ಬಾಗಲಕೋಟೆ : ದುರಸ್ತಿ ಕಾರ್ಯದ ಕಾರಣ ಮುಚ್ಚಲಾಗಿದ್ದ ಇಲ್ಲಿನ ಬಸವಣ್ಣನ ಐಕ್ಯ ಮಂಟಪವು ಶನಿವಾರ ಸಾರ್ವಜನಿಕರ ವೀಕ್ಷಣೆಗೆ ಮುಕ್ತವಾಗಿದೆ. ಬರೋಬ್ಬರಿ 16 ತಿಂಗಳ ನಂತರ ಇದು ವೀಕ್ಷಣೆಗೆ ಮುಕ್ತಗೊಂಡಿದೆ. ‘₹87 ಲಕ್ಷ ವೆಚ್ಚದಲ್ಲಿ ಐಕ್ಯಮಂಟಪದ ದುರಸ್ತಿ ಕಾರ್ಯ ನಡೆದಿದೆ. ಪ್ರತಿದಿನ ಬೆಳಿಗ್ಗೆ 6 ರಿಂದ ಸಂಜೆ 6ರವರೆಗೆ ಸಾರ್ವಜನಿಕರ ಭೇಟಿಗೆ ಅವಕಾಶ ನೀಡಲಾಗಿದೆ’ ಎಂದು ಕೂಡಲಸಂಗಮ ಅಭಿವೃದ್ಧಿ ಮಂಡಳಿಯ ಆಯುಕ್ತ ಎಂ.ಗಂಗಪ್ಪ ತಿಳಿಸಿದರು. ಐಕ್ಯಮಂಟಪದಲ್ಲಿ ಬಿರುಕುಗಳು ಕಂಡು ಬಂದಿದ್ದ ಕಾರಣ ಅದರ …
Read More »ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ತಂಡದ ಮೇಲೆ ಪೊಲೀಸರ ದಾಳಿ ಐವರ ಬಂಧನ
ವಿಜಯಪುರ : ಜಿಲ್ಲೆಯಲ್ಲಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಜೂಜಾಟ ಮುಂದು ವರೆದಿದ್ದು, ಜಿಲ್ಲೆಯ ಅಪರಾಧ ವಿಭಾಗದ ದಳದ ಪೊಲೀಸರು ಎರಡು ಪ್ರತ್ಯೇಕ ಸ್ಥಳಗಳ ಮೇಲೆ ದಾಳಿ ನಡೆಸಿ, ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಕ್ರಿಕೆಟ್ ಬೆಟ್ಟಿಂಗ್ ವಿರುದ್ಧ ಸಮರ ಸಾರಿರುವ ಜಿಲ್ಲೆಯ ಪೊಲೀಸರು, ಎಸ್ಪಿ ಅನುಪಮ ಅಗರವಾಲ್ ಹಾಗೂ ಎಎಸ್ಪಿ ರಾಮ ಅರಸಿದ್ಧಿ ಅವರ ಮಾರ್ಗದರ್ಶನದಲ್ಲಿ ಸಿಎಸ್ಎನ್ ವಿಭಾಗದ ಸಿಪಿಐ ಸುರೇಶ ಬೆಂಡೆಗುಂಬಳ ನೃತೃತ್ವದಲ್ಲಿ ಖಚಿತ ಮಾಹಿತಿ ಮೇರೆಗೆ ಆ.1 ರಂದು ಎರಡು …
Read More »ಇಂದು ರಾಜ್ಯದ 604 ಕೇಂದ್ರಗಳಲ್ಲಿ `TET’ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ
ಬೆಂಗಳೂರು : ಇಂದು ರಾಜ್ಯದ 604 ಕೇಂದ್ರಗಳಲ್ಲಿ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ನಡೆಯಲಿದ್ದು, ಈ ಬಾರಿ ಪತ್ರಿಕೆ -1 ಕ್ಕೆ 74,977 ಮತ್ತು ಪತ್ರಿಕೆ-2 ಕ್ಕೆ 1,69,716 ಸೇರಿ ಒಟ್ಟುಉ 2,44,693 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಟಿಇಟಿ ಪರೀಕ್ಷೆಗೆ ಕೊರೊನಾ ಪಾಸಿಟಿವ್ ಅಭ್ಯರ್ಥಿಗಳಿಗೂ ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳು ಪರೀಕ್ಷೆ ಆರಂಭಕ್ಕಿಂತ ಒಂದು ಗಂಟೆ ಮೊದಲೇ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಿ, ತಪಾಸಣೆ ಕೌಂಟರ್ ನಲ್ಲಿ ಆರೋಗ್ಯ ತಪಾಸಣೆಗೆ ಒಳಪಡಬೇಕಿದೆ. ಪ್ರವೇಶ …
Read More »ಮಾದರಿ ಕೊಡದಿದ್ದರೂ ಬಂತು ಪಾಸಿಟಿವ್ ವರದಿ!
