Breaking News

ನಮ್ಮೂರ ಸುದ್ದಿ

ಕುಟಕನಕೇರಿ ಗ್ರಾಮದ PKPS ಸಂಘದಲ್ಲಿ ಡಾ: ಬಿ ಆರ್ ಅಂಬೇಡ್ಕರ್ ಅವರ ೧೩೪ನೇ ಜಯಂತಿ ಆಚರಣೆ

ಬದಾಮಿ : ಡಾ: ಬಿ ಆರ್ ಅಂಬೇಡ್ಕರ್ ಅವರು ಬರಿ ದಲಿತರ ಸ್ವತ್ತಲ್ಲ ಈ ಕಂಡ ಮಹಾನ್ ನಾಯಕ ಅವರು ಈ ದೇಶದ ಆಸ್ತಿ ಅವರು ರಚಿಸಿರುವ ಈ ಸಂವಿಧಾನವು ಇತರೆ ಅನೇಕ ದೇಶಗಳು ಒಪ್ಪಿಕೊಂಡು ಭಾರತದ ಅನೇಕ ಕಾನುನೂಗಳನ್ನು ಅವರೂ ಕೂಡ ತಿಳಿದುಕೊಂಡು ಅಳವಡಿಸಿಕೊಂಡು ಮಾನವತಾ ಸಮಾನವಾದಿ ಸಂಕೇತವನ್ನು ಸಾರಿದವರು ಎಂದು ಸಂಘದ ಅಧ್ಯಕ್ಷರಾದ ತಿಪ್ಪಣ್ಣ ದೊ/ಮಾ,ಬೂದಿಹಾಳ ಅವರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಡಾ: …

Read More »

ಅಮೀನಗಡ ನಗರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಘದಿಂದ ಯೋಜನೆಗಳ ಸೌಲಭ್ಯ ವಿತರಣೆ ಕಾರ್ಯಕ್ರಮ

ಅಮೀನಗಡ : ಹುನಗುಂದ ತಾಲೂಕಿನ ಅಮೀನಗಡ ವಲಯದಲ್ಲಿ ಶ್ರೀ ಕ್ಷೇತ್ರ ಗ್ರಾಮಭಿರುದ್ಧಿ ಯೋಜನೆಯ ವಿವಿಧ ಸೌಲಭ್ಯಗಳ ವಿತರಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದು ಕಾರ್ಯಕಮವನ್ನು ದೀಪ ಬೆಳಗಿಸುವುದರ ಮೂಲಕ KMF ಒಕ್ಕೂಟದ ಜಿಲ್ಲಾ ನಿರ್ದೇಶಕ ಶ್ಸೀ ಸಂಗಣ್ಣ ಹಂಡಿ ಅವರು ಚಾಲನೆ ನೀಡಿದರು . ಕಾರ. ಕಾರ್ಯಕ್ರಮ ಉದ್ಘಾಟಸಿ ಮಾತನಾಡಿದ ಅವರು ರಾಜ್ಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಘ ನಂಬರ್ ಸ್ಥಾನದಲ್ಲಿ ಇದೆ ಇದೆ,ರಾಜ್ಯದ ಉದ್ದಗಲಕ್ಕೂ ಪ್ರತಿ ಗ್ರಾಮೀಣ ಭಾಗದ ಮಜನರ ಪಾಲಿನ …

Read More »

ಕುಟಕನಕೇರಿ ಗ್ರಾಮದಲ್ಲಿ ಶ್ರೀ ಹೊಳೆಹುಚ್ಚೇಶ್ವರ ಅದ್ದೂರಿ ಜಾತ್ರಾ ಮಹೋತ್ಸವ ಸಂಪನ್ನ

ಬದಾಮಿ : ತಾಲೂಕಿನ ಕುಟಕನಕೇರಿ ಗ್ರಾಮದಲ್ಲಿ ಶ್ರೀ ಹೊಳೆಹುಚ್ಚೇಶ್ವರ ೧೦ ನೇ ವರ್ಷದ ಜಾತ್ರಾ ಮಹೋತ್ಸ ಅದ್ದೂರಿಯಾಗಿ ಜರುಗಿತು, ಬೆಳಗಿನ ಜಾವ ಗದ್ದುಗೆಗೆ ಮಹಾ ರುದ್ರಾಭಿಶೇಖ ಧಾರ್ಮಿಕ ಪೂಜೆಯನ್ನು ಅರ್ಚಕರಾದ ಶ್ರೀ ಹುಚ್ಚೇಶ ಹುಚ್ಚಪ್ಪಯ್ಯನಮಠ ಸ್ವಾಮಿಗಳು ಪೂಜೆ ಮಾಡಿದ ನಂತರ ೮ ಗಂಟೆಗೆ ಮುತ್ತೈದೆಯರಿಂದ ಕುಂಭ ,ಅಗೂ ಸುಮಂಗಲಿಯರಿಂದ ಆರತಿ ತಟ್ಟೆಯೊಂದಿಗೆ ಪಲ್ಲಕ್ಕಿ ಮೆರವಣಿಗೆ ಮಠದಿಂದ ಪ್ರಾರಂಭವಾಗಿ ಸ್ವಾಮಿ ಭಿಮಾಂಬಿಕಾ ದೇವಿಗೆ ಪೊಜೆ ಸಲ್ಲಿಸಿ ಕುಂಭಕ್ಕೆ ನೀರು ತೆಗೆದುಕೊಂಡು ಗ್ರಾಮದ …

