Breaking News

ನಮ್ಮೂರ ಸುದ್ದಿ

ಕೊರಮ ಸಮಾಜದಿಂದ ಶ್ರೀ ದುರ್ಗಾದೇವಿ ಜಾತ್ರಾ ಮಹೋತ್ಸ ಹಾಗೂ ಅದ್ದೂರಿ ಪಲ್ಲಕ್ಕಿ ಉತ್ಸವದ ಮೆರವಣಿಗೆ

ಗುಡೂರು sc :ಇಂದು ಇಲಕಲ್ಲ ತಾಲ್ಲೂಕಿನ ಗುಡೂರುsc ಗ್ರಾಮದಲ್ಲಿ ಶ್ರೀ ದುರ್ಗಾದೇವಿ ಕೊರಮ ಸಮಾಜ ಹಾಗೂ ನೂಲಿ ಚಂದಯ್ಯ ಯುತ್ ಸೇವಾ ಸಮಿತಿ ಸಹಯೋಗದೊಂದಿಗೆ ೮ ನೇ ವರ್ಷದ ಶ್ರೀ ದುರ್ಗಾದೇವಿ ಪಲ್ಲಕ್ಕಿ ಉತ್ಸವ ಹಾಗೂ ೮ ನೇ ವರ್ಷದ ವಾರ್ಷಿಕೋತ್ಸವದ ಅದ್ದೂರಿಯಾಗಿ ನಡೆಯಿತು. ಬೆಳಗಿನ ಜಾವ ೫ ಗಂಟೆಗೆ ತಾಯಿ ದುರ್ಗಾಪರಮೇಶ್ವರಿಗೆ ಮಹಾ ಗಂಗಾಜಲ,ಕ್ಷೀರಾಭಿಶೇಖ, ಪಂಚಾಮೃತ ಅಭಿಶೇಖ, ಗಂಧಾಭಿಶೇಖ, ಮುತ್ತೈದೆಯರಿಂದ ಅಷ್ಟ ಮಂಗಾಳರತಿ ಹೀಗೆ ಅನೇಕ ಧಾರ್ಮಿಕ ಪೂಜಾ …

Read More »

ಗಾಂಧಿ ಜಯಂತಿ ಅಂಗವಾಗಿ ನಾಗರಾಳದಲ್ಲಿ ಶ್ರೀ ರಾಜೇಂದ್ರ ದೇಶಪಾಂಡೆ ಅವರ ನೇತೃತ್ವದಲ್ಲಿ ಸ್ವಚ್ಚತಾ ಕಾರ್ಯಕ್ರಮ

ಬೀಳಗಿ : ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ, ನಾಗರಾಳ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿನ ಕೋಂತಿಕಲ್ ಗ್ರಾಮಗಳಲ್ಲಿ ಮಹಾತ್ಮ ಗಾಂಧೀಜಿಯವರ ಜಯಂತ್ಯೋತ್ಸವದ ಅಂಗವಾಗಿ ಗ್ರಾಮದ ಪ್ರಮುಖ ಸ್ಥಳದಲ್ಲಿ ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಪ್ರಮುಖರು ಸೇರಿ ಆಯಾ ಕಟ್ಟಿನ ಸ್ಥಳಗಳನ್ನು ಸ್ವಚ್ಛಗೊಳಿಸುವ ಸ್ವಚ್ವ ಮಾಡಲಾಯಿತು. ಈ ಸರಳ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಗ್ರಾಮ ಪಂಚಾಯತಿ ಸದಸ್ಯರು/ ಸಮಾಜ ಸೇವಕರು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಶ್ರೀ ರಾಜೇಂದ್ರ ದೇಶಪಾಂಡೆ ಅವರು ಮಹಾತ್ಮ …

Read More »

