ಹಿಮಾಚಲ ಪ್ರದೇಶದ ಮನಾಲಿ ಮತ್ತು ಲೇಹ್ ಅನ್ನು ಸಂಪರ್ಕಿಸುವ ಜಗತ್ತಿನ ಅತೀ ಉದ್ದದ ಅಟಲ್ ಸುರಂಗ ಮಾರ್ಗದ ಕಾಮಗಾರಿ ಹತ್ತು ವರ್ಷಗಳ ಅವಧಿಯಲ್ಲಿ ಪೂರ್ಣಗೊಂಡಿದೆ. ಸಮುದ್ರ ಮಟ್ಟದಿಂದ ಸುಮಾರು 10,000 ಅಡಿ ಎತ್ತರದಲ್ಲಿರುವ ಹೆದ್ದಾರಿ ಸುರಂಗ ಮಾರ್ಗದ ಕೆಲಸ ಅಂದಾಜಿನ ಪ್ರಕಾರ ಆರು ವರ್ಷಗಳಲ್ಲಿ ಪೂರ್ಣಗೊಳ್ಳಬೇಕಿತ್ತು. ಮನಾಲಿಯನ್ನು ಲೇಹ್ಗೆ ಸಂಪರ್ಕಿಸುವ ಅಟಲ್ ಸುರಂಗವು ವಿಶ್ವದ ಅತಿ ಉದ್ದದ ಹೆದ್ದಾರಿ ಸುರಂಗವಾಗಿದೆ. ಈ ಸುರಂಗವನ್ನು ಪೂರ್ಣಗೊಳಿಸಲು ಅಂದಾಜು ಅವಧಿ 6 ವರ್ಷಗಳಿಗಿಂತ …
Read More »ಪ್ಲಾಸ್ಟಿಕ್ ತಿನ್ನುವ ಹುಳು ಪತ್ತೆ: ಕರ್ನಾಟಕ ವಿ.ವಿ ತಂತ್ರಜ್ಞಾನ ವಿಭಾಗದ ಸಂಶೋಧನೆ
ಧಾರವಾಡ: ಕರಗದ ಪ್ಲಾಸ್ಟಿಕ್ ತಿಂದು, ಮಣ್ಣಿನಲ್ಲಿ ಸುಲಭವಾಗಿ ಕರಗಬಲ್ಲ ವಸ್ತುವನ್ನಾಗಿ ಪರಿವರ್ತಿಸುವ ಹುಳುವನ್ನು ಇಲ್ಲಿನ ಕರ್ನಾಟಕ ವಿಶ್ವವಿದ್ಯಾಲಯದ ಜೈವಿಕ ತಂತ್ರಜ್ಞಾನ ವಿಭಾಗದ ಸಂಶೋಧನಾ ವಿದ್ಯಾರ್ಥಿ ಪತ್ತೆ ಮಾಡಿದ್ದಾರೆ. ಶೀತಲ್ ಕೆಸ್ತಿ ಎಂಬ ವಿದ್ಯಾರ್ಥಿ ತನ್ನ ಮಾರ್ಗದರ್ಶಕರಾದ ಡಾ.ಸಿ.ಟಿ.ಶಿವಶರಣ ಅವರ ನೆರವಿನಿಂದ ಈ ಹುಳುವನ್ನು ಪತ್ತೆ ಮಾಡಿದ್ದಾರೆ. ಸಾಮಾನ್ಯವಾಗಿ ಬೇಳೆ, ಅಕ್ಕಿಯಲ್ಲಿ ಕಂಡುಬರುವ ‘ರೈಸ್ ಮೌತ್ ಲಾರ್ವಾ’ ಹೆಸರಿನ ಚಿಟ್ಟೆಯಾಗುವ ಹುಳು, ಪ್ಲಾಸ್ಟಿಕ್ ತಿಂದು ಜೀರ್ಣಿಸಿಕೊಳ್ಳುವ ಅಪರೂಪದ ಸಂಗತಿ ಇವರ ಪ್ರಯೋಗಾಲಯದಲ್ಲಿ ದೃಢಪಟ್ಟಿದೆ. …
Read More »ಮದುವೆ ಬೇಡ ಅಂತ ಓಡಿ ಹೋದವಳು ಮರಳಿ ಬಂದದ್ದು ಆದಾಯ ತೆರಿಗೆ ಇಲಾಖೆ ಅಧಿಕಾರಿಯಾಗಿ..!