Read More »

ಆಸಂಗಿ ಗ್ರಾಮದಲ್ಲಿ ರಾಜಶೇಖರ್ ಶೀಲವಂತ ಇವರಿಂದ ಧಾರ್ಮಿಕ ಸೇವಾ ರತ್ನ ಪ್ರಶಸ್ತಿ ವಿತರಣೆ

ಗುಳೇದಗುಡ್ಡ : ತಾಲೂಕಿನ ಸಮಿಪದ ಆಸಂಗಿ ಗ್ರಾಮದಲ್ಲಿ ಇಂದು ಶ್ರೀ ಮಾರುತೇಶ್ವರ ಜೀರ್ಣೋದ್ದಾರ ಸೇವಾ ಸಮಿತಿ ಸದಸ್ಯರಿಗೆ ಬಾಗಲಕೋಟೆ ಜಿಲ್ಲಾ ಕರ್ನಾಟಕ ಪತ್ರಕರ್ತರ ಸಂಘ ಹಾಗೂ ಬಿ.ಬಿ ನ್ಯೂಸ್ ಡಿಜಿಟಲ್ ಚಾನಲ್ ಸಹಯೋಗದಲ್ಲಿ ಪ್ರಶಸ್ತಿ ನಡೆಗೆ ಸಾಧಕರ ಕಡೆಗೆ ಅಭಿಯಾನದಲ್ಲಿ ಈ ಸಮಿತಿಯು 12 ಜನ ಆಡಳಿತ ಮಂಡಳಿ ಸೇವಕರನ್ನು ಗುರುತಿಸಿ ಇವರಿಗೆ “ಧಾರ್ಮಿಕ ಸೇವಾ ರತ್ನ” ಪ್ರಶಸ್ತಿ ಪತ್ರ ನೀಡಿ ಗೌರವ ಪೂರ್ವಕ ಸನ್ಮಾನವನ್ನು ಮಾಜಿ ಶಾಸಕ ರಾಜಶೇಖರ …

Read More »

ನೂತನ ಅಧ್ಯಕ್ಷ ಪ್ರಮೀಣ ರಾಮದುರ್ಗ ,ಅವರಿಗೆ ಭಾವೈಕ್ಯತಾ ಗೆಳೆಯರ ಬಳಗದಿಂದ ಸನ್ಮಾನ

ಅಮೀನಗಡ :ಇಂದು ಶೂಲೀಭಾವಿ ಗ್ರಾಮದ ಪ್ರತಿಷ್ಠಿತ ಶ್ರೀ ಶಾಖಾಂಬರಿ ನೇಕಾರ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ,ಆಯ್ಕೆಯಾದ ಶ್ರೀ ಪ್ರವೀಣ ಆರ್ ರಾಮದುರ್ಗ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಮಂಜುನಾಥ ಬಿ ,ಮಿಣಜಗಿ ಅವರಿಗೆ ಗ್ರಾಮದ ಭಾವೈಕ್ಯತಾ ಗೆಳೆಯರ ಬಳಗದಿಂದ ನೂತನ ಅಧ್ಯಕ್ಷ ,ಉಪಾಧ್ಯಕ್ಷರಿಗೆ ಶೂಲೀಭಾವಿ ಗ್ರಾಮದ ಭಾವೈಕ್ಯತಾ ಗೆಳೆಯರ ಬಳಗದಿಂದ ಗೌರವ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಈ ಸಂಸ್ಥೆಯ ಮುಖ್ಯ ( ಕಾರ್ಯದರ್ಶಿ) ಕಾರ್ಯನಿರ್ವಾಹಕರಾದ ಶ್ರೀ …

Read More »

