ಬೆಂಗಳೂರು: ಹೊಸವರ್ಷದ ಹೊಸ್ತಿಲಲ್ಲಿರುವ ರಾಜ್ಯದ ಜನರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ, ಆಸ್ತಿ ತೆರಿಗೆಯಲ್ಲಿ ಶೇ% 15 ರಿಂದ ಶೇ% 30 ರಷ್ಟು ಹೆಚ್ಚಳ ಮಾಡಲು ಇಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ, ಇಂದು ಮುಖ್ಯಮಂತ್ರಿ ಬಿ,ಎಸ್,ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಿತು ಈ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಪಾಲಿಕೆ, ನಗರಸಭೆ, ಪುರಸಭೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳ ಮಾಡುವಂತೆ ಮಸೂದೆಗೆ ಅಂಗೀಕಾರ …
Read More »ಕರುವಿಗೆ ಕೇಶ ಮುಂಡನ ಮಾಡಿಸಿ ದತ್ತು ಸ್ವೀಕರಿಸಿದ ದಂಪತಿ
ಹಿಂದೂ ಸಂಪ್ರದಾಯಗಳಲ್ಲಿ ಗೋವುಗಳಿಗೆ ಪೂಜ್ಯನೀಯ ಸ್ಥಾನಮಾನ ಇರುವುದು ಎಲ್ಲರಿಗೂ ತಿಳಿದ ವಿಚಾರ. ಉತ್ತರ ಪ್ರದೇಶದ ರೈತರೊಬ್ಬರು ಕರುವೊಂದನ್ನು ಪುತ್ರನಂತೆ ದತ್ತು ಪಡೆದಿದ್ದಾರೆ. ವಿಜಯ್ಪಾಲ್ ಹಾಗೂ ರಾಜೇಶ್ವರಿ ದೇವಿ ದಂಪತಿ ಕರುವೊಂದನ್ನು ಪುತ್ರನ ರೂಪದಲ್ಲಿ ದತ್ತು ಪಡೆದಿದ್ದಾರೆ. ಮದುವೆಯಾಗಿ 15 ವರ್ಷಗಳಾದರೂ ಸಹ ಮಕ್ಕಳಾಗದೇ ಇರುವ ಕಾರಣ ಈ ದಂಪತಿ ಹೀಗೆ ಮಾಡಿದ್ದಾರೆ. ಕರುವಿಗೆ ‘ಲಲ್ತು ಬಾಬು’ ಎಂದು ಹೆಸರಿಟ್ಟಿದ್ದು, ಕೇಶ ಮುಂಡನ ಸಂಪ್ರದಾಯವನ್ನು ಮಾಡುವ ಮೂಲಕ ಶಾಸ್ತ್ರೋಕ್ತವಾಗಿ ಈ ಕರುವನ್ನು …
Read More »ಹರಾಜಿಗೆ “ಅನರ್ಹ” ಅಸ್ತ್ರ: ಗ್ರಾ.ಪಂ. ಚುನಾವಣೆ:
ಬೆಂಗಳೂರು: ಗ್ರಾಮ ಪಂಚಾಯತ್ ಸ್ಥಾನಗಳಿಗಾಗಿ ಹರಾಜು-ಆಮಿಷಗಳಲ್ಲಿ ತೊಡಗಿಸಿಕೊಂಡಿರುವವರ ವಿರುದ್ಧ ಸಾಕ್ಷ್ಯ ಸಾಬೀತಾದರೆ ಅಂಥವರಿಗೆ “ಅನರ್ಹತೆ’ಯ ಬಿಸಿ ಮುಟ್ಟಿಸಲು ರಾಜ್ಯ ಚುನಾವಣ ಆಯೋಗ ಚಿಂತನೆ ನಡೆಸಿದೆ. ಈ ಸಂಬಂಧ ಆಯೋಗವು ಸರಕಾರ ದೊಂದಿಗೆ ಚರ್ಚೆ ನಡೆಸಿದ್ದು, ಪ್ರಸ್ತಾವನೆ ಸಲ್ಲಿಸಲು ಯೋಚಿಸುತ್ತಿದೆ. ಈ ಪ್ರಸ್ತಾವನೆ ಈ ಚುನಾವಣೆಗೆ ಅಲ್ಲದಿದ್ದರೂ ಮುಂದಿನ ಬಾರಿ ಅನುಕೂಲ ಆಗಬಹುದು ಎಂದು ರಾಜ್ಯ ಚುನಾವಣ ಆಯುಕ್ತ ಡಾ| ಬಿ. ಬಸವರಾಜು ತಿಳಿಸಿದ್ದಾರೆ. ಗ್ರಾ.ಪಂ. ಸ್ಥಾನಗಳನ್ನು ಬಹಿರಂಗ ಹರಾಜು ಹಾಕು ವುದು, …
Read More »ಸರ್ಕಾರಿ ಕಚೇರಿಗಳಲ್ಲಿ ಸೌಜನ್ಯದ ನಡುವಳಿಕೆಗೆ ಆದೇಶ !??*!?
