ಗೋವಾ :ಇಂದು ಮಡಗಾಂವ ನ ಲಕ್ಷ್ಮೀ ಎಂಪಾಯರ್ ಹೋಟೆಲ್ ಮಾಲೀಕರಾದ ಶ್ರೀ ಸದಾಶಿವ ಹಿರಿಯಣ್ಣ ಶಟ್ಟಿ ಅವರಿಗೆ ಇಂಡಿಯನ್ ಜರ್ನಲಿಸ್ಟ ಯುನಿಯನ್ ದೆಹಲಿ ಹಾಗೂ ಕರ್ನಾಟಕ ಪತ್ರಕರ್ತರ ಸಂಘ ಬಾಗಲಕೋಟೆ ಮತ್ತು ಬಿಬಿ ನ್ಯೂಜ್ ವೆಬ್ ಚಾನಲ್ ಬೆಂಗಳೂರು ಇವರ ಪ್ರಶಸ್ತಿ ನಡಿಗೆ ಸಾಧಕರ ಕಡೆ ಅಭಿಯಾನದಡಿ ಇಂದು ಸದಾಶಿವ ಶಟ್ಟಿ ಅವರಿಗೆ ಗೋವಾ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಶಾಸಕರಾದ ಶ್ರೀ ದಿಗಂಬರ ಕಾಮತ್ ಅವರು ಹಾಗೂ …
Read More »ಮಹಾನ್ ಸಂತ ಸೇವಾಲಾಲ್ ಅವರ ೨೮೪ ನೇ ಜಯಂತೋತ್ಸವ ಆಚರಣೆ
ಅಮೀನಗಡ ಬಂಜಾರಾ ಸಮಾಜದಲ್ಲಿ ಸಂತ ಶ್ರೀ ಸೇವಾಲಾಲರ ೨೮೪ ನೇ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಾಹಿತಿ ಯೋಗೇಶ ಲಮಾಣಿ ಮಾತನಾಡಿ ‘ ಪ್ರಕೃತಿಯೇ ದೇವರೆಂದು ಸಾರಿದ ಮಹಾನ್ ಸಂತ ಸೇವಾಲಾಲರು. ಎಂದು ಅಭಿಪ್ರಾಯ ಪಟ್ಟರು.ಸಕಲ ಮಾನವರಿಗೂ ಜೀವಜಂತುಗಳಿಗೂ ಒಳಿತು ಬಯಸಿ ಸನ್ಮಾರ್ಗದಲ್ಲಿ ನಡೆಯಬೇಕು.ಎಂಬ ಸಂದೇಶ ಸಾರಿದ ಮಹಾನ್ ದಾರ್ಶನಿಕರು ಎಂದು ಅವರ ತತ್ವ ಸಿದ್ದಾಂತಗಳನ್ನು ಯುವಪೀಳಿಗೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಶಿಕ್ಷಕ ಎಲ್ ಎನ್ ಲಮಾಣಿ ಮಾತನಾಡಿ …
Read More »ನಾಳೆ ಸೂಳೇಭಾವಿ ಗ್ರಾಮದಲ್ಲಿ ಗುರುವಂದನ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ
ಅಮೀನಗಡ : ಹುನಗುಂದ ತಾಲೂಕಿನ ಸೂಳೇಭಾವಿ ಗ್ರಾಮದಲ್ಲಿ ನಾಳೆ ಶ್ರೀ ಕಾಳಿಕಾದೇವಿ ಕಲ್ಯಾಣ ಮಂಟಪದಲ್ಲಿ ೧೯೯೨ ರ ಬ್ಯಾಚ್ ಹಾಗೂ SSLC ೨೦೦೧ ಹಾಗೂ ೨೦೦೨ ರ ಬ್ಯಾಚ್ ಎಲ್ಲಾ ವಿಧ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರು ಸೇರಿ ೨೦ ವರ್ಷಗಳ ನಂತರ ಈ ಗುರುವಂದನ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ಹಮ್ಮಿಕೊಂಡಿದ್ದು ಸೂಳೇಭಾವಿಯ ಎಲ್ಲಾ ಸರಕಾರಿ ಶಾಲೆ ಹಾಗೂ ಅನುದಾನಿತ ಶಾಲೆಗಳ ಎಲ್ಲಾ ವಿಧ್ಯಾರ್ಥಿಗಳು ಸೇರಿದಂತೆ ತಳ್ಳಿಕೇರಿ, ಗೂರ್ಜನಾಳ, ಶಾಲೆಗಳ ಶಿಕ್ಷಕರು …