ಬೆಂಗಳೂರು: ಕೋವಿಡ್ಗೆ ಪರೀಕ್ಷೆಗೆ ನೀವು ಮಾದರಿ ಕೊಡದೇ ಇದ್ದರೂ, ನಿಮಗೆ ಕೋವಿಡ್ ಪಾಸಿಟಿವ್ ಬಂದಿದೆ ಎಂದು ಬಿಬಿಎಂಪಿಯಿಂದ ಕರೆ ಬಂದರೆ ಹೇಗಿರುತ್ತದೆ! ನಗರದಲ್ಲಿ ಮೂವರು ಯುವತಿಯರು ಇಂತಹ ಸಂದಿಗ್ಧ ಎದುರಿಸುತ್ತಿದ್ದಾರೆ. ‘ಕೋವಿಡ್ ಪರೀಕ್ಷೆಗೆ ನಾನು ಗಂಟಲು ದ್ರವ ನೀಡಿರಲಿಲ್ಲ. ಆರ್ಟಿ-ಪಿಸಿಆರ್ ಪರೀಕ್ಷೆಯನ್ನು ಮಾಡಿಸಿಕೊಂಡಿರಲಿಲ್ಲ. ಆದರೆ, ನಿಮಗೆ ಕೊರೊನಾ ಪಾಸಿಟಿವ್ ಆಗಿದೆ ಬಿಬಿಎಂಪಿಯಿಂದ ಎಂದು ಹಲವರು ಕರೆ ಮಾಡುತ್ತಿದ್ದಾರೆ. ಮಾನಸಿಕವಾಗಿ ಹಿಂಸೆ ಆಗುತ್ತಿದೆ’ ಎಂದು ವಾಣಿ ನಂಜೇಗೌಡ ‘ಪ್ರಜಾವಾಣಿ’ ತಿಳಿಸಿದರು. ‘ಸೆ.24ರಂದು ನಾನು …
Read More »80 ವರ್ಷ ಮೇಲ್ಪಟ್ಟ ಪಿಂಚಣಿದಾರರು ಆನ್ ಲೈನ್ ನಲ್ಲಿ ಜೀವನ ಪ್ರಮಾಣ ಪತ್ರ ಪಡೆಯುವುದು ಹೇಗೆ.? ಇಲ್ಲಿದೆ ಸಂಪೂರ್ಣ ಮಾಹಿತಿ
ನಿವೃತ್ತಿ ಬಳಿಕ ಪಿಂಚಣಿ ಪಡೆಯುತ್ತಿರುವವರೆಲ್ಲ ನವೆಂಬರ್ 30ರ ಒಳಗಾಗಿ ಜೀವನ ಪ್ರಮಾಣ ಪತ್ರವನ್ನು ಸಲ್ಲಿಸಬೇಕಿತ್ತು. 80 ವರ್ಷ ಮೇಲ್ಪಟ್ಟವರು ಆನ್ ಲೈನ್ ನಲ್ಲೇ ಪ್ರಮಾಣಪತ್ರ ಸಲ್ಲಿಕೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಆದರೆ ಕೊರೊನಾ ಹಿನ್ನಲೆಯಲ್ಲಿ ಇದೀಗ ಜೀವನ ಪ್ರಮಾಣ ಪತ್ರ ಸಲ್ಲಿಕೆ ಅವಧಿಯನ್ನು ಡಿಸೆಂಬರ್ 31, 2020 ರ ವರೆಗೆ ವಿಸ್ತರಿಸಲಾಗಿದೆ. ಆಧಾರ್ ಮೂಲಕ ಆನ್ ಲೈನ್ ನಲ್ಲಿ ಡಿಜಿಟಲ್ ಲೈಫ್ ಸರ್ಟಿಫಿಕೇಟ್ ಅನ್ನು ಪಿಂಚಣಿದಾರರು ಪಡೆದುಕೊಳ್ಳಬಹುದು. ಅದನ್ನು ಸಲ್ಲಿಕೆ …
Read More »ಬಾಹ್ಯಾಕಾಶ ಕೇಂದ್ರದಿಂದಲೇ ಗಗನಯಾತ್ರಿ ಮಾಡಲಿದ್ದಾರೆ ಮತದಾನ..!
