ಶ್ರೀ ಮಹಾಂತೇಶ ವಸ್ತ್ರದ ಸಮಾಜ ಸೇವಕರು ಮತ್ತು ಜಂಗಮ ಸಮಾಜದ ಯುವ ಮುಖಂಡರು.ಸಾ: ತಳ್ಳಿಕೇರಿ.
Read More »ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು ,
ಸನ್ಮಾನ್ಯ ಶ್ರೀ ಸಂಗಣ್ಣ ಎಚ್ ಹಂಡಿ ಮಾಜಿ ಅಧ್ಯಕ್ಷರು ಹಾಲಿ ನಿರ್ದೇಶಕರು ಬಾಗಲಕೋಟೆ ಹಾಗೂ ವಿಜಯಪುರ ಅವಳಿ ಜಿಲ್ಲಾ KMF ಹಾಲು ಉತ್ಪಾದಕ ಸಹಕಾರಿ ಸಂಘ ,ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರು,ಸಾ: ಮುಳ್ಳೂರು,
Read More »ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು
ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು ಹಾಗೂ ನೂತನ ಡಿಸಿಸಿ ಬ್ಯಾಂಕ್ ನಿರ್ದೇಶಕ ರಾಗಿ ಆಯ್ಕೆಯಾದ ಮಾಜಿ ಶಾಸಕರಾದ ಸನ್ಮಾನ್ಯ ಶ್ರೀ ವಿಜಯಾನಂದ ಎಸ್,ಕಾಶಪ್ಪನವರ ಅವರಿಗೆ ಸೊಳೇಭಾವಿ ಕಾಂಗ್ರೆಸ್ ಪಕ್ಷದ ವತಿಯಿಂದ ಹಾಲು ಮತ ಸಮಾಜದ ಪರವಾಗಿ ಹಾರ್ದಿಕ ಅಭಿನಂದನೆಗಳುಶ್ರೀ ದೇವರಾಜ್ ಆರ್,ಕಮತಗಿಕಾಂಗ್ರೆಸ್ ಪಕ್ಷದ ಯುವ ಮುಂಡರು ಹಾಗೂ ನಾಯಕರು ಸೊಳೇಭಾವಿ ,ತಾ: ಹುನಗುಂದ, ಜಿಲ್ಲಾ ಬಾಗಲಕೋಟೆ.
Read More »ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು
ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು ಹಾಗೂ ನೂತನ ಡಿಸಿಸಿ ಬ್ಯಾಂಕ್ ನಿರ್ದೇಶಕ ರಾಗಿ ಆಯ್ಕೆಯಾದ ಮಾಜಿ ಶಾಸಕರಾದ ಸನ್ಮಾನ್ಯ ಶ್ರೀ ವಿಜಯಾನಂದ ಎಸ್,ಕಾಶಪ್ಪನವರ ಅವರಿಗೆ ಸೊಳೇಭಾವಿ ಕಾಂಗ್ರೆಸ್ ಪಕ್ಷದ ವತಿಯಿಂದ ಹಾಲು ಮತ ಸಮಾಜದ ಪರವಾಗಿ ಹಾರ್ದಿಕ ಅಭಿನಂದನೆಗಳು ಶುಭಾಶಯ ಕೋರುವವರು:ಶ್ರೀ ಅಮರೇಶ ಭೀಮಪ್ಪ ಘಂಟಿ,ಕಾಂಗ್ರೆಸ್ ಪಕ್ಷದ ಯುವ ಮುಂಡರು ಹಾಗೂ ಹಾಲು ಮತ ಸಮಾಜದ ನಾಯಕರು ಸೊಳೇಭಾವಿ ,ತಾ: ಹುನಗುಂದ, ಜಿಲ್ಲಾ ಬಾಗಲಕೋಟೆ.