ಸುಕ್ಷೇತ್ರ ಆಸಂಗಿ ಗ್ರಾಮದಲ್ಲಿ ಇಂದು ಸಣ್ಣ ಜಾತ್ರಾ ಮಹೋತ್ಸಕ್ಕೆ ಹರಿದು ಬಂದ ಜನಸಾಗರ

ಗುಳೇದಗುಡ್ಡ : ಸಮಿಪದ ಸು ಕ್ಷೇತ್ರ ಆಸಂಗಿ ಗ್ರಾಮದ ಪ್ರಸಿದ್ಧ ಶ್ರೀ ಮಾರುತೇಶ್ವರ ದೇವಸ್ಥಾನದ ಸಣ್ಣ ಜಾತ್ರೆ ಇಂದು ಅದ್ದೂರಿಯಾಗಿ ನೆರವೇರಿತು . ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಆಸಂಗಿ ಗ್ರಾಮದ ಸುತ್ತ ಹಳ್ಳಿಗಳಾದ ಕೊಟ್ನಳ್ಳಿ, ಕಟೀಗಿನಳ್ಳಿ. ಲಾಯಿದಗುಂದಿ,ನಿಂಬಲಗುಂದಿ,ಪಾದನಕಟ್ಟಿ,ಅಲ್ಲೂರು,ಹಳದೂರು, ಬೂದನಗಡ, ಸೇರಿದಂತೆ ಎಲ್ಲಾ ಗ್ರಾಮದ ಗುರು ಹಿರಿಯರು ಸೇರಿ ಇಂದು ವಾರದಿಂದ ನಿರಂತರ ಆಸಂಗೇಶ್ವರನಿಗೆ ( ಮಾರುತಿ) ಜಲಾಭಿಶೇಖ ಮಾಡಿ ನಿನ್ನೆ ರಾತ್ರಿ ಇಡಿ ಸುಮಾರು ೧೫ ಕ್ಕೂ ಹೆಚ್ಚು …

Read More »

ಗೂಡುರು ಗ್ರಾಮದಲ್ಲಿ ಶಿವಶರಣ ಶ್ರೀ ನೂಲಿ ಚಂದಯ್ಯನವರ ೯೧೬ ನೇ ಅದ್ದೂರಿ ಜಯಂತೋತ್ಸ ಆಚರಣೆ

ಗುಡೂರ sc : ನಾಡು ಕಂಡ ಅಪ್ರತಿಮ ಕೊರಮ ಜನಾಂಗದ ಕುಲ ಗುರು , ಕಾಯಕ ಯೋಗಿ ಹಾಗೂ ಶಿವಶರಣ ಶ್ರೀ ನೂಲಿ ಚಂದಯ್ಯನವರ ೯೧೬ ನೇ ಜಯಂತಿಯನ್ನು ಇಂದು ಹುನಗುಂದ ತಾಲೂಕಿನ ಗುಡೂರು sc ಗ್ರಾಮದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು. ಶಿವಶರಣ ನೂಲಿ ಚಂದಯ್ಯನವರು ಕಾಯಕ ಹಾಗೂ ತಮ್ಮ ವಚನಗಳ ಮೂಲಕ ಬಸವಣ್ಣನವರ ವಚನಾಂಕಿತವಾದ “ಕಾಯಕವೇ ಕೈಲಾಸ, ಕಾಯಕವೇ ಕಡ್ಡಾಯ ಎಂಬ ಸಂದೇಶವನ್ನು ನಾಡಿಗೆ ಸಾರಿ ಕಾಯಕ ನಿಷ್ಠೆ ಮೆರೆದವರು. …

Read More »

ಅಮೀನಗಡ ಪ್ರತಿಷ್ಠಿತ ಶ್ರೀ ಲಕ್ಷ್ಮೀ ವಿಲಾಸ ಹೋಟೆಲ್ ಮಾಲೀಕ ಅಶೋಕ ಸಿರಿಯಾನ ಅವರ ತಂದೆ ರಾಮ್ ವಿಧಿವಶ

ಅಮೀನಗಡ : ಉಡುಪಿ ಜಿಲ್ಲೆಯ ಕುಂದಾಫೂರದ ಮೂಲ ನಿವಾಸಿಗಳಾದ ದಿ, ಶ್ರೀ ರಾಮ. ಸಿರಿಯಾನ ಅವರು ಹುನಗುಂದ ತಾಲೂಕಿನ ಅಮೀನಗಡ ನಗರದಲ್ಲಿ ಸುಮಾಸು ೩೦ ವರ್ಷಗಳಿಂದ ಹೋಟೆಲ್ ಉದ್ಯಮ ಪ್ರಾರಂಬಿಸಿದ್ದರು .ಸೋಮವಾರ ಅನಾರೋಗ್ಯದ ಕಾರಣ ವಿಧಿವಶರಾದರೆಂದು ತಿಳಿಸಲು ವಿಶಾಧಿಸುತ್ತೇಂದು ಇವರ ಸುಪುತ್ರ ಅಶೋಕ ಸಿರಿಯಾನ ಅವರು ಹೇಳಿದರು. ಮೈತರರು ಮೂರು ಜನ ಗಂಡು ಮಕ್ಕಳು ಹಾಗೂ ಒಬ್ಬ ಹೆಣ್ಣು ಮಗಳು ಸೇರಿದಂತೆ ಅಪಾರ ಬಂದು ಬಳಗವನ್ನು ಅಗಲಿದ್ದಾರೆ. ಅವರ ಆತ್ಮಕ್ಕೆ …

