Breaking News

ಸೂಪರ್ ಸುದ್ದಿಗಳು

ಬೆಸ್ತು ಬೀಳಿಸಿದ ಪಿಂಕ್ ವಾಟ್ಸ್‌ಆ್ಯಪ್!

ಮಂಗಳೂರು: ವಾಟ್ಸ್‌ಆ್ಯಪ್‌ನಲ್ಲಿ ಶುಕ್ರವಾರ ಪಿಂಕ್ ವಾಟ್ಸ್‌ಆ್ಯಪ್ ನ್ಯೂ ವರ್ಶನ್ ಹೆಸರಿನಲ್ಲಿ ಹರಿದಾಡಿದ ಲಿಂಕ್ ಒತ್ತಿದ ಅನೇಕ ಮಂದಿ ಬೇಸ್ತುಬಿದ್ದಿದ್ದಾರೆ. ಪಿಂಕ್ ಬಣ್ಣದ ಸಿಂಬಲ್ ಜತೆಗೆ ಪಿಂಕ್ ವಾಟ್ಸ್‌ಆ್ಯಪ್, ನ್ಯೂ ವರ್ಶನ್ ಹೆಸರಿನಲ್ಲಿ ಲಿಂಕ್ ಹರಿದಾಡಿದೆ. ಅದನ್ನು ಒತ್ತಿದ ತಕ್ಷಣ ಲಿಂಕ್ ತನ್ನಿಂತಾನೇ ಅವರು ಸದಸ್ಯರಾಗಿರುವ ಗ್ರೂಪ್‌ಗಳಿಗೆ, ವೈಯುಕ್ತಿವಾಗಿ ಫಾರ್ವಡ್೯ ಆಗಿದೆ. ಈ ಮೂಲಕ ಹೊಸ ವರ್ಶನ್ ಬಂದಿರಬೇಕೆಂದು ಒತ್ತಿದವರು ಪೇಚಿಗೆ ಸಿಲುಕಿದರು. ಇದೊಂದು ವೈರಸ್ ಲಿಂಕ್ ಆಗಿದ್ದು, ಒಮ್ಮೆ ಒತ್ತಿದರೆ …

Read More »

ಕುಂಭಮೇಳದಲ್ಲಿ ಕೊರೋನಾ ಬರಲ್ವ

ಹರಿದ್ವಾರ: ಕೊರೋನಾ ಸೋಂಕು ಹೆಚ್ಚಳದ ಹಿನ್ನೆಲೆಯಲ್ಲಿ ಕುಂಭ ಮೇಳವನ್ನು ಅವಧಿಗೆ ಮೊದಲೇ ಪೂರ್ಣಗೊಳಿಸಬೇಕೆಂಬ ವಿಚಾರದಲ್ಲಿ ಯಾವುದೇ ನಿರ್ಧಾರಕ್ಕೆ ಬರಲಾಗಿಲ್ಲ. ಕೊರೋನಾ ಸಾಂಕ್ರಾಮಿಕ ಕಾಯಿಲೆ ಹಿನ್ನೆಲೆ ಕುಂಭ ಮೇಳವನ್ನು ಅವಧಿಗೂ ಮುನ್ನವೇ ಪೂರ್ಣಗೊಳಿಸಬೇಕೆಂಬ ವಿಚಾರಕ್ಕೆ ಸಂಬಂಧಿಸಿದಂತೆ ಧಾರ್ಮಿಕ ಮುಖಂಡರ ಜತೆ ಯಾವುದೇ ಚರ್ಚೆ ನಡೆಸಿಲ್ಲ ಎಂದು ಹರಿದ್ವಾರದ ಜಿಲ್ಲಾಧಿಕಾರಿ ದೀಪಕ್ ರಾವತ್ ಹೇಳಿದ್ದಾರೆ. ಕುಂಭಮೇಳವನ್ನು ಅವಧಿಗೆ ಮೊದಲೇ ಪೂರ್ಣಗೊಳಿಸಲು ಸರಕಾರ, ವಿವಿಧ ಅಖಾಡಗಳ ಜತೆ ಮಾತುಕತೆ ನಡೆಸಿದೆ ಎಂಬ ವರದಿಗಳ ಬೆನ್ನಲ್ಲೇ …

Read More »