ಅಮೆರಿಕ ಅಧ್ಯಕ್ಷೀಯ ಚುನಾವಣೆ ಹತ್ತಿರ ಬರುತ್ತಿದ್ದಂತೆ ಎಲ್ಲೆಡೆ ಈ ಸುದ್ದಿಯೇ ಜೋರಾಗಿದೆ. ಅಮೆರಿಕ ಗಗನಯಾತ್ರಿಗಳು ಹೇಗೆ ಮತ ಹಾಕುತ್ತಾರೆ ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ. ಗಗನಯಾತ್ರಿಗಳು ಮಿಕ್ಕ ಪ್ರಜೆಗಳಂತೆ ಮತ ಹಾಕಲು ಸರತಿ ಸಾಲಿನಲ್ಲಿ ನಿಲ್ಲಬೇಕಿಲ್ಲ. ಅವರ ತಾತ್ಕಾಲಿಕ ಮನೆಯಾದ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಿಂದಲೇ ಮತ ಚಲಾವಣೆ ಮಾಡಬಹುದಾಗಿದೆ. ಈ ಬಾರಿಯ ಅಧ್ಯಕ್ಷೀಯ ಚುನಾವಣೆಯ ಮತದಾನದ ವೇಳೆ, ನಾಸಾ ಗಗನಯಾತ್ರಿ ಕೇಟ್ ರುಬಿನ್ಸ್ ತಮ್ಮಿಬ್ಬರು ಸಹೋದ್ಯೋಗಿಗಳೊಂದಿಗೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ …
Read More »ಕೊರೊನಾ ಪುರುಷರನ್ನೇ ಹೆಚ್ಚು ಕಾಡುವುದಕ್ಕೆ ಈ ಕಾರಣ
ಕೊರೊನಾ ಮಹಿಳೆಯರಿಗಿಂತ ಪುರುಷರನ್ನು ಹೆಚ್ಚು ಬಾಧಿಸುತ್ತಿದೆಯೇ..? ಹೌದು ಎನ್ನುತ್ತವೆ ಇತ್ತೀಚಿನ ಸಂಶೋಧನೆಗಳು. ಕೋವಿಡ್ ನಲ್ಲಿ ಪುರುಷರ ಸಾವಿನ ಪ್ರಮಾಣವೂ ಹೆಚ್ಚಿದೆ ಎಂಬ ಮಾಹಿತಿಯನ್ನು ಸಂಶೋಧಕರು ನೀಡಿದ್ದಾರೆ. ಇ.ಎಸ್.ಸಿ.ಎಂ.ಐ.ಡಿ. ಸೆಪ್ಟೆಂಬರ್ ಕಾನ್ಫರೆನ್ಸ್ ನಲ್ಲಿ ಬಿಡುಗಡೆ ಮಾಡಿದ ದಾಖಲೆಗಳ ಪ್ರಕಾರ ಕೋವಿಡ್ ಗೆ ತುತ್ತಾಗುವ ಪ್ರಮಾಣ ಮಹಿಳೆಯರಿಗಿಂತ ಪುರುಷರಲ್ಲಿ ಶೇ.62 ರಷ್ಟು ಹೆಚ್ಚಿದೆ. ಅಲ್ಲದೇ ಸಾವಿನ ಪ್ರಮಾಣವೂ ಹೆಚ್ಚಿದೆ ಎಂದು ವರದಿ ಹೇಳಿದೆ. ಈ ಹಿಂದೆ ಬಿಡುಗಡೆಯಾದ ಅಧ್ಯಯನ ವರದಿಯಲ್ಲಿ ಪುರುಷರು ಹಾಗೂ …
Read More »ಪವರ್ ಟಿವಿ ಸ್ಥಗಿತಕ್ಕೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ.