ಬೆಂಗಳೂರು ; ಎಂಥಾ ದುರ್ದೈವದ ವಿಚಾರ ಪ್ರಜೆಗಳೆಂಬ ಪ್ರಭುಗಳೊಂದಿಗೆ ಗೌರವದಿಂದ ನಡೆದುಕೊಳ್ಳಿ ಎಂದು ಸರಕಾರ ನೌಕರರಿಗೆ ಆದೇಶ ಹೊರಡಿಸಿದೆ . ಕಾರ್ಯ ನಿಮಿತ್ತ ಸರಕಾರಿ ಕಚೇರಿಗಳಿಗೆ ಆಗಮಿಸುವ ಸಾರ್ವಜನಿಕರೊಂದಿಗೆ ಸೌಜನ್ಯಯುತವಾಗಿ ನಡೆದುಕೊಳ್ಳಬೇಕೆಂದು ಸರ್ಕಾರ ಆದೇಶ ಹೊರಡಿಸಿದೆ. ಬಂದವರೊಂದಿಗೆ ಗೌರವದಿಂದ ಮಾತನಾಡಿ ಅವರಿಗೆ ಕುಳಿತುಕೊಳ್ಳಲು ಕುರ್ಚಿ ನೀಡಬೇಕು ಇದು ಆ ದೇಶದಲ್ಲಿನ ಪ್ರಮುಖ ಅಂಶ . ಹೌದು ಬಹಳಷ್ಟು ಸರ್ಕಾರಿ ಕಚೇರಿಗಳಲ್ಲಿ ಸಂಬಂಧಪಟ್ಟ ಅವನು ಬಂದವರಿಗೆ ಗೌರವ ಕೊಡುವುದು ದೂರ ಉಳಿಯಿತು …
Read More »ಆಧಾರ್ ಕಾರ್ಡಗಾಗಿ ಕಾಯುವ ಸಂಕಟ
ಬೆಂಗಳೂರು: ಆಧಾರ್ ಗುರುತಿನ ಚೀಟಿ ತಿದ್ದುಪಡಿಗಾಗಿ, ಕಳೆದುಹೋದ ಯುಐಡಿ ಪತ್ತೆ ಹಚ್ಚಲು, ವಿಳಾಸ ಬದಲಾವಣೆ ಮತ್ತಿತರ ಉದ್ದೇಶಕ್ಕೆ ನಗರದ ಬೆಂಗಳೂರು ಒನ್ ಕೇಂದ್ರಗಳ ಎದುರು ಗಂಟೆಗಟ್ಟಲೇ ಕಾಯಬೇಕಾದ ಸ್ಥಿತಿ ಇದೆ. ಈ ಕೇಂದ್ರಗಳು ತೆರೆಯುವ ಒಂದು ತಾಸು ಮೊದಲೇ ಟೋಕನ್ಗಾಗಿ ಸರತಿಯಲ್ಲಿ ಜನರು ನಿಲ್ಲುತ್ತಿದ್ದಾರೆ. ‘ಬೆಳಿಗ್ಗೆ 8.30ಕ್ಕೆ ಕೇಂದ್ರ ತೆರೆಯಲಿದೆ. ಆದರೆ, ನಮ್ಮ ಪಾಳಿ ಬರುವುದರೊಳಗೆ ಮಧ್ಯಾಹ್ನವಾಗುತ್ತದೆ. ಬೆಳಿಗ್ಗೆ 7ಕ್ಕೇ ಬಂದು ನಿಂತರೆ ಮಾತ್ರ ಬೇಗ ಟೋಕನ್ ಸಿಗುತ್ತದೆ’ ಎಂದು ಜೆ.ಪಿ. …
Read More »PFI ಸಂಘಟನೆ ಮೂಲೆ ಗುಂಪು ಮಾಡಲು ಕೇಂದ್ರ ಸರಕಾರ ಹಾಗೂ RSS ಕೈವಾಡಕ್ಕೆ ರಾಷ್ಟ್ರಪತಿ ಅಂಕೂಶ ಹಾಕಲಿ
ಇಲಕಲ್ಲ: ಭಿನ್ನಮತ ದಮನಕ್ಕೆ ಸರಕಾರ ಈಡಿ ಹಾಗೂ ಇತರ ಏಜೆನ್ಸಿಗಳನ್ನು ಅಸ್ತ್ರವಾಗಿ ದುರ್ಬಳಕೆ ಮಾಡುವುದನ್ನು ನಿಲ್ಲಿಸಬೇಕೆಂದು ಕೋರಿ ಇಂದು ಇಲಕಲ್ಲ ನಗರದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು ಇಂದು ಪ್ರತಿಭಟನೆ ಮಾಡಿದರು. ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ ಸರಕಾರವನ್ನು ವಿರೋಧಿಸುವ ವ್ಯಕ್ತಿಗಳು, ಸಂಸ್ಥೆಗಳು ಮತ್ತು ಸಂಘಟನೆಗಳ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ಮತ್ತು ಇತರ ಸರಕಾರಿ ಏಜೆನ್ಸಿಗಳನ್ನು ವ್ಯಾಪಕವಾಗಿ ದುರ್ಬಳಕೆ ಮಾಡುತ್ತಿರುವುದು ಕಂಡು …
Read More »ಸೊಳೇಭಾವಿ ಗ್ರಾಮದಲ್ಲಿ ಆಧ್ಯಾತ್ಮಿಕ ಬಹಿರಂಗ ಪ್ರವಚನ ಮಾಡಿದ ಗುಳೇದಗುಡ್ಡದ ಪ,ಪೊ, ಶ್ರೀ ನಾಗಭೂಷಣ ಸ್ವಾಮಿಜಿ.
ಅಮೀನಗಡ: ಸಮೀಪದ ಸೊಳೇಭಾವಿ ಗ್ರಾಮದಲ್ಲಿ ಶ್ರೀ ದುರ್ಗಾದೇವಿ ಕೊರಮ ಸಮಾಜದ ಕ್ಷೇಮಾಭಿವೃದ್ಧಿ ಸಂಘದಿಂದ ನಿನ್ನೆಯ ದಿನ ಆಧ್ಯಾತ್ಮಿಕ ಬಹಿರಂಗ ಪ್ರವಚನವನ್ನು ಗುಳೇದಗುಡ್ಡ ನಗರದ ಸದ್ಗುರು ಸದಾನಂದ ಶಿವಯೋಗಿಮಠದ ಪ,ಪೊ,ನಾಗಭೂಷಣ ಸ್ವಾಮಿಜಿ ಪ್ರವಚನ ಮಾಡಿದರು,ಕೊರಮ ಜನಾಂಗದ ಕುಲ ಗುರುಗಳಾದ ಶಿವಶರಣ ನೊಲಿ ಚಂದಯ್ಯನವರ ವಂಶಜರಾದ ನೀವೆ ಧನ್ಯರು ಸಾಕ್ಷಾತ್ ಭಗವಂತನನ್ನೆ ಕಾಯಕ ಮಾಡಿಸಿಕೊಂಡ ಚಂದಯ್ಯನವರು ಕಾಯಕ ಯೋಗಿ,ಶಿವಶರಣ ನೂಲಿ ಚಂದಯ್ಯ ಎಂದು ನಾಮಕರಣ ಗೊಂಡರು ಶಿವ ಭಕ್ತಿ,ಧ್ಯಾನ,ಪೊಜೆ ಗಿಂತ ಮೊದಲು ಕಾಯಕ …
Read More »ವಿಶ್ವ ಮಾನವ ಹಕ್ಕುಗಳ ದಿನ
ಭೂಮಿಯ ಮೇಲೆ ವಾಸಿಸುವ ಪ್ರತಿಯೊಬ್ಬ ವ್ಯಕ್ತಿಗೂ ಬದುಕುವ ಅವಕಾಶ ಇದೆ.ಮಾನವ ತನ್ನ ಏಳಿಗೆಗಾಗಿ ಶ್ರಮಿಸಬೇಕು.ಜೊತೆಗೆ ಇತರರ ಏಳಿಗೆಯನ್ನು ಸಹಿಸಬೇಕು.ಯಾವ ವ್ಯಕ್ತಿಗೆ ಸಹಿಸುವ ಗುಣಗಳನ್ನು ಹೊಂದಿರುವುದಿಲ್ಲವೋ ಅವನಿಗೆ ಬದುಕುವ ಹಕ್ಕಿಲ್ಲ.ಮಾನವ ತಾನು ಬದುಕುತ್ತ ಇನ್ನೊಬ್ಬರನ್ನು ಬದುಕಿಸುವ ಗುಣ ಬೆಳೆಸಿಕೊಳ್ಳಬೇಕು. ಮಾನವನಿಗೆ ಹಕ್ಕುಗಳಿವೆ ಎಂದ ಮಾತ್ರಕ್ಕೆ ಅವನು ತನ್ನಿಷ್ಟಕ್ಕೆ ಬಂದಂತೆ ಬದುಕುಲು ಸಾದ್ಯವಿಲ್ಲ. ಕಾರಣ ಇಲ್ಲಿ ಬದುಕುವ ಮಾನವ ತನ್ನ ಹಕ್ಕುಗಳ ಜೊತೆಗೆ ತನ್ನ ಕರ್ತವ್ಯಗಳನ್ನು ನಿರ್ವಹಿಸಲು ಸಿದ್ದನಿರಬೇಕು.ತಾನು ಮತ್ತು ತನ್ನ ಸ್ವಾರ್ಥವನ್ನು …