ಬಾಗಲಕೋಟೆ ನಗರದಲ್ಲಿ ಮಹಾ ಮಾನವತಾವಾದಿ ಡಾ: ಬಿ ಆರ್ ಅಂಬೇಡ್ಕರ್ ಅವರ ೧೩೦ನೇ ಜಯಂತೋತ್ಸವ

ಬಾಗಲಕೋಟೆ : ಬಾಗಲಕೋಟೆ ನಗರದಲ್ಲಿ ದಲಿತ ಸಮಾಜದ ವತಿಯಿಂದ ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯನ್ನು ಆಚರಣೆ ಮಾಡಿದರು, ಬಾಗಲಕೋಟೆಯ ವಾಂಬೆ ಕಾಲೂನಿ ನಗರದ ಗಣೇಶ ಲಘಳಿ ಹಾಗೂ ಬಸವರಾಜ ನೀಲನಾಯಕ ಅವರ ನೇತೃತ್ವದಲ್ಲಿ ಹಾಗೂ ಯುವಕರು ಸೇರಿ ಸಂಘಟನೆ ಹಾಗೂ ಬಿಜೆಪಿ ಕಾರ್ಯಕರ್ತರು ಇಂದು ಬಿ.ಆರ್.ಅಂಬೇಡ್ಕರ್ ಅವರಜನಿಸಿದ ದಿನ. ಅವರು 1891 ಏಪ್ರಿಲ್ 14 ರಂದು ಜನಿಸಿ ಸಂವಿಧಾನದ ರಚನೆಯಲ್ಲಿ ಮಹತ್ವದ ಪಾತ್ರ ವಹಿಸಿದರು, ಸಮಾಜದಲ್ಲಿ ಸ್ವಾತಂತ್ರ್ಯ, …

Read More »

6ನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ

ಬೆಂಗಳೂರು: ವೇತನ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಸೋಮವಾರ 6ನೇ ದಿನಕ್ಕೆ ಕಾಲಿಟ್ಟಿದ್ದು ಪ್ರಯಾಣಿಕರ ಪರದಾಟ ಮುಂದುವರಿದಿದೆ. ಬಾಗಲಕೋಟೆಯಲ್ಲಿ ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಖಾಸಗಿ ಬಸ್ಸುಗಳು ನಿಂತಿವೆ. ಬಾಗಲಕೋಟೆ ಯಲ್ಲಿ ಇಂದು 6ನೇ ದಿನವೂ ಬಸ್ಸುಗಳು ರಸ್ತೆಗಿಳಿದಿಲ್ಲ. ಮುಷ್ಕರವಿರುವುದು ಗೊತ್ತಾಗಿರುವುದರಿಂದ ಇಂದು ಬಹುತೇಕ ಪ್ರಯಾಣಿಕರು ರಸ್ತೆಗಿಳಿದಿಲ್ಲ. ದಿನನಿತ್ಯದ ಕೆಲಸ ಕಾರ್ಯಗಳು, ಕಚೇರಿಗಳಿಗೆ ಹೋಗಬೇಕಾದವರು ಮಾತ್ರ ಖಾಸಗಿ ಬಸ್ಸು, ಟ್ಯಾಕ್ಸಿ, ಆಟೋಗಳಲ್ಲಿ ಪ್ರಯಾಣಿಸುತ್ತಿದ್ದಾರೆ. ತಟ್ಟೆ, …

Read More »

ಸೌದಿ ಅರೇಬಿಯಾ: ರಂಮಜಾನ್ 2021 ರ ಮೊದಲ ಉಪವಾಸ ಏಪ್ರಿಲ್ 13 ಮಂಗಳವಾರ

ಸೌದಿ ಅರೇಬಿಯಾ: ರಂಜಾನ್ ಮೊದಲ ದಿನ ಏಪ್ರಿಲ್ 13, ಮಂಗಳವಾರ, ಸೌದಿ ಅರೇಬಿಯಾ ಚಂದ್ರನನ್ನು ನೋಡಲಾಗಿಲ್ಲ ಎಂದು ಚಂದ್ರನ ವೀಕ್ಷಣಾ ಸಮಿತಿ ಹೇಳಿದೆ. ಅದರಂತೆ, ಏಪ್ರಿಲ್ 12, ಸೋಮವಾರ, ಶಹಬಾನ್ 1442 ಹಿಜರಿಯ ಕೊನೆಯ ಮತ್ತು 30 ನೇ ದಿನವಾಗಿರುತ್ತದೆ, ಅಂದರೆ ಪೂರ್ವನಿಯೋಜಿತವಾಗಿ, ರಂಜಾನ್ ಮೊದಲ ದಿನ ಮಂಗಳವಾರ ಇರುತ್ತದೆ. ಇಸ್ಲಾಮಿಕ್ ಕ್ಯಾಲೆಂಡರ್ ಪ್ರಕಾರ ರಂಜಾನ್ ತಿಂಗಳ ಮೊದಲು ಶಹಬಾನ್ 29 ನೇ ದಿನವನ್ನು ಭಾನುವಾರ ಸೂಚಿಸುತ್ತದೆ. ರಂಜಾನ್ ಒಂದು …