ನೂತನ ವ್ಹಿ,ಎಮ್ ಬ್ಯಾಂಕ್ ಸದಸ್ಯ ಮಂಜುನಾಥ ಆಲೂರ ಅವರಿಗೆ ಭಾವೈಕ್ಯತಾ ಗೆಳೆಯರ ಬಳಗದಿಂದ ಸನ್ಮಾನ

ಅಮೀನಗಡಶ್ರೀ ವ್ಹಿ,ಎಂ,ಬ್ಯಾಂಕ್ ಹುನಗುಂದ ಇದರ ನೂತನ ಸದಸ್ಯರಾಗಿ ಪ್ರಥಮ ಬಾರಿಗೆ ಆಯ್ಕೆಯಾದ ಶ್ರೀ ಮಂಜುನಾಥ ಅಗಪ್ಪ ಆಲೂರ ಇವರಿಗೆ ಸೂಳೇಭಾವಿ ಗ್ರಾಮದ ಭಾವೈಕ್ಯತಾ ಗೆಳೆಯರ ಬಳಗದಿಂದ ಸನ್ಮಾನ ಮಾಡಲಾಯಿತು. ಈ ಸರಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಂಜುನಾಥ ಅವರು ನನ್ನನ್ನು ಈ ಗ್ರಾಮದಲ್ಲಿ ಹೆಚ್ಚಿನ ಮತಗಳಿಂದ ಹಗಲು ರಾತ್ರಿ ಕೆಲಸ ಮಾಡಿ ಮತ ನೀಡಿ ನಿಮ್ಮ ಸೇವೆ ಮಾಡಲು ಆಯ್ಕೆ ಮಾಡಿದ್ದಿರಿ ನಿಮಗೆ ನನ್ನ ಕೃತಜ್ಞತೆಗಳು ಎಂದು ಧನ್ಯವಾದ ಹೇಳಿದರು. …

Read More »

ಸೂಳೇಭಾವಿಯ ರಾಣಿ ಚೆನ್ನಮ್ಮ ವಸತಿ ಶಾಲೆಯ ವಾರ್ಷಿಕ ಸ್ನೇಹ ಸಮ್ಮಿಲನ ಕಾರ್ಯಕ್ರಮ

ಶ್ರೀ ಚನ್ನಬಸವ ಲಕ್ಕಿಹಾಳ : ಅಧ್ಯಕ್ಷರು ಜನಪದ ಕಲಾ ಪರಿಷತ್ ಹುನಗುಂದ ಅಮೀನಗಡ. :ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟ ಹಾಗೂ ಟ್ರನಿಂಗ್ ಪಾಯಿಂಟ್ ಇಲ್ಲಿಂದ ಪ್ರಾರಂಭವಾಗಿ ಈ ದೇಶದ ದೊಡ್ಡ ಸಂಪತ್ತಾಗಿ ಮಕ್ಕಳು ತಮ್ಮ ಕಲಿಕಾ ಶಿಕ್ಷಣದ ಜೊತೆಗೆ ಮಾನವೀಯತೆ ಮೌಲ್ಯಗಳನ್ನು ಬೆಳಸಿಕೊಂಡು ಕಲಿತ ಶಿಕ್ಷಣ ಸಂಸ್ಥೆಗೆ ಹಾಗೂ ಗುರುಗಳಿಗೆ ಹೆಸರು ತರುವಂತಹ ಅಮೂಲ್ಯವಾದ ರತ್ನಗಳು ನಿವಾಗಾಬೇಕು ಇದಕ್ಕೆ ನಾನು ಇತ್ತಿಚ್ವಿಗೆ ನಡೆದ ಒಂದು ದೃಷ್ಟಾಂತವನ್ನು ನೀಡಿ ಅವಳಂತೆ ಸಾಧನೆ …

Read More »

