ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ನಿರ್ಮಾಣಕ್ಕೆಂದು ಉತ್ತರ ಪ್ರದೇಶ ಸರ್ಕಾರ ಸುನ್ನಿ ವಕ್ಫ್ ಮಂಡಳಿಗೆ ನೀಡಿದ್ದ ಐದು ಎಕರೆ ಭೂಮಿ ನಮ್ಮದು ಎಂದು ದೆಹಲಿ ಮೂಲದ ಇಬ್ಬರು ಸಹೋದರಿಯರು ಬುಧವಾರ ಅಲಹಾಬಾದ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಅಲಹಾಬಾದ್ ಹೈಕೋರ್ಟ್ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯದ ನೋಂದಾವಣೆಯಲ್ಲಿ ದಾಖಲಿಸಲಾಗಿದ್ದು, ಫೆಬ್ರವರಿ 8 ರಂದು ವಿಚಾರಣೆ ನಡೆಯುವ ಸಾಧ್ಯತೆ ಇದೆ ಎಂದು ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ. “ತಮ್ಮ ತಂದೆ ಜ್ಞಾನ ಚಂದ್ರ ಪಂಜಾಬಿ …
Read More »ಪೆಟ್ರೋಲ್, ಡೀಸೆಲ್ ಬೆಲೆ ದಿಢೀರ್ ಏರಿಕೆ: ಕತ್ತೆ, ಕುದುರೆ ಮೊರೆ ಹೋದ ಜನತೆ
ಡೀಸೆಲ್ ಬೆಲೆ ಹೆಚ್ಚಾಗಿರುವುದರಿಂದ ಬಸ್ ಪ್ರಯಾಣ ದರ ಹೆಚ್ಚಾಗುತ್ತದೆ. ಸರಕುಸಾಗಣೆ ವೆಚ್ಚವೂ ಅಧಿಕಗೊಳ್ಳುತ್ತದೆ. ಹೊಲ ಉಳುಮೆ ಮಾಡಲು ಟ್ರ್ಯಾಕ್ಟರ್ ಬಾಡಿಗೆ ತೀರಾ ಹೆಚ್ಚಾಗಲಿದೆ! ಕೇಂದ್ರದ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಬಜೆಟ್ ಮಂಡಿಸಿದ ಕೆಲವೇ ಗಂಟೆಗಳಲ್ಲಿ ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಏರಿಕೆ ಕಾಣುತ್ತಿದ್ದಂತೆ ಜನಸಾಮಾನ್ಯರನ್ನು ತಬ್ಬಿಬ್ಬುಗೊಳಿಸಿದೆ. ಗ್ರಾಮೀಣ ಪ್ರದೇಶದ ಜನರು ಬೈಕ್, ಟಿವಿಎಸ್ ಗಳನ್ನು ಮೂಲೆಗೆ ತಳ್ಳಿ ಸಂಚಾರಕ್ಕೆ ಕುದುರೆ ಮತ್ತು ಕತ್ತೆ ಬಳಸುತ್ತಿರುವುದು ಬೆಳಕಿಗೆ ಬಂದಿದೆ. ತೈಲೋತ್ಪನ್ನಗಳ …
Read More »ಸಿಬಿಎಸ್ಇ 10, 12ನೇ ತರಗತಿಯ ಪರೀಕ್ಷಾ ವೇಳಾಪಟ್ಟಿ ಪ್ರಕಟ
ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್ಇ) ಮಂಗಳವಾರ 10 ಮತ್ತು 12ನೇ ತರಗತಿಗಳ ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದು cbse.nic.in ನಲ್ಲಿ ಲಭ್ಯವಿದೆ. ಪರೀಕ್ಷೆಯು ಆಫ್ಲೈನ್ ಲಿಖಿತ ಕ್ರಮದಲ್ಲಿ ನಡೆಯಲಿದ್ದು, ಪ್ರಶ್ನೆಪತ್ರಿಕೆಗಳು ಶೇ.33 ರಷ್ಟು ಆಂತರಿಕ ಆಯ್ಕೆ ಪ್ರಶ್ನೆಗಳನ್ನು ಹೊಂದಿರುತ್ತದೆ. ಪರೀಕ್ಷೆಯ ಪಠ್ಯಕ್ರಮವನ್ನು ಸಹ ಶೇ.30ರವರೆಗೆ ಕಡಿತಗೊಳಿಸಲಾಗಿದೆ. ಮೇ 4 ರಿಂದ ಜೂ.10 ರವರೆಗೆ ನಡೆಯಲಿರುವ ಪರೀಕ್ಷೆಗಳಲ್ಲಿ ಸುಮಾರು 30 ಲಕ್ಷ ವಿದ್ಯಾರ್ಥಿಗಳು ಹಾಜರಾಗುವ ಸಾಧ್ಯತೆ ಇದೆ. ಮಾ. 1 …
Read More »ರಾಜಕಾರಣಿಗಳ ಸಂಬಂಧಿಕರಿಗೆ,60 ವರ್ಷ ಮೇಲ್ಪಟ್ಟವರಿಗೆ ಬಿಜೆಪಿ ಟಿಕೆಟ್ ಇಲ್ಲ!