ಕುಟುಂಬದ ಒತ್ತಡಗಳಿಂದ ಶಿಕ್ಷಣ ಮೊಟಕುಗೊಳಿಸದವರು ಬಹಳಷ್ಟು ಜನರಿದ್ದಾರೆ. ದೇಶ ಎಷ್ಟೇ ಮುಂದುವರಿದರೂ ಕದ್ದು ಮುಚ್ಚಿ ಬಾಲ್ಯ ವಿವಾಹ, ಹೆಣ್ಮಕ್ಕಳ ಇಚ್ಛೆಗೆ ವಿರುದ್ಧವಾಗಿ ವಿವಾಹ ಮಾಡುವುದು ನಡೆಯುತ್ತಲೇ ಇರುತ್ತದೆ. ಇಷ್ಟವಿಲ್ಲದ ವಿವಾಹದಿಂದ ತಪ್ಪಿಸಿ ಓಡಿದ ಈಕೆ ಮರಳಿ ಬಂದ್ದಿದ್ದು ಟ್ಯಾಕ್ಸ್ ಆಫೀಸರ್ ಆಗಿ. ಮೀರತ್ನ ಈ ಯುವತಿಯ ಬದುಕೇ ಮಾದರಿ..! ಆದರೆ ಈಕೆ ಕನಿಷ್ಠ ಹಣದೊಂದಿಗೆ 2013ರಲ್ಲಿ ಮನೆ ಬಿಟ್ಟು ಹೋಗಿದ್ದಳು. ಮೀರತ್ನ ಈ ಯುವತಿ 28 ವರ್ಷದಲ್ಲಿ ಮನೆ ಬಿಟ್ಟಾಗ …
Read More »ರೈತರ ಸಂಜೀವಿನಿಯಾದ ಮುಖ್ಯ ಕಾರ್ಯನಿರ್ವಾಹ ಕರಾದ ಶ್ರೀ ಯಂಕಣ್ಣ ಚಿ, ಆಲಿ PKPS ಬೈರಮಟ್ಟಿ.
ನಂಬಿಕೆ ಮತ್ತು ವಿಶ್ವಾಸದ ಮೇಲೆ ಯಾವುದೇ ಸಂಘ ಸಂಸ್ಥೆಗಳು ನಿತ್ಯ ಗ್ರಾಹಕರ ಹಾಗೂ ಸಂಸ್ಥೆಯ ಸದಸ್ಯರೊಂದಿಗೆ ಉತ್ತಮ ಸಂಭಂದಗಳ ಜೀವಾಳವೇ ನಂಬಿಕೆ, ಹಾಗೆ ಸಕಾಲಕ್ಕೆ ನೇರವಾಗುವ ಸಂಸ್ಥೆಯ ಆಡಳಿತ ಮಂಡಳಿ ವಿಶ್ವಾಸವೆ ಇಂದು ಎಂಟುವರಿ ಕೋಟಿ ರೂಪಾಯಿ ಹಣಕಾಸಿನ ವ್ಯವಹಾರಕ್ಕೆ ಸಾಕ್ಷಿಯಾಗಿದೆ. ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲೂಕಿನ ಬೈರಮಟ್ಟಿ ಗ್ರಾಮದ ಪ್ರಾಥಮೀಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಾಹಕರಾದ ಶ್ರೀ ಯಂಕಣ್ಣ ಆಲಿ ಯವರ ಪ್ರಾಮಾಣಿಕ ಪರಿಶ್ರಮದಿಂದ ಇಂದು …
Read More »ರಾಜ್ಯದಲ್ಲಿಂದು 9894, ಬೆಂಗಳೂರು 3479, ಬಳ್ಳಾರಿ 661, ಬೆಳಗಾವಿ 318, ಕೊಪ್ಪಳ 259, ಗದಗ 198 ಜನರಿಗೆ ಸೋಂಕು
ಬೆಂಗಳೂರು ; ರಾಜ್ಯದಲ್ಲಿಂದು 9894, ಬೆಂಗಳೂರು 3479, ಬಳ್ಳಾರಿ 661, ಬೆಳಗಾವಿ 318, ಕೊಪ್ಪಳ 259, ಗದಗ 198,ಬಾಗಲಕೋಟೆ 165, ಬೆಂಗಳೂರು ಗ್ರಾಮಾಂತರ 216, ಬೀದರ್ 82, ಚಾಮರಾಜನಗರ 80, ಚಿಕ್ಕಬಳ್ಳಾಪುರ 85, ಚಿಕ್ಕಮಗಳೂರು 171, ಚಿತ್ರದುರ್ಗ 232, ದಕ್ಷಿಣ ಕನ್ನಡ 404, ದಾವಣಗೆರೆ 144, ಧಾರವಾಡ 199, ಹಾಸನ 426, ಹಾವೇರಿ 191, ಕಲಬುರಗಿ 214,ಕೊಡಗು 33, ಕೋಲಾರ 73, ಮಂಡ್ಯ 246, ಮೈಸೂರು 665, ರಾಯಚೂರು 190, …
Read More »ಮಾಸ್ಕ್ ಧರಿಸಿ ಬಂದು ನಂತರ ಮಾಡಿದ್ದೇನು ಗೊತ್ತಾ?