ಬೆಂಗಳೂರು:- ಕರ್ನಾಟಕ ಬಂದ್ ನಡೆದ ದಿನವೇ ಪೊಲೀಸರ ದಾಳಿಯಿಂದ ಸ್ಥಗಿತಗೊಂಡಿದ್ದ ಪ್ರಾದೇಶಿಕ ಸುದ್ದಿ ವಾಹಿನಿ-ಪವರ್ ಟಿವಿ ಕಾರ್ಯಾರಂಭ ಮಾಡಲಿಲ್ಲ. ಸೋಮವಾರ ಸಂಜೆ ಸುದ್ದಿಯನ್ನು ಭಿತ್ತಿರಿಸುತ್ತಿದ್ದ ವಾಹಿನಿಯನ್ನು ಹಾಗೂ ಅದರ ಸಾಮಾಜಿಕ ಜಾಲತಾಣಗಳ ಖಾತೆಗಳನ್ನು ಏಕಕಾಲಕ್ಕೆ ಸ್ಥಗಿತಗೊಳಿಸಲಾಗಿದೆ. ರಾಜ್ಯದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಪುತ್ರ ಬಿ. ವೈ. ವಿಜಯೇಂದ್ರ ಕುರಿತಾದ ಹಗರಣದ ಸುದ್ದಿಯನ್ನು ಪವರ್ ಟಿವಿ ಎರಡು ತಿಂಗಳ ಹಿಂದೆಯೇ ಪ್ರಸಾರ ಮಾಡುವ ಸುಳಿವು ನೀಡಿತ್ತು. ಆದರೆ, ಡ್ರಗ್ …
Read More »ಕೇಂದ್ರ ಸರ್ಕಾರದಿಂದ ಅನ್ ಲಾಕ್ 5.0 ಮಾರ್ಗಸೂಚಿ ಬಿಡುಗಡೆ : ಅ.15 ರಿಂದ ಚಿತ್ರಮಂದಿರ ಓಪನ್
ಡಿಜಿಟಲ್ ಡೆಸ್ಕ್ : ಕೊರೊನಾ ಆರ್ಭಟದ ನಡುವೆಯೇ ಕೇಂದ್ರ ಸರ್ಕಾರ ಅನ್ ಲಾಕ್ 5.0 ಮಾರ್ಗಸೂಚಿ ಪ್ರಕಟ ಮಾಡಿದೆ. ಅನ್ ಲಾಕ್ 5.0 ಮಾರ್ಗಸೂಚಿ ಪ್ರಕಾರ ಅ.15 ರಿಂದ ಚಿತ್ರಮಂದಿರ ತೆರೆಯಲು ಅವಕಾಶ ನೀಡಲಾಗಿದ್ದು, 50 % ವೀಕ್ಷಕರಿಗೆ ಮಾತ್ರ ಚಿತ್ರಮಂದಿರಕ್ಕೆ ಪ್ರವೇಶ ನೀಡಲು ಅವಕಾಶ ಕಲ್ಪಿಸಲಾಗಿದೆ. ಇದರ ಜೊತೆಗೆ ಶಾಲಾ ಕಾಲೇಜು, ಕೋಚಿಂಗ್ ಸಂಸ್ಥೆಗಳನ್ನು ತೆರೆಯುವ ಬಗ್ಗೆ ರಾಜ್ಯ ಸರ್ಕಾರವೇ ತೀರ್ಮಾನ ಕೈಗೊಳ್ಳಲಿದೆ. ಕ್ರೀಡಾಪಟುಗಳ ತರಬೇತಿಗಾಗಿ ಬಳಸಲಾಗುವ ಈಜುಕೊಳಗಳನ್ನು ಅಕ್ಟೋಬರ್ 15 ರಿಂದ ತೆರೆಯಲು …
Read More »ನಡುರಾತ್ರಿಯಲ್ಲಿನ ಪೊಲೀಸರ ಕಾರ್ಯವನ್ನು ಬಯಲಿಗೆಳೆದ ದಿಟ್ಟ ‘ಪತ್ರಕರ್ತೆ’
ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ ದಲಿತ ಯುವತಿಯ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣ ಈಗ ದೇಶದಾದ್ಯಂತ ದೊಡ್ಡ ಸದ್ದು ಮಾಡುತ್ತಿದೆ. ಸ್ವತಃ ಪ್ರಧಾನಿ ನರೇಂದ್ರ ಮೋದಿಯವರೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಕರೆ ಮಾಡಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ್ ಈಗ ವಿಶೇಷ ತನಿಖಾ ತಂಡವನ್ನು ರಚಿಸಿದ್ದು, ಏಳು ದಿನಗಳೊಳಗಾಗಿ ವರದಿಯನ್ನು ನೀಡುವಂತೆ ಸೂಚಿಸಿದ್ದಾರೆ. ಇದರ ಮಧ್ಯೆ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News