ರೋಣ : ತಾಲ್ಲೂಕಿನ ಉಪ ಕೃಷಿ ನಿರ್ದೇಶಕರು ೨ ಕಾರ್ಯಾಲಯ ರೋಣ ಸದರಿ ಇಲಾಖೆಯ ವತಿಯಿಂದ ಇಂದು ತಾಲೂಕಿನ RSK ಹೊಳೆ ಆಲೂರು ನಗರದಲ್ಲಿ ಸಹಾಯಕ ಕೃಷಿ ಅಧಿಕಾರಿಗಿ ಸೇವೆ ಸಲ್ಲಿಸುತ್ತಿದ್ದ ಶ್ರೀ ಬಸವರಾಜ,ಭಜಂತ್ರಿ ಅವರು ಇಂದು ತಮ್ಮ ಉದ್ದೆಯಿಂದ ನಿವೃತ್ತಿ ಹೊಂದಿದರು ೧೯೮೬ ರಿಂದ ಗಂಗಾವತಿ ತಾಲೂಕಿನ ಆನೆಗುಂದಿ ಗ್ರಾಮದಲ್ಲಿ ಗ್ರಾಮ ಸೇವಕರಾಗಿ ಸುಧೀರ್ಘ ೧೧ ವರ್ಷ ಕೆಲಸ ಮಾಡಿ ಅಲ್ಲಿಂದ ಯಲಬುರ್ಗಾ ತಾಲ್ಲೂಕಿನಲ್ಲಿ ೧೬ ವರ್ಷ ಸೇವೆ …
Read More »ಸರಳ ಸಮಾರಂಭದ ಮೂಲಕ ಮಹೇಶ್ ಜಕ್ಕಲಿ ಅವರಿಗೆ ಅತ್ಯುತ್ತಮ ಕಾರ್ಯನಿರ್ವಹಣ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ
ಹನುಮನಾಳ: ೧೯೮೧ ರಿಂದ ಕುಷ್ಟಗಿ ತಾಲೂಕಿನ ಹನುಮನಾಳ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿದ ಶ್ರಿಯುತ ಮಹೇಶ್ ಜಕ್ಕಲಿ ಅವರಿಗೆ ಇಂದು ಅವರ ಸಂಘದಲ್ಲಿ ಸರಳ ಸಮಾರಂಭದ,ಮೂಲಕ ಸಂಘಧ ಅಧ್ಯಕ್ಷ ಅಡೆವೆಪ್ಪ ಗೌಡರ ಹಾಗೂ ಪತ್ರಿಕೆ ಸಂಪಾದಕ ಡಿ,ಬಿ, ವಿಜಯಶಂಕರ್ ಅವರ ನೇತೃತ್ವದಲ್ಲಿ ಇಂದು ಪ್ರಶಸ್ತಿ ಪ್ರದಾನ ಮಾಡಲಾಯಿತು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅಡಿವೆಪ್ಪ ಗೌಡರ್ ೧೯೮೧ ರಿಂದ ಸಂಘದಲ್ಲಿ ಸುಧೀರ್ಘ ೩೫ ವರ್ಷ …
Read More »ಉತ್ತರ ಕರ್ನಾಟಕದ ರೈತ ಹಾಗೂ ಕಬ್ಬು ಬೆಳೆಗಾರರ ಸಂಘ ಪ್ರತಿಭಟನೆ
ಬೆಳಗಾವಿ: ರಾಜ್ಯ ಸರಕಾರದ ಭೂ ಸುಧಾರಣೆ ತಿದ್ದುಪಡಿ ಮಸೂದೆ ಹಾಗೂ ಕೇಂದ್ರ ಸರಕಾರದ ಕೃಷಿ ಮತ್ತು ಕಾರ್ಮಿಕ ಸಂಬಂಧಿತ ಕಾಯ್ದೆ ವಿರೋಧಿಸಿ ಸೋಮವಾರ ರೈತ ಸಂಘಟನೆಗಳು ರಸ್ತೆ ತಡೆ ನಡೆಸಿ ಪ್ರತಿಭಟನೆ ಹಮ್ಮಿಕೊಂಡಿದ್ದರು. ರೈತ, ಕಾರ್ಮಿಕ ವಿರೋಧಿ ವಿಧೇಯಕಗಳನ್ನು ಜಾರಿಗೊಳಿಸುತ್ತಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ರೈತಪರ ಸಂಘಟನೆಗಳು, ಕಾರ್ಮಿಕ, ದಲಿತ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ಗೆ ಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. …
Read More »ಉಡುಪಿ: ಗರುಡ ತಂಡವನ್ನು ಬಂಧಿಸಿದ ಪೊಲೀಸರು.