Read More »12 ಸಾವಿರ ರೂ. ಗೌರವ ಧನ’ : ಆಶಾ ಕಾರ್ಯಕರ್ತೆಯರಿಗೆ ಭರ್ಜರಿ ಸಿಹಿಸುದ್ದಿ
ಬೆಂಗಳೂರು : ಆಶಾ ಕಾರ್ಯಕರ್ತೆಯರಿಗೆ ಆರೋಗ್ಯ ಸಚಿವ ಸುಧಾಕರ್ ಅವರು ಸಿಹಿಸುದ್ದಿಯೊಂದನ್ನು ನೀಡಿದ್ದು, ಆಶಾ ಕಾರ್ಯಕರ್ತೆಯರಿಗೆ ಮಾಸಿಕ 12 ಸಾವಿರ ರೂ. ಗೌರವಧನ ನೀಡುವ ಸಂಬಂಧ ಶೀಘ್ರವೇ ಸಭೆ ಕರೆಯುವುದಾಗಿ ಭರವಸೆ ನೀಡಿದ್ದಾರೆ. ಆಶಾ ಕಾರ್ಯಕರ್ತೆಯರಿಗೆ ಮಾಸಿಕ 12 ಸಾವಿರ ರೂ. ಗೌರವ ಧನ ನೀಡಬೇಕೆಂಬ ಬಹುದಿನಗಳ ಬೇಡಿಕೆ ಈಡೇರಿಲ್ಲ. ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆರೋಗ್ಯ ಸಚಿವ ಸುಧಾಕರ್ ಅವರನ್ನು ರಾಜ್ಯ ಸಂಯುಕ್ತ ಕಾರ್ಯಕರ್ತೆಯರ ಸಂಘ ಒತ್ತಾಯಿಸಿದೆ. ಇದಕ್ಕೆ ಸ್ಪಂದಿಸಿರುವ …
Read More »ಕಾಲೇಜು ಆರಂಭ ಸಿದ್ಧತೆಗೆ `ಉನ್ನತ ಶಿಕ್ಷಣ ಇಲಾಖೆ’ಯಿಂದ ಮಹತ್ವದ ಸೂಚನೆ
ಬೆಂಗಳೂರು : ಉನ್ನತ ಶಿಕ್ಷಣ ಇಲಾಖೆಯು 2020-21 ನೇ ಸಾಳಿನ ಶೈಕ್ಷಣಿಕ ವರ್ಷ ಆರಂಭಕ್ಕೆ ಸಿದ್ಧತೆ ಮಾಡಿಕೊಳ್ಳುವಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಮಹತ್ವದ ಸೂಚನೆ ನೀಡಿದೆ. ನವೆಂಬರ್ 17 ರಿಂದ ರಾಜ್ಯದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ತರಗತಿ ಆರಂಭಿಸುವುದಾಗಿ ಈಗಾಗಲೇ ಉನ್ನತ ಶಿಕ್ಷಣ ಇಲಾಖೆ ತಿಳಿಸಿದ್ದು, ಕಾಲೇಜು ಆರಂಭಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸರ್ಕಾರಿ ಮತ್ತು ಖಾಸಗಿ ಅನುದಾನಿತ ಕಾಲೇಜುಗಳ ಹಾಗೂ ಎಲ್ಲ ವಿವಿಗಳ ಬೋಧಕರಿಗೆ ಸೂಚನೆ ನೀಡಿದೆ. …
Read More »ಸೊಳೇಭಾವಿ ಗ್ರಾಮದಲ್ಲಿ ಸರಳ ಸಮಾರಂಭದ ಮೂಲಕ ಕನ್ನಡ ರಾಜೋತ್ಸವ ಆಚತಣೆ
