ಬೆಂಗಳೂರು, (ಡಿ.16): ಇತ್ತೀಚೆಗಷ್ಟೇ ನೇಮಕಗೊಂಡಿದ್ದ ನಿಗಮ ಮಂಡಳಿ ಅಧ್ಯಕ್ಷರಿಗೆ ಸಿಎಂ ಬಿಎಸ್ವೈ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಆದೇಶ ಹೊರಡಿಸಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ರಾಜ್ಯ ಸರ್ಕಾರ ಖಾಲಿ ಇರುವ ಎಲ್ಲಾ ನಿಗಮಗಳಿಗೆ ಅಧ್ಯಕ್ಷರನ್ನ ನೇಮಿಸಿತ್ತು. ಇದೀಗ ಅವರಲ್ಲಿ 9 ಮಂದಿಗೆ ಸಂಪುಟ ದರ್ಜೆಯ ಸ್ಥಾನಮಾನ ಹಾಗೂ ನಾಲ್ವರಿಗೆ ರಾಜ್ಯ ಸಚಿವ ದರ್ಜೆಯ ಸ್ಥಾನಮಾನ ನೀಡಲಾಗಿದೆ. ಬಿಜೆಪಿ ಸರ್ಕಾರಕ್ಕೆ ವರ್ಷ: ಶಾಸಕರಿಗೆ ಭರ್ಜರಿ ಗಿಫ್ಟ್ ನೀಡಿದ ಸಿಎಂ ಯಡಿಯೂರಪ್ಪ ಯಾರಿಗೆಲ್ಲಾ …
Read More »ಕುರುಬ ಸಮುದಾಯ ಎಸ್ಟಿಗೆ ಸೇರಿಸಬೇಕು ಇಲ್ಲದೇ ಹೋದ್ರೆ ಉಗ್ರ ಹೋರಾಟ : ನಿರಂಜನಾನಂದಪುರಿ ಸ್ವಾಮೀಜಿ
ಬೆಳಗಾವಿ : ಕುರುಬ ಸಮುದಾಯಕ್ಕೆ ಎಸ್ಟಿ ಸೌಲಭ್ಯಕ್ಕಾಗಿ ಆಗ್ರಹಿಸಿ ಒಗ್ಗಟ್ಟಾಗಿರುವ ಸಮಾಜದ ಸ್ವಾಮೀಜಿಗಳು, ಜನಪ್ರತಿನಿಧಿಗಳು, ಮುಖಂಡರು. ಇಲ್ಲಿ ಸೇರಿರುವ ಎಲ್ಲರ ಕೂಗು ಒಂದೇ ಅದು ತಮ್ಮ ಸಮಾಜವನ್ನು ಎಸ್ಟಿಗೆ ಸೇರಿಸಿ ಎಂಬುದು. ಅನೇಕ ದಿನಗಳಿಂದ ಹೋರಾಟ ಕೈಗೊಂಡಿರುವ ಕುರುಬ ಸಮಾಜ ತಮ್ಮ ಹೋರಾಟವನ್ನು ಮತ್ತಷ್ಟು ಚುರುಕುಗೊಳಿಸಿದೆ ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸಬೇಕು. ಇಲ್ಲದೇ ಹೋದ್ರೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಉಗ್ರ ಹೋರಾಟ ಕೈಗೊಳ್ಳಬೇಕಾಗುತ್ತದೆ ಎಂಬ ಸ್ಪಷ್ಟ ಸಂದೇಶವನ್ನು …
Read More »ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ಶೇಖರಗೌಡ ಗೌಡರ,ಕೂಡಲಸಂಗಮ
ಶ್ರೀ ಶೇಖರಗೌಡ ಗೌಡರ ಅಧ್ಯಕ್ಷರು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ,ನಿ,ಕೂಡಲಸಂಗಮ. ಪೊನ್ ನಂಬರ್ : 7760760354. ತಾಲ್ಲೂಕು ; ಹುನಗುಂದ ,ಜಿಲ್ಲಾ : ಬಾಗಲಕೋಟೆ.
