ಅಮೀನಗಡ : ಇತ್ತಿಚ್ಚಿಗೆ ಹುನಗುಂದ ನಗರಕ್ಕೆ ಸರ್ಕಲ್ ಇನ್ಸ್ ಪೇಕ್ಟರ್ ಆಗಿ (CPI) ಆಗಮಿಸಿದ ಹೊಸಕೇರಪ್ಪ ಕೆ ,ಅವರನ್ನು ಇಲಕಲ್ಲ ತಾಲ್ಲೂಕಿನ ಚಿಕನಾಳ ಗ್ರಾಮದ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಶ್ರೀ ಸಂಗಪ್ಪ ಭಜಂತ್ತಿ, ಹಾಗೂ ಭಗೀರತ ಉಪ್ಪಾರ ಸಮಾಜದ ಜಿಲ್ಲಾ ಅಧ್ಯಕ್ಷ ತಿಪ್ಪಣ್ಣ ತಿಪ್ಪಣ್ಣನವರ ಹಾಗೂ ಶ್ರೀ ದಶರಥ ಈರಪ್ಪ ನಾಗರಾಳ ಗ್ರಾಮ ಪಂಚಾಯತಿ ಸದಸ್ಯರು,ಶ್ರೀ ಷಣ್ಮುಖಪ್ಪ ಹನಮಪ್ಪ ಮೊಕಾಶಿ ಗ್ರಾಮ,ಪಂ,ಸದಸ್ಯರು ಚಿಕನಾಳಶ್ರೀ ಕಾಶಣ್ಣ ಭೀಮಪ್ಪ ಜಡಿಕಾಂಗ್ರೆಸ್ ಮುಖಂಡರು ಚಿಕನಾಳ …
Read More »ರೈತನ ಪಾಲಿನ ಪ್ರತ್ಯೇಕ ದೇವರಾದ ಯೋಗೀಶ್ ಶಟ್ಟಿ ಜಪ್ಪು ತುಳುವ ರಕ್ಷಣ ವೇದಿಕೆ ಸಂಸ್ಥಾಪಕ ಅಧ್ಯಕ್ಷರು/
ಶ್ರೀ ಯೋಗೀಶ್ ಶಟ್ಟಿ ಜಿಪ್ಪು ಅಧ್ಯಕ್ಷರು ತುರವೆ, ಮಂಗಳೂರು; ದೇವರು ಈ ಭೂಮಿಯ ಮೇಲೆ ಯಾವತ್ತು ಈ ಕಲಿಯುಗದಲ್ಲಿ ಕಣ್ಣಿಗೆ ಪ್ರತ್ಯಕ್ಷವಾಗಿ ಕಾನುವುದಿಲ್ಲ ಆದರೆ ಭಗವಂತನು ಮನುಷ್ಯ ರೂಪದಲ್ಲಿ ಆಗಾಗ ಬಂದು ಸಹಾಯ ಮಾಡುತ್ತಾನೆ.ನೊಂದು ಬೆಂದು ಅಸಾಯಕನಾದ ಆ ಬಡಪಾಯಿಗೆ ಆ ಕ್ಷಣದಲ್ಲಿ ದೇವರು ಅವನ ರೂಪದಲ್ಲಿ ಆದರೂ ಬಂದು ಸಹಾಯ ಮಾಡಿದ ಎಂದರೆ ಆತನ ಸಮಾಜ ಸೇವೆ,ನಿಸ್ವಾರ್ಥ ಸೇವೆಗೆ ಈ ಘಟನೆಯೇ ಸಾಕ್ಷಿಯಾಗಿದೆ. ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ …
Read More »ಹಾವರಗಿ ಗ್ರಾಮದಲ್ಲಿ ಮಾಜಿ ಶಾಸಕ ಡಾ: ವಿಜಯಾನಂದ ಕಾಶಪ್ಪನವರ ಕುಟುಂಬದಿಂದ ದಬ್ಬಾಳಿಕೆ ! ಆಹಾರ ಕಿಟ್ ಪಡೆಯಲು ಯಾರೂ ಬರಲಿಲ್ಲ,
ಧನ್ನೂರು ಗ್ರಾಮದಲ್ಲಿ ಕರೋನಾ ಸೇನಾನಿಗಳಗೆ & ಆಸ್ಪತ್ರೆ ಸಿಬ್ಬಂದಿಗಳಿಗೆ ಸನ್ಮಾನ ಮಾಡಿ ಆಹಾರ ಕಿಟ್ ನೀಡಿದ ಕ್ಷಣ ಧನ್ನೂರ:ಹುನಗುಂದ ಹಾಗೂ ಇಲಕಲ್ಲ ತಾಲ್ಲೂಕಿನಾಧ್ಯಾಂತ ಕರೋನಾ ಸೇನಾನಿಗಳಾದ ಆರೋಗ್ಯ ಇಲಾಖೆ ಹಾಗೂ ಅಂಗನವಾಡಿ, ಪಂಚಾಯತ್ ಪೌರ ಕಾರ್ಮಿಕರು ಹಾಗೂ ಪತ್ರಕರ್ತರು ಹೀಗೆ ಕಳೆದ ೦೩ ತಿಂಗಳಲ್ಲಿ ಸಾವಿರಾರು ಕರೋನಾ ವಾರಿಯರ್ ಗಳನ್ನು ಗುರುತಿಸಿ ಅವರ ಕರ್ತವ್ಯ ಪ್ರಜ್ಞೆಯನ್ನು ಗುರುತಿಸಿ ಸನ್ಮಾನಿಸಿ ಅವರ ಕುಟುಂಬಕ್ಕೆ ಕಿರಾಣಿ ಆಹಾರ ಕಿಟ್ ನೀಡುವ ಮೂಲಕ ಜಿಲ್ಲೆಯಲ್ಲಿ …
Read More »ಕೇಂದ್ರ ಸರಕಾರದ ನಡೆಗೆ ಜನ ಹೈರಾನ್ ! ಎಲ್ಪಿಜಿ ಸಿಲಿಂಡರ್ ಬೆಲೆ 25.50 ಮತ್ತೆ ಏರಿಕೆ
ನವದೆಹಲಿ: ಕೊರೋನಾದಿಂದ ಸಂಕಷ್ಟದಲ್ಲಿರುವ ಸಾರ್ವಜನಿಕರಿಗೆ ಆಡಳಿತಾರೂಢ ಕೇಂದ್ರ ಸರ್ಕಾರ ಮತ್ತೆ ಗಾಯದ ಮೇಲೆ ಬರೆ ಎಳೆದಿದ್ದು, ಇಂದಿನಿಂದ ಜಾರಿಗೆ ಬರುವಂತೆ ಸಬ್ಸಿಡಿ ಸಹಿತ ಎಲ್ಪಿಜಿಯ ಬೆಲೆ ಒಂದು ಸಿಲಿಂಡರ್ಗೆ ೨೫.೫೦ ರೂ. ಹೆಚ್ಚಳ ಮಾಡಲಾಗಿದೆ. ಪ್ರಸ್ತುತ ೧೪.೨ ಕೆಜಿ ತೂಕದ ಗೃಹಬಳಕೆ ಸಿಲಿಂಡರ್ಗಳಿಗೆ ದೆಹಲಿಯಲ್ಲಿ ೮೩೪.೫೦ ರೂ. ಇದೆ.ಇನ್ನು ೧೯ ಕೆಜಿ ಸಿಲಿಂಡರ್ನ ಬೆಲೆಯನ್ನು ಸಹ ೭೬ ರೂ. ಹೆಚ್ಚಿಸಲಾಗಿದ್ದು, ದೆಹಲಿಯಲ್ಲಿ ೧,೫೫೦ ರೂ. ನಿಗದಿಯಾಗಿದೆ ಎಂದು ವರದಿಯಾಗಿದೆ.ಈಗಾಗಲೇ ದಿನದಿಂದ …
Read More »65 ಇನ್ಸ್ ಪೆಕ್ಟರ್ ಗಳನ್ನು ಎತ್ತಂಗಡಿ ಮಾಡಿದ ರಾಜ್ಯ ಪೊಲೀಸ್ ಇಲಾಖೆ ಬೆಂಗಳೂರು
BB News Kannada ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಇನ್ಸ್ಪೆಕ್ಟರ್ ಎಲ್.ದೀಪಕ್ ಸೇರಿ 65 ಇನ್ಸ್ಪೆಕ್ಟರ್ಗಳನ್ನು ಎತ್ತಂಗಡಿ ಮಾಡಿ ತಕ್ಷಣಕ್ಕೆ ಜಾರಿಗೆ ಬರುವಂತೆ ರಾಜ್ಯದ ವಿವಿಧೆಡೆ ವರ್ಗಾವಣೆ ಮಾಡಿ ಪೊಲೀಸ್ ಇಲಾಖೆ ಆದೇಶಿಸಿದೆ. ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 65 ಇನ್ಸ್ಪೆಕ್ಟರ್ಗಳನ್ನು ತಕ್ಷಣ ಜಾರಿಗೆ ಬರುವಂತೆ ವಿವಿಧ ಭಾಗಗಳಿಗೆ ವರ್ಗಾವಣೆ ಮಾಡಲಾಗಿದ್ದು, ಸಂಬಂಧಿಸಿದ ಘಟಕಾಧಿಕಾಧಿಕಾರಿಗಳು ಕರ್ತವ್ಯದಿಂದ ಬಿಡುಗಡೆಗೊಳಿಸಿ, ಯಾವುದೇ ಸೇರುವಿಕೆ ಕಾಲವನ್ನು ಉಪಯೋಗಿಸಿಕೊಳ್ಳದೆ ವರ್ಗಾಯಿಸಲಾದ ಸ್ಥಳದ ಕರ್ತವ್ಯಕ್ಕೆ …
