್ಟು ಸಿಹಿ ಕೊಟ್ಟು ಆಚರಿಸಿಕೊಂಡರೆ ಇನ್ನೂ ಕೆಲವರು ಗುಂಡಿನ ಪಾರ್ಟಿ ಮಾಡಿ ಹುಟ್ಟು ಹಬ್ಬ ಆಚರಿಸುತ್ತಾರೆ,ಆದರೆ ಹುನಗುಂದ ತಾಲೂಕಿನ ಅಮೀನಗಡ ನಗರದಲ್ಲಿ ಅಮ್ ಆದ್ಮಿ ಟೀ ಶಾಫ್ ಅಂಗಡಿ ಇಟ್ಟುಕೊಂಡು ಕರೋನಾ ಮೂರನೆ ಅಲೆ ಸಮಪರ್ಕವಾಗಿ ತಡೆಯಲು ಬಾಗಲಕೋಟೆ ಜಿಲ್ಲಾ ಸರಕಾರಿ ಆಸ್ಪತ್ರೆಗೆ ೧೧ …
Read More »ಶೂಲೇಭಾವಿ ಗ್ರಾಮದಲ್ಲಿ ಇರುವ ಕೆನರಾ ಬ್ಯಾಂಕ್ ಗೆ ಸಿಬ್ಬಂದಿ ಕೊಡಿ ಇಲ್ಲವಾದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ದೇವರಾಜ್ ಕಮತಗಿ/ ನಾಗೇಶ ಗಂಜಿಹಾಳ
ಅಮೀನಗಡ: ಹುನಗುಂದ ತಾಲೂಕಿನ ಶೂಲೇಭಾವಿ ಗ್ರಾಮದಲ್ಲಿ ಕೆನಡಾ ಬ್ಯಾಂಕ್ ನಲ್ಲಿ ಕಳೆದ ೨ ವರ್ಷಗಳಿಂದ ಸಿಬ್ಬಂದಿ ಇಲ್ಲ ಅಮೀನಗಡ ನಗರದಲ್ಲಿ ಇರುವ ಕೆನಡಾ ಬ್ಯಾಂಕ್ ವ್ಯೆವಹಾರ ಗಿಂತ ಹೆಚ್ಚಿನ ವ್ಯವಹಾರ ಇದ್ದರು ಸಹ ಜೆ,ಎಮ್ ಅವರು ಉಡಾಫೆ ಉತ್ತರ ನೀಡುತ್ತಿದ್ದಾರೆ ಹಲವಾರು ಸಲ ಮನವಿ ಮಾಡಿ ಮಾಡಿಕೊಂಡುರು ಸಹ ಇದಕ್ಕೆ ಸ್ಪಂದನೆ ಮಾಡುತ್ತಿಲ್ಲ ಎಂದು ಗ್ರಾಮ ಹಿತರಕ್ಷಣಾ ಸಮಿತಿ ಅಧ್ಯಕ್ಷ ದೇವರಾಜ್ ಕಮತಗಿ ಅವರು ಬೇಸರ ವ್ಯಕ್ತಪಡಿಸಿದರು. ಮನವಿ ಸಲ್ಲಿಸಿ …
Read More »ಸೊಳೇಭಾವಿ ಸರಕಾರಿ ಆಸ್ಪತ್ರೆಗೆ ನೂತನ ವೈಧ್ಯಾದಿಕಾರಿ ಡಾ: ಮನೋಜ G R ಅವರಿಗೆ ಸ್ವಾಗತ, ಡಾ: ರಾಘವೇಂದ್ರ ಸವದತ್ತಿ ಅವರಿಗೆ ಬಿಳ್ಕೋಡಿಗೆ.
