ಒಬ್ಬಳೇ ಯುವತಿ ನಾಲ್ವರು ಯುವಕರ ಜೊತೆ ಓಡಿಹೋಗಿದ್ದು, ಸಿಕ್ಕಿ ಬಿದ್ದ ವೇಳೆ ಯಾರಿಗೆ ಹುಡುಗಿಯನ್ನು ಕೊಟ್ಟು ಮದುವೆ ಮಾಡೋದು ಎಂಬುದೇ ದೊಡ್ಡ ತಲೆನೋವಾಗಿ ಪರಿಗಣಿಸಿದೆ. ಆಗ ಗ್ರಾಮದ ಸದಸ್ಯರೆಲ್ಲಾ ಪಂಚಾಯ್ತಿಗೆ ಕುಳಿತು ತೀರ್ಮಾನಿಸಿದಾಗ ಹೊಳೆದದ್ದೇ ಲಕ್ಕಿ ಡ್ರಾ.. ಇಂತಹ ಲಕ್ಕಿ ಡ್ರಾ ಮೂಲಕ ಒಬ್ಬಳೇ ಯುವತಿಯನ್ನು ನಾಲ್ವರು ಯುವಕರಲ್ಲಿ ಒಬ್ಬರಿಗೆ ಆಯ್ಕೆ ಮಾಡಿ ಮದುವೆ ಮಾಡಿರುವಂತ ವಿಚಿತ್ರ ಘಟನೆಯೊಂದು ಉತ್ತರ ಪ್ರದೇಶದಲ್ಲಿ ನಡೆದಿದೆ. ಹೌದು.. ನಾಲ್ಕು ಮಂದಿ ಯುವಕರಿಗೆ ಒಬ್ಬಳು …
Read More »ಬಿಜೆಪಿ ಸಚಿವನ ವಿರುದ್ದ ಲೈಂಗಿಕ ದೌರ್ಜನ್ಯದ ಆರೋಪ: ರಾಜೀನಾಮೆಗೆ ಹೆಚ್ಚಿದ ಒತ್ತಡ
ರಾಜ್ಯದ ಬೃಹತ್ ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಕೆಲಸದ ಆಮಿಷ ಒಡ್ಡಿ ಯುವತಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಗಳು ಕೇಳಿಬರುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದೆ ಎನ್ನಲಾಗಿರುವ ಆಡಿಯೋ ಮತ್ತು ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ವ್ಯಾಪಕ ಆಕ್ರೋಶ ಹುಟ್ಟು ಹಾಕಿದೆ. ಕೆಲಸ ಕೇಳಿಕೊಂಡು ಬಂದಿರುವ ಯುವತಿಯ ಮೇಲೆ ಸಚಿವ ರಮೇಶ ಜಾರಕಿಹೊಳಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣದ ವಿಡಿಯೊ ಮತ್ತು ಆಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ …
Read More »ಮೈನಿಂಗ್ ಮಾಲೀಕರ ವಿರುದ್ದ ಅಮೀನಗಡ ಲಾರಿ ಮಾಲೀಕರಿಂದ ಲಾರಿಮುಷ್ಕರ ಆರಂಭ.