Read More »ಶಿಕ್ಷಣ ಇಲಾಖೆಯಿಂದ ‘SSLC ಪರೀಕ್ಷೆಗೆ ‘ಮಾರ್ಗಸೂಚಿ ಬಿಡುಗಡೆ : ಇಲ್ಲಿದೆ ಮಾಹಿತಿ
ಬೆಂಗಳೂರು : ಕೋವಿಡ್-19 ಇಳಿಮುಖ ಕಾಣುತ್ತಿರುವ ಹಿನ್ನೆಲೆಯಲ್ಲಿ ಜುಲೈನಲ್ಲಿ ನಡೆಯಲಿರುವ 2022-21ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಪ್ರಾಮಾಣಿತ ಕಾರ್ಯಾಚರಣೆ ವಿಧಾನ- ಎಸ್ ಒಪಿ ಬಿಡುಗಡೆ ಮಾಡಲಾಗಿದ್ದು, ಇದರ ಆಧಾರದ ಮೇಲೆ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಪರೀಕ್ಷೆಗೆ ಎಲ್ಲ ಸಿದ್ಧತೆ ಮಾಡಿಕೊಳ್ಳಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್ . ಸುರೇಶ್ ಕುಮಾರ್ ತಿಳಿಸಿದ್ದಾರೆ. ಜುಲೈ 3ನೇ ವಾರದಲ್ಲಿ ನಡೆಸಲುದ್ದೇಶಿಸಿರುವ ಎಸ್ಎಸ್ಎಲ್ಸಿ ಪರೀಕ್ಷೆ(SSLC Exam 2021) ಸಂಬಂಧದಲ್ಲಿ ರಾಜ್ಯ ಕೋವಿಡ್ ತಾಂತ್ರಿಕ …
Read More »ಸ್ವ – ಗ್ರಾಮದಲ್ಲಿ ಎಳ್ಳಷ್ಟು ಗೌರವ ಇಲ್ಲ ನಮಗೂ ಸಂಸಾರ ಇದೆ ಭಯದಿಂದಲೇ ಪ್ರತಿ ದಿನ ಕರೋನ ವಿರುದ್ಧ ಹೋರಾಟ ಮಾಡುತ್ತೇವೆ ,ಆಶಾ ಕಾರ್ಯಕರ್ತರ ಅಳಲು
’ವಾರಕ್ಕೆ 3 ರಿಂದ 4 ದಿನ ಕೆಲಸ ಮಾಡುತ್ತಿದ್ದ ನಾವು, ಕೊರೊನಾ ಸಂಕಷ್ಟದಲ್ಲಿ ದಿನದ 24 ಗಂಟೆಗಳು ಕಾರ್ಯನಿರ್ವಹಿಸುತ್ತಿದ್ದೇವೆ. ಕೆಲಸ ಮುಗಿಸಿ ನಮಗೆಲ್ಲಿ ಸೋಂಕು ಹರಡಿದೆಯೋ, ಮನೆಯಲ್ಲಿ ಯಾರಿಗಾದರೂ ಹಬ್ಬುತ್ತದೆಯೋ ಎಂಬ ಭಯದಲ್ಲೇ ಮನೆಗೆ ಕಾಲಿಡುತ್ತೇವೆ. ಇದು ನಮ್ಮ ಕರ್ತವ್ಯ ಎಂದು ನಮ್ಮ ಪ್ರಾಣವನ್ನು ಒತ್ತೆ ಇಟ್ಟು ಕೆಲಸ ಮಾಡುತ್ತಿದ್ದೇವೆ ಆದರೆ, ನಾವಿರುವ ಹಳ್ಳಿಗಳಲ್ಲೇ ನಮಗೆ ಗೌರವ ದೊರೆಯುವುದಿಲ್ಲ. ಈ ಸಮಯದಲ್ಲಿ ಜಾಗೃತಿ ಮೂಡಿಸಲು ಸಹಾಯ ಮಾಡಬೇಕಾದ ಯುವ ಜನತೆಯೇ …
Read More »ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆ ; ವಾಹನ ಸವಾರರಿಗೆ ಮತ್ತೆ ದರ ಹೆಚ್ಚಳದ ಬರೆ!