ಅಮೀನಗಡ BB News : ಇಂದು ಹುನಗುಂದ ತಾಲೂಕಿನ ಸೊಳೇಭಾವಿ ಗ್ರಾಮದ ಸರಕಾರಿ ಆಸ್ಪತ್ರೆಗೆ ಖಾಯಂ ವೈಧ್ಯಾದಿಕಾರಿ ಡಾ: ಮನೋಜ ಜಿ, ಆರ್ ಇಂದು ಚಾಜ್೯ ತೆಗೆದುಕೊಂಡುರು ಅವರನ್ನು ಈ ಸಂದರ್ಭದಲ್ಲಿ ಸೊಳೇಭಾವಿ ಗ್ರಾಮ ಹಿತರಕ್ಷಣಾ ಸಮಿತಿ ಅಧ್ಯಕ್ಷ ದೇವರಾಜ ಕಮತಗಿ ಹಾಗೂ ಕಾರ್ಯದರ್ಶಿ ಡಿ,ಬಿ,ವಿಜಯಶಂಕರ್ ,ಮುತ್ತಪ್ಪ ಹಡಪದ ,ಗದಿಗೇಪ್ಪ ಜಂಗಿನ,ಶಿವುಕುಮಾರ ಜಾಲಿಹಾಳ ಸ್ವಾಗತಿಸಿ ಸನ್ಮಾನಿಸಿದರು,ಇದೆ ವೇಳೆ ಡಾ: ರಾಘವೇಂದ್ರ ಸವದತ್ತಿ ಅವರನ್ನು ಸನ್ಮಾನಿಸಿ ಬಿಳ್ಕೋಡಲಾತು, ಕರೋನ ನಿಯಂತ್ರಣ ಮಾಡುವಲ್ಲಿ …
Read More »ವಿಶ್ವ ಪರಿಸರ ದಿನದಂದು ಸಿದ್ದಶ್ರೀ ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿ ಸಂಸ್ಥೆಯ ನೇತೃತ್ವದಲ್ಲಿ ಸಸಿ ನೆಡಲಾಯಿತು
ಕಮತಗಿ : ಪರಿಸರವು ಪ್ರತಿಯೊಂದು ಜೀವರಾಶಿಗೆ ಅತ್ಯಂತ ಅಮೂಲ್ಯ ಕೊಡುಗೆಯಾಗಿದೆ. ಪರಿಸರದಲ್ಲಿನ ಗಾಳಿ, ನೀರು, ಮಣ್ಣು, ಮರಗಳು, ಕಾಡುಗಳು, ಸಾಗರಗಳು ಇತ್ಯಾದಿಗಳು ಎಂದೆಂದಿಗೂ ಉಳಿಯುವುದು ಬಹಳ ಮುಖ್ಯ. ನಾವು ಅವಲಂಬಿತರಾಗಿರುವ ಈ ಪರಿಸರ ಯುಗ ಯುಗಳವರೆಗೂ ಹೀಗೆಯೂ ಉಳಿಯಬೇಕಿದೆ. ಇಂದು ಬಾಗಲಕೋಟೆ ಜಿಲ್ಲೆಯ ಕಮತಗಿ ಪಟ್ಟಣದ ಸಿದ್ದಶ್ರೀ ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿ ಸಂಸ್ಥೆ ಕಮತಗಿ ಇವರ ವತಿಯಿಂದ ಜೂನ್ 5 ರ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪಟ್ಟಣದ …
Read More »ಶೂಲೇಭಾವಿ ಶಿವ ದೇವಾಲಯದಲ್ಲಿ ಶಿವ ಭಜನೆ ಪ್ರಾರಂಭ
ಶೂಲೇಭಾವಿ:ಹುನಗುಂದ ತಾಲೂಕಿನ ಶೂಲೇಭಾವಿ ಗ್ರಾಮದ ೮ನೇ ಶತಮಾನದಲ್ಲಿ ನಿರ್ಮಾಣಗೊಂಡ ಶಿವ ದೇವಾಯದಲ್ಲಿ ಇಂದು ಪ್ರತಿ ಸೋಮವಾರ ದಂತೆ ಈ ವಾರ ಸೋಮವಾರ ನಿಮಿತ್ತವಾಗಿ ಶ್ರೀ ತುಳಜಾ ಭವಾನಿ ಭಜನಾ ಮಂಡಳಿ ಬಳಗದಿಂದ ಶಿವ ಕಿರ್ತನಾ ಗೀತೆಗಳನ್ನು ಹಾಡುವ ಮೂಲಕ ಶಿವ ಸ್ಮರಣೆಯನ್ನು ಮಾಡಲಾಯಿತು, ಇದು ಶಿವಾಲಯದಲ್ಲಿ ಪ್ರತಿ ಸೋಮವಾರ ಸಾಯಂಕಾಲ ೬:೩೦)ಗಂಟೆಯಿಂದ ೮ ಗಂಟೆಯವರೆಗೆ ಈ ಭಜನಾ ಕಾರ್ಯಕ್ರಮ ಜರುಗಿತು ಭಜನಾ ಮಂಡಳಿಯ ಮೂಲ ಗಾಯಕರಾದ ಲಕ್ಷ್ಮಣ್ಣ ಕತ್ತಿ,ಪೇನಪೆಟ್ಟಗಿ ವಾದಕರಾದ …
Read More »ಸಾವಲ್ಲೂ ಒಂದಾದ ಅಣ್ಣ-ತಮ್ಮ ಶೂಲೇಭಾವಿ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ.