Read More »ಕರ್ನಾಟಕ ಪ್ರದೇಶ ಕುರುಬರ ಸಂಘ ಮಹಿಳಾ ಘಟಕದ ಪದಾಧಿಕಾರಿಗಳ ಆಯ್ಕೆ
ಬಾಗಲಕೋಟೆ : ಕರ್ನಾಟಕ ಪ್ರದೇಶ ಕುರುಬರ ಸಂಘ ಮಹಿಳಾ ಘಟಕವನ್ನು ಸಂಘಟನಾ ಸಭೆಯು ಇಂದು ಬಾಗಲಕೋಟೆ ನಗರದ ಶ್ರೀ ಭರಮೇಶ್ವರ ದೇವಸ್ಥಾನದಲ್ಲಿ ಯಶಸ್ವಿಯಾಗಿ ನಡೆಯಿತು.ರಾಜ್ಯ ಮಹಿಳಾ ಘಟಕದ ಅಧ್ಯಕ್ಷರಾದ ಪ್ರಭಾವತಿ ಕೆ ಆರ್ ರವರ ಅಧ್ಯಕ್ಷತೆಯಲ್ಲಿ ಬಾಗಲಕೋಟೆ ಜಿಲ್ಲೆಯ ಸಿದ್ದಮ್ಮ ಪಾಟೀಲ್, ಕಲಾವತಿ ಆರ್ ಕಾಮತ್, ಕಸ್ತೂರಿ ಲಯದಗುಂದಿ , ಕಮಲಾಕ್ಷಮ್ಮ ಎಚ್ ಗೌಡರ , ಸವಿತ ಪರಶುರಾಮ್ ಅಮರಗೊಂಡ, ಲಕ್ಷ್ಮಿಭಾಯಿ ಪಾಟೀಲ್, ಕಸ್ತೂರಿ ಹೆರಕಲ್ ರನ್ನು ಪದಾಧಿಕಾರಿಗಳಾಗಿ ನೇಮಕ …
Read More »ಬಾಗಲಕೋಟೆ ಜಿಲ್ಲಾ ಕೊರಮ ಸಮಾಜದ ನೂತನ ಜಿಲ್ಲಾಧ್ಯಕ್ಷರಾಗಿ ಅಶೋಕ ಭಜಂತ್ರಿ & ಪದಾರ್ಥಗಳ ಆಯ್ಕೆ
ನೂತನ ಬಾಗಲಕೋಟೆ ಜಿಲ್ಲೆಯ ಕೊರಮ ಸಮಾಜದ ಅಧ್ಯಕ್ಷರಾಗಿ ಇಂದು ಶ್ರೀ ಅಶೋಕ ಭಜಂತ್ರಿ ಅವರು ಅವಿರೋಧವಾಗಿ ಆಯ್ಕೆಯಾದರು. ಬಾಗಲಕೋಟೆ :ಜಿಲ್ಲೆಯ ಕೊರಮ ಸಮಾಜದ ನೂತನ ಪದಾಧಿಕಾರಿಗಳನ್ನು ನಗರದ ಅಂಬೇಡ್ಕರ್ ಭವನದಲ್ಲಿ ಇಂದು ನಡೆಯಿತು, ಕೊರಮ ಸಮಾಜದ(ಭಜಂತ್ರಿ) ನೂತನ ಜಿಲ್ಲಾ ಅಧ್ಯಕ್ಷರಾಗಿ ಶಿಕ್ಷಣ ಇಲಾಖೆಯಲ್ಲಿ BO,DDPI ಆಗಿ ನಿವೃತ್ತಿ ಹೊಂದಿದ ನಂತರ ಸಮಾಜದ ಭಲವರ್ಧನೆ ಹಾಗೂ ಚಾಣಕ್ಯ ಸಂಘಟಕರಾದ ಅಶೋಕ ಅವರು ೧೯೯೨ ರಲ್ಲಿಯೇ ನೌಕರರ ಸಂಘದ ಮೂಲಕ ಸಮಾಜದ ಒಗ್ಗಟ್ಟಿನ …
Read More »ಕಬ್ಬರಗಿ ಗ್ರಾಮ ಪಂಚಾಯತಿ ಕೂಲಿ ಕಾರ್ಮಿಕರ ಕರ್ಮಕಾಂಡ! ಕೆಲಸ ಬಿಟ್ಟು ಎಕ್ಕಾಸಕ್ಕಾ ಡಾನ್ಸ್ ಮಾಡಿ ಕಾಲಾಹರಣ