ಉಡುಪಿ:- ಕೊಲೆ ಯತ್ನ ನಡೆಸಿ ದರೋಡೆ ಮಾಡುತ್ತಿದ್ದ ಪಡ್ಡೆ ಹುಡುಗರ ಟೀಂ ಗರುಡ ತಂಡದ ಐದು ಮಂದಿಯನ್ನ ಉಡುಪಿ ಜಿಲ್ಲಾ ಪೊಲೀಸರು ಬಂಧಿಸಿ ಹೆಡೆಮುರಿ ಕಟ್ಟಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಈ ತಂಡ ಕಳೆದ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿತ್ತು. ಪ್ರಮುಖ ಆರೋಪಿ ಮೊಹಮ್ಮದ್ ಆಶಿಕ್ ಎಂಬಾತನೇ ಈ ಪಡ್ಡೆ ಹುಡುಗರ ಗರುಡ ಗ್ಯಾಂಗ್ನ ಕಿಂಗ್ ಪಿನ್ ಆಗಿದ್ದ. ಈ ಬಗ್ಗೆ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿರುವ ಎಸ್ಪಿ ವಿಷ್ಣುವರ್ಧನ್, ಪ್ರಮುಖ ಆರೋಪಿ …
Read More »ಬಾಗಲಕೋಟ ಆರ್ಕೆಸ್ಟ್ರಾ ಮಾಲೀಕರು ಹಾಗೂ ಕಲಾವಿದರ ಕ್ಷೇಮಾಭಿವೃದ್ಧಿ ಸಂಘ ದಿಂದ SP ಬಾಲಸುಬ್ರಹ್ಮಣ್ಯಂ ಅವರ ಭಾವ ಪೂರ್ಣ ಶ್ರದ್ಧಾಂಜಲಿ
ಬಾಗಲಕೋಟ: ಕರ್ನಾಟಕ ಆರ್ಕೆಸ್ಟ್ರಾ ಮಾಲೀಕರು ಹಾಗೂ ಕಲಾವಿದರ ಕ್ಷೇಮಾಭಿವೃದ್ಧಿ ಸಂಘ ಘಟಕ ಬಾಗಲಕೋಟೆ ಇವರ ಸಾರಥ್ಯದಲ್ಲಿ ಇಂದು ದಿವಂಗತ ,ಗಾನ ಕೋಗಿಲೆ, ಸ್ವರ ಸಾಮ್ರಾಟ ,ಎಸ್,ಬಿ,ಬಾಲಸುಬ್ರಹ್ಮಣ್ಯಂ ಅವರ ಭಾವ ಪೂರ್ಣ ಶ್ರದ್ಧಾಂಜಲಿಯನ್ನು ಜಿಲ್ಲಾ ಅಧ್ಯಕ್ಷರು ಜೂನಿಯರ್ ಆನಂದ್ ರಾಂಪುರ್ ಹಾಗೂ ಹೀರಾ ಅತ್ತಾರ್ ಮಲ್ಲಿಕ್ ಕಲಾದಗಿ ಅಬ್ದುಲ್ ಅಗಸಿ ಮನಿ ಲಕ್ಷ್ಮಣ್ ಆಸಂಗಿ ಸಂದೀಪ್ ಪವರ್ ಹಾಗೂ ವೀರಯೋಧರು ಭೀಮಶಿ ವಡ್ಡರ್ ಹಾಗೂ ಮಹಿಳಾ ಕೀರ್ತಿ ಹಾಗೂ ವೀಣಾ ಗಾಯಕಿಯರು …
Read More »ಬಾಗಲಕೋಟೆಯ ವಿದ್ಯಾಗಿರಿ ಸರ್ಕಲ್ ನಲ್ಲಿ ,ಕ್ರಾಂತಿಕಾರಿ ಶಾಹಿದ್ ಭಗತ್ ಸಿಂಗ್ ಅವರ ೧೧೩ನೇ ಜಯಂತ್ಸೋವ ಆಚರಣೆ,
