Breaking News

ನಮ್ಮೂರ ಸುದ್ದಿ

ಸೂಳೇಭಾವಿ ಗ್ರಾಮದಲ್ಲಿ ಶ್ರೀ ದಯಾನಂದ ಗಜಾನನ ಯುವಕ ಮಂಡಳಿಯಿಂದ ಅದ್ದೂರಿ ಗಣೇಶ ಉತ್ಸವಕ್ಕೆ ತೆರೆ

ಅಮೀನಗಡ: ಹುನಗುಂದ ತಾಲೂಕಿನ ಸುಳೇಭಾವಿ ಗ್ರಾಮದಲ್ಲಿ ಇಂದು ದಯಾನಂದ ಗಜಾನನ ಯುವಕ ಮಂಡಳಿಯಿಂದ ಅದ್ದೂರಿ ಗಣೇಶ ಉತ್ಸವವನ್ನು ಪ್ರತಿಷ್ಠಾಪನೆ ಮಾಡಲಾಗಿತ್ತು ಇಂದು ಎರಡನೇ ದಿನ ದಯಾನಂದ ನಗರದ ಎಲ್ಲಾ ಸಾರ್ವಜನಿಕರು ಹಿರಿಯರು ಅತೀ ಉತ್ಸಾಹದಿಂದ ಗಣೇಶೋತ್ಸವವನ್ನು ಪ್ರತಿಷ್ಠಾಪಿಸಿ ಸಾರ್ವಜನೊಕವಾಗಿ ಅದ್ದೂರಿ ಮಹಾಪ್ರಸಾದವನ್ನು ಹಮ್ಮಿಕೊಳ್ಳಲಾಗಿತ್ತು. ನೂರಾರು ಜನ ಸಾರ್ವಜನಿಕರು ಮಹಾಪ್ರಸಾದದಲ್ಲಿ ಪಾಲ್ಗೊಂಡು ಗಣೇಶನ ದರ್ಶನವನ್ನು ಪಡೆದುಕೊಂಡರು. ಸುಮಾರು 20 ವರ್ಷಗಳಿಂದ ದಯಾನಂದ ನಗರದಲ್ಲಿ ಶ್ರೀ ಪಾಂಡುರಂಗ ದೇವಸ್ಥಾನದಲ್ಲಿ ಗಣಪತಿಯನ್ನು ಇಡಲಾಗುತ್ತಿದೆ. ಅತೀ …

Read More »

ತವರಗೇರಾ ಗ್ರಾಮದಲ್ಲಿ ಶಿವಶರಣ ಶ್ರೀ ನೂಲಿ ಚಂದಯ್ಯನವರ ಗಜಾನನ ಯುವಕ ಮಂಡಳಿಯಿಂದ ಗಣೇಶ ಪ್ರತಿಷ್ಠಾನೆ

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ತವರಗೇರಾ ಗ್ರಾಮದಲ್ಲಿ ಕೊರಮ ಸಮಾಜದಿಂದ ಗಣಪತಿ ಪ್ರತಿಷ್ಠಾಪನೆ ದನ ಪ್ರಮುಖ ಬಿದಿಯಲ್ಲಿ ಮೇರವನಿಗೆ ಮಾಡುವ ಮೂಲಕ ಸಂಭ್ರಮದಿಂದ ತರಲಾಯಿತು. ತವರಗೇರಾ ಗ್ರಾಮದ ಶಿವಶರಣ ಶ್ರೀ ನೂಲಿ ಚಂದಯ್ಯನವರ ಗಜಾನನ ಯುವಕ ಮಂಡಳಿಯಿಂದ ಶ್ರೀ ದುರ್ಗಾದೇವಿ ದೇವಸ್ಥಾನದ ಮುಂದೆ ಈ ಗಣಪತಿಯನ್ನು ಕುಡಿಸಲಾಯಿತು. ಬಾಲ ಮುತೈದೇಯರಿಂದ ಆರತಿ ಇಡಿದು ಗಣಪತಿಯನ್ನು ಮೆರವಣಿಗೆ ಮೂಲಕ ಸ್ವಾಗತ ಮಾಡಲಾಯಿತು. ಗಣಪತಿಯನ್ನು ಕುಡಿಸಿದ ನಂತರ ಬಂದ ಎಲ್ಲಾ ಭಕ್ತರಿಗೆ ಮಹಾ …

Read More »

ನಾಡಿನ ಸಮಸ್ತ ಜನತೆಗೆ BB News ವತಿಯಿಂದ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಶ್ರೀ ಡಿ,ಬಿ, ವಿಜಯಶಂಕರ್

