ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2019 ನೇ ಸಾಲಿನ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಜನವರಿ 24 ರಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಿ ಕರ್ನಾಟಕ ಲೋಕಸೇವಾ ಆಯೋಗ(KPSC)ದ ಕಾರ್ಯದರ್ಶಿ ಜಿ. ಸತ್ಯವತಿ ಆದೇಶ ಹೊರಡಿಸಿದ್ದಾರೆ. “ಜನವರಿ 24 ರಂದು ಎರಡು ಅಧಿವೇಶನಗಳಲ್ಲಿ ನಡೆಯಬೇಕಿದ್ದ 2019 ನೇ ಸಾಲಿನ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳು ಕೆಲವೊ೦ದು ದುಷ್ಕರ್ಮಿಗಳ ಕೈಸೇರಿರುವುದು ತಿಳಿದುಬಂದಿದೆ. ಆದ್ದರಿಂದ ಅನಿವಾರ್ಯ …
Read More »ಭೂಕಂಪ ಅಲ್ಲ, ಡೈನಾಮೈಟ್ ಸ್ಫೋಟ! – ಶಿವಮೊಗ್ಗದಲ್ಲಿ 15 ಕಾರ್ಮಿಕರ ದುರ್ಮರಣ
ಶಿವಮೊಗ್ಗದ ಹುಣಸೋಡಿನ ರೈಲ್ವೆ ಕ್ರಷರ್ ನಲ್ಲಿ ಉಂಟಾದ ಡೈನಾಮೈಟ್ ಸ್ಪೋಟದಿಂದಾಗಿ ಬಿಹಾರ ಮೂಲದ 15 ಕಾರ್ಮಿಕರು ಮೃತಪಟ್ಟಿದ್ದು, ಸ್ಫೋಟದ ಶಬ್ದವನ್ನು ಕೇಳಿದ ಜನರು ಭೂಕಂಪ ಉಂಟಾಗಿದೆ ಎಂದು ಬೆದರಿ ಮನೆಯಿಂದ ಹೊರಬಂದಿರುವ ಘಟನೆ ನಡೆದಿದೆ. ಈ ಮುಂಚೆ ಶಿವಮೊಗ್ಗ ಜಿಲ್ಲೆಯಾದ್ಯಂದ ಭೂಕಂಪದ ಅನುಭವಾಗಿತ್ತು. ಈಗ ಶಿವಮೊಗ್ಗ ತಾಲೂಕಿನ ಅಬ್ಬಲಗೆರೆಯಲ್ಲಿ ರೈಲ್ವೆ ಕ್ವಾರಿಯಲ್ಲಿ ಸಂಭವಿಸಿದ ಭಾರೀ ಸ್ಪೋಟದ ಪರಿಣಾಮ ಕಂಪನ ಸಂಭವಿಸಿದೆ. 50 ಡೈನಾಮೆಟ್ ಏಕಕಾಲದಲ್ಲಿ ಸ್ಫೋಟಗೊಂಡ ಪರಿಣಾಮ ಘಟನೆ ಸಂಭವಿಸಿದೆ. …
Read More »ರಾಜ್ಯದಲ್ಲೂ ಟಿಆರ್ಪಿ ಹಗರಣದ ಜಾಲ ಪತ್ತೆ: ಯಾರಾಗಲಿದ್ದಾರೆ ಕರ್ನಾಟಕದ ಅರ್ನಾಬ್?
“ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಯಜಮಾನ ಚಿತ್ರ ನಿರ್ಮಾಣ ಮಾಡಿದ್ದ ಕಿರುತೆರೆ ನಿರ್ಮಾಪಕಿ ಶೈಲಾಜಾ ನಾಗ್, ಶಿವಕುಮಾರ್ ಹಾಗೂ ಒಗ್ಗರಣೆ ಡಬ್ಬಿ ಮುರುಳಿ ಅವರನ್ನು ಇದೇ ಹಗರಣಕ್ಕೆ ಸಂಬಂಧಿಸಿದಂತೆ ಕಪ್ಪು ಪಟ್ಟಿಗೆ ಸೇರಿಸಲಾಗಿದೆ” ಟಿವಿ ಚಾನೆಲ್ಗಳು ತಮ್ಮ ಟಿಆರ್ಪಿಯನ್ನು ಹೆಚ್ಚಿಸಿಕೊಳ್ಳುವ ಸಲುವಾಗಿ ಅಕ್ರಮ ಎಸಗಿರುವ ಪ್ರಕರಣಗಳು ವರದಿಯಾಗುತ್ತಿದ್ದು, ರಾಜ್ಯದಲ್ಲಿಯೂ ಈ ಜಾಲ ಪತ್ತೆಯಾಗಿದೆ ಎನ್ನಲಾಗುತ್ತಿದೆ. ಕನ್ನಡದ ಮನರಂಜನಾ ವಾಹಿನಿಗಳಲ್ಲಿ ಪ್ರಸಾರವಾಗುತ್ತಿರುವ ಧಾರಾವಾಹಿಗಳು ಟಿಆರ್ಪಿಯನ್ನು ತಿರುಚುತ್ತಿದ್ದ ನಾಲ್ಕು ಜನಾರೋಪಿಗಳನ್ನು ಸಿಸಿಬಿ ಪೊಲೀಸರು …
Read More »’ಅಮಿತ್ ಶಾ ಮನೆ ಮುಂದೆ ಈ ಇಬ್ಬರು ಪ್ರತಿಭಟಿಸುವಂತಿಲ್ಲ’: ದೆಹಲಿ ಪೊಲೀಸರ ’ವಿಚಿತ್ರ’ ನಿರ್ಧಾರ!