ಅಮೀನಗಡ : ಹುನಗುಂದ ತಾಲೂಕಿನ ಸೊಳೇಭಾವಿ ಗ್ರಾಮದಲ್ಲಿ ಇಂದು ಗ್ರಾಮ ಪಂಚಾಯತ್ ಹಾಗೂ ಗ್ರಾಮದ ಹಲವು ಸಮಾಜ ಸೇವಕರ ಸಾರಥ್ಯದಲ್ಲಿ ಅತ್ಯಂತಹ ಸರಳವಾಗಿ ಕನ್ನಡ ರಾಜೋತ್ಸವವನ್ನು ಮಾಜಿ ಶಾಸಕರಾದ ಶ್ರೀ ಎಸ್,ಜಿ ನಂಜಯ್ಯನಮಠ ಅವರು ಧ್ವಜಾರೋಹಣ ಮಾಡುವ ಮೂಲಕ ಹಾಗೂ ದಿ,ಶ್ರೀ ಪಿ,ಬಿ,ಧುತ್ತರಗಿ ಅವರ ಭಾವ ಚಿತ್ರಕ್ಕೆ ಹೂವಿನ ಹಾರ ಹಾಕಿ ಅವರನ್ನು ಸ್ಮರಿಸುವ ಮೂಲಕ ಸರಳ ಹಬ್ಬ ಆಚರಿಸಲಾಯಿತು, ಕನ್ನಡಕ್ಕಾಗಿ ಹಲವಾರು ಸಾಹಿತ್ಯಗಾರರು, ಬರಹಗಾರರು ಈ ಕನ್ನಡ ನಾಡು …
Read More »ಮಂಗಳೂರು ನಗರದಲ್ಲಿ ಶೂಟೌಟ್, ಇಬ್ಬರಿಗೆ ಗಾಯ.
ಮಂಗಳೂರು:- ಆಘಾತಕಾರಿ ಘಟನೆಯೊಂದರಲ್ಲಿ ಅಪರಿಚಿತ ಹಲ್ಲೆಕೋರರು ಗುಂಡು ಹಾರಿಸಿದ್ದ ಪರಿಣಾಮ ಇಬ್ಬರು ಗಾಯಗೊಂಡಿರುವ ಘಟನೆ ಮಂಗಳೂರಿನ ಅಥೇನಾ ಹಾಸ್ಪಿಟಲ್ ಸಮೀಪದ ಫಳ್ನೀರ್ ನಲ್ಲಿರುವ ಎಂಎಫ್ಸಿ ಹೋಟೆಲ್ನಲ್ಲಿ ನಡೆದಿದೆ. ಗುಂಡಿನ ದಾಳಿಯಲ್ಲಿ ಹೋಟೆಲ್ ಸಿಬ್ಬಂದಿ ಸಾಹಿಲ್ ಹಾಗೂ ಸುರತ್ಕಲ್ ನಿವಾಸಿ ಸೈಫ್ ಗಾಯಗೊಂಡಿದ್ದಾರೆ.ದಾಳಿಕೋರರು ಹೋಟೆಲ್ ಪೀಠೋಪಕರಣಗಳನ್ನು ಸಹ ನಾಶಪಡಿಸಿದ್ದು ಮತ್ತಿಬ್ಬರು ಸಿಬ್ಬಂದಿಗಳ ಮೇಲೂ ಹಲ್ಲೆ ಮಾಡಿದ್ದಾರೆ.ಈ ಘಟನೆ ಪಾಂಡೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು ಘಟನೆಯಲ್ಲಿ ಭಾಗಿಯಾದವರೆನ್ನಲಾದ ಇಬ್ಬರನ್ನು ಬಂಧಿಸಲಾಗಿದೆ. ಇನ್ನಿಬ್ಬರು …
Read More »Google ಬದಲಾಗಿ ಬರುತ್ತಾ ಮತ್ತೊಂದು ಸರ್ಚ್ ಇಂಜಿನ್ : ಇನ್ಮುಂದೆ ಇಲ್ಲೆಲ್ಲಾ ಅದನ್ನೇ ಬಳಸ್ಟೇಕಾಗುತ್ತೆ!ಬಳಸ್ಟೇಕಾಗುತ್ತೆ!