Read More »

ಅಮಿನಗಡ ಪಿ,ಎಸ್,ಐ ಶಿವಾನಂದ ಸಿಂಗನ್ನವರ ಇವರಿಗೆ ಗೃಹರಕ್ಷಕ ಘಟಕದಿಂದ ಸನ್ಮಾನ

ಅಮೀನಗಡ : ಇತ್ತಿಚ್ಚಿಗೆ ಹುನಗುಂದ ತಾಲೂಕಿನ ಅಮೀನಗಡ ನಗರಕ್ಕೆ ಆಗಮಿಸಿದ ನೂತನ ಪಿ,ಎಸ್,ಐ ಶ್ರೀ ಶಿವಾನಂದ ಸಿಂಗನ್ನವರ ಇವರಿಗೆ ಅಮೀನಗಡ ನಗರದ ಗೃಹ ರಕ್ಷಕದಳ ಸಿಬ್ಬಂದಿಗಳಿಂದ ಗೌರವ ಸನ್ಮಾನ ಮಾಡಲಾಯಿತು. ಸುಮಾರು ದಶಕಗಳಿಂದ ಸುಸಜ್ಜಿತ ಕೊಠಡಿ ಇಲ್ಲದೆ ಕಾರ್ಯ ನಿರ್ವಹಿಸಲು ಆಗದೆ ಗೃಹರಕ್ಷಕ ಸಿಬ್ಬಂದಿಗಳಿಗೆ ಠಾಣೆಯ ಕ್ವಾಟಸ್೯ ಒಂದನ್ನು ತಾತ್ಕಾಲಿಕವಾಗಿ ಬಳಸಿಕೊಳ್ಳಲು ಅನುಮತಿ ನೀಡಿ ಪೊಲೀಸ್ ಇಲಾಖೆಯೊಂದಿಗೆ ತಾವು ಕೈ ಜೋಡಿಸಿ ಸಮಾಜದ ಕಾನೂನು ಸುವ್ಯವಸ್ಥೆ ಕಾಪಾಡಲು ಸಲಹೆ ನೀಡಿದರು. …

Read More »

ಮೊಹರಮ ಹಬ್ಬದ ನಿಮಿತ್ತವಾಗಿ ಕಮತಗಿ ನಗರದಲ್ಲಿ ಶಾಂತಿ ಪಾಲನಾ ಸಭೆ ನಡೆಸಿದ PSI ಶಿವಾನಂದ ಸಿಂಗಣ್ಣನವರ

ಕಮತಗಿ: ನಗರದ ಕುರುಹಿನಶಟ್ಟಿ ಸಮಾಜ ಭವನದಲ್ಲಿ ಮೊಹರಮ್ ಹಬ್ಬದ ನಿಮಿತ್ತವಾಗಿ ಹಿಂದೂ – ಮುಸ್ಲಿಂ ಸಮಾಜ ಬಾಂಧವರನ್ನು ಕೂಡಿಸಿ ಶಾಂತಿ ಪಾಲನೆ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ ಸಮಾಜದ ಅನೇಕ ಮುಖಂಡರು ಭಾವಹಿಸಿ ಈ ಮೊಹರಮ್ ಹಬ್ಬವನ್ನು ಭಾವೈಕ್ಯತೆಯಿಂದ ಹಾಗೂ ಯಾವುದೇ ರೀತಿ ಶಾಂತಿ ಕದಡದಂತೆ ಸೌಹಾರ್ದವಾಗಿ ಹಬ್ಬ ಆಚರಿಸಲು ಕರೆ ನೀಡಿದರು. ಈ ಶಾಂತಿ ಪಾಲನೆ ಸಭೆ ಉದ್ದೇಶಿಸಿ ಮಾತನಾಡಿದ PSI ಶಿವಾನಂದ ಅವರು ಈ ಕಮತಗಿ ಗ್ರಾಮ …

Read More »