ಅಮೀನಗಡ: ದಿನದಿಂದ ದಿನಕ್ಕೆ ಏರುತ್ತಿರುವ ಡೀಸೆಲ್ ಬೆಲೆ ಇತ್ತ ಅನೇಕ ಮೈನಿಂಗ್ ಕಂಪನಿಗಳು ಮಾತ್ರ ಲಾರಿ ಮಾಲೀಕರಿಗೆ ಮೊದಲಿನ ಧರ ನೀಡುತ್ತಾ ಮೈನಿಂಗ್ ಟ್ರಾನ್ಸ್ಪೋಟ್೯ ಮಾಡುತ್ತಿದ್ದಾರೆ, ಇದರಿಂದ ಲಾರಿ ಮಾಲೀಕರಿಗೆ ಲಾಭ ಇರಲಿ ಹೆಚ್ಚುತ್ತಿರುವ ಡಿಸೇಲ್, ಹಾಗೂ ಪೆಟ್ರೋಲ್ ಬೆಲೆ ಏರಿಕೆಯಿಂದ ಇತ್ತ ಡ್ರೆವೈರ್ ಸಂಬಳ ಊಟ, ಕೈಲೆ ನಾವೇ ಕೊಟ್ಟರೂ ಸಹ ಪ್ರತಿ ದಿನ ನಾವು ನಷ್ಟ ಅನುಭವಿಸುತ್ತಿದ್ದೇವೆ, ಡಿಸೇಲ್ ಬೆಲೆ ನಿಯಂತ್ರಣ ಬರುವ ವರೆಗೂ ದೊಡ್ಡೆನವರ್ ಮೈನಿಂಗ್ …
Read More »ಅಮ್ಮಾ…..ನಾನು ಶ್ರೀಮಂತನೇ ಹೊರತು, ನನ್ನ ಹೃದಯವಲ್ಲ…
ಅಮ್ಮಾ ಎಂಬ ಪದ ಕೇಳುವಾಗ ಏನೆಲ್ಲಾ ಒಂದು ರೋಮಂಚನ ಜನ್ಮ ನೀಡುವಾಗ ವೇದನೆಯ ಉತ್ತುಂಗವನ್ನು ತಲುಪಿ ಅದನ್ನೆಲ್ಲಾ ಸಹಿಸಿ ಕೊನೆಗೂ ನಗು-ಮುಖದಿಂದ ನಮಗೆ ಜನ್ಮ ನೀಡುವಳು.. ಒಂದು ನಡು ಮಧ್ಯಾಹ್ನ ಹಸಿವಿನಿಂದ ಬಳಲಿದ ಒಂದು ಸ್ರ್ತೀಯು ಹಸಿವು ತಾಳಲಾರದೆ ದೊಡ್ಡ ಹೋಟೆಲಿನ ಮುಂದೆ ನಿಂತು ಅನ್ನವನ್ನು ಬೇಡುತ್ತಾಳೆ. ಬೇಡಲ್ಪಡುತ್ತಿರುವ ಆ ಹೋಟೆಲ್ ಆ ಪ್ರದೇಶದಲ್ಲಿ ಅತಿ ದೊಡ್ಡ ಹೋಟೆಲಾಗಿತ್ತು. ಬೇಡುತ್ತಿರುವ ಸ್ರ್ತೀಯ ಬಳಲಿದ ಮುಖವನ್ನು ನೋಡುತ್ತಾ ಹೋಟೆಲಿನ ಒಬ್ಬ ಸೇವಕ …
Read More »ರಾಜ್ಯದಲ್ಲಿ ಮದ್ಯ ನಿಷೇಧ ಮಾಡುತ್ತೇವೆ: ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್
ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಶನಿವಾರ ತಮ್ಮ ಸರ್ಕಾರವು ಮದ್ಯ ನಿಷೇಧದ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಎಂದಿದ್ದು, ರಾಜ್ಯವು “ಉತ್ತಮ ರಾಜ್ಯ” ವಾಗಲು ಮದ್ಯ ಸೇವಿಸುವುದನ್ನು ನಿಲ್ಲಿಸುವಂತೆ ಜನರನ್ನು ಒತ್ತಾಯಿಸುವ ಅಭಿಯಾನವನ್ನು ಶೀಘ್ರದಲ್ಲೇ ನಡೆಸಲಾಗುವುದು ಎಂದು ಹೇಳಿದ್ದಾರೆ. “ಮಧ್ಯಪ್ರದೇಶವನ್ನು ಮದ್ಯ ಮುಕ್ತ ರಾಜ್ಯವನ್ನಾಗಿ ಮಾಡಲು ಬಯಸಿದ್ದೇವೆ. ಮದ್ಯ ಸೇವಿಸಲು ಜನರಿದ್ದರೆ ಮದ್ಯ ಸರಬರಾಜು ಆಗುತ್ತಲೇ ಇರುತ್ತದೆ ಆದ್ದರಿಂದ ಕೇವಲ ಮದ್ಯ ನಿಷೇಧ ಮಾಡುವುದು ಮಾತ್ರ ನಮ್ಮ ಕೆಲಸವಲ್ಲ. ಮದ್ಯ …
Read More »ಜಿಲ್ಲಾಧಿಕಾರಿಗಳಿಂದ ಆಸ್ಪತ್ರೆಗಳಿಗೆ ಅನಿರೀಕ್ಷಿತ ಭೇಟಿ, ಪರಿಶೀಲನೆ