ಶ್ರೀ ಡಿ,ಬಿ,ವಿಜಯಶಂಕರ್ ಸಂಪಾದಕರು/ ಜಿಲ್ಲಾಧ್ಯಕ್ಷರು ಕರ್ನಾಟಕ ಪತ್ರಕರ್ತರ ಸಂಘ ಬಾಗಲಕೋಟೆ / ರಾಜ್ಯ ಉಪಾಧ್ಯಕ್ಷರು ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಒಕ್ಕೂಟ ಬೆಂಗಳೂರು , ಇವರಿಂದ ನಾಡಿನ ಸಮಸ್ತ ಜನತೆಗೆ ಗೌರಿ-ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು ಸಮಸ್ತ ಕನ್ನಡ ನಾಡಿನ ಎಲ್ಲ ಶಾಲಾ ಕಾಲೇಜು ಮುದ್ದು ಮಕ್ಕಳಿಗೆ ಹಾಗೂ ವಿಧ್ಯಾ ರ್ಥಿಗಳಿಗೆ, ಹಾಗೂ ಪಾಲಕರಿಗೆ ತಿಳಿಸುವುದೆ ನೆಂದರೆ,ಪ್ರತಿ ವರ್ಷ ಈ ಗಣೇಶ ಹಬ್ಬದಂದು ಪಟಾಕೆ ಸಿಡಿಸಿ ಎಷ್ಟೊ ಮಕ್ಕಳು ತಮ್ಮ …

Read More »

ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು, ಶ್ರೀ ಹುಚ್ಚೇಶ್ವರ ಪೆಟ್ರೋಲಿಯಂ ಕಮತಗಿ ಇವರಿಂದ

ಪ,ಪೂ,ಶ್ರೀ ಹಚ್ಚೇಶ್ವರ ಮಹಾ ಸ್ವಾಮಿಗಳು ಕಮತಗಿ ಇವರಿಂದ ನಾಡಿನ ಸಮಸ್ತ ಜನತೆಗೆ ಗೌರಿ-ಗಣೇಶ ಹಬ್ಬದ ಹಾರ್ದಿಕ ಶುಭಾಶಯ ಹುನಗುಂದ ತಾಲೂಕಿನ ಕಮತಗಿ ಪಟ್ಟಣದ ಶ್ರೀ ಹುಚ್ಚೇಶ್ವರ ಪೆಟ್ರೋಲಿಯಂ ಬಂಕ್ ನಲ್ಲಿ ಉತ್ತಮ ಕ್ವಾಲಿಟಿ ಹಾಗೂ ಗ್ರಾಹಕರಿಗೆ ಉತ್ತಮ ಸೇವೆ ಒದಗಿಸುತ್ತಿದೆ ನಮ್ಮ ಎಲ್ಲಾ ಗ್ರಾಹಕ ಭಕ್ತರಿಗೆ ತಿಳಿಸುವುದೆನಂದರೆ ಈ ವರ್ಷ ಗೌರಿ-ಗಣೇಶ ಹಬ್ಬವನ್ನು ತಾವು ವಿಶೇಷವಾಗಿ ಮಣ್ಣಿನ ಗಣಪತಿಗಳನ್ನು ಸ್ಥಾಪಸಿ ವಿಸರ್ಜಿಸಬೇಕು. ಹಾಗೂ ಮಕ್ಕಳ ಕೈಯಲ್ಲಿ ಪಟಾಕಿ ಸಿಡಿಮದ್ದುಗಳನ್ನು ಕೊಡಬಾರದು …

Read More »

ಸತ್ಯನಾರಾಯಣ ಪೂಜೆ ನಿಮಿತ್ತವಾಗಿ ಬಾಗಲಕೋಟೆ ಗೃಹರಕ್ಷದಳದ  ಬೋದಕರಾ ದ ಶ್ರೀ ಎ,ಎಲ್ ಸಾಹುಕಾರ್ ಭಜಂತ್ರಿ ಅವರ ಮನೆಗೆ ಭೇಟಿ

ಅಮೀನಗಡ : ಹುನಗುಂದ ತಾಲೂಕಿನ ಅಮೀನಗಡ ಸಮಿಪದ ಶೂಲೇಭಾವಿ ಗ್ರಾಮದಲ್ಲಿ ಅಮೀನಗಡ ನೂತನ ಘಟಕಾಧಿರಿ ಶ್ರೀ ಯಮನಪ್ಪ ಬೋಜಪ್ಪ ಭಜಂತ್ರಿ ಇವರ ಮನೆಯಲ್ಲಿ ಶ್ರಾವಣ ಮಾಸದ ನಿಮಿತ್ತವಾಗಿ ಇಂದು ಸತ್ಯನಾರಾಯಣ ಧಾರ್ಮಿಕ ಪೂಜೆಯನ್ನು ಹಮ್ಮಿಕೊಳ್ಳಲಾಗಿತ್ತು,ಜಿಲ್ಲಾ ಗೃಹ ರಕ್ಷಕದಳದ ಭೋದಕರಾದ ಶ್ರೀ ಎ,ಎಲ್,ಸಾಹುಕಾರ್ ಅವರು ಇಂದು ಆಕಸ್ಮಿಕವಾಗಿ ಯಮನಪ್ಪ ಭಜಂತ್ರಿ ಅವರ ಮನೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಹಿರಿಯರಾದ ಶ್ರೀ ಭೋಜಪ್ಪ ಭಜಂತ್ರಿ ಅವರು ಸ್ವಾಗತ ಮಾಡಿ ಅವರಿಗೆ ಗೌರವ …