Read More »ದೀಪಾವಳಿ ಹೊಸ ಬಟ್ಟೆಗಾಗಿ ಜೈಲಿನಲ್ಲಿ ರಾಗಿಣಿ, ಸಂಜನಾ ರಂಪಾಟ..!
ಬೆಂಗಳೂರು(ನ.15): ಮಾದಕ ವಸ್ತು ಪ್ರಕರಣ ಸಂಬಂಧ ಇಲ್ಲಿನ ಕೇಂದ್ರ ಕಾರಾಗೃಹದಲ್ಲಿರುವ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಅವರು ತಮಗೆ ದೀಪಾವಳಿ ಹಬ್ಬಕ್ಕೆ ಹೊಸ ಬಟ್ಟೆಹಾಗೂ ಸಿಹಿ ಕೊಡಿಸುವಂತೆ ರಗಳೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಜೈಲಿನಲ್ಲಿ 50 ದಿನಗಳಿಂದ ಇದ್ದೇವೆ. ಅಧಿಕಾರಿಗಳ ಸೂಚನೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸುತ್ತಿದ್ದೇವೆ. ಈಗಲಾದರೂ ಪೋಷಕರನ್ನು ಭೇಟಿಯಾಗಲು ಅವಕಾಶ ಕೊಡಿ’ ಎಂದು ಅಧಿಕಾರಿಗಳಿಗೆ ನಟಿಯರು ವಿನಂತಿಸಿದ್ದಾರೆ ಎನ್ನಲಾಗಿದೆ. ಆದರೆ ಈ ಮನವಿಯನ್ನು ನಯವಾಗಿ ತಿರಸ್ಕರಿಸಿದ …
Read More »ಭಾವ ಪೂರ್ಣ ಶ್ರಾದ್ದಾಂಜಲಿ
ದಿ, ರವಿ ದಾನಪ್ಪ ಭೂಯ್ಯಾರ , ಸಾ: ಅಮೀನಗಡ ಇವರು ಇದೇ ಶನಿವಾರ ೧೪ / ೧೧/೨೦೨೦ ಅನಾರೋಗ್ಯದಿಂದ ನಿಧನರಾದರು, ಶಿವಸಿಂಪಗಿ ಸಮಾಜದ ಸಕ್ರಿಯ ಯುವ ನಾಯಕರಾಗಿದ್ದ ರವಿ ಅವರಿಗೆ ಇಬ್ಬರು ಗಂಡು ಮಕ್ಕಳು ಹಾಗೂ ಧರ್ಮ ಪತ್ನಿ,ತಂದೆ,ತಾಯಿ ಅಪಾರ ಬಂಧು ವಿತ್ರರನ್ನು ಅಗಲಿದ್ದಾರೆ ಇವರ ಅಗಲಿಕೆಗೆ ಸಮಾಜದ ಮುಖಂಡರಾದ ಶ್ರೀ ಮಹಾಂತೇಶ, ಸಾ,ಐಹೊಳೆ ಶ್ರೀ ಅಂದಪ್ಪ ತಾಳಿಕೋಟೆ, ಮಲ್ಲಣ್ಣ ಬ್ಯಾಳಿ,ಶೇಖನ ಇಲಕಲ್ಲ, ಆರ್,ಕೆ ಗೌಡರ ಮುಂತಾದವರು ಸಂತಾಪ ಸೂಚಿಸಿದರು,
Read More »