ಅಮೀನಗಡ: ಹುನಗುಂದ ತಾಲೂಕಿನ ಅಮೀನಗಡ ನಗರ ಪೊಲೀಸ್ ಠಾಣೆಯಲ್ಲಿ ಇಂದು ಮೊನ್ನೆ ದಿನ ಹೃದಯಾ ಆಘಾತದಿಂದ ಮರಣ ಹೊಂದಿದ್ದ ದಕ್ಷ ಹಾಗೂ ಪ್ರಾಮಾಣಿಕ ಪೊಲೀಸ್ ಪೆದೆ ಅವರ ಅಕಾಲಿಕ ಮರಣ ಯಾರಿಗೂ ಉಹಿಸಲು ಸಾಧ್ಯವಿಲ್ಲ ಅವರ ಈ ದುಃಖ ಸ್ಥಪ್ತ ಶ್ರದ್ಧಾಂಜಲಿಯ ಸರಳ ಕಾರ್ಯಕ್ರಮ ಠಾಣೆಯಲ್ಲಿ ಮೆನ ಬತ್ತಿ ಹಚ್ಚಿ ದೀಪ ಬೆಳಗುವ ಮೂಲಕ ಅವರ ಆತ್ಮಕ್ಕೆ ಶಾಂತಿ ಕೋರಿದರು,ಕತ್ತಲಾದ ಅವರ ಕುಟುಂಬದಲ್ಲಿ ಮತ್ತೆ ಈ ನಮ್ಮ ಬೆಳಕು ಯಾವತ್ತು …
Read More »ಅಂಬೇಡ್ಕರ್ ನಿಗಮ ಮಂಡಳಿಯ ನೂತನ ವ್ಯವಸ್ಥಾಪಕ ನಿರ್ದೇಶಕರಾದ ಮಲ್ಲಿಕಾರ್ಜುನ ಕಟ್ಟಿಮನಿ ಅವರಿಗೆ ಗೌರವ ಸನ್ಮಾನ
ಬಾಗಲಕೋಟ : ಜಿಲ್ಲೆಯ ಡಾ|| ಬಿ ಆರ್ ಅಂಬೇಡ್ಕರ್ ನಿಗಮ ಮಂಡಳಿಯ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡ ,ಮಲ್ಲಿಕಾರ್ಜುನ ಕಟ್ಟಿಮನಿ ಅವರಿಗೆ ಹುನಗುಂದ ತಾಲೂಕಿನ ಇದ್ದಲಗಿ ಗ್ರಾಮದ ಪರಶುರಾಮ ರತ್ನಾಕರ ಹಾಗೂ ಗಂಗಾದರ ಎನ್, ಮಾದರ ಮತ್ತು ಸಮಾಜ ಪರವಾಗಿ ನೂತನ ಅಧಿಕಾರಿಗೆ ಸನ್ಮಾನಿಸಿ ಇಲಾಖೆಯ ಹತ್ತು ಹಲವಾರು ಯೋಜನೆಗಳು ಉಳ್ಳವರ ಪಾಲಾಗುತ್ತಿದ್ದು ಪ್ರಾಮಾಣಿಕ ನೈಜ ಪಲಾನುಭವಿಗಳಿಗೆ ಸಾಲಿನಲ್ಲಿ ಸ್ವಾಲಭ್ಯಗಳು ಸಿಗುತ್ತಿಲ್ಲಾ, ಮಾನ್ಯರು ಪಕ್ಷಾತಿತವಾಗಿ ಜಾತ್ಯಾತೀತವಾಗಿ ಅರ್ಹ ಪಲಾನುಭವಿಗಳನ್ನು …
Read More »ಬಾಗಲಕೋಟೆ: ಮಲಪ್ರಭಾ ನದಿಗೆ ಒಳಹರಿವು ಹೆಚ್ಚಳ, ಸೇತುವೆಗಳು ಜಲಾವೃತ, ಗ್ರಾಮದ ಜನರಿಗೆ ಆತಂಕ
ಕಳೆದ ಮೂರು ದಿನಗಳಿಂದ ಇಳಿಮುಖವಾಗಿದ್ದ ಮಲಪ್ರಭೆ ಪ್ರವಾಹ ಗಣೇಶನ ಹಬ್ಬದ ದಿನದಂದೇ ಮತ್ತೆ ಹೆಚ್ಚಾಗಿದೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಗೋವಿನಕೊಪ್ಪ ಸೇತುವೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಆತಂಕದ ವಾತಾವರಣ ಉಂಟಾಗಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಮಲಪ್ರಭಾ ನದಿಗೆ ನೀರಿನ ಒಳ ಹರಿವು ಹೆಚ್ಚಾಗಿದೆ. ಇದರಿಂದ ನದಿ ತೀರದ ಪ್ರದೇಶದಲ್ಲಿರುವ ಗ್ರಾಮಗಳಿಗೆ ತೀವ್ರ ಆತಂಕ ಉಂಟಾಗಿದೆ. ನವಿಲು ತೀಥ೯ ಜಲಾಶಯದಿಂದ 11 ಸಾವಿರ ಕ್ಯುಸೆಕ್ ನೀರನ್ನು ಹೊರಬಿಡಲಾಗಿದೆ. ಇದರಿಂದ ಗೋವಿನಕೊಪ್ಪ ಚಿಕ್ಕ ಸೇತುವೆ ಮತ್ತೆ …