ಚಾಂದ್ ನದಾಫ್ ಅವರಿಗೆ ಇಂದು ರಾಜ್ಯ ಮಟ್ಟದ ಸಮಾಜ ಸೇವಾ ರತ್ನ ಪ್ರಶಸ್ತಿ ಪ್ರಧಾನ

ಬಾಗಲಕೋಟೆ ನಗರದ ಉದ್ಯಮಿ ಹಾಗೂ ಸಮಾಜ ಸೇವಕ ಚಾಂದ್ ನದಾಫ್ ಅವರಿಗೆ ಹುಬ್ಬಳ್ಳಿಯ ವಿಶ್ವ ವಿಜಯ ಕನ್ನಡ ಮಾಸ ಪತ್ರಿಕೆಯ ೧೮ ನೇ ವಾರ್ಷಿಕೋತ್ಸವದ ಅಂಗವಾಗಿ ರಾಜ್ಯ ಮಟ್ಟದ ಸಮಾಜ ಸೇವಾ ರತ್ನ ಪ್ರಶಸ್ತಿಯನ್ನು ನಗರದ ಅಂಬೇಡ್ಕರ್ ಭವನದಲ್ಲಿ ಪ್ರಧಾನ ಮಾಡಲಿದ್ದಾರೆ, ನನ್ನ ಸಮಾಜ ಸೇವೆ ಗುರುತಿಸಿ ಈ ಪ್ರಶಸ್ತಿ ನೀಡುತ್ತಿರುವ ಎಲ್ಲಾ ಪತ್ರಿಕಾ ಮಂಡಳಿಗೆ ನನ್ನ ಕೃತಜ್ಞತೆಗಳು ಎಂದು ಸಮಾಜ ಸೇವಕ ಚಾಂದ್ ನದಾಫ್ ಅವರು ತಿಳಿಸಿದರು.

Read More »

ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆ

ಬಾಗಲಕೋಟೆ : ನಗರದ ಝನ್ ಶಿಟೋರಿಯೋ ಕರಾಟೆ ಶಾಲೆಯಿಂದ ಕುಮಾರಿ ತೇಜಸ್ವಿನಿ ಎಸ್ ಹೊಟ್ಟಿ, ಕುಮಾರ ಸದ್ದಾಂ ,ಡಿ, ಯಾಳವಾರ, ಕುಮಾರ, ಆಶೀಫ್ ಕೆ ನದಾಫ್ ಕುಮಾರ, ಅನಸ್ ಕೆ ಮನೀಯಾರ, ಕುಮಾರ, ಭೀಮರಾವ್ ಎಸ್, ಮಾದರ ಈ ಆರು ವಿಧ್ಯಾರ್ಥಿಗಳು ನಾಳೆ ನಡೆಯುವ ಮೈಸೂರಿನಲ್ಲಿ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧಯಲ್ಲಿ ಭಾಗವಹಿಸಲಿದ್ದಾರೆ, ಇಲ್ಲಿ ವಿಜಯಶಾಲಿಯಾದರೆ ಇಂಡೋನೇಷ್ಯಾದ ಕಚ್ಚ್ ನಲ್ಲಿ ಅಂತರಾಷ್ಟ್ರೀಯ ಮಟ್ಟಕ್ಕೆ ಹೋಗಕಿದ್ದಾರೆ. ಇವರು ಅಲ್ಲಿಯೂ ಉತ್ತಮ ಸ್ಪರ್ಧ …

Read More »

ದಂಡಿಯಾ ಅವರನ್ನು ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಮಾಡಲು ಶಾಸಕ ಮೇಟಿ ಅವರಿಗೆ ಮನವಿ

ಬಾಗಲಕೋಟ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಬಾಗಲಕೋಟ ನಗರಯೋಜನಾ ಪ್ರಾಧಿಕಾರದ ಮಾಜಿ ಸಭಾಪತಿ ಎ. ಎ.ದಂಡಿಯಾ ಇವರನ್ನು ನೇಮಕಮಾಡಬೇಕೆಂದು ನಗರದ ಯುವಕರ ನಿಯೋಕ ಇಂದು ಶಾಸಕ ಶ್ರೀಎಚ್.ವೈ.ಮೇಟಿ ಇವರಿಗೆ ಅವರ ತಿಮ್ಮಾಪೂರ ನಿವಾಸದಲ್ಲಿ ಭೇಟಿ ಮಾಡಿ ಮನವಿ ನೀಡಲಾಯಿತು . ತಿಮ್ಮಾಪುರ ಗ್ರಾಮದ ಶ್ರೀ ಮೇಟಿ ಅವರ ನಿವಾಸದಲ್ಲಿ ನೂರಾರು ಯುವಕರು ಭೇಟಿ ಮಾಡಿ ದಂಡಿಯಾ ಇವರು ಬಾಗಲಕೋಟ ನಗರ ಸಭೆಗೆ ಸತತವಾಗಿ ನಾಲ್ಕು ಬಾರಿ ಆಯ್ಕೆಗೊಂಡಿದ್ದಾರೆ. ಬಾಗಲಕೋಟ ನಗರ …

Read More »