ಶ್ರೀ ಹುಚ್ಚುಸಾಬ ಇಮಾಮಸಾಬ ಬೂದಿಹಾಳ ನಿನ್ನೆಯ ದಿನ ೦೭/೦೫/೨೦೨೧ ರ ಶುಕ್ರವಾರ ತಮ್ಮನ ಸಾವಿನಿಂದ ಮನನೊಂದು ಕೆವಲ ಅರ್ಧ ಗಂಟೆಗಳ ಅಂತರದಲ್ಲಿ ಹೃದಯಾ ಆಘಾತದಿಂದ ಸಾವನ್ನಪ್ಪಿದ್ದಾರೆ , ಅಂಜುಮನ್ ಕಮಿಟಿ ಸದಸ್ಯರಾಗಿ ಮುಸ್ಲಿಂ ಧರ್ಮದ ಏಳಿಗೆಗೆ ಶ್ರಮಿಸಿದವರು ಸರಳ ಸಜ್ಜನಿಕೆಯ ಮೃದು ಸ್ವಭಾವದ ಹುಚ್ಚುಸಾಬ ಅವರು ತಮ್ಮನ ಮೇಲೆ ಅಪಾರ ಪ್ರೀತಿ ಹೊಂದಿದ್ದರು. ಎಲ್ಲೆ ಹೋದರೂ ಅಣ್ಣ – ತಮ್ಮ ಜೊತೆಗೆ ಹೊಗುತ್ತಿದ್ದರು,ತಮ್ಮನ ಅಗಲಿಕೆಯಿಂದ ಮನ ನೊಂದು ಅಕಾಲಿಕ ಮರಣ …
Read More »ಶೂಲೇಭಾವಿ ಗ್ರಾಮದಲ್ಲಿ S,G, ನಂಜಯ್ಯನಮಠ ಅವರ ನೇತೃತ್ವದಲ್ಲಿ ಕೋವಿಡ್ ಕುರಿತು ಬಹಿರಂಗ ಸಮಾಲೋಚನಾ ಸಭೆ
ಸ್ಥಳೀಯ BHEO- ಶ್ರೀಮತಿ N,N,ನಾಯಕ ಸಾರ್ವಜನಿಕರಿಗೆ ಮುಂಜಾಗ್ರತಾ ಕ್ರಮದ ಬಗ್ಗೆ ಮಾಹಿತಿ ನೀಡಿದರು. ಅಮೀನಗಡ:ಇಂದು ಕೋವಿಡ್ ಸೋಂಕಿತರ ಕುರಿತು ಶೂಲೇಭಾ ವಿ, ಗ್ರಾಮದಲ್ಲಿ ಮಾಜಿ ಶಾಸಕ ಎಸ್,ಜಿ,ನಂಜಯ್ಯನಮಠ ಅವರ ನೇತೃತ್ವದಲ್ಲಿ ಬಹಿರಂಗ ಸಮಾಲೋಚನಾ ಸಭೆ ನಡೆಸಿದರು,ಜಿಲ್ಲಾ KPCC ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಇವರು ಗ್ರಾಮದ ಹಿತ ದೃಷ್ಟಿಯಿಂದ ನಮ್ಮ ಪಕ್ಷದ ಕಾರ್ಯ ಚಟುವಟಿಕೆಗಳ ಮಧ್ಯ ಗ್ರಾಮದ ವಾಸ್ತವ ಚಿತ್ರಣ ಹೇಗಿದೆ ಇದರ ಪೂರ್ಣ ಮಾಹಿತಿ ಪಡೆದು ಗ್ರಾಮದ ಪ್ರಮುರ ಮೂಲಕ …
Read More »ಅಮೀನಗಡ ಜನತೆಗೆ ಖಡಕ್ ಎಚ್ಚರಿಕೆ ನೀಡಿದ ನಗರದ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಶ್ರೀ ಜಿ,ಪಿ,ಚೌಕಿಮಠ
