Breaking News

ನಮ್ಮೂರ ಸುದ್ದಿ

ನಾಳೆ ಶೂಲೇಶ್ವರ ಶಿವಾಲಯದಲ್ಲಿ ಕಾರ್ತಿಕೋತ್ಸವ ಹಾಗೂ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮ

ಶೂಲೇಶ್ವರ ಸೇವಾ ಸಮಿತಿ ಅಧ್ಯಕ್ಷ ದೇವರಾಜ್ ಕಮತಗಿ ಹಾಗೂ ಉಪಾಧ್ಯಕ್ಷ ನಾಗೇಶ ಗಂಜಿಹಾಳ ,ಹಾಗೂ ಕಾರ್ಯದರ್ಶಿ ಡಿ,ಬಿ,ವಿಜಯಶಂಕರ್ರ್ ಅರ್ಚಕರಾದ ಮಹಾಂತಂಯ್ಯ ಹಿರೇಮಠ , ಸದಸ್ಮರಾದ ಮಾನು ಹೊಸಮನಿ,ನೀಲಪ್ಪ ಪೂಜಾರ, ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತಿ ಇದ್ದರು. ಗ್ರಾಮದ ಪುರಾತನ ಶ್ರೀ ಶೂಲೇಶ್ವರ ಶಿವನ ಮೂರ್ತಿಯ ಅಲಂಕಾರ ಅಮೀನಗಡ : ಸೂಳೇಭಾವಿಪುರಾತನ ತಿಹಾಸಿಕ ಶೂಲೇಶ್ವರ ಶಿವ ದೇವಾಲಯದಲ್ಲಿ ನಾಳೆ ಕಾರ್ತಿಕೋತ್ಸವಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಶೂಲೇಭಾವಿ ಗ್ರಾಮದ 8 ನೇ ಶತಮಾನದಲ್ಲಿ ನಿರ್ಮಾಣಗೊಂಡ ಪುರಾತನ …

Read More »

ಅಮೀನಗಡ ಗೃಹರಕ್ಷದಳ ಸಿಬ್ಬಂದಿಯಿಂದ ರಾಷ್ಟ್ರೀಯ ಏಕತಾ ಪ್ರತಿಜ್ಞಾ ದಿನ ಆಚರಣೆ

ಅಮೀನಗಡ : ಹುನಗುಂದ ತಾಲೂಕಿನ ಅಮೀನಗಡ ನಗರದ ಗೃಹರಕ್ಷಕದಳ ಸಿಬ್ಬಂದಿ ಇಂದ ಇಂದು ರಾಷ್ಟ್ರೀಯ ಏಖತಾ ದಿನಾಚರಣೆಯನ್ನು ಆಚರಣೆ ಮಾಡಲಾಯಿತು. ಎಲ್ಲಾ ಸಿಬ್ಬಂದಿ ಪ್ರತಿಜ್ಞೆ ಮಾಡುವ ಮೂಲಕ ಏಖತಾ ಐಕ್ಯತೆ ಸಂದೇಶವನ್ನು ಸಾಮೂಹಿಕವಾಗಿ ಈ ಕೇಳಗಿನ ಸಂದೇಶ. ಪ್ರತಿಜ್ಞೆ ಮಾಡುವ ಮೂಲಕ ಐಕ್ಯತೆ ಸಾರಿದರು. ಈ ಸಂದರ್ಭದಲ್ಲಿ ಅಮೀನಗಡ ನಗರ ಘಟಕದ ಪ್ರಭಾರಿ ಘಟಕಾಧಿಕಾರಿ ಶ್ರೀ ವಾಯ್,ಬಿ,ಭಜಂತ್ರಿ ಮತ್ತು ಬಸವರಾಜ್ ಕಡೆಮನಿ ರಾಘು ಹಡಪದ ಬಸರು ಕೂಡ ಬಸವರಾಜ. ಬಸರಕೋಡ …

Read More »

ಜಗತ್ತಿಗೆ ಕಾನೂನು ಅರಿವು ನೀಡಿದ ಮೊಟ್ಟ ಮೊದಲ ದೇಶ ಇಂಗ್ಲೆಂಡ್! ರಮ್ಮಜಾನ್ ನದಾಫ್

ಭಾರತ ದೇಶದ ಕಾನೂನನ್ನು ನಾವು ಗೌರವಿಸಬೇಕು ನ್ಯಾಯವಾದಿ ರಮಜಾನ್ ನದಾಫ್ ಅಮೀನಗಡ : ಈ ದೇಶದ ಕಾನೂನನ್ನು ನಾವು ಏನೂ ಎಂಬುದನ್ನು ಮೊದಕು ನಾವು ಅರ್ಥ ಮಾಡಿಕೊಳ್ಳಬೇಕು ಈ ಸಮಾಜದಲ್ಲಿ ಯಾರೂ ದೇಶ ವಿರೋಧಿ ಹಾಗೂ ಸಮಾಜ ವಿರೋದಿ ಸಂದೇಶಗಳನ್ನು ಜಾಲತಾನ ಮೂಲಕ ಹರಿಬಿಡೊದು ತಪ್ಪು ಭಾರತದ ನೆಲದಲ್ಲಿ ಅನೇಕ ಧರ್ಮದ ಅನೇಕ ರೀತಿಯ ಸಾಮಾನ್ಯ ಕಾನೂನುಗಳು ಇವೆ ಅವುಗಳ ಬಗ್ಗೆ ನಾವು ಮೊದಲು ತಿಳಿದುಕೊಂಡು ಉಲ್ಲಂಘನೆ ಮಾಡದಂತೆ ಈ …

Read More »

ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ನೂತನ ಗ್ರಾ,ಪ,ಅಧ್ಯಕ್ಷ ಸಿದ್ರಾಮಪ್ಪ ದೇಸಾಯಿ ಆಯ್ಕೆ!

