ಅಮೀನಗಡ : ಸಮೀಪದ ಐಹೊಳೆ ಗ್ರಾಮದಲ್ಲಿ ಇಂದು ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಆಚರಿಸಲಾಯಿತು. ಜಿಲ್ಲಾಡಳಿತ ಜಿಲ್ಲಾ ಪಂಚಾಯತ ಹಾಗೂ ಪ್ರವಾಸೋದ್ಯಮ ಇಲಾಖೆ ಬಾಗಲಕೋಟೆ ೨೦೨೫ ಇವರ ಸಹಯೋಗದೊಂದಿಗೆ ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಜಿಲ್ಲಾಧಿಕಾರಿ ಸಂಗಣ್ಣ ಅವರು ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದ ಅವರು ಇಂದು ವಿಶ್ವ ಪ್ರವಾಸೋದ್ಯಮ ದಿನಾಚರಣೆ ಶುಭಾಶಯ ಕೋರುತ್ತಾ ಐಹೊಳೆ ಗ್ರಾಮದಲ್ಲಿ ಇರುವಂತಹ ಈ ಸುಂದರ ವಾಸ್ತುಶಿಲ್ಪದ ಕೆತ್ತನೆಯು ಪ್ರವಾಸಿಗರನ್ನು ದೇಶ ವಿದೇಶದಿಂದ ಬರುವಂತೆ ಮಾಡಿದೆ, ಮುಂದಿನ …
Read More »ಯುವ ಪತ್ರಕರ್ತ & ಸಾಹಿತಿ ಹಸನ್ ಬೇಪಾರಿಯವರ ೩ ನೇ ಕೃತಿ ಬಿಡುಗಡೆ ಮಾಡಿದ ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜ
ರಾಯಚೂರು : ಇಂದು ರಾಯಚೂರು ನಗರದ ಸಚಿವರ ಅಧಿಕೃತ ಕಾರ್ಯಾಲಯದಲ್ಲಿ ಹುನಗುಂದ ತಾಲೂಕಿನ ಅಮೀನಗಡ ನಗರದ ಯುವ ಪತ್ರಕರ್ತರು ಹಾಗೂ ಸಾಹಿತಿ ಹಸನ್ ಬೇಪಾರಿ ಅವರ. ಮೂರನೇ ಕೃತಿ ‘ಅಮ್ಮ ಎಂಬ ಕಡಲು’ ಕಥಾ ಸಂಕಲನವನ್ನು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜ ಅವರು ಬಿಡುಗಡೆ ಮಾಡಿದರು…. ಮುಖಂಡರಾದ ಹಬೀಬ ಹುಸೇನ ಬಡೇಗರ, ರುದ್ರಪ್ಪ ಅಂಗಡಿ, ಮಹಾಲಿಂಗಪ್ಪ, ವಿಶ್ವನಾಥ ಪಟ್ಟಿ, ಯುವ ಮುಖಂಡ ಖಾಜಾ ಪಾಷಾ …