ಅಮೀನಗಡ: ಹುನಗುಂದ ತಾಲೂಕಿನ ಅಮೀನಗಡ ನಗರದಲ್ಲಿ ಕಳೆದ ಒಂದು ತಿಂಗಳಿಂದ ನಗರದ ಜನತೆ ಸೇರಿದಂತೆ ಸುತ್ತ ಹಳ್ಳಿಗಳಿಂದ ನಗರದ ಕುರಿ ಹಾಗೂ ಧನದ ಸಂತೆ ಮತ್ತು ಕಾಯಿಪಲ್ಯ ಮಾರುಕಟ್ಟೆಗೆ ಬರುವ ಸಾರ್ವಜ ನಿಕರಿಗೆ,ಸರ್ಕಾರ ಲಾಕ್ ಡೌನ್ ಜಾರಿ ಮಾಡಿದ ನಂತರನೂ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ದಿನಂ ಪ್ರತಿ ಸಾವಿರ ಗಡಿ ದಾಟುತ್ತಿವಿ ಇತ್ತ ಸಾವಿನ ಸಂಖ್ಯೆ ದಿನಂ ಪ್ರತಿ ೨೦೦ ಕ್ಕೂ ಹೆಚ್ಚು ವರದಿಗಳು ಬರುತ್ತಿವೆ,ಇದನ ತಡೆಗಟ್ಟಲು ನಗರದ ಪಟ್ಟಣ …
Read More »ಅಮೀನಗಡದಲ್ಲಿ ಕೊರೋನಾ ಎರಡನೆ ಅಲೇ ಜಾಗೃತಿ,ಪಿ,ಎಸ್,ಐ ಎಮ್,ಜಿ,ಕುಲಕರ್ಣಿ ವರ್ತಕರಿಗೆ ಖಡಕ್ ಎಚ್ಚರಿಕೆ !
ಅಮೀನಗಡ : ರಾಷ್ಟ್ರಾದ್ಯಂತ ಎರಡನೆ ಅಲೇ ನಗರದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೊಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಡುವೆ ಮಾಸ್ಕ್ ಮತ್ತು ಸಾಮಾಜಿಕ ಅಂತರವಿರದೆ ನಿರ್ಲಕ್ಷ್ಯ ವಹಿಸಬೇಡಿ. ಮಾರ್ಕೆಟ್ ಪ್ರದೇಶದಲ್ಲಿ ಪ್ರತಿಯೊಬ್ಬರು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸೂಚಿಸಿದರು.ಮಾಸ್ಕ್ ಹಾಕಿ, ಸೋಷಿಯಲ್ ಡಿಸ್ಟೆನ್ಸ್ ಪಾಲಿಸಿ ಎಂದು ಸಾರ್ವಜನಿಕರಿಗೆ ಎರಡನೇಯ ಅಲೇ ಕರೋನಾ ಮಹಾಮಾರಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಇದರ ಬಗ್ಗೆ ಜನರು ಗಮನ ಹರಿಸಬೇಕು ಎಂದು ಅಮೀನಗಡ ಪಿ ಎಸ್ ಐ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News