ಮಹಾತ್ಮಗಾಂಧಿಜಿ ಹುತಾತ್ಮರ ದಿನಾಚರಣೆ ಅಂಗವಾಗಿ ಲಕ್ಷ್ಮಿ ಗೌಡರ್ /ಇವರಿಂದ ಸ್ವಚ್ಛತಾ ಕಾರ್ಯಕ್ರಮ

ಬಾಗಲಕೋಟೆ: ಮಹಾತ್ಮ ಗಾಂಧಿ ಪುಣ್ಯಸ್ಮರಣೆ ಅಂಗವಾಗಿ . ನೆಹರು ಯುವ ಕೇಂದ್ರ ಬಾಗಲಕೋಟ ಹಾಗೂ ವಚನ ವೈಭವ ಮಹಿಳಾ ಜಾನಪದ ಸಂಸ್ಕೃತಿಕ ಕಲಾ ಸಂಘದ ಸಹ ಯೋಗದಲ್ಲಿ ಆಚರಿಸಲಾಯಿತು. ನಗರದ ಅರುಣೋದಯ ಪ್ಯಾರಾಮೆಡಿಕಲ್ se no 45ರಲ್ಲಿ ಹುತಾತ್ಮರ ದಿನಾಚರಣೆ ಅಂಗವಾಗಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು ವಿದ್ಯಾರ್ಥಿಗಳೊಂದಿಗೆ ಸಂಘದ ಅಧ್ಯಕ್ಷೆ ಶ್ರೀಮತಿ ಲಕ್ಷ್ಮಿ ಗೌಡರ್. ಅವರು ಸ್ವಚ್ಛತಾ ಅಭಿಯಾನವನ್ನು ಮಾಡಿದ್ದರು. ಮತ್ತು ವೇದಿಕೆಯ ಕಾರ್ಯಕ್ರಮವಾಗಿ ಗಾಂಧಿಜಿಯವರ ಪ್ರತಿಮೆಗೆ ಪುಷ್ಪವ ಸಮರ್ಪಣೆ …

Read More »

ಸೂಳೇಭಾವಿ ಗ್ರಾಮ ಪಂಚಾಯತಿಯಲ್ಲಿ ಭಾವೈಕ್ಯತಾ ಗಣರಾಜ್ಯೋತ್ಸವ ಆಚತಣೆ

ಅಮೀನಗಡ :ಭಾರತೀಯರಾದ ನಾವೆಲ್ಲರೂ ಭಾರತವನ್ನು ಒಂದು ಸಾರ್ವಭೌಮ ಸಮಾಜಾವಾದೀ ಸರ್ವಧರ್ಮ ಸಮಭಾವದ ಪ್ರಜಾಸತ್ತಾತ್ಮಕ ಗಣರಾಜ್ಯವಾಗಿ ರಚಿಸಲು ಅದರ ಮತ್ತು ಅದರ ಸಮಸ್ತ ನಾಗರಿಕರಿಗೇ : ಸಾಮಾಜಿಕ, ಆರ್ಥಿಕ, ಮತ್ತು ರಾಜಕೀಯ ನ್ಯಾಯ ವಿಚಾರ ,ಅಭಿವೃದ್ಧಿ, ವಿಶ್ವಾಸ,ಧರ್ಮಶ್ರೆದ್ದೆ,ಮತ್ತು ಉಪಾಸನಾ ಸ್ವಾತಂತ್ರ್ಯ , ” ಸ್ಥಾನಮಾನ ಮತ್ತು ಅವಕಾಶ ಸಮಾನತೆ, ದೊರೆಯುವಂತೆ ಮಾಡಲು ಮತ್ತು ವ್ಯಕ್ತಿ ಗೌರವನ್ನು, ರಾಷ್ಟ್ರದ ಏಕತೆಯನ್ನು ಹಾಗೂ ಅಖಂಡತೆಯನ್ನು ಸುಶ್ಚಿತಗೊಳಿಸಿ ಅದರಲ್ಲಿ ಭ್ರಾತೃಭಾವನೆಯನ್ನು ವೃದ್ದಿಗೊಳಿಸಲು ಶ್ರದ್ದಾಪೂರ್ವಕ ಸಂಕಲ್ಪ ಮಾಡಿದವರಾಗಿ …

Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಸಂಘದಿಂದ ಅಮಿನಗಡ ನಗರದಲ್ಲಿ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮ

,ಅಮೀನಗಡ :ಇಂದು ನಗರದ ಶ್ರೀ ಬನಶಂಕರಿ ಕಲ್ಯಾಣ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ಬಿಸಿ. ಟ್ರಸ್ಟ್ (ರಿ) ಹುನಗುಂದ ಇವರಿಂದ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಟಿ ಕಾರ್ಯಕ್ರಮ ನಡೆಯಿತು. ಹುನಗುಂದ ತಾಲೂಕಿನ ಅನೇಕ ಗ್ರಾಮಗಳಿಂದ ನೂರಾರು ಮಹಿಳೆಯರು ಪಾಲ್ಗೊಂಡಿದ್ದರು.ಈ ಕಾರ್ಯಕ್ರಮವನ್ನು ಶಾಸಕ ಡಾ: ವಿಜಯಾನಂದ ಕಾಶಪ್ಪನವರು ಉದ್ಘಾಟನೆ ಮಾಡಬೇಕಿತ್ತು ಕಾರಣಾಂತರಗಳಿಂದ ಅವರು ಬರದೇ ಇದ್ದುದ್ದಕ್ಕಾಗಿ ಚಂದ್ರಶೇಖರ್ ಜೆ, ಹಾಗೂ ಪಿಸೆ್ಐ ಜ್ಯೋತಿ …

Read More »