ಗುಜರಾತ್ನ ಬಿಜೆಪಿ ಘಟಕ ಸ್ಥಳೀಯ ಹಾಗೂ ನಾಗರಿಕ ಚುನಾವಣೆಯಲ್ಲಿ ಪಕ್ಷದಿಂದ ನೀಡಲಾಗುವ ಟಿಕೆಟ್ನ್ನ ಪಡೆಯಬೇಕು ಅಂದರೆ ಕೆಲ ಮಾನದಂಡಗಳನ್ನ ವಿಧಿಸಿದೆ. ಇದರನ್ವಯ 60 ವರ್ಷಕ್ಕಿಂತ ಮೇಲ್ಪಟ್ಟವರು, ಮೂರು ಬಾರಿ ಚುನಾವಣೆಯಲ್ಲಿ ಆಯ್ಕೆಯಾದವರು ಹಾಗೂ ರಾಜಕಾರಣಿಗಳ ಸಂಬಂಧಿಗಳಿಗೆ ಬಿಜೆಪಿ ಟಿಕೆಟ್ ಸಿಗೋದಿಲ್ಲ ಎಂದು ಹೇಳಿದೆ. ಈ ಬಗ್ಗೆ ಸ್ವತಃ ಗುಜರಾತ್ ಬಿಜೆಪಿ ಅಧ್ಯಕ್ಷ ಸಿ.ಆರ್. ಪಾಟೀಲ್ ಅಧಿಕೃತ ಮಾಹಿತಿ ನೀಡಿದ್ದಾರೆ. ಮುಂಬರುವ ಮುನ್ಸಿಪಾಲ್ ಕಾರ್ಪೋರೇಷನ್ ಚುನಾವಣೆ ಸಂಬಂಧ ನಡೆಸಲಾದ ಸಭೆಯಲ್ಲಿ ಬಿಜೆಪಿ …
Read More »ಕನ್ನಡಿಗರೆಂದರೆ ಒಕ್ಕೂಟ ಸರ್ಕಾರಕ್ಕೆ ತಾತ್ಸಾರ: ಕೇಂದ್ರ ಬಜೆಟ್ ವಿರುದ್ಧ ಕರವೇ ಕಿಡಿ
ಪೆಟ್ರೋಲ್/ಡೀಸೆಲ್ ಬೆಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಸಾಮಾನ್ಯ ಜನರು ತೊಂದರೆಗೊಳಗಾಗುತ್ತಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಬಜೆಟ್ನಲ್ಲಿ ಕರ್ನಾಟಕವನ್ನು ಸಂಪೂರ್ಣ ಕಡೆಗಣಿಸಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಆರೋಪಿಸಿದೆ. ಈ ಕುರಿತು ಕರವೇ ರಾಜ್ಯಾಧ್ಯಕ್ಷರಾದ ಟಿ.ಎ ನಾರಾಯಣಗೌಡರು ಪತ್ರಿಕಾ ಹೇಳಿಕೆ ನೀಡಿದ್ದು, ಕನ್ನಡಿಗರು ಈಗಲಾದರೂ ಎಚ್ಚೆತ್ತುಕೊಳ್ಳಬೇಕು ಎಂದು ಕರೆ ನೀಡಿದ್ದಾರೆ. ಹೇಳಿಕೆಯಲ್ಲಿ “ಕರ್ನಾಟಕಕ್ಕೆ ಅನ್ಯಾಯದ ಸರಣಿ ಮುಂದುವರೆದಿದೆ, ಒಕ್ಕೂಟ ಸರ್ಕಾರದ 2021-22 ಬಜೆಟ್ ನಲ್ಲಿ ಕಳೆದ …
Read More »ಪತ್ರಕರ್ತರ ಬಂಧನ: ದೆಹಲಿ ಪೊಲೀಸರ ವಿರುದ್ಧ ಭುಗಿಲೆದ್ದ ಪ್ರತಿಭಟನೆ
ಸಿಂಘು ಗಡಿಯಲ್ಲಿ ವರದಿ ಮಾಡುತ್ತಿದ್ದ ಮಂದೀಪ್ ಪೂನಿಯಾ ಮತ್ತು ಧರ್ಮೇಂಧರ್ ಸಿಂಗ್ ಎಂಬ ಪತ್ರಕರ್ತರನ್ನು ಪೊಲೀಸರು ಬಲವಂತವಾಗಿ ಬಂಧಿಸಿರುವುದರ ವಿರುದ್ಧ ರೈತರು ಮತ್ತು ಪತ್ರಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರವಾನ್ ಪತ್ರಿಕೆಯ ವರದಿಗಾರ ಮಂದೀಪ್ ಪೂನಿಯಾರವರನ್ನು ಪೊಲೀಸರು ಹಲ್ಲೆ ನಡೆಸಿ ಬಂಧಿಸಿದ್ದಾರೆ. ಅವರು ಬಿಜೆಪಿ ಮತ್ತು ಪೊಲೀಸರ ನಡುವಿನ ಒಳ ಒಪ್ಪಂದಗಳನ್ನು ಫೇಸ್ಬುಕ್ ಲೈವ್ ನಲ್ಲಿ ವಿವರಿಸುತ್ತಿದ್ದರು. ದೆಹಲಿ ಪೊಲೀಸರ ಕಾನೂನುಬಾಹಿರ ಚಟುವಟಿಕೆಗಳನ್ನು ವರದಿ ಮಾಡುತ್ತಿದ್ದರು. ಹಾಗಾಗಿ ಅವರನ್ನು ಬಂಧಿಸಲಾಗಿದೆ ಎಂದು …