ಅನುಮತಿಯಿಲ್ಲದೆ ಪ್ರತಿಭಟಿಸಲು ಯತ್ನಿಸಿದ್ದಾರೆಂದು ಇಬ್ಬರನ್ನು ಡಿಸೆಂಬರ್ 13, 2020 ರಂದು ಪೊಲೀಸರು ವಶಕ್ಕೆ ಪಡೆದಿದ್ದರು. ರಾಜಧಾನಿಯಲ್ಲಿ ಜನವರಿ 31 ರವರೆಗೆ ರಾಜಕೀಯ ಕೂಟಗಳನ್ನು ನಿಷೇಧಿಸಲಾಗಿದೆ ಮತ್ತು ಸೆಕ್ಷನ್ 144 ಅಡಿಯಲ್ಲಿ ನಿಷೇಧಿತ ಆದೇಶಗಳು ಸೆಂಟ್ರಲ್ ದೆಹಲಿಯಲ್ಲಿ ಜಾರಿಯಲ್ಲಿರುವುದರಿಂದ ಪ್ರತಿಭಟನೆಗಳಿಗೆ ಅನುಮತಿ ನಿರಾಕರಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಎಎಪಿ ಶಾಸಕರಾದ ರಾಘವ್ ಛಡ್ಡಾ ಮತ್ತು ಅತೀಶಿ ಮರ್ಲೆನಾ ಅವರಿಗೆ ಗೃಹ ಸಚಿವ ಅಮಿತ್ ಶಾ ಮತ್ತು ಲೆಫ್ಟಿನೆಂಟ್ ಗವರ್ನರ್ ಅನಿಲ್ …
Read More »ಉಜಿರೆಯಲ್ಲಿ ಪಾಕ್ ಪರ ಘೋಷಣೆ: ನೈಜ ಆರೋಪಿ ಬಂಧನಕ್ಕೆ ಒತ್ತಾಯಿಸಿ ಎಸ್ಡಿಪಿಐನಿಂದ ನಾಳೆ ಎಸ್.ಪಿ ಕಛೇರಿ ಚಲೋ
2020ರ ಡಿಸಂಬರ್ 30 ರಂದು ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆಯ ವೇಳೆ ಉಜಿರೆಯ ಮತ ಎಣಿಕಾ ಕೇಂದ್ರದ ಹೊರಗೆ ಎಸ್ಡಿಪಿಐ ಕಾರ್ಯಕರ್ತರು ಜಯಶಾಲಿಯಾದ ತಮ್ಮ ಅಭ್ಯರ್ಥಿಗಳ ಪರ ಸಂಭ್ರಮಾಚರಣೆಯಲ್ಲಿ ತೊಡಗಿರುವಾಗ ಸಂಘಪರಿವಾರದ ಬೆಂಬಲಿಗನೊಬ್ಬ ಪಾಕ್ ಪರ ಘೋಷಣೆ ಕೂಗಿದ್ದು ವರದಿಯಾಗಿತ್ತು. ಆತನ ಬಂಧನಕ್ಕೆ ಒತ್ತಾಯಿಸಿ ಮಂಗಳೂರಿನಲ್ಲಿ ನಾಳೆ ಶುಕ್ರವಾರ ಎಸ್ಡಿಪಿಐ ವತಿಯಿಂದ ಎಸ್.ಪಿ ಕಛೇರಿ ಚಲೋ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಆದರೆ ಆ ಸಂದರ್ಭದಲ್ಲಿ ನಮ್ಮ ಕಾಯಕರ್ತರು ಪಾಕ್ ಪರ …
Read More »ನೀವು ಯಾರ ಪರ?: ಸುಪ್ರೀಂ ಕೋರ್ಟ್ ಮತ್ತು ಕೇಂದ್ರ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ರೈತರು!