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ ದರ 23 ಪೈಸೆ ಮತ್ತು ಡೀಸೆಲ್ ದರ 25 ಪೈಸೆ ಏರಿಕೆಯಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಸಂಸ್ಕರಣಾ ಕಂಪನಿಗಳು (ಒಎಂಸಿ) ಮಂಗಳವಾರ ದೇಶಾದ್ಯಂತ ಇಂಧನ ದರವನ್ನು ಮತ್ತೊಮ್ಮೆ ಹೆಚ್ಚಿಸಿದ್ದು, ಈ ಮೂಲಕ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೊಸ ದಾಖಲೆಯ ಗರಿಷ್ಠ ಮಟ್ಟಕ್ಕೆ ತಲುಪಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ ಮೂಲಗಳ ಪ್ರಕಾರ ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 23 ಪೈಸೆ …
Read More »ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪ; ಪಿಎಸ್ಐ ಅರ್ಜುನ್ ಅಮಾನತು
ಮೂತ್ರ ಕುಡಿಸಲಾಗಿದೆ ಎಂದು ಆರೋಪ ಮಾಡಿದ್ದ ಯುವಕನ ಬಳಿ ಅಧಿಕಾರಿಗಳು ಮಾಹಿತಿ ಪಡೆದಿದ್ದರು. ಆ ಬಳಿಕ ಗೋಣಿಬೀಡು ಠಾಣೆಯ ಸಿಬ್ಬಂದಿಯ ವಿಚಾರಣೆಯನ್ನು ಕೂಡ ನಡೆಸಲಾಗಿತ್ತು. ಚಿಕ್ಕಮಗಳೂರು: ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಗೋಣಿಬೀಡು ಠಾಣೆಯ ಪಿಎಸ್ಐ ಅರ್ಜುನ್ರನ್ನು ಅಮಾನತು ಮಾಡಲಾಗಿದೆ. ಪಿಎಸ್ಐ ಅರ್ಜುನ್ ಸಸ್ಪೆಂಡ್ ಮಾಡಿ ಐಜಿಪಿ ಆದೇಶ ಹೊರಡಿಸಿದ್ದಾರೆ. ಪಶ್ಚಿಮ ವಲಯ ಐಜಿಪಿ ದೇವ್ ಜ್ಯೋತಿ ರೇ ಆದೇಶ ನೀಡಿದ್ದಾರೆ. ಅಮಾನತು ಆದ ಪೊಲೀಸ್ …
Read More »೨೮೦ಕ್ಕೂ ಹೆಚ್ಚು ಕರೋನ ವಾರಿಯರ್ ಗಳಿಗೆ ಊಟದ ವ್ಯವಸ್ಥೆ ಮಾಡಿದ ಬಿಜೆಪಿ ಯುವ ನಾಯಕ ರಾಜು ದಾನಿ
ಬಾಗಲಕೋಟೆ : ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅದಕ್ಕೆ ತಕ್ಕಂತೆಯೇ ವೈದ್ಯರು, ನರ್ಸ್ಗಳು ಮತ್ತು ಆಸ್ಪತ್ರೆಯ ಸಿಬ್ಬಂದಿಗಳು, ಗ್ರಾಮ ಪಂಚಾಯತಿ ಪೌರ ಕಾರ್ಮಿಕರು, ಆಶಾ ಕಾರ್ಯಕರ್ತೆಯರು ಹಗಲಿರುಳು ಶ್ರಮಿಸುತ್ತಿದ್ದಾರೆ. ಅಂಥ ಕೊರೊನಾ ವಾರಿಯರ್ಗಳ ಕಾಳಜಿ ವಹಿಸಬೇಕಾಗಿರುವುದು ಕೂಡ ಈ ಹೊತ್ತಿನ ಅಗತ್ಯತೆ. ಅವರು ಚೆನ್ನಾಗಿದ್ದರೆ ಮಾತ್ರ ಈ ಭೀಕರ ಪರಿಸ್ಥಿತಿಯನ್ನು ಎದುರಿಸಬಹುದು. ಆ ಕಾರಣಕ್ಕಾಗಿ ಸ್ಟೀಲ್ ಉದ್ಯಮಿ, ಹಾಗೂ ಬಿಜೆಪಿ ಪಕ್ಷದ ಯುವ ನಾಯಕ ರಾಜು …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News