:ಹಣನಮಸಾಗರ; ಕೇಂದ್ರ ಸರಕಾರದ ಗ್ರಾಮೀಣ ಭಾಗದ ಬಡ ಕೂಲಿ ಕಾರ್ಮಿಕರಿಗಾಗಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಪ್ರತಿ ಕೂಲಿ ಕಾರ್ಮಿಕರಿಗೆ ಹಾಗೂ ಒಂದು ಕುಟುಂಬಕ್ಕೆ ೧೦೦ ದಿನ ಗ್ರಾಮ ಪಂಚಾಯತಿ ಕೂಲಿ ಕೆಲಸ ಕೊಡಬೇಕು ಗ್ರಾಮೀಣ ಕೂಲಿ ಕಾರ್ಮಿಕರಿಗೆ ವರದಾನಾವಾಗಿ ದೆ,ಇದರಿಂದ ನಿತ್ಯ ನೂರಾರು ಜನರು ತಮ್ಮ ತುತ್ತಿನ ಚೀಲವನ್ನು ತುಂಬಿಸಿಕೊಳ್ಳುತ್ತಿದ್ದಾರೆ. ಇನ್ನೂ ಕೆಲವು ಪಂಚಾಯತಿಗಳಲ್ಲಿ ಸೇಬನಕಟ್ಟಿ ಗ್ರಾಮದ ಕೆರೆ ಕೆಲಸ ನಡೆದಾಗ ಕೂಲಿ ಕಾರ್ಮಿಕರ ಡಾನ್ಸ್ ಕೆಲಸವನ್ನೆ ಮಾಡದೆ …
Read More »ಶ್ರೀ ಗಾಯತ್ರಿ ಪತ್ತಿನ ಸ,ಸಂಘದಿಂದ ೧ ಲಕ್ಷ ರೂಪಾಯಿ ಮೌಲ್ಯದ ಸಿಸಿ ಕ್ಯಾಮರ ಕೊಡುಗೆ
ಅಮೀನಗಡ : ಹುನಗುಂದ ತಾಲೂಕಿನ ಸೂಳೇಭಾವಿ ಗ್ರಾಮದಲ್ಲಿ ಇತ್ತಿಚ್ಚಿಗೆ ಉದ್ಘಾಟನೆಗೊಂಡ ಪ್ರತಿಷ್ಟಿತ ಶ್ರೀ ಗಾಯತ್ರಿ ಪತ್ತಿನ ಸಹಕಾರಿ ಸಂಘವು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಘಾಟನೆ ಮಾಡಿದ್ದರು. ಆ ಸಂದರ್ಭದಲ್ಲಿ ಸಾವಿರಾರು ಜನ ಸಂಘದ ಶೇರುದಾರರು ಹಾಗೂ ಹತ್ತಾರು ಶಾಖೆಯ ನಿರ್ದೇಶಕರು ರಾಜಕಾರಣಿಗಳು, ಗ್ರಾಮಸ್ಥರು, ಸೇರಿದ ಸಂದರ್ಭದಲ್ಲಿ ಅಮೀನಗಡ ಪೋಲಿಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಮಲ್ಲಿಕಾರ್ಜುನ ಕುಲಕರ್ಣಿ ಹಾಗೂ ಸಿಬ್ಬಂದಿ ವರ್ಗ ಉತ್ತಮ ಕಾನೂನು ಸೇವೆ ಹಾಗೂ ಶಾಂತಿ ಸುವ್ಯವಸ್ಥೆ ಕಾಪಾಡಿ …
Read More »ಸೂಳೇಭಾವಿ ಗ್ರಾಮದಿಂದ ಶ್ರೀಮತಿ ಶಾಂತವ್ವ ಭಜಂತ್ರಿ ಕಾಣೆ ಮಾಹಿತಿ ಕೊಟ್ಟವರಿಗೆ ಸೂಕ್ತ ಬಹುಮಾನ
ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಸೂಳೇಭಾವಿ ಗ್ರಾಮದಿಂದ ಶ್ರೀಮತಿ ಶಾಂತವ್ವ ತಿಪ್ಪಣ್ಣ ಭಜಂತ್ರಿ ಉಫ್೯ ಸಂಗಮದ ಇವರು ದಿನಾಂಕ ೧೫/೧೧/೨೦೨೨ ರ ಮಂಗಳವಾರ ಬೆಳಗ್ಗೆ ೧೦ ಗಂಟೆ ಸುಮಾರಿಗೆ ಮನೆಯಿಂದ ಹೋದವರು ವಾಪಾಸ್ ಬಂದಿರುವುದಿಲ್ಲ ಇವರು ಮೂಲ ಸ್ಥಳ ಹುನಗುಂದ ತಾಲೂಕಿನ ಸುಕ್ಷೇತ್ರ ಕೂಡಲ ಸಂಗಮ ಇದ್ದು ಇತ್ತೀಚೆಗೆ ಸೂಳೇಭಾವಿ ಗ್ರಾಮದಲ್ಲಿ ಮಗ ನೊಂದಿಗೆ ವಾಸ ಮಾಡಿದ್ದರು ಇವರನ್ನು ಯಾರಾದರೂ ನೋಡಿದ್ದಲ್ಲಿ ಈ ಕೇಳಗಿನ ದೂರವಾಣಿ ಸಂಖ್ಯೆಗೆ ಕರೆ ಮಾಡಿ …