ಬಾಗಲಕೋಟೆ: ವಿದ್ಯಾಗಿರಿ ಯುವಶಕ್ತಿ ವತಿಯಿಂದ ಇಂದು ದೇಶದ ಅಪ್ರತೀಮ ಹೋರಾಟಗಾರ ,ದೇಶ ಭಕ್ತ ವೀರ ಕ್ರಾಂತಿಕಾರಿ ಶಾಹಿದ್ ಭಗತ್ ಸಿಂಗ್ ಅವರ ೧೧೩ನೇ ಜಯಂತಿಯನ್ನು ವಿದ್ಯಾಗಿರಿ ಇಂಜಿನಿಯರಿಂಗ್ ಕಾಲೇಜ್ ವೃತ್ತದಲ್ಲಿ ಯುವಕರುಹಾಗೂ ಅಧ್ಯಕ್ಷ ಸಚಿನ್ ಅವರ ಸಾರಥ್ಯದಲ್ಲಿ ವೀರ ಭಗತ್ ಸಿಂಗ್ ಅವರ ಭಾವ ಚಿತ್ರಕ್ಕೆ ಹಾರ ಹಾಕಿ ಜಯಗೋಶ ಕೂಗಿ ಸಿಹಿ ಹಂಚಿ ಭಗತ್ ಸಿಂಗ್ ಅವರ ಜಯಂತಿಯನ್ನು ಆಚರಿಸಕಾಯಿತು. ಅವರ ಜೀವನದ ಸಾರವನ್ನು ಅವರ ಹೋರಾಟದ ಕ್ಷಣಗಳನ್ನು …
Read More »ವಾಹನ ಚಾಲನೆ ವೇಳೆ ಮೊಬೈಲ್ ಬಳಸಿದರೆ ಜೈಲು!
ನವದೆಹಲಿ: ವಾಹನ ಚಾಲಕರು ಪಥ ತಿಳಿಯಲು (ನ್ಯಾವಿಗೇಷನ್) ಮಾತ್ರವೇ ಮೊಬೈಲ್ ಫೋನ್ಗಳನ್ನು ಬಳಸ ಬಹುದು ಎಂದು ರಸ್ತೆ ಸಂಚಾರ ಸಚಿವಾಲಯದ ಅಧಿಸೂಚನೆ ತಿಳಿಸಿದೆ. ಚಾಲನಾ ಪರವಾನಗಿ (ಡಿಎಲ್), ಪರ್ವಿುಟ್ಗಳು, ನೋಂದಣಿ (ಆರ್ಸಿ), ವಿಮೆ ಮತ್ತು ಫಿಟ್ನೆಸ್ ಸರ್ಟಿಫಿಕೆಟ್ ಮುಂತಾದ ಕಾಗದ ಪತ್ರಗಳ ಡಿಜಿಟಲ್ ದಾಖಲೆಗಳ ಬಳಕೆಗೂ ಸಚಿವಾಲಯ ಅನುಮತಿ ನೀಡಿದೆ. ದಾಖಲೆಪತ್ರಗಳ ಸುಗಮ ಪರಿಶೀಲನೆ ಮತ್ತು ನಿಯಮಗಳ ಉಲ್ಲಂಘನೆ ದಾಖಲಾತಿಗೆ ಎಲೆಕ್ಟ್ರಾನಿಕ್ ಸಾಧನಗಳ ಬಳಕೆಗೆ ಹಾದಿ ಸುಗಮಗೊಳಿಸುವಲ್ಲಿ ಸರ್ಕಾರ ಮಹತ್ವದ ಕ್ರಮಗಳನ್ನು …
Read More »107 ಜನ ಗುಣಮುಖ, 46 ಹೊಸ ಪ್ರಕರಣಗಳು ದೃಢ
ಬಾಗಲಕೋಟೆ: ಸೆ.27 : ಜಿಲ್ಲೆಯಲ್ಲಿ 107 ಜನ ಕೋವಿಡ್ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆ ಮಾಡಲಾಗಿದ್ದು, ಹೊಸದಾಗಿ 46 ಕೊರೊನಾ ಪ್ರಕರಣಗಳು ಹಾಗೂ ಒಂದು ಮೃತ ಪ್ರಕರಣಗಳು ರವಿವಾರ ದೃಡಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 9867 ಕೋವಿಡ್ ಪ್ರಕರಣಗಳು ದೃಡಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 8648 ಜನ ಕೋವಿಡ್ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಡಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನಲ್ಲಿ 3, ಬಾದಾಮಿ …