Read More »ಬಾಗಲಕೋಟೆ ನಗರದಲ್ಲಿ ಸ್ನೇಹಾ ಕರೋಕೆ ಸಿಂಗಿಂಗ್ ಕ್ಲಾಸ್,ಉದ್ಘಾಟಿಸಿದ ಸಂತೋಷ ಹೊಕ್ರಾಣಿ
ಇಂದು ಬಾಗಲಕೋಟೆ ನಗರದ ಸೆ, 04 ರಲ್ಲಿ ಗಾರ್ಡನ್ ಎದುರಿಗೆ ಜೂನಿಯರ್ ಯಶ್ ಎಂದೇ ಖ್ಯಾತಿ ಪಡೆದ ಆನಂದ ರಾಂಪೂರ ಅವರು ರಾಜ್ಯದ ಮೂಲೆ,ಮೂಲೆಯಲ್ಲೂ ಅವರು ರಸಮಂಜರಿ ಕಾರ್ಯಕ್ರಮ ಮಾಡಿದದ್ದು ಗಮನಾರ್ಹ ಅಲ್ಲದೆ ಇವರ ಧರ್ಮಪತ್ನಿ ಶ್ರೀಮತಿ ಸ್ನೇಹ ಅವರು ಕೂಡ ಜೂನಿಯರ್ ರಾಧಿಕಾ ,ಎಂದೇ ಖ್ಯಾತಿ,ಇವರ ಇಬ್ಬರ ಸಹಯೋಗದೊಂದಿಗೆ ಈ ಕ್ಲಾಸ್ ಪ್ರಾರಂಭವಾಗಿದ್ದು ಅವ್ಯಾಸಿ ಕಲಾವಿದರು,ವೃತ್ತಿ ಕಲಾವಿದರು,ಇದರ ಸದುಪಯೋಗ ಪಡೆದುಕೊಳ್ಳಬೇಕು,ಎಂದು ಸಂತೋಷ ಹೊಕ್ರಾಣಿ ಅವರು ಹೇಳಿ ದೀಪಾವಳಿ ಶುಭ …
Read More »ಬದಾಮಿ ಪುರಸಭೆಯ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ, ನೂತನ ಅಧ್ಯಕ್ಷರಾದ ಮಂಜುನಾಥ,ಹೊಸಮನಿ
ಬಾದಾಮಿ :ಇಂದು ತಾಲೂಕಿನ ಪುರಸಭೆಯ ಚುನಾವಣೆಯು ಶಾಂತಿಯುತವಾಗಿ ಮತ್ತು ಯಾವುದೇ ಅಹಿತಕರ ಘಟನೆಗಳು ನಡೆಯದೇ ಶಾಂತಿಯುತವಾಗಿ ಮುಕ್ತಾಯವಾಗಿವೆ, ನೂತನ ಪುರಸಭೆ ಅಧ್ಯಕ್ಷರಾಗಿ ಶ್ರೀ ಮಂಜುನಾಥ ಹೊಸಮನಿ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ರಾಮವ್ವ ದುರಗಪ್ಪ ಮಾದರ ರವರನ್ನು ಆಯ್ಕೆ ಮಾಡಲಾಯಾದರು, ಸದರಿ ಚುನಾವಣೆಯಲ್ಲಿ ಮಾಜಿ ಸಿ,ಎಂ ಸಿದ್ದರಾಮಯ್ಯ ಹಾಗೂ ಶಾಸಕರು ಬಾದಾಮಿ ರವರು ಭಾಗಿಯಾಗಿದ್ದರು, ಮಾಜಿ ಶಾಸಕರು ಶ್ರೀ ಬಿ ,ಬಿ, ಚಿಮ್ಮನಕಟ್ಟಿ , ಕಾಂಗ್ರೆಸ್ ಯುವ ಮುಖಂಡರು ಮತ್ತು ಇನ್ನೋರ್ವ …
Read More »ಸಂಸದ ಕಟೀಲ್ ಹೇಳಿಕೆಗೆ ಬಂಜಾರ ಸಮುದಾಯ ಖಂಡನೆ.