Read More »ಟ್ರ್ಯಾಕ್ಟರ್ ರ್ಯಾಲಿ: ಕಾಂಗ್ರೆಸ್ ಸಂಸದ ಶಶಿ ತರೂರ್ ಸೇರಿ 6 ಜನರ ವಿರುದ್ಧ ದೇಶದ್ರೋಹ ಪ್ರಕರಣ!
ಜನವರಿ 26 ರಂದು ಗಣರಾಜ್ಯೋತ್ಸವ ದಿನ ನಡೆದ ಟ್ರ್ಯಾಕ್ಟರ್ ರ್ಯಾಲಿ ವೇಳೆ ಪ್ರಚೋದನಾತ್ಮಕ ಟ್ವೀಟ್ ಮಾಡಿದ್ದಾರೆ ಎಂದು ಆರೋಪಿಸಿ, ಕಾಂಗ್ರೆಸ್ ಸಂಸದ ಶಶಿ ತರೂರ್ ಸೇರಿದಂತೆ ಅನೇಕರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಿದೆ. ಟ್ರ್ಯಾಕ್ಟರ್ ರ್ಯಾಲಿಯ ಸಂದರ್ಭದಲ್ಲಿ ಮೃತಪಟ್ಟಿದ್ದ ಯುವಕನೊಬ್ಬನ ಸಾವಿಗೆ ಸಂಬಂಧಿಸಿದಂತೆ ಟ್ವೀಟ್ ಮಾಡಿದ್ದ ಸಂಸದ ಶಶಿ ತರೂರ್ ಸೇರಿದಂತೆ ಹಲವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಕಾಂಗ್ರೆಸ್ ನಾಯಕ ಶಶಿ ತರೂರ್, ಹಿರಿಯ ಪತ್ರಕರ್ತ …
Read More »ಬೆಂಗಳೂರಿನಲ್ಲಿ ಟ್ರ್ಯಾಕ್ಟರ್ ಪರೇಡ್ ನಡೆಸಿಯೇ ತೀರುತ್ತೇವೆ: ರೈತ ಮುಖಂಡರ ಒಕ್ಕೊರಲ ಘೋಷಣೆ
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೊಳಿಸಿರುವ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಗಣರಾಜ್ಯೋತ್ಸವದಂದು ಬೆಂಗಳೂರಿನಲ್ಲಿ ಶಾಂತಿಯುತ ಟ್ರ್ಯಾಕ್ಟರ್ ಪರೇಡ್ ನಡೆಸಿಯೇ ತೀರುತ್ತೇವೆ ಎಂದು ಸಂಯುಕ್ತ ಹೋರಾಟ – ಕರ್ನಾಟಕದ ರೈತ ಮುಖಂಡರು ಘೋಷಿಸಿದ್ದಾರೆ. ಇಂದು ನಗರದ ಪ್ರೆಸ್ ಕ್ಲಬ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷರಾದ ಚಾಮರಸ ಮಾಲಿಪಾಟೀಲ್, ದ.ಸ.ಸಂ (ಅಂಬೇಡ್ಕರ್ ವಾದ)ಯ ಮಾವಳ್ಳಿ ಶಂಕರ್, ಕರ್ನಾಟಕ ಜನಶಕ್ತಿಯ ಕುಮಾರ್ ಸಮತಳ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ …
Read More »ಟ್ರಾಕ್ಟರ್ ರ್ಯಾಲಿ: ರೈತರು ತಮಗೆ ತಾವೇ ಅಳವಡಿಸಿಕೊಂಡ ಮಾರ್ಗಸೂಚಿಗಳು ಇಲ್ಲಿವೆ!