ವಿಜಯಪುರ : ನಗರದ ಅಲ್-ಅಮೀನ್ ಮತ್ತು ಬಿ.ಎಲ್.ಡಿ.ಇ ಆಸ್ಪತ್ರೆಗಳಿಗೆ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್ ಅವರು ಇಂದು ಭೇಟಿ ನೀಡಿ ಕೋವಿಡ್ -೧೯ ಲಸಿಕಾ ಕಾರ್ಯದ ಬಗ್ಗೆ ಪರಿಶೀಲನೆ ನಡೆಸಿದರು. ನಗರದ ಅಲ್-ಅಮೀನ್ ಆಸ್ಪತ್ರೆಗೆ ಭೇಟಿ ನೀಡಿದ ಅವರು ಕೋವಿಡ್-೧೯ ಲಸಿಕಾ ಕಾರ್ಯಕ್ರಮ ವ್ಯವಸ್ಥಿತ ರೀತಿಯಲ್ಲಿ ಮುಂದುವರೆಸಿಕೊAಡು ಹೋಗುವಂತೆ ತಿಳಿಸಿದ ಅವರು ಕೋವಿಡ್-೧೯ ಲಸಿಕೆ ಬಗ್ಗೆ ಇರುವಂತಹ ತಪ್ಪು ಕಲ್ಪನೆಗಳನ್ನು ನಿವಾರಿಸಿ, ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಿದರು.ನಗರದ ಬಿ.ಎಲ್.ಡಿ.ಇ ಆಸ್ಪತ್ರೆಗೆ ಅನಿರೀಕ್ಷಿತವಾಗಿ ಭೇಟಿ ನೀಡಿ …
Read More »ಪ್ರಜ್ಞಾಪೂರ್ವಕ ಸಮ್ಮತಿ ಇಲ್ಲದೆ ಹೆಚ್ಐವಿ ಪರೀಕ್ಷೆ ಮಾಡುವಂತಿಲ್ಲ: ನ್ಯಾ.ಅರ್ಜುನ್ ಮಲ್ಲೂರ್
ಹೆಚ್ಐವಿ ಮೂಲ ಮಾಹಿತಿ ಮತ್ತು ಹೆಚ್ಐವಿ ಕಾಯ್ದೆ ಕುರಿತು ತರಬೇತಿ ಕಾರ್ಯಾಗಾರ ಬಳ್ಳಾರಿ : ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ವಕೀಲರ ಸಂಘದ ಆಶ್ರಯದಲ್ಲಿ ಹೆಚ್ಐವಿ ಮೂಲ ಮಾಹಿತಿ ಮತ್ತು ಹೆಚ್ಐವಿ ಕಾಯ್ದೆ ಕುರಿತು ತಾಲೂಕು ಆರೋಗ್ಯ ಅಧಿಕಾರಿಗಳ ಸಭಾಂಗಣದಲ್ಲಿ ಶನಿವಾರ ಪ್ಯಾನಲ್ ವಕೀಲರಿಗೆ ಮತ್ತು ಅರೆಕಾಲಿಕ ಕಾನೂನು ಸ್ವಯಂ …
Read More »ಹುಬ್ಬಳ್ಳಿ – ಕೋಲಾರ ಹೆದ್ದಾರಿಯ ಮೂಳವಾಡ ಬ್ರಿಜ್ ಹತ್ತಿರ ಭೀಕರ ರಸ್ತೆ ಅಪಘಾತ
ಬಾಗಲಕೋಟೆ : ಇದೀಗ ತಾನೆ ಬೀಕರ ರಸ್ತೆ ಅಪಘಾತದಲ್ಲಿ ಓರ್ವ ಬೈಕ್ ಸವಾರ ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ ಹುಬ್ಬಳ್ಳಿ ಹಾಗೂ ಕೋಲಾರ ರಾಜ್ಯ ಹೆದ್ದಾರಿಯಲ್ಲಿ ಇನೋವಾ ಕಾರ್ ಹಾಗೂ ಬೈಕ್ ಮಧ್ಯ ಮುಖಾ ಮುಖಿ ಅಪಘಾತ ನಡೆದಿದ್ದು ಬೈಕ್ ಸವಾರ ಸ್ಥಳದಲ್ಲಿ ಸತ್ತಿದ್ದಾನೆ. ವಾಹನ ರಭಸಕ್ಕೆ ರಸ್ತೆಯಿಂದ ೫೦ ಮೀಟರ್ ದೂರ ಬೈಕ್ ಹಾರಿ ಬಿದ್ದಿದ್ದು ಇನೋವಾ ಕಾರ್ ಕೂಡ ಪಕ್ಕದ ಜಮೀನಿನಲ್ಲಿ ಹೋಗಿ ನಿಂತಿದೆ ಸ್ಥಳಕ್ಕೆ ಪೊಲೀಸ್ …
Read More »ಜಾಗತಿಕ ಐಕಾನ್ ಗ್ರೇಟಾ ಥನ್ಬರ್ಗ್ ವಿರುದ್ಧ FIR – ಸ್ವಾಗತ ಕೋರಿದ ಕನ್ಹಯ್ಯಾ!