ಶಿವಮೊಗ್ಗ:- ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ಕುಮಾರ್ ಕಟೀಲ್ ನ್ಯಾ. ಸದಾಶಿವ ಆಯೋಗದ ವರದಿಯನ್ನು ಜಾರಿಗೆ ತರುವುದಾಗಿ ನೀಡಿರುವ ಹೇಳಿಕೆಯನ್ನು ಬಂಜಾರ ವಿದ್ಯಾರ್ಥಿ ಸಂಘಟನೆ ಮತ್ತು ಬಂಜಾರ ಸಮುದಾಯ ತೀವ್ರವಾಗಿ ಖಂಡಿಸುತ್ತದೆ ಎಂದು ವಿದ್ಯಾರ್ಥಿ ಸಂಘದ ರಾಜ್ಯಾಧ್ಯಕ್ಷ ಡಿ.ಬಿ.ಗಿರೀಶ್ ಹೇಳಿದರು.ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶಿರಾ ಉಪಚುನಾವಣೆಯ ಮಾದಿಗ ಸಮುದಾಯದ ರ್ಯಾಲಿಯಲ್ಲಿ ಕಟೀಲ್ ಅವರು ನ್ಯಾ. ಸದಾಶಿವ ಆಯೋಗದ ವರದಿಯನ್ನು ಜಾರಿಗೆ ತಂದೇ ತರುತ್ತೇವೆ ಎಂದು ಆಮಿಷವೊಡ್ಡಿದ್ದಾರೆ. ಆ ಮೂಲಕ ಅವರು ಓಟು …
Read More »ಅಮೆರಿಕನ್ ಚುನಾವಣೆ ಗೆಲವು ಯಾರಿಗೆ?
ಅಮೆರಿಕನ್ ಮತದಾರರು ಮುಂದಿನ ಅಧ್ಯಕ್ಷರನ್ನು ಆಯ್ಕೆ ಮಾಡಲು ನವೆಂಬರ್ 3 ರಂದು ಮತದಾನ ಮಾಡಲಿದ್ದಾರೆ. ಅವರು ಮತ್ತೆ ರಿಪಬ್ಲಿಕನ್ ನಾಯಕ ಡೊನಾಲ್ಡ್ ಟ್ರಂಪ್ಗೆ 4 ವರ್ಷ ಅಧಿಕಾರ ಮುಂದುವರಿಸುವ ಅವಕಾಶ ಕೊಡಲಿದ್ದಾರೋ ಅಥವಾ ಶ್ವೇತ ಭವನದ ಕೀಲಿಕೈಯನ್ನು ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ, ಮಾಜಿ ಉಪಾಧ್ಯಕ್ಷ 77 ವರ್ಷದ ಜೋ ಬೈಡನ್ಗೆ ಕೊಡಲಿದ್ದಾರೋ? ಈ ಪ್ರಶ್ನೆಗೆ ಉತ್ತರ ಹುಡುಕುವ ಸಮಯದಲ್ಲೇ ಅಮೆರಿಕನ್ ಚುನಾವಣೆಯಲ್ಲಿ ಹಠಾತ್ ತಿರುವು ಎದುರಾಗಿದೆ. ಅಕ್ಟೋಬರ್ 2 ರಂದು …
Read More »ಹುಟ್ಟುಹಬ್ಬಕ್ಕೆ ಶುಭ ಕೋರಿದವರಿಂದ ಪ್ರಧಾನಿ ಮೋದಿ ಕೇಳಿದ ಉಡುಗೊರೆ ಏನು ಗೊತ್ತಾ?
ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರು ಗುರುವಾರ ಸೆಪ್ಟೆಂಬರ್ 17 ರಂದು ತಮ್ಮ 70 ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ಅವರಿಗೆ ದೇಶದ ಹಾಗೂ ವಿದೇಶಗಳಿಂದ ಗಣ್ಯರು, ಜನರು ಶುಭಾಶಯ ಕೋರಿ ಜಗತ್ತಿನ ಪ್ರಬಲ ನಾಯಕನನ್ನು ಕೊಂಡಾಡಿದ್ದರು. ಇದೀಗ ಪ್ರಧಾನಿ ಮೋದಿಯವರು ತಮಗೆ ಶುಭಕೋರಿದ ಜನರಲ್ಲಿ ಉಡುಗೊರೆಯೊಂದನ್ನು ಕೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ಹಲವರು ನನ್ನ ಬಳಿ ಉಡುಗೊರೆ ಏನು ಬೇಕೆಂದು ಕೇಳಿದ್ದೀರಿ, ಮಾಸ್ಕ್ ಧರಿಸುವುದು …
Read More »ನಾಡದೊರೆಗೆ ಸ್ವಾಗತ ಕೋರಿದ ಯುವನಾಯಕ
ಬಾದಾಮಿ ತಾಲೂಕಿನ ಮತ್ತೆ ಮರಳಿ ಪ್ರವಾಹ ಸ್ಥಿತಿ ಉಂಟಾದ ಹಿನ್ನೆಲೆಯಲ್ಲಿ ನೆರೆ ವೀಕ್ಷಣೆಗೆ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ ಮಾಜಿ ಮುಖ್ಯಮಂತ್ರಿಗಳು, ಬಾದಾಮಿ ವಿಧಾನಸಭಾ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಮಾನ್ಯ ಶ್ರೀ ಸಿದ್ದರಾಮಯ್ಯ ಅವರನ್ನು ಹಾಗೂ ವರುಣಾ ವಿಧಾನಸಭಾ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಮಾನ್ಯ ಶ್ರೀ ಯತೀಂದ್ರ ಸಿದ್ದರಾಮಯ್ಯ ಅವರನ್ನು ಕೆಪಿಸಿಸಿ(ಹಿಂ.ವ.ವಿ) ರಾಜ್ಯ ಕಾರ್ಯದರ್ಶಿಗಳಾದ ಶ್ರೀ ಮಹೇಶ ಎಸ್ ಹೊಸಗೌಡ್ರ ಅವರು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ …
Read More »ರಾಜ್ಯದಲ್ಲಿ ಈ ವರ್ಷ ಶೇ.100 ರಷ್ಟು ಭಿತ್ತನೆ : ಸಚಿವ ಬಿ.ಸಿ. ಪಾಟೀಲ್
ಕೊಪ್ಪಳ, ಸೆ.11: ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆಯಾಗಿರುವುದರಿಂದ ರೈತರು ಶೇ. 100 ಕ್ಕಿಂತಲು ಹೆಚ್ಚು ಭಿತ್ತನೆ ಮಾಡಿದ್ದಾರೆ ಹಾಗಾಗಿ ಈ ವರ್ಷ ಭಗವಂತನ ಕೃಪೆಯಿಂದ ರೈತರು ಉತ್ತಮ ಫಸಲು ಪಡೆಯುತ್ತಾರೆ ಎಂದು ಕರ್ನಾಟಕ ಸರ್ಕಾರದ ಕೃಷಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ಪಾಟೀಲ್ ಹೇಳಿದರು.ಅವರು ಶುಕ್ರವಾರ ಯಲಬುರ್ಗಾದಲ್ಲಿ ಹಮ್ಮಿಕೊಳ್ಳಲಾಗಿದ್ದ ಪಟ್ಟಣ ಪಂಚಾಯತಿ ವ್ಯಾಪ್ತಿಯ ವಿವಿಧ ವಾರ್ಡ್ಗಳ ಕಾಮಗಾರಿಯ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮಗಳನ್ನು ನೆರವೇರಿಸಿ ಮಾತನಾಡಿದರು. …
Read More »