ನಿನ್ನೆಯ ಸುಪ್ರೀಂ ಕೋರ್ಟ್ ತೀರ್ಪಿನ ನಂತರ ರೈತರ ಹೋರಾಟ ಹೊಸ ಆಯಾಮ ಪಡೆದುಕೊಳ್ಳುತ್ತಿದೆ. ರೈತ ವಿರೋಧಿಯಾಗಿರುವ ಮೂರು ಕಾಯ್ದೆಗಳನ್ನು ಸರ್ಕಾರ ಹಿಂಪಡೆಯುವುದಕ್ಕೆ ಪಟ್ಟು ಹಿಡಿದಿರುವ ರೈತರು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ಬುಧವಾರ ಬೆಳಗ್ಗೆಯಿಂದಲೇ ರೈತರ ರಕ್ತವನ್ನು ಸಂಗ್ರಹಿಸಿ ಆ ರಕ್ತ ಬಳಸಿ ಸಹಿ ಸಂಗ್ರಹಿಸಲಾಗುತ್ತಿದೆ. ಜೊತೆಗೆ ಕೇಂದ್ರ ಸಚಿವರಿಗೆ ಹಾಗೂ ಸುಪ್ರಿಂ ಕೋರ್ಟ್ ತೀರ್ಪನ್ನು ಪ್ರಶ್ನಿಸಿ 21 ಪ್ರಶ್ನೆಗಳಿರುವ ಪತ್ರಗಳನ್ನು ಬರೆಯುತ್ತಿದ್ದಾರೆ. “ನಿಮ್ಮ ನಿರ್ಧಾರ …
Read More »ರೈತರಿಗೆ ಮಣಿಯುತ್ತಿರುವ ಕೇಂದ್ರ: ಕೃಷಿ ಕಾಯ್ದೆಗಳ ಪರ ಕಾರ್ಯಕ್ರಮ ಮಾಡದಂತೆ ಆದೇಶ ಹೊರಡಿಸಿದ ಅಮಿತ್ ಶಾ!
“ಹರಿಯಾಣ ರಾಜ್ಯದಲ್ಲಿ ಮುಖ್ಯಮಂತ್ರಿ, ಸಚಿವರು ಹೋದಲ್ಲೆಲ್ಲಾ ಪ್ರತಿಭಟನಾ ನಿರತ ರೈತರು ಕಪ್ಪು ಬಾವುಟ ಹಾರಿಸುವುದು ಮತ್ತು ಯಾವುದೇ ಸಚಿವರು ಕಾರ್ಯಕ್ರಮಕ್ಕೆ ಬರದಂತೆ ತಡೆಯಲಾಗುತ್ತಿದೆ” ತೀವ್ರಗೊಳ್ಳುತ್ತಿರುವ ರೈತರ ಪ್ರತಿಭಟನೆಯ ಹಿನ್ನೆಲೆಯಲ್ಲಿ ಹರಿಯಾಣದಲ್ಲಿ ಕೃಷಿ ಕಾಯ್ದೆಗಳ ಪರ ಯಾವುದೇ ಕಾರ್ಯಕ್ರಮಗಳನ್ನು ಮಾಡಬೇಡಿ ಎಂದು ಗೃಹ ಸಚಿವ ಅಮಿತ್ ಶಾ ಆದೇಶ ಹೊರಡಿಸಿದ್ದಾರೆ. ಹರಿಯಾಣದಲ್ಲಿ, ಮುಖ್ಯಮಂತ್ರಿ ಮತ್ತು ಸಚಿವರು ಹೋದಲ್ಲೆಲ್ಲಾ ಪ್ರತಿಭಟನಾ ನಿರತ ರೈತರು ಕಪ್ಪು ಬಾವುಟ ಹಾರಿಸಿ, ಯಾವುದೇ ಸಚಿವರು ಕಾರ್ಯಕ್ರಮಕ್ಕೆ ಬರದಂತೆ …
Read More »ಬೀದಿಬದಿ ವ್ಯಾಪಾರಿಗಳಿಗೆ ಪಟ್ಟಣ ಪಂಚಾಯತಿ ಯಿಂದ ಕಿರುಸಾಲ ಯೋಜನೆ
ಅಮೀನಗಡ: ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ವ್ಯಾಪಾರ ನಡೆಸುವ ಬೀದಿಬದಿ ವ್ಯಾಪಾರಿಗಳಿಗೆ ʻಪ್ರಧಾನಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿʼಯ ವಿಶೇಷ ಕಿರುಸಾಲ ಸೌಲಭ್ಯ ಯೋಜನೆಯ ಬಗ್ಗೆ ಅರಿವು ಮೂಡಿಸಿ ಅರ್ಜಿ ವಿತರಿಸಲಾಯಿತು. ಬೀದಿಬದಿ ವ್ಯಾಪಾರಿಗಳಿಗಾಗಿ ಕೇಂದ್ರ ಸರ್ಕಾರದ ಆತ್ಮನಿರ್ಭರ್ ಯೋಜನೆಯಡಿಯಲ್ಲಿ 10 ಸಾವಿರ ರೂ.