Read More »ಸರಳ ಸಮಾರಂಭದ ಮೂಲಕ ಸಂಗಮೇಶ ಅವರಿಗೆ ರಾಜ್ಯ ಪ್ರಶಸ್ತಿ ಪ್ರಧಾನ , ಜಾಹಗೀರ ಗುಡದೂರು PKPS ಸಂಘಕ್ಕೆ ಒಲಿದು ಬಂದ ರಾಜ್ಯ ಪ್ರಶಸ್ತಿ ಗರಿ
ಹನುಮನಾಳ : ಕುಷ್ಟಗಿ ತಾಲೂಕಿನ ಜಾಹಗೀರ ಗುಡದೂರು ಗ್ರಾಮದಲ್ಲಿ ಇಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯದರ್ಶಿ ಗಳಾದ ಸಂಗಮೇಶ ಗುಜ್ಜಲ್ ಅವರಿಗೆ ಅವರ ಕರ್ತವ್ಯ ನಿಷ್ಟೆ ಮೆಚ್ಚಿ ಹಾಗೂ ಸಂಘದ ಬೆಳವಣಿಗೆ ಮತ್ತು ಅಲ್ಪಾವಧಿಯ ಸಮಯದಲ್ಲಿ ಸಂಪೂರ್ಣ ಸಂಘವು ಸಾಲದಲ್ಲಿ ಇದ್ದುದ್ದನ ಮತ್ತು ಸಂಘದ ಬಗ್ಗೆ ಜನ ಆ ಕಡೆ ತಿರುಗಿ ಸಹ, ನೋಡದ ಸ್ಥಿತಿಯಲ್ಲಿ ಇದ್ದ ಈ ಸಂಸ್ಥೆಯ ಚಿತ್ರಣವನ್ನು ಬದಲಿಸಿದ ಸಂಗಮೇಶ ಅವರ …
Read More »ಅರ್ಧಕ್ಕೆ ನಿಂತ ಆಶ್ರಯ ಯೋಜನೆ ಮನೆಗಳು! ಫಲಾನುಭವಿಗಳು ಕಂಗಾಲು
ಬೀಳಗಿ: ವಾಜಪೇಯಿ, ಅಂಬೇಡ್ಕರ್ ನಗರ ವಸತಿ ಯೋಜನೆಯಡಿ ಮಂಜೂರಾದ ಆಶ್ರಯ ಮನೆಗಳಿಗೆ ಎರಡು ವರ್ಷ ಕಳೆದರೂ ಒಂದು ಕಂತಿನ ಸಹಾಯಧನ ಕೂಡ ದೊರೆಯದೆ ಬಡವರ ಆಶ್ರಯ ಮನೆಗಳು ಅರ್ಧಕ್ಕೆ ನಿಂತಿವೆ. ಪರಿಣಾಮ, ಬಡವರು ತಮ್ಮ ಕನಸಿನ ಮನೆಯನ್ನು ಪೂರ್ಣಗೊಳಿಸಲು ಪರಿತಪಿಸುವಂತಾಗಿದೆ. ಅತಂತ್ರ ಸ್ಥಿತಿಯಲ್ಲಿ ಆಶ್ರಯ: 2016-17 ಹಾಗೂ 2017-18ನೇ ಸಾಲಿನ ವಾಜಪೇಯಿ-ಅಂಬೇಡ್ಕರ್ ನಗರ ವಸತಿ ಯೋಜನೆ ಅಡಿಯಲ್ಲಿ ಪಟ್ಟಣಕ್ಕೆ ಒಟ್ಟು 84 ಮನೆಗಳು ಮಂಜೂರಾಗಿವೆ. ಎಲ್ಲ ಮನೆಗಳಿಗೂ ಮನೆ ಕಟ್ಟಿಕೊಳ್ಳಲು ಅಧಿಕೃತ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News