ನಾನಿನ್ನೂ ರೈತರನ್ನು ಹಾಗೂ ಅವರ ಶಾಂತಿಯುತ ಹೋರಾಟವನ್ನು ಬೆಂಬಲಿಸುತ್ತೇನೆ. ಯಾವುದೇ ರೀತಿಯ ದ್ವೇಷ, ಬೆದರಿಕೆಗಳು ಅಥವಾ ಮಾನವ ಹಕ್ಕುಗಳ ಉಲ್ಲಂಘನೆಗಳು ನನ್ನ ನಿಲುವನ್ನು ಬದಲಾಯಿಸಲು ಸಾಧ್ಯವಿಲ್ಲ- ಗ್ರೇಟಾ ಥನ್ಬರ್ಗ್ ಭಾರತದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯನ್ನು ಬೆಂಬಲಿಸಿ ಟ್ವೀಟ್ ಮಾಡಿದ್ದಕ್ಕೆ ಗ್ರೇಟಾ ಥನ್ಬರ್ಗ್ ವಿರುದ್ಧ “ಕ್ರಿಮಿನಲ್ ಪಿತೂರಿ ಮತ್ತು ಧರ್ಮದ ಆಧಾರದ ಮೇಲೆ ದ್ವೇಷವನ್ನು ಉತ್ತೇಜಿಸಿದ್ದಾರೆ” ಎಂದು ಪ್ರಕರಣವನ್ನು ದಾಖಲಿಸಿ ಎಫ್ಐಆರ್ ಹಾಕಲಾಗಿತ್ತು. ಈ ಕುರಿತು ಕನ್ಹಯ್ಯಾ ಕುಮಾರ್ ಟ್ವೀಟ್ ಮಾಡಿದ್ದು, …
Read More »ಗುಜರಾತ್ ಎಂದೂ ಬಂಗಾಳವನ್ನು ಆಳಲಾಗದು: ಮಮತಾ
ಪಶ್ಚಿಮ ಬಂಗಾಳದಲ್ಲಿ ಬಂಗಾಳಿ ಮತ್ತು ಬಂಗಾಳಿ ಅಲ್ಲದವರ ನಡುವೆ ಯಾವುದೇ ವ್ಯತ್ಯಾಸವಿಲ್ಲ ಎಂದು ಹೇಳಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, “ನಾವು ಬಂಗಾಳದಲ್ಲಿರುವ ಬಿಹಾರಿಗಳು,ಯುಪಿ, ರಾಜಸ್ಥಾನ್ ಸೇರಿದಂತೆ ಎಲ್ಲರೊಂದಿಗೆ ಹೆಜ್ಜೆ ಹಾಕುತ್ತೇವೆ. ಆದರೆ ನಾವು ಒಂದು ವಿಷಯವನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಗುಜರಾತ್ ಎಂದಿಗೂ ಬಂಗಾಳವನ್ನು ಆಳಲಾಗದು. ಬಂಗಾಳದಲ್ಲಿ ವಾಸಿಸುವ ಜನರು ಮಾತ್ರ ಬಂಗಾಳವನ್ನು ಆಳುತ್ತಾರೆ” ಎಂದು ಉತ್ತರ ಬಂಗಾಳದ ಅಲಿಪುರ್ದಾನ್ನಲ್ಲಿ ನಡೆದ ರ್ಯಾಲಿಯಲ್ಲಿ ಹೇಳಿದ್ದಾರೆ. ಈ ಮೂಲಕ ಅವರು ಪರೋಕ್ಷವಗಿ ಮೋದಿ ಮತ್ತು …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News