Read More »ಇಂದು ಅಮೀನಗಡ ನಗರದ ಅಮ್ಮ್ ಆದ್ಮಿ ಹೋಟೆಲ್ ನ ಗಣಪತಿ ವಿಸರ್ಜನೆ,
ಅಮೀನಗಡ: ಕಳೆದ ೧೨ ವರ್ಷಗಳಿಂದ ಶ್ರೀ ಶಾಂತಾದೇವಿ ಶಿಕ್ಷಣ ಸಂಸ್ಥೆಯಲ್ಲಿ ಹಾಗೂ ಈ ಹೋಟೆಲ್ ಸೇರಿದಂತೆ ಈ ಸಂಸ್ಥೆಯ ವಿವಿಧ ಶಾಖೆಯಲ್ಲಿ ೧೨ ಕಡೆ ಗಣೇಶನನ್ನು ಕೂಡಿಸಲಾಗುತ್ತದೆ. ಪ್ರತಿ ವರ್ಷವೂ ಕೂಡ ಬಹಳ ವಿಶೇಷವಾಗಿ ದೊಡ್ಡ ಗಣಪತಿಯನ್ನು ಸ್ಥಾಪಿಸಿ ನಿತ್ಯ ಪೂಜೆ ಹಾಗೂ ಈ ಹೋಟೆಲ್ ಗೆ ಬರುವ ಗ್ರಾಹಕರಲ್ಲಿ ಬಹಳ ವಿಶೇಷ ಧಾರ್ಮಿಕ ಶ್ರದ್ದಾ ಭಕ್ತಿ ಮೂಡುವ ಹಾಗೆ ಸದಾ ವಿಜ್ರಂಬಿಸುವ ಈ ಗಣೇಶನನ್ನು ನೋವುದೇ ಒಂದು ವಿಶೇಷ, …
Read More »ಪ್ರೀತಿಸುವ ಹೃದಯಗಳಿಗಾಗಿ… ಸಿಹಿಮಾತು ಶಿಕ್ಷಕ ಮುತ್ತು ವಡ್ಡರ ಇವರಿಂದ ಕಿರು ಸಂದೇಶ
ಪ್ರೀತಿ ಏಕೆ ಭೂಮಿ ಮೇಲಿದೆ? ಎಂಬ ಪ್ರಶ್ನೆಗೆ ಸಾಹಿತಿಗಳು, ನಿರ್ದೇಶಕರು ತಮ್ಮದೇ ಶೈಲಿಯಲ್ಲಿ ಉತ್ತರಿಸಿದ್ದಾರೆ. ಪ್ರೀತಿಸುವ ಹೃದಯಗಳಿಗಾಗಿ ಈ ಪ್ರೀತಿ ಭೂಮಿ ಮೇಲಿದೆ ಒಂದು ವೇಳೆ ಪ್ರೀತಿಯು ಇಲ್ಲದಿದ್ದರೆ ಈ ಬದುಕಿಗೆ ಅರ್ಥವೇ ಇಲ್ಲದಂತಾಗುತ್ತದೆ. ಎರಡು ಹೃದಯಗಳು ಸಂಗಮವಾದಾಗ ಪ್ರೀತಿಯ ಜ್ಯೋತಿ ಹೊತ್ತಿ ಉರಿಯುವುದು ಅದು ಒಮ್ಮೊಮ್ಮೆ ಅರ್ಧದಲ್ಲಿಯೇ ದುಃಖವನ್ನು ನೀಡಿ ನಂದಿ ಹೋಗುವುದು, ಮತ್ತೊಮ್ಮೆ ಮದುವೆಯ ಹಂತಕ್ಕೆ ತಿರುಗಿ ಬದುಕೆ ಆನಂದಮಯವಾಗುವುದು. ಪ್ರೀತಿಗಾಗಿ ಪ್ರಾಣವನ್ನು ಕಳೆದುಕೊಂಡವರನ್ನು ನೋಡಿದ್ದೇವೆ ಅದರ …
Read More »75 ಲಕ್ಷ ಅನುದಾನದಲ್ಲಿ ಒಂದೇ ವರ್ಷದಲ್ಲಿ ಸಮುದಾಯ ಭವಣದ ಉದ್ಘಾಟನೆ ಮಾಡಿಯೇ ತಿರುತ್ತೇನೆ ಶಾಸಕ ಡಾ: ವಿಜಯಾನಂದ ಕಾಶಪ್ಪನವರ ಘೋಷಣೆ