Read More »ಅಮೀನಗಡ ಪೊಲೀಸ್ ಠಾಣೆ ಯಲ್ಲಿ ಪರಿಸರ ಸ್ನೇಹಿ ಗಣಪತಿ / ವಿಸರ್ಜನೆ,
ಅಮೀನಗಡ: ಇಂದು ಅಮೀನಗಡ ನಗರದ ಪೊಲೀಸ್ ಠಾಣೆಯಲ್ಲಿ ಕೋವಿಡ್ ೧೯ ಸರಕಾರದ ನಿಯಮನುಸಾರ ಪರಿಸರ ಸ್ನೇಹಿ ಗಣಪತಿಯನ್ನು ತಂದು ಬೆಳಗೆ ಪ್ರತಿಷ್ಟಾಪನೆ ಮಾಡಿ ಇಂದು ಸಾಯಂಕಾಲ ೫:೩೦,ಸುಮಾರಿಗೆ ಸರಳವಾಗಿ ವಿಸರ್ಜನೆ ಮಾಡಲಾಯಿತು, ಪ್ರತಿ ವರ್ಷ ಠಾಣೆಯಲ್ಲಿ ಅದ್ದೂರಿಯಾಗಿ ಹಬ್ಬ ಆಚರಿಸಲಾಗುತ್ತಿತ್ತು, ದೇಶದಲ್ಲಿ ಕರೋನ ಹಾವಳಿ ಹೆಚ್ಚುತ್ತಿರುವ ಕಾರಣ ಸರಕಾರ ಸಾರ್ವಜನಿಕ ಹಾಗೂ ಇಲಾಖೆಯಲ್ಲಿ ಗಣಪತಿ ಪ್ರತಿಷ್ಟಾಪನೆ ಮಾಡುವುದನ್ನು ಒಂದು ಇಡಲು ಮಾತ್ರ ಅವಕಾಶ ಕಲ್ಪಿಸಿದ ಕಾರಣ ಈ ವರ್ಷ ಸರಕಾರದ …
Read More »ಕಮತಗಿ ಹೊಳೆ ಹುಚ್ಚೇಶ್ವರ ಮಠದ ಜಾತ್ರೆ ರದ್ದು
ಕಮತಗಿ: ಪಟ್ಟಣದ ಶ್ರೀ ಹೊಳೆ ಹುಚ್ಚೇಶ್ವರ ಸಂಸ್ಥಾನಮಠದ ಗಿರಿಮಠದ ಜಾತ್ರಾಮಹೋತ್ಸವ ಅಗಷ್ಟ 23 ರಂದು ನಡೆಯಬೇಕಿತ್ತು ಆದರೆ ಕೋವಿಡ್-19 ಹಿನ್ನೆಲೆಯಲ್ಲಿ ಜಾತ್ರೆ ಹಾಗೂ ರಥೋತ್ಸವವನ್ನು ರದ್ದುಗೊಳಿಸಲಾಗಿದೆ.ಸ್ಥಳೀಯ ಶ್ರೀ ಹೊಳೆ ಹುಚ್ಚೇಶ್ವರ ಸಂಸ್ಥಾನಮಠದಲ್ಲಿ ಶ್ರೀ ಹುಚ್ಚೇಶ್ವರ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಬುಧವಾರ ನಡೆದ ಜಾತ್ರಾ ಮಹೋತ್ಸವ ಸಮಿತಿಯ ಮುಖಂಡರ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಶ್ರೀ ಹುಚ್ಚೇಶ್ವರ ಮಹಾಸ್ವಾಮಿಗಳು ಮಾತನಾಡಿ, ದಿನದಿಂದ ದಿನಕ್ಕೆ ಕೊರಿನಾ ವೈರಸ್ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶ್ರೀಮಠದ ಭಕ್ತರ …
Read More »
ಕಳ್ಳಿಗುಡ್ಡ ಗ್ರಾಮಕ್ಕೆ ತಪ್ಪದ ಜಲಕಂಟಕ , ಐಹೊಳೆ, ನಿಂಬಲಗುಂದಿ, ಲಾಯದಗುಂದಿ
ರೈತರ ಬದುಕು ಅಯೋಮಯ,