Read More »

SDPI ವತಿಯಿಂದ ಬಾಬಾ ಜಗಜೀವನ್ ರಾಮ್ ಸಾಧನೆ ಸ್ಮರಣೆ ಕಾರ್ಯಕ್ರಮ

ಬೆಂಗಳೂರು: ಕಾರ್ಮಿಕ, ರೈಲ್ವೆ ಹಾಗೂ ಕೃಷಿ ಸಚಿವರಾಗಿ ಸೇವೆ ಸಲ್ಲಿಸಿ, ದೇಶಕ್ಕೆ ಬರಗಾಲ ಎದುರಾಗಿದ್ದ ಸಂದರ್ಭ ಕೃಷಿ ಚಟುವಟಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಿದ್ದ “ಹಸಿರು ಕ್ರಾಂತಿಯ ಹರಿಕಾರ” ಮಾಜಿ ಉಪ ಪ್ರಧಾನಿ ಬಾಬು ಜಗಜೀವನ್ ರಾಮ್ ಅವರ ಸಾಧನೆಗಳನ್ನು ಸ್ಮರಿಸುವ ಕಾರ್ಯಕ್ರಮ ಎಸ್ಟಿಪಿಐ ಬೆಂಗಳೂರು ಜಿಲ್ಲಾ ಕಛೇರಿಯಲ್ಲಿ ನಡೆಯಿತು. ಪ್ರಾಸ್ತಾವಿಕವಾಗಿ ಮಾತನಾಡಿದ ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಪರ್ ಕೂಡ್ಲಿಪೇಟೆ ಬಾಬುಜಗಜೀವನ್ ರವರು ಕೇವಲ ಉಪ ಪ್ರಧಾನಿ ಮಾತ್ರವಲ್ಲದೇ ಕೃಷಿ, …

Read More »

ಕೇರಳದಲ್ಲಿ ಖಾಸಗಿ ಹೆಲಿಕಾಪ್ಟರ್ ಪತನ: ಉದ್ಯಮಿ ಯೂಸುಫ್ ಅಲಿ ಸಹಿತ 7 ಮಂದಿ ಸುರಕ್ಷಿತ

ಕೇರಳ ಮೂಲಕ ಬಹುರಾಷ್ಟ್ರೀಯ ಸಂಸ್ಥೆ ಲುಲು ಗ್ರೂಪ್ ಆಫ್ ಕಂಪೆನಿಯ ಮಾಲಕ ಯೂಸುಫ್ ಅಲಿ, ಅವರ ಪತ್ನಿ, ಮೂವರು ಸಿಬ್ಬಂದಿ ಸಹಿತ ಒಟ್ಟು 7 ಮಂದಿ ಪ್ರಯಾಣಿಸುತ್ತಿದ್ದ ಖಾಸಗಿ ಹೆಲಿಕಾಪ್ಟರ್ ಭಾನುವಾರ ಬೆಳಿಗ್ಗೆ ಕೊಚ್ಚಿಯಲ್ಲಿ ಪತಗೊಂಡಿದ್ದು, ಎಲ್ಲ ಪ್ರಯಾಣಿಕರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಡಾ ಯೂಸುಫ್ ಅಲಿ ಸಹಿತ ಪ್ರಯಾಣಿಕರಿದ್ದ ಹೆಲಿಕಾಪ್ಟರ್ ಪನಂಗಾಡ್ ಎಂಬಲ್ಲಿನ ಕೇರಳ ಮೀನುಗಾರಿಕೆ ಹಾಗೂ ಸಮುದ್ರ ಅಧ್ಯಯನ ವಿಶ್ವವಿದ್ಯಾಲಯದ ಆವರಣದ ಔಗು ಪ್ರದೇಶದಲ್ಲಿ ಏಕಾಏಕಿ ಭೂಸ್ಪರ್ಶ …

Read More »

ಹೇಗಿದೆ ನೋಡಿ ಆರೋಗ್ಯ ಸಿಬ್ಬಂದಿ ಕೋವಿಡ್ ಟೆಸ್ಟ್ ಕಳ್ಳಾಟ…!