ಗಳ ಕಿರುಸಾಲ ಯೋಜನೆಯನ್ನು ಜಾರಿಗೆ ತರಲಾಗಿದೆ. ಈಗಾಗಲೇ ಸಾಕಷ್ಟು ವ್ಯಾಪಾರಿಗಳು ಇದಕ್ಕಾಗಿ ಅರ್ಜಿ ಸಲ್ಲಿಸಿದ್ದು, ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ವ್ಯಾಪಾರಿಗಳು ಕಿರುಸಾಲಕ್ಕೆ ಅರ್ಜಿ ಸಲ್ಲಿಸಿ …
Read More »ರಾತ್ರಿ 12 ಘಂಟೆಗೆ ಸಾಮಾನ್ಯ ಮಹಿಳೆಯಂತೆ ಬಸ್ ಸ್ಟಾಂಡ್ ನಲ್ಲಿ ನಿಂತ DCP.. ಬೈಕ್ ಮೇಲೆ ಬಂದ ಮೂವರು ಯುವಕರು ಏನು ಮಾಡಿದ್ದಾರೆ ಗೊತ್ತಾ?
ನಮಸ್ತೆ ಸ್ನೇಹಿತರೆ, ಮಹಿಳೆಯರಿಗೆ ರಾತ್ರಿ ಸಮಯದಲ್ಲಿ ಅನಾನುಕೂಲ ಆಗುವಂತಹ ಘಟನೆಗಳು ಪ್ರತಿದಿನ ನಡೆಯುತ್ತಲೇ ಇರುತ್ತವೆ.. ಆಗ ಎಲ್ಲರೂ ಕೇಳುವ ಪ್ರಶ್ನೆ ಒಂದೇ ಪೋಲಿಸರು ಏನು ಮಾಡ್ತಾಯಿದ್ದಾರೆ ಎಂದು. ಇನ್ನೂ ಈ ಪ್ರಶ್ನೆಗೆ ಉತ್ತರ ಹುಡುಕಲು ಹೊರಟ ಒಬ್ಬ ಮಹಿಳಾ DCP ರಾತ್ರಿ ವೇಳೆಯಲ್ಲಿ ಸಾಮಾನ್ಯ ಮಹಿಳೆಯಂತೆ ಎಲ್ಲಾ ಸ್ಥಳಗಳಲ್ಲಿ ಸುತ್ತಾಡುತ್ತಾರೆ.. ಹೌದು ಕೇರಳ ರಾಜ್ಯದ ಕ್ಯಾಲಿಕಟ್ ನಗರದ DCP ಯಾಗಿ ಕೆಲಸ ಮಾಡುತ್ತಿರುವ ಮೇರಿ ಜೋಸೆಫ್ ರಾತ್ರಿ ವೇಳೆ ಮಹಿಳೆಯರು …
Read More »ಹೊಸ ವರ್ಷದ ಮೊದಲ ದಿನವೇ LPG ದರ ಏರಿಕೆ ಶಾಕ್
ನವದೆಹಲಿ: ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರವನ್ನು 17 ರೂಪಾಯಿ ಏರಿಕೆ ಮಾಡಲಾಗಿದ್ದು, ಹೊಸ ವರ್ಷದ ಮೊದಲ ದಿನವೇ ಶಾಕ್ ನೀಡಲಾಗಿದೆ. ಸಬ್ಸಿಡಿ ಎಲ್ಪಿಜಿ ಸಿಲಿಂಡರ್ ದರಗಳಲ್ಲಿ ಬದಲಾವಣೆ ಆಗಿಲ್ಲ. ವಾಣಿಜ್ಯ ಉದ್ದೇಶದ 19 ಕೆಜಿ ತೂಕದ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 17 ರೂ. ಏರಿಕೆ ಮಾಡಲಾಗಿದೆ. ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆ ಎಲ್ಪಿಜಿ ಸಿಲಿಂಡರ್ ದರ 1332 ರೂಪಾಯಿಂದ 1349 ರೂಪಾಯಿಗೆ ಹೆಚ್ಚಾಗಿದೆ. ಕಳೆದ ತಿಂಗಳು ತೈಲಕಂಪನಿಗಳು ಎರಡು ಸಲ ತಲಾ 50 …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News