Read More »

ನಾಡಿನ ಸಮಸ್ತ ಜನತೆಗೆ ಗೌರಿ-ಗಣೇಶ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಉಧ್ಯಮಿ ಶ್ರೀ ಮುತ್ತಣ್ಣ ಕರಡಿ

ಶ್ರೀ ಮತ್ತಣ್ಣ ಕರಡಿ ಮಾಲೀಕರು: ಶ್ರೀ ಬಸವ ಪೆಟ್ರೋಲಿಯಂ ಹುಲಗೇರಿ ಇವರಿಂದ ನಾಡಿನ ಸಮಸ್ತ ಜನತೆಗೆ ಹಾಗೂ ನಮ್ಮ ಎಲ್ಲಾ ಗ್ರಾಹಕ ದೇವರುಗಳಿಗೆ ಗೌರಿ – ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು. ಶ್ರೀ ಬಸವ ಪೆಟ್ರೋಲಿಯಂ ಬಂಕ್ ಹಡಲಗೇರಿ ನಾಡಿನ ಸಮಸ್ತ ಜನತೆಗೆ ಆ ವಿಗ್ನಕರ್ತ ಗೌರಿ ಗಣೇಶ ಎಲ್ಲರಿಗೂ ಶುಭ ಮಂಗಳವನ್ನುಂಟು ಮಾಡಲಿ ಗ್ರಾಮದ ಶ್ರೀ ಬಸವ ಪೆಟ್ರೋಲಿಯಂ ಗ್ರಾಹಕರಿಗೆ ಉತ್ತಮ ಕ್ವಾಲಿಟಿ ಹಾಗೂ ಸೇವೆ ಒದಗಿಸುತ್ತಿದೆ. ಗ್ರಾಹಕರು …

Read More »

ಕಮತಗಿ ಬಂಜಾರ ವಿಧ್ಯಾವರ್ಧಕ ಸಂಘದ ಸಂಸ್ಥಾಪಕ ಅಧ್ಯಕ್ಷರಾದ ಡಾ.ಬಿ,ಜೆ ರಾಠೋಡ ಅವರಿಂದ ಧ್ವಜಾರೋಹಣ

ಕಮತಗಿ : ಹುನಗುಂದ ತಾಲೂಕ ಬಂಜಾರ ವಿದ್ಯಾವರ್ಧಕ ಸಂಘ ಕಮತಗಿ.ತಾಲೂಕ ಹುನಗುಂದ ಇದರ ಆಶ್ರಯದಲ್ಲಿ ನಡೆಯುತ್ತಿರುವ ಅನುದಾನಿತ ಶ್ರೀ ಸೇವಾಲಾಲ ಕನ್ನಡ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆ ಕಮತಗಿ ಇದರ 75ನೆಯ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಆಚರಿಸಲಾಯಿತು. ಧ್ವಜಾರೋಹಣವನ್ನು ಸಂಘದ ಸಂಸ್ಥಾಪಕ ಅಧ್ಯಕ್ಷರಾದ ಡಾ. B J ರಾಠೋಡ ನೆರವೇರಿಸಿದರು. ಅವರೊಂದಿಗೆ ಗಣ್ಯರು ಉಪಸ್ಥಿತರಿದ್ದರು. ಕುಮಾರ ಗೌಡರ ಅವರಿಂದ ಬೈಕ್ ಶೋ ಹಾಗೂ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿದ್ಯಾರ್ಥಿಗಳಿಂದ ಮನರಂಜನಾ …

Read More »

ಶೂಲೇಭಾವಿ ಗ್ರಾಮದಲ್ಲಿ ವೀರ ಸಾರ್ವಕರ್ ಯುವ ಸೇನೆಯಿಂದ ನಡೆದ  ೭೫ನೇ ಸ್ವಾತಂತ್ರ ಉತ್ಸವದ ಅಮೃತ ಮಹೋತ್ಸವ ಯಶಸ್ವಿ