ಮೂರು ಕರಾಳ ಕೃಷಿ ಕಾನೂನಿನ ವಿರುದ್ದ ಪ್ರತಿಭಟಿಸುತ್ತಿರುವ ರೈತರು ಜನವರಿ 26 ರ ಗಣರಾಜ್ಯೋತ್ಸವದಂದು ಟ್ರಾಕ್ಟರ್ ರ್ಯಾಲಿ ನಡೆಸಲಿದ್ದಾರೆ. ಈ ಐತಿಹಾಸಿಕ ರೈತರ ಗಣರಾಜ್ಯೋತ್ಸವಕ್ಕೆ ರೈತರು ತಮಗೆ ತಾವೇ ಮಾರ್ಗಸೂಚಿಗಳನ್ನು ಅಳವಡಿಕೊಂಡಿದ್ದಾರೆ. ಅವು ಹೀಗಿದೆ… ಸ್ನೇಹಿತರೇ, ನಾವು ಇತಿಹಾಸವನ್ನು ನಿರ್ಮಿಸಲಿದ್ದೇವೆ. ಇತಿಹಾಸದಲ್ಲಿ ಹಿಂದೆಂದೂ ಈ ಗಣರಾಜ್ಯದ ಜನರು ಗಣರಾಜ್ಯೋತ್ಸವದಂದು ಈ ರೀತಿಯ ಮೆರವಣಿಗೆಯ ಭಾಗವಾಗಿಲ್ಲ. ಈ ಮೆರವಣಿಗೆಯ ಮೂಲಕ ನಾವು ದೇಶ ಮತ್ತು ಜಗತ್ತಿಗೆ ನಮ್ಮ ಬಗ್ಗೆ ಹೇಳಬೇಕಾಗಿದೆ. ನಾವು …
Read More »ಪ್ರಜೆಗಳು ನಮ್ಮನ್ನು ಆಳಬೇಕು,ಹೊರತು ನಾವು ಪ್ರಜೆಗಳನ್ನು ಆಳಬಾರದು ; ಅಬ್ರಹಾಂ ಲಿಂಕನ್
ಪ್ರಜೆಗಳು ನಮ್ಮನ್ನು ಆಳಬೇಕು,ಹೊರತು ನಾವು ಪ್ರಜೆಗಳನ್ನು ಆಳಬಾರದು ಅಮೇರಿಕಾದ ಮಾಜಿ ಅಧ್ಯಕ್ಷ ಅಬ್ರಹಾಂ ಲಿಂಕನ್ ಹೇಳಿದಂತೆ, ಪ್ರಜೆಗಳು ಪ್ರಜೆಗಳನ್ನು ಪ್ರಜೆಗಳಿಗೆ ಪ್ರಜೆಗಳಿಗಾಗಿ ಪ್ರಜೆಗಳೇ ನಡೆಸುವ ಸರ್ಕಾರವೇ ಪ್ರಜಾಪ್ರಭುತ್ವ ಹಾಗಾದರೆ ಪ್ರಜೆಗಳು ಆಡಳಿತ ಮಾಡಬಹುದು ಎಂದ ಮಾತ್ರಕ್ಕೆ ಅವರ ಇಷ್ಟದ ಪ್ರಕಾರ ಆಡಳಿತ ನಡೆಸಬೇಕಾ? ಇಲ್ಲವೇ ಪ್ರಜೆಗಳ ಸರ್ವತೋಮುಖ ಅಭಿವೃದ್ಧಿಗೆ ಪಾತ್ರರಾಗಬೇಕೇ? ಎಂಬುದು ಯಕ್ಷ ಪ್ರಶ್ನೆ.ಇಲ್ಲಿ ಯಾರು ಯಾರನ್ನು ಆಡಳಿತ ಮಾಡಬೇಕು? ಈ ಪ್ರಶ್ನೆಗೆ ಉತ್ತರ ಯಾರು ಚುನಾವಣೆಯಲ್ಲಿ ಆಯ್ಕೆಯಾಗಿ ಬರುತ್ತಾರೋ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News