ಜನಪ್ರೀಯ ಶಾಸಕ ಡಾ: ವಿಜಯಾನಂದ ಎಸ್ ಕಾಶಪ್ಪನವರ ಅವರಿಂದ ಕಾರ್ಯಕ್ರಮ ಉದ್ಘಾಟನೆ ನಡೆಯಿತು. ಹುನಗುಂದ : ಇಲಕಲ್ಲ ಹಾಗೂ ಹುನಗುಂದ ನಗರದಲ್ಲಿ ಕೊರಮ ಜನಾಮಗದ ಅಭಿವೃದ್ಧಿಗಾಗಿ ಇಲಕಲ್ಲ ನಗರದ ಕೊರಮ ಜನಾಂಗಗಕ್ಕೆ ಸಮೂದಾಯ ಭವಣದ ನಿರ್ಮಾಣದ ನಿರ್ಮಾಣಕ್ಕ ಪೂಜ್ಯ ಶ್ರೀ ನಾಗಭೂಷಣ ಮಹಾಸ್ವಾಮಿಗಳ ಮನವಿಯಂತೆ 50 ಲಕ್ಷ ರೂಪಾಯಿ ಅನುದಾನವನ್ನು ಈಗಲೇ ಘೋಷಣೆ ಮಾಡುತ್ತಿದ್ದೇನೆ ಮತ್ತು ಹುನಗುಂದ ನಗರದಲ್ಲಿ ಇರುವ ನಿಮಗೂ ಕೂಡ ಈಗಾಗಲೇ 80X100 ಜಾಗವನ್ನು ನೀಡಿದ್ದು …
Read More »ಉತ್ತರ ಕರ್ನಾಟಕದಲ್ಲಿ ಕಿರಣ್ ಬೇಡಿ ಎಂದೇ ಖ್ಯಾತಿ ಪಡೆಯುತ್ತಿರುವ ಇಳಕಲ್ಲ ಪೋಲಿಸ್ ಠಾಣೆಯ ದಕ್ಷ ಅಧಿಕಾರಿ PSI ಶ್ರೀಮತಿ ಎಸ್,ಆರ್ ನಾಯಕ
ಇಳಕಲ್ಲ : ಉತ್ತರ ಕನಾಟಕದಲ್ಲಿ ಕಿರಣ್ ಬೇಡಿ ಎಂದೆ ಖ್ಯಾತಿ ಪಡೆದ ಇಳಕಲ್ಲ ನಗರದ ದಕ್ಷ ಮಹಿಳಾ ಪೋಲಿಸ್ ಅಧಿಕಾರಿ ಪಿ,ಎಸ್,ಐ. ಶ್ರೀಮತಿ ಎಸ್ ಆರ್, ನಾಯಕ ಅವರು ಉತ್ತರ ಕರ್ನಾಟಕವೆಂದರೆ ಗಂಡು ಮೆಟ್ಟಿದ ನಾಡು ಶರಣರು ಸಂತರು ರಾಜ ಮಹಾರಾಜರು ಆಳ್ವಿಕೆ ಮಾಡಿದ ಸುಂದರ ನಾಡಾಗಿದೆ ೧೨ ನೇ ಶತಮಾನದಲ್ಲಿ ಶ್ರೀ ವಿಶ್ವಗುರು ಬಸವಣ್ಣನವರು ಬೆಳೆದ ನಾಡಾಗಿದೆ ಇಂತಹ ಪವಿತ್ರ ಮಣ್ಣಿನಲ್ಲಿ ಸಾಕಷ್ಟು ವೀರರು ಶೂರರು, ವಿದ್ವಾಂಸರು ಬೆಳೆದ …
Read More »ಅಮೀನಗಡ ನಗರದಲ್ಲಿ ಸುಫರ್ ಕಾಫ್ ಪೋಲಿಸ್ ಅಧಿಕಾರಿ ASI ಯಂಕಣಗೌಡ ಪಾಟೀಲ್ !ಅವರ ಕರ್ತವ್ಯ ನಿಷ್ಠೆಗೆ ಒಂದು ಸಲಾಂ!!