Read More »ನ್ಯಾಯವಾದಿ ರವಿಕುಮಾರ್ ಪಟ್ಟದಕಲ್ಲ ಅವರಿಗೆ ಉತ್ತಮ ಕಾನೂನು ಸೇವೆಗಾಗಿ ತಾಲೂಕ ಪ್ರಶಸ್ತಿ ಪ್ರದಾನ
ಹುನಗುಂದ : ಇತ್ತೀಚೆಗೆ ನಡೆದ ರಾಣಿ ಚನ್ನಮ ಜಯಂತೋತ್ಸವ ಹಾಗೂ ಉತ್ತಮ ಕಾನೂನು ಸೇವೆಗಾಗಿ ಕಾರ್ಯಕ್ರಮ ನಗರದ ಶ್ರೀ ಬಸವ ಕಲ್ಯಾಣ ಮಂಟಪದಲ್ಲಿ ತಾಲ್ಲೂಕಿನ ಆಡಳಿತ ಮಂಡಳಿ ವತಿಯಿಂದ ನಡೆಯಿತು. ಈ ಸಂದರ್ಭದಲ್ಲಿ ಅಮೀನಗಡ ನಗರದ ಹಿರಿಯ ನ್ಯಾಯವಾದಿಗಳಾದ ಶ್ರೀ ರವಿಕುಮಾರ್ ಎಸ್ ಪಟ್ಟದಕಲ್ಲ ಇವರಿಗೆ ತಾಲೂಕಿನ ಉತ್ತಮ ಕಾನೂನು ನ್ಯಾಯವಾದಿಗಳು ಎಂದು ಸರಕಾರದ ವತಿಯಿಂದ ಸನ್ಮಾನ ಮಾಡಿ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಈ ಸಂದರ್ಭದಲ್ಲಿ ಅವಳಿ ತಾಲೂಕಿನ ಹುನಗುಂದ …
Read More »ಭೀಮನಗಡ ಗ್ರಾಮದಲ್ಲಿ ಅದ್ದೂರಿ ವಾಲ್ಮೀಕಿ ಜಯಂತಿಗೆ ಚಾಲನೆ ನೀಡಿದ ಮಾಜಿ ಶಾಸಕ ಡಾ: ವಿಜಯಾನಂದ ಕಾಶಪ್ಪನವರ
ಗುಡೂರು sc : ಇಲಕಲ್ಲ ತಾಲೂಕಿನ ಭೀಮನಗಡ ಗ್ರಾಮದಲ್ಲಿ ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಹಾಗೂ ನೂತನ ವಾಲ್ಮೀಕಿ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಹುನಗುಂದ ಮತಕ್ಷೇತ್ರದ ಮಾಜಿ ಶಾಸಕರಾದ ಸನ್ಮಾನ್ಯ #ಶ್ರೀವಿಜಯಾನಂದಎಸ್_ಕಾಶಪ್ಪನವರ ಅವರು ಬೈಕ್ ರಾಲಿ ಹಾಗೂ ಫೋಟೋ ಮೆಣಿಗೆ ಬೈಕ ರೆಡ್ ಮಾಡುವ ಮೂಲಕ ಚಾಲನೆ ನೀಡಿದರು ನಂತರ ಸನ್ಮಾನ ಸ್ವೀಕರಿಸಿ ಮಾತನಾಡದ ಅವರು ನನ್ನ ಸರಕಾರದ ಅವದಿಯಲ್ಲಿ ಈ ಗ್ರಾಮಕ್ಕೆ ಹಾಗೂ ನಿಮ್ಮ ಸಮೂದಾಯಕ್ಕೆ ಸಾಕಷ್ಟು …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News