ಅಮೀನಗಡ : ಕಳ್ಳಿಗುಡ್ಡ ನಿಂಬಲಗುಂದಿ ನದಿ ತೀರದ ಜನರ ಬದುಕು ಕಳೆದುಕೊಂಡ ಜಲಪ್ರಳಯ ಕೈಗೆ ಬಂದ ಫಸಲು ನೀರುಪಾಲು ರೈತನ ಬದುಕು ಅತಂತ್ರ ಗ್ರಾಮದ ರಾಮಲಿಂಗಪ್ಪ ಮಾದರ ಇವರ ಇರುಳಿ ಬೆಳೆಗೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾಳಾಗಿದೆ. ಈ ಬಗ್ಗೆ ನಮ್ಮ ವರದಿಗಾರ ಜೊತೆ ನೋವು ತೊಡಗಿಕೊಂಡ ರಾಮಪ್ಪ ಸರಕಾರ ಸೂಕ್ತ ಬೆಳೆ ವಿಮೆ ನೀಡಬೇಕೆಂದು ವಿನಂತಿಸಿದರು ಕಳೆದ ವರ್ಷ ಇದೆ ಪ್ಲಡ್ ಬಂದು ಇಡಿ ಕಳ್ಳಿಗುಡ್ಡ, …
Read More »ಗಣೇಶ ಹಾಗೂ ಮೊಹರಂ ಹಬ್ಬದ ನಿಮಿತ್ಯವಾಗಿ ಅಮೀನಗಡದ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ
ಇಂದು ಹುನಗುಂದ ತಾಲೂಕಿನ ಅಮೀನಗಡ ನಗರದ ಪೊಲೀಸ್ ಠಾಣೆಯಲ್ಲಿ ಇಂದು ಗಣೇಶ ಚತುರ್ಥಿ ಹಾಗೂ ಮೊಹರಂ ಹಬ್ಬದ ನಿಮಿತ್ಯವಾಗಿ ಇಂದು ಠಾಣೆಯ ಪಿ ಎಸ್ ಐ ಬಸವರಾಜ ತಿಪ್ಪಾರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ಗಣೇಶ ಚತುರ್ಥಿ ಹಾಗೂ ಮೊಹರಂ ಹಬ್ಬದ ನಿಮಿತ್ಯ, ಸಾರ್ವಜನಿಕವಾಗಿ ಬಹಿರಂಗ ಶಾಂತಿ ಸಭೆಯನ್ನು ಮಾಡಲಾಯಿತು. ಈ ವರ್ಷ ಕರೋನ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಸರಕಾರ ಸಂಪೂರ್ಣವಾಗಿ ಸಾರ್ವಜನಿಕ ಇಂತಹ ಹಬ್ಬ, ಮದುವೆ,ಜಾತ್ರೆ, ಬಹಿರಂಗ ಎಲ್ಲಾ ಕಾರ್ಯಕ್ರಮ ನಿಷೇಧ …
Read More »ನೆರೆ ಸಂತ್ರಸ್ತರಿಗೆ ತಹಶಿಲ್ದಾರ ಬಸವರಾಜ ನಾಗರಾಳ ನೆರವಿನ ಹಸ್ತ,
ಕೂಡಲಸಂಗಮ : ಹುನಗುಂದ ತಾಲೂಕಿನ ಖಜಗಲ್ಲ ಗ್ರಾಮಕ್ಕೆ ಇಂದು ತಹಶಿಲ್ದಾರ ಬಸವರಾಜ ನಾಗರಾಳ ಬೇಟಿ ನೀಡಿ ಜನರು ಸುರಕ್ಷಿತ ಸ್ಥಳಕ್ಕೆ ಹೋಗಲು ಕರೆ ನೀಡಿದರು, ಹೊಸ ೨೮ ಶಡ್ಡ್ ನಿರ್ಮಾಣ ಮಾಡಿ ಅಲ್ಲಿ ಎಲ್ಲಾ ರೀತಿಯ ಮೂಲ ಸೌಕರ್ಯ ನೀಡುವುದಾಗಿ ತಿಳಿಸಿದರು ಇದಕ್ಕೆ ಪ್ರತಿ ಕ್ರಿಯಿಸಿದ ಗ್ರಾಮದ ಮಾಜಿ ಗ್ರಾಮ ಪಂಚಾಯತಿ ಸದಸ್ಯರ ಬಾಲಪ್ಪ ಕಾಳಗಿಯವರು ಪ್ರಸಕ್ತ ೨೦೦೭/ ೦೮ನೇ ಸಾಲಿನಲ್ಲಿ ಖಜಗಲ್ಲ ಗ್ರಾಮ ಸಂಪೂರ್ಣ ಮುಳುಗಡೆ ಆಗಿತ್ತು ಆಗ …
Read More »ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಜಯಂತೋತ್ಸವ.