ಅಮೀನಗಡ : ಸಾಮಾಜಿಕ ರಂಗದಲ್ಲಿ ಒಂದು ಸಮಾಜ ಸುಭದ್ರವಾಗಿ ಶಾಂತಿಯುತವಾಗಿ ಮುನ್ನಡೆಯಲು ಒಬ್ಬ ಶ್ರೇಷ್ಠ ಯೋಧ ನಂತಹ ಖಡಕ್ ಪೋಲಿಸ್ ಅಧಿಕಾರಿ ಇರಬೇಕು. ಆತ ಅಷ್ಟೇ ಸಮಾಜದ ಎಲ್ಲಾ ಜನರೊಂದಿಗೆ ಬೆರೆತು ಭಾವೈಕ್ಯತೆಯಿಂದ ಸಮಾನವಾಗಿ ಸಾಮಾನ್ಯ ಜನರೊಡನೆ ಬೆರೆಯುವ ಮನಸ್ಥಿತಿ ಕೂಡ ಅಷ್ಟೇ ಮುಖ್ಯವಾಗಿರುತ್ತದೆ. ಇಂತಹ ಅಧಿಕಾರಿಗಳು ಇಂದು ಬಹಳ ವಿರಳವಾಗಿದೆ. ಯಾಕೆಂದರೆ ಪೋಲಿಸ್ ಇಲಾಖೆ ಬಗ್ಗೆ ಇಂದಿನ ಜನರ ಮನಸ್ಥಿತಿ ಅಷ್ಟೊಂದು ಚನ್ನಾಗಿ ಇಲ್ಲ. ಠಾಣೆಗೆ ಹೋದ್ರೆ ಬರಿ …
Read More »ಎಮ್,ಎಸ್ ಡೌಲಪರ್ಸ್ ಕಂಪನಿ ಎಮ್,ಡಿ ಮಹಾಲಿಂಗರಾಯನ ಮತ್ತೊಂದು ದಶವತಾರವೇ ಎಮ್,ಎಸ್ ಸ್ಮಾರ್ಟ್ ಏನಿದು? 600 ರೂಪಾಯಿ ಹೊಸ ಪ್ಲಾನ್ ?
ಬಾಗಲಕೋಟೆ: ಜಿಲೆಯಲ್ಲಿ ಮಹಾಲಿಂಗಯಾಯ ನಿಧಿ ಲಿಮಿಟೆಡ್ ಪೈನಾನ್ಸ್ ಹಾಗೂ ಎಮ್,ಎಸ್ ಡೌಲಪರ್ಸ್, ಹಾಗೂ ಮಾಲಿಂಗರಾಯ ಪೈನಾನ್ಸ್, ಹೀಗೆ ವಿವಿಧ ಹೆಸರುಗಳಿಂದ ರಾಜ್ಯದಲ್ಲಿ ಚೈನ್ ಸಿಸ್ಟಮ್ ರೀತಿಯಲ್ಲಿ ಸಾರ್ವಜನಿಕರಿಂದ ಹೆಚ್ಚಿನ ಬಡ್ಡಿ ರೂಪದಲ್ಲಿ ತಮಗೆ ಲಾಭ ನೀಡುವುದಾಗಿ ಈ ಕಂಪನಿಯ ಸಂಸ್ಥಾಪಕ ಹಾಗೂ ಎಮ್,ಡಿ, ಮಹಾಳಿಂಗರಾಯ ಇವರು ಜನರಿಂದ ಹಗಲು ದರೋಡೆ ಮಾಡುತ್ತಿದ್ದಾರೆ. ಇನ್ನೊಂದು ವಿಚಿತ್ರ ಎಂದರೆ ಈ ಮಹಾಲಿಂಗರಾಯ ನಿಧಿ ಲಿಮಿಟೆಡ್ ಪೈನಾನ್ಸ್ 19/02/2024 ರಲ್ಲಿ ಪ್ರಾರಂಭವಾಗಿ ಕೇವಲ 3 …
Read More »MS ಡೌಲಪರ್ಸ್ ಕಂಪನಿ MD ಮಾಳಪ್ಪ ಹೇಳಿದ್ದೆಲ್ಲ ಬುರುಡೆ ಹಣ ಹೂಡಿಕೆ ಮಾಡಿದ ಜನರಿಗೆ ಬಿಗ್ಗ್ ಶಾಕ್ ! ಕಾದಿದೆ ವೇಟ್ & ಸಿ