ರಾಷ್ಟಗೀತೆ ಯೊಂದಿಗೆ ೭೫ನೇ ಸ್ವಾತಂತ್ರ್ಯ ಮಹೋತ್ಸವದ ಅಮೃತ ಮಹೋತ್ಸವ ಪ್ರಾರಂಭವಾಯಿತು ಭಾರತ ಮಾತೆಯ ಭಾವಚಿತ್ರ ಮೆರವಣಿಗೆಯನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮಂಗಳ ವಾದ್ಯಗಳೊಂದಿಗೆ ಪ್ರಮುಖ ರಸ್ತೆ ಮೂಲಕ ನಡೆಯಿತು. ಗ್ರಾಮದ ಶ್ರೀ ಬನಶಂಕರಿ ದೇವಸ್ಥಾನದಿಂದ ದ್ವಾರ ಬಾಗಿಲು ವರೆಗೂ ವಿಧ್ಯಾರ್ಥಿಗಳು ಜಯಗೋಶ ಕುಗಿದರು. ಮಾಜಿ ಜಿಲ್ಲಾ ಪಂಚಾಯತ ಸದಸ್ಯರಾದ ಶ್ರೀ ವಿರೇಶ ಉಂಡೊಡಿ ಅವರು ಟ್ರಾಕ್ಟರ್ ಚಾಲನೆ ಮಾಡುತ್ತಿರುವುದು  ಗ್ರಾಮದ ಸರಕಾರಿ ಹೈಸ್ಕೂಲ್ ಹಾಗೂ ಕಾಲೇಜು ವಿಧ್ಯಾರ್ಥಿ/ ವಿಧ್ಯಾರ್ಥಿಗಳು ಜಯಘೋಶ …

Read More »

ಶೂಲೇಭಾವಿ ಗ್ರಾಮದಲ್ಲಿ ಅದ್ದೂರಿಯಾಗಿ ನೇರವೇರಿದ ಶಿವಶರಣ ನೂಲಿ ಚಂದಯ್ಯ ನವರ ೯೧೫ ನೇ ಜಯಂತಿ

ಅಮೀನಗಡ: ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಶೂಲೇಭಾವಿ ಗ್ರಾಮದಲ್ಲಿ ಇಂದು ಶಿವಶರಣ ಶ್ರೀ ನೂಲಿ ಚಂದಯ್ಯನವರ ೯೧೫ ನೇ ಜಯಂತೋ ತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು. ಶ್ರೀ ದುರ್ಗಾದೇವಿ ಕೊರವರ ( ಕೊರಮ) ಸಮಾಜದಿಂದ ಕುಲ ಗುರುಗಳಾದ ಕೊರವಂಜಿ ವಂಶಜರಾದ ನೀವು ಶ್ರೀ ವಿಷ್ಟು ಮಹಾಲಕ್ಷ್ಮಿಯನ್ನು ಒರೆಸುವ ಸಲುವಾಗಿ ಕೊರವಂಜಿ ಅವತಾರವನ್ನು ತಾಳಿ ಆಕಾಶರಾಜನ ಮಗಳಾದ ಪದ್ಮಾವತಿಯನ್ನು ಮದುವೆಯಾಗಲು ಶ್ರೀ ಹರಿ ಈ ಕೊರವಂಜಿ ವೇಷ ಧರಿಸಿದ ಆ ವಿಷ್ಣುವಿನ …

Read More »

ಅಮೀನಗಡ ಪಟ್ಟಣ ಪಂಚಾಯತ ಸದಸ್ಯರಾದ ಶ್ರೀಮತಿ ಬೇಬಿ ಚವ್ಹಾಣ ಅವರಿಂದ ರಾಷ್ಟ್ರಧ್ವಜ ವಿತರಣೆ

ಅಮೀನಗಡ : ಹುನಗುಂದ ತಾಲೂಕಿನ ಅಮೀನಗಡ ನಗರದಲ್ಲಿ “ಹರ್ ಘರ್ ತಿರಂಗಾ “ಅಭಿಯಟನದಡಿ ಪಟ್ಟಣ ಪಂಚಾಯತಿ ವಾರ್ಡ ನಂಬರ್ 3ರಲ್ಲಿ ಪ,ಪ,ಸದಸ್ಯರಾದ ಶ್ರೀಮತಿ ಬೇಬಿ ಚವ್ಹಾಣ ಅವರು ಇಂದು ಮನೆ ಮನೆಗೆ ತೆರಳಿ ಉಚಿತ ರಾಷ್ಟ್ರಧ್ವಜಗಳನ್ನು ವಿತರಣೆ ಮಾಡಿದರು. ನಂತರ ಮಾತನಾಡಿದ ಅವರು “ಹರ್ ಘರ್ ತಿರಂಗಾ ” ಎoಬುದು ಆಜಾದಿ ಕಾ ಅಮೃತ್ ಮಹೋತ್ಸವದ ಆಶ್ರಯದಲ್ಲಿ ರಾಷ್ಟ್ರ ಧ್ವಜವನ್ನು ಮನೆ ಮನೆಗೆ ತರಲು ಮತ್ತು ಭಾರತದ 75 ನೇ …

Read More »