ನವದೆಹಲಿ (ಅ.30): ಗೂಗಲ್ ಕಂಪನಿಗೆ ಸಡ್ಡು ಹೊಡೆಯಲು ತನ್ನದೇ ಆದ ಸರ್ಚ್ ಎಂಜಿನ್ ಅಭಿವೃದ್ಧಿಪಡಿಸಲು ಆಯಪಲ್ ಕಂಪನಿ ನಿರ್ಧರಿಸಿದ್ದು, ಇನ್ನುಮುಂದೆ ಆಯಪಲ್ನ ಎಲ್ಲಾ ಉತ್ಪನ್ನಗಳಲ್ಲಿ ಗೂಗಲ್ ಬದಲು ಆಯಪಲ್ ಸರ್ಚ್ ಎಂಜಿನ್ನನ್ನೇ ಬಳಕೆ ಮಾಡಬೇಕಾಗಿ ಬರುವ ಸಾಧ್ಯತೆಯಿದೆ. ಸದ್ಯ ಗೂಗಲ್ ಕಂಪನಿಯು ತನ್ನ ಸರ್ಚ್ ಎಂಜಿನ್ನೇ ಆಯಪಲ್ ಕಂಪ್ಯೂಟರ್, ಲ್ಯಾಪ್ಟಾಪ್, ಮೊಬೈಲ್ ಫೋನ್ ಹಾಗೂ ಟ್ಯಾಬ್ಗಳಲ್ಲಿ ಬಳಕೆಯಾಗಲಿ ಎಂದು ಪ್ರತಿ ವರ್ಷ ಆಯಪಲ್ ಕಂಪನಿಗೆ 10 ಬಿಲಿಯನ್ ಡಾಲರ್ (ಸುಮಾರು 75 …
Read More »LPG ಗ್ರಾಹಕರಿಗೆ ಮುಖ್ಯ ಮಾಹಿತಿ: ಬದಲಾಯ್ತು ಸಿಲಿಂಡರ್ ಬುಕ್ಕಿಂಗ್ ಸಂಖ್ಯೆ
ಬೆಂಗಳೂರು: ಭಾರತೀಯ ತೈಲ ನಿಗಮ ದೇಶಾದ್ಯಂತ ಸಿಲಿಂಡರ್ ಬುಕಿಂಗ್ ಗಾಗಿ ಒಂದೇ ಸಂಖ್ಯೆಯ ಸೇವೆಯನ್ನು ಆರಂಭಿಸಿದೆ. ಇಂಡೇನ್ ಅಡುಗೆ ಅನಿಲ ಸಲಿಂಡರ್ ಪಡೆಯಲು ಎಲ್ಪಿಜಿ ಸಿಲಿಂಡರ್ ಬುಕ್ಕಿಂಗ್ ಸಂಖ್ಯೆ 77189 55555 ಆಗಿದ್ದು ಗ್ರಾಹಕರಿಗೆ ದಿನದ 24 ಗಂಟೆ ಸೇವೆ ಲಭ್ಯವಿರುತ್ತದೆ. ಎಲ್ಪಿಜಿ ಬುಕಿಂಗ್ ಅನ್ನು ಒಂದೇ ಸಂಖ್ಯೆಯಲ್ಲಿ ಎಸ್ಎಂಎಸ್ ಮತ್ತು ಐವಿಆರ್ಎಸ್ ಮೂಲಕ ಮಾಡಬಹುದಾಗಿದೆ. ಇಂಡೇನ್ ಎಲ್ಪಿಜಿ ಸಿಲಿಂಡರ್ ಬುಕ್ ಮಾಡುವ ಗ್ರಾಹಕರಿಗೆ ಅನುಕೂಲ ಕಲ್ಪಿಸಲು ಈ ಕ್ರಮ ಕೈಗೊಳ್ಳಲಾಗಿದೆ. …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News