ಸುರಪುರ : ತಾಲೂಕಿನಲ್ಲಿ ಎಮ್ ಎಸ್ ಡೌಲಪರ್ಸ್ ಕಂಪನಿ MD ಮಹಾಲಿಂಗರಾಯ ಅವರು ರಾಜ್ಯದಲ್ಲಿ ತಾಂಡವ ಆಡುತ್ತಿರುವ ನಿರುದ್ಯೋಗ ಯುವಕರಿಗೆ, ಆಸಕ್ತಿ ಉಳ್ಳ ಮಹಿಳೆ ಸೇರಿದಂತೆ ಸುಮಾರು 15,000 ಸಾವಿರ ಜನರಿಗೆ ಕೆಲಸ ಕೊಟ್ಟ ಭೂಪ ಮಹಾಲಿಂಗರಾಯ, ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕಕ್ಕೇರಾ ಗ್ರಾಮದವರಾದ ಮಾಳಪ್ಪ ತಂದೆ/ ಭೀಮಣ್ಣ ಉರ್ಫ್ ಮಹಾಲಿಂಗರಾಯ ಎಂದು ಹೇಳಿಕೊಂಡಿರುವ ಈ ಮಹಾಶಯ ಕಳೆದ ಸಂಚಿಕೆಯಲ್ಲಿ ಈ ಕಂಪನಿಯ ಬಗ್ಗೆ ವರದಿ ಪ್ರಕಟಿಸಿದಾಗ ಸುಮಾರು …
Read More »MS ಡೌಲಪರ್ಸ್ ಕಂಪನಿ ಹೆಸರಲ್ಲಿ ಸಾರ್ವಜನಿಕರಿಂದ ಲಕ್ಷ ಲಕ್ಷ ಹಣ FD ಡಿಪಾಜಿಟ್ ರೂಪದಲ್ಲಿ ಕಮತಗಿಯ ಕಾಸಗಿ ಶಿಕ್ಷಕ ಹುಚ್ಚಪ್ಪ ವಡವಡೊಗಿ ಇವರಿಂದ ಹಗಲು ದರೋಡೆ
ಕಮತಗಿ: ರಾಜ್ಯದಲ್ಲಿ ಹಣ ಡಬ್ಲಿಂಗ್ ಹಾಗೂ ಶೇರು ಮಾರುಕಟ್ಟೆ ,ಅತೀ ಕಡಿಮೆ ಸಮಯದಲ್ಲಿ ಹಣ ಡಬ್ಲಿಂಗ್ ಜನರ ಆಕರ್ಷಿಸಲು ವಿವಿಧ ಆಸೆ ಆಮಿಷಗಳನ್ನು ಒಡ್ಡಿ ಕೋಟಿ ಕೋಟಿ ಹಣ ಲಪಟಾಯಿಸಿದ ಹರಾಮಿ ಕಂಪನಿಗಳು ರಾಜ್ಯದಲ್ಲಿ ಸದ್ದಿಲ್ಲದೆ ತಲೆ ಎತ್ತುತಿವೆ. ಈಗಾಗಲೇ ಪ್ರತಿಷ್ಠಿತ ಎಷ್ಟೊ ಬ್ಯಾಂಕುಗಳು, ಕೋ,- ಆಫ್ ಸೊಸೈಟಿಗಳು, DCC ಬ್ಯಾಂಕ್, ರಾಣಿ ಚನ್ನಮ್ಮ ಬ್ಯಾಂಕ್, ಸೂರ್ವೆ ಬ್ಯಾಂಕ್,ಸಮೃದ್ದಿ ಜೀವನ ಹೀಗೆ ಅನೇಕ ಬ್ಯಾಂಕ್ ಕಂಪನಿಗಳು ಸಾರ್ವಜನಿಕರ ರಕ್ತ ಹೀರುವ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News