ಬದಾಮಿ ತಾಲ್ಲೂಕಿನ ಸಂಘದ ಕಾರ್ಯಾಲಯದಲ್ಲಿ ಇಂದು ೭೪ ನೇ ಸ್ವಾತಂತ್ರ್ಯ ಉತ್ಸವದ ಅಂಗವಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಜಯಂತಿಯನ್ನು ಸರಳವಾಗಿ ಬದಾಮಿ ತಾಲ್ಲೂಕಿನ ಬೀರಲಿಂಗೇಶ್ವರ ಹಾಲುಮತ ಸಮುದಾಯ ಭವಣದಲ್ಲಿ ಸರಳವಾಗಿ ಜಯಂತಿಯನ್ನು ಆಚರಿಸಲಾಯಿತು,ಈ ಸು ಸಂಧರ್ಭದಲ್ಲಿ ನೂತನ ಕ,ಪ,ಕು,ಸಂ,ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಆಯ್ಕೆಯಾದ ಶ್ರೀ ಹನಮಂತ ಅಪ್ಪನವರ ಇವರಿಗೆ ತಾಲೂಕು ಹಾಲುಮತ ಸಮಾಜದಿಂದ ಗೌರವ ಸನ್ಮಾನ ಮಾಡಲಾಯಿತು. ಈ ಸಂಧರ್ಭದಲ್ಲಿ ಡಿ,ಬಿ,ಸಿದ್ದಾಪುರ,ಕ,ಪ,ಕು,ನಿ. ಹನಮಂತ ದೇವರಮನೆ,ತಾಲೂಕು ಅಧ್ಯಕ್ಷರು ಕುರುಬರ ಸಂಘ,ಬದಾಮಿ ಹಾಗೂ …
Read More »ಸೂಳೇಭಾವಿ ಸರಕಾರಿ ಆಸ್ಪತ್ರೆಯಲ್ಲಿ ಡಾ|| ಅಶೋಕ ಕುಂಟೋಜಿ ಅವರಿಂದ ಧ್ವಜಾರೋಹಣ.
ಅಮೀನಗಡ: ಹುನಗುಂದ ತಾಲೂಕಿನ ಸೂಳೇಬಾವಿ ಗ್ರಾಮದ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ (ಆಸ್ಪತ್ರೆ) ಇಂದು 74 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಸ್ಪತ್ರೆ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತರ ಸಮ್ಮುಖದಲ್ಲಿ , ಡಾ|| ಅಶೋಕ ಕುಂಟೋಜಿ ಅವರು ಸರಳವಾಗಿ ಧ್ವಜಾರೋಹಣ ನೆರವೇರಿಸಿದರು, ಈ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಾಕೀರ್ ಮುಲ್ಲಾ, ಬಿ.ಆರ್.ತೋರಗಲ್ಲ. ಬಸವರಾಜ ಆಲೂರ, ಶ್ರೀ ಮದುಮತಿ ಸಜ್ಜನ, ಶ್ರೀಮತಿ ಶಾಂತಾ ಕಲ್ಯಾಣಿ, ಶ್ರೀಮತಿ ಶಕುಂತಲಾ ಆಡಿನ, ಶ್ರೀಮತಿ ಸುರೇಖಾ ದುತ್ತರಗಿ, …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News