ಬೆಂಗಳೂರು: ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಹೆಚ್ಚು ಹೆಚ್ಚು ಕೋವಿಡ್ ಟೆಸ್ಟ್ ಗಳನ್ನು ಮಾಡುವಂತೆ ಕೇಂದ್ರ ಸರ್ಕಾರ ಆದೇಶ ನೀಡಿರುವ ಬೆನ್ನಲ್ಲೇ ರಾಜ್ಯ ಸರ್ಕಾರಗಳು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಪ್ರತಿದಿನ ಟಾರ್ಗೆಟ್ ನೀಡುತ್ತಿದ್ದು, ಇದೀಗ ಕೋವಿಡ್ ಟೆಸ್ಟ್ ನಲ್ಲೇ ಆರೋಗ್ಯ ಸಿಬ್ಬಂದಿ ಕಳ್ಳಾಟ ನಡೆಸುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಸಂಗ್ರಹಿಸುವ ಬದಲು ಖಾಲಿ ಕಡ್ಡಿಯನ್ನು ಲಿಕ್ವಿಡ್ ಬಾಟಲ್ ಗೆ ಹಾಕಿ ಅದನ್ನು ಲ್ಯಾಬ್ ಗೆ …

Read More »

ಈ ವರ್ಷ ಬೇಸಿಗೆ ರಜೆ ಕೊಡಲ್ಲ, ಮುಂದಿನ ಶೈಕ್ಷಣಿಕ ವರ್ಷದಲ್ಲಿ ಬದಲಾವಣೆ – ಇಲ್ಲಾ ಡಾ. ಸಿ. ಎನ್. ಅಶ್ವತ್ಥನಾರಾಯಣ

ಬೆಂಗಳೂರು: ಕೋವಿಡ್ ಕಾರಣಕ್ಕೆ ಪ್ರಸಕ್ತ ನಡೆಯುತ್ತಿರುವ ಪರೀಕ್ಷೆ ಹಾಗೂ ಶೈಕ್ಷಣಿಕ ಚಟುವಟಿಕೆಗಳು ನಿಲ್ಲುವುದಿಲ್ಲ. ನಿಗದಿತ ವೇಳಾಪಟ್ಟಿಯಂತೆ ಎಲ್ಲವೂ ಮುಂದುವರಿಯುತ್ತವೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. ಬೆಂಗಳೂರಿನಲ್ಲಿ ಶನಿವಾರದಂದು ಸಂಸ್ಕೃತ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, “ವಿಶ್ವವಿದ್ಯಾಲಯದ ಮಟ್ಟದಲ್ಲಿ ಪದವಿ, ಸ್ನಾತಕೋತ್ತರ ಪದವಿ ಹಾಗೂ ಎಂಜಿನಿಯರಿಂಗ್, ಡಿಪ್ಲೋಮೋ ಸೇರಿದಂತೆ ಉನ್ನತ ಶಿಕ್ಷಣ ವ್ಯಾಪ್ತಿಗೆ ಬರುವ ಯಾವುದೇ ವಿಭಾಗದ …

Read More »

ನಾಲ್ಕನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ

ಬೆಂಗಳೂರು: ವೇತನ ಹೆಚ್ಚಳಕ್ಕೆ ಆಗ್ರಹಿಸಿ, ಆರನೇ ವೇತನ ಆಯೋಗದ ಶಿಫಾರಸು ಜಾರಿಗೆ ಒತ್ತಾಯಿಸಿ ರಾಜ್ಯ ರಸ್ತೆ ಸಾರಿಗೆ ಇಲಾಖೆಯ ನಾಲ್ಕು ನಿಗಮಗಳ ನೌಕರರು ನಡೆಸುತ್ತಿರುವ ಮುಷ್ಕರ ಶನಿವಾರ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಇಂದು ಸಹ ಪ್ರಯಾಣಿಕರ ಪರದಾಟ ಮುಂದುವರಿದಿದೆ. ಹಲವು ಕಡೆಗಳಲ್ಲಿ ಓಡಾಟಕ್ಕೆ ಖಾಸಗಿ ಬಸ್ಸುಗಳು ಸಿಗುತ್ತಿಲ್ಲ ಎಂದು ಪ್ರಯಾಣಿಕರು ಹೇಳುತ್ತಿದ್ದಾರೆ. ಬೆಂಗಳೂರಿನಲ್ಲಿ ಯಾವಾಗಲೂ ಗಿಜಿಗಿಡುತ್ತಿದ್ದ ಕೆ ಆರ್ ಮಾರುಕಟ್ಟೆ, ಮೆಜೆಸ್ಟಿಕ್ ನಲ್ಲಿ ಇಂದು ಖಾಲಿ ಖಾಲಿಯ ವಾತಾವರಣ. ಹಲವು …

Read More »