ಹುನಗುಂದ ತಾಲೂಕಿನ ಧನ್ನೂರ ಗ್ರಾಮ ಪಂಚಾಯತಿಗೆ ನೂತನ ಅಧ್ಯಕ್ಷರಾಗಿ ನಿನ್ನೆಯ ದಿನ ಎಮ್ಮಟ್ಟಿ ಗ್ರಾಮದ ಸಿದ್ರಾಮಪ್ಪ ಗೌಡರ ( ದೇಸಾಯಿ) ಆಯ್ಕೆಯಾದರು. ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ನೂತನ ಗ್ರಾಮ ಪಂಚಾಯತಿ ಅಧ್ಯಕ್ಷ ಸಿದ್ರಾಮಪ್ಪ ದೇಸಾಯಿ. ಧನ್ನೂರ: ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಧನ್ನೂರ ಗ್ರಾಮ ಪಂಚಾಯತಿಯ ಅಧ್ಯಕ್ಷೀಯ ಚುನಾವಣೆಯಲ್ಲಿ ನಿನ್ನೆಯ ದಿನ ಎಮ್ಮಟ್ಟಿ ಗ್ರಾಮದ ಸಿದ್ರಾಮಪ್ಪ ಗೌಡರ ( ದೇಸಾಯಿ) ಇವರು ಕಾಂಗ್ರೆಸ್ …

Read More »

ಗೃಹರಕ್ಷಕರು ಶಿಸ್ತಿನ ಸಿಪಾಯಿಗಳಾಗಿ ಸೈನಿಕರಂತೆ ಸಧೃಢರಾಗಿ ಕೆಲಸ ಮಾಡಲಿ,DYSP ಪ್ರಶಾಂತ್ ಮುನವಳ್ಳಿ

ಬಾಗಲಕೇಟೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಇಂದು ಜಿಲ್ಲಾ ಗೃಹ ರಕ್ಷಕದಳ ಬಾಗಲಕೋಟೆ ಇವರಿಂದ ಗೃಹ ರಕ್ಷಕರಿಗೆ ಮಾನಸಿಕ ಆರೋಗ್ಯಕರ ಅರಿವು ಕಾರ್ಯಕ್ರಮ ನೇರವೇರಿತು, ಸಾರ್ವಜನಿಕ ರಂಗದಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಪೋಲಿಸ್ ಇಲಾಖೆಯೊಂದಿಗೆ ತಾವು ಹಗಲು – ರಾತ್ರಿ ಕರ್ತವ್ಯ ಮಾಡಬೇಕಾಗುತ್ತದೆ. ಸಮಾಜದಲ್ಲಿ ತಮ್ಮ ಪ್ರಾಮಾಣಿಕ ಸೇವೆ ಅನನ್ಯ ಅದರ ಜೋತೆಗೆ ತಾವು ನಿತ್ಯ ವ್ಯಾಯಾಮ, ಯೋಗ, ಧ್ಯಾನ, ಹಾಗೂ ಉತ್ತಮ …

Read More »

ಕುಸ್ತಿಯಲ್ಲಿ ಪ್ರಥಮ ಸ್ಥಾನ ಪಡೆದ ಶಿಲ್ಪಾ ಹೊಸಕೋಟೆ

ಬಾಗಲಕೋಟೆ: ಸಮಿಪದ ತುಳಸಿಗೇರಿ ಗ್ರಾಮದ ಕುಮಾರಿ ಶಿಲ್ಪಾ ಹೊಸಕೋಟೆ ಇವಳು ಗುಲ್ಬರ್ಗ ವಿಭಾಗ ಮಟ್ಟದ ದಸರಾ ಕ್ರೀಡಾಕೂಟದ ಕುಸ್ತಿಯಲ್ಲಿ ಪ್ರಥಮ ಸ್ಥಾನ ಪಡೆದು ಸ್ಟೇಟ್ ಲೆವೆಲ್ ದಸರಾ ಕ್ರಿಡಾಕೂಟಕ್ಕೆ ಆಯ್ಕೆಯಾಗಿದ್ದಾರೆ . ಇವಳ ಈ ಸಾಧನೆ ನೋಡಿ ಗ್ರಾಮದ ಹಲವಾರು ಮುಖಂಡರು ನಮ್ಮ ಗ್ರಾಮದ ಕೀರ್ತಿಯನ್ನು ಹೆಚ್ಚಿಸಿದ ಶಿಲ್ಪಾ ಮುಂದೆ ರಾಜ್ಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಒಳ್ಳೆಯ ಸಾಧನೆ ಮಾಡಲಿ ಉತ್ತರ ಕರ್ನಾಟಕದ ಹೆಣ್ಣುಮಕ್ಕಳ ಈ ಸಾಧನೆ ಎಲ್ಲಾ ರಂಗದಲ್ಲಿ …

Read More »