ಅಲಿಗಢ (ಉತ್ತರ ಪ್ರದೇಶ): ಚಿನ್ನಾಭರಣ ಅಂಗಡಿಗೆ ಬಂದ ಗುಂಪೊಂದು ಮಾಸ್ಕ್ ಧರಿಸಿ, ಅಲ್ಲಿಯೇ ಇದ್ದ ಸ್ಯಾನಿಟೈಸರ್ ಅನ್ನೂ ಚೆನ್ನಾಗಿ ಹಚ್ಚಿಕೊಂಡರು. ನಂತರ ಮಾಡಿದ್ದೇನು ಗೊತ್ತಾ? ಸೀದಾ ಅಂಗಡಿಯೊಳಕ್ಕೆ ನುಗ್ಗಿ ಗನ್ ತೋರಿಸಿ 40 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು 40 ಸಾವಿರ ನಗದು ಎಗರಿಸಿ ಪರಾರಿಯಾಗಿದ್ದಾರೆ! ಈ ಘಟನೆ ಘಟನೆ ಉತ್ತರ ಪ್ರದೇಶದ ಅಲಿಗಢನನಲ್ಲಿ ನಡೆದಿದೆ. ಅಲಿಗಢ ನಗರದ ಬನ್ನಾದೇವಿ ಇಲಾಖೆಯಲ್ಲಿ ಸುಂದರ್ ಜ್ಯುವೆಲೆಸ್ರ್ನಲ್ಲಿ ನಡೆದಿರುವ ಈ ಸಂಪೂರ್ಣ ದೃಶ್ಯಗಳು ಸಿಸಿಟಿವಿ …
Read More »ಕೊರೋನಾದಿಂದ ಕೆಲಸ ಕಳೆದುಕೊಂಡವರಿಗೆ ಇಲ್ಲಿದೆ ಗುಡ್ ನ್ಯೂಸ್..!
ಬೆಂಗಳೂರು : ಕೋವಿಡ್-19 ಸಂದರ್ಭದಲ್ಲಿ ಲಕ್ಷಾಂತರ ಮಂದಿ ಉದ್ಯೋಗ ಕಳೆದುಕೊಂಡಿರುವುದು ಎಲ್ಲರಿಗೂ ತಿಳಿದ ವಿಚಾರ. ಹಾಗಾಗಿ, ಉದ್ಯೋಗ ಕಳೆದುಕೊಂಡವರಿಗೆ ಅನುಕೂಲ ಕಲ್ಪಿಸಲು ಸೆಪ್ಟಂಬರ್ 16ರಂದು ಹಲವು ಸ್ಥಳಗಳಲ್ಲಿ ‘ಸಾಲಮೇಳ ‘ ಆಯೋಜನೆ ಮಾಡಲು ಸರ್ಕಾರ ಮುಂದಾಗಿದೆ. ಇದರಿಂದ ಉದ್ಯೋಗ ಕಳೆದುಕೊಂಡ ಸಾವಿರಾರು ಮಂದಿಗೆ ಅನುಕೂಲವಾಗುತ್ತದೆ. ಸಾಲ ಮೇಳದ ಪ್ರಮುಖ ಆಕರ್ಷಣೆ ಎಂದರೆ ಮೂರು ಲಕ್ಷ ರೂಪಾಯಿವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡುವುದಾಗಿದೆ . 3 ಲಕ್ಷ ರೂ.ನಿಂದ 10 ಲಕ್ಷ …
Read More »ಮಾನವ ಹಕ್ಕುಗಳ ಒಕ್ಕೂಟದ ನೂತನ ಅಧ್ಯಕ್ಷರಾಗಿ ರಿಯಾಜ್ ಅಹಮ್ಮದ್ ಆಯ್ಕೆ
ಹುನಗುಂದ : ತಾಲೂಕಿನ ನಗರದ ರಿಯಾಜ್ ಅಹಮ್ಮದ್, ಮು,ಬಂಗಾರಗುಂಡ ಇವರ ಸಾಮಾಜಿಕ ಸೇವೆ ಹಾಗೂ ನಿರಂತರ ಹೋರಾಟದ ಮೂಲಕ ಜನ ಸಾಮಾನ್ಯರ ಹಕ್ಕುಗಳಿಗಾಗಿ ಹೋರಾಟದ ಮೂಲಕವೇ ಗುರುತಿಸಿಕೊಂಡ ಹಾಗೂ ಬಾಲ ಕಾರ್ಮಿಕರ ಕಲ್ಯಾಣಕ್ಕಾಗಿ ಮತ್ತು ಕಾನೂನು ಸಂರಕ್ಷಣೆಯ ವಿಚಾರವಾಗಿ ಸಮಾಜದಲ್ಲಿ ಸದಾ ಭಾವನಾತ್ಮಕ ಮತ್ತು ಭಾವೈಕ್ಯತೆಯಿಂದ ಸರ್ವಧರ್ಮಗಳ ಜೊತೆ ಅವಿನಾಭಾವ ಸಂಬಂಧಗಳ ಮೂಲಕ ಗುರುತಿಕೊಂಡ ರಿಯಾಜ್ ಅಹಮ್ಮದ್ ಅವರನ್ನು ಹುನಗುಂದ ತಾಲೂಕಿನ ಅಲ್ಪ ಸಂಖ್ಯಾತರ ವಿಭಾಗದ ಮಾನವ ಹಕ್ಕುಗಳ ಒಕ್ಕೂಟದ …
Read More »ದೆಹಲಿ ಗಲಭೆ ಪ್ರಕರಣ : ಹೆಚ್ಚುವರಿ ಚಾರ್ಜ್ ಶೀಟ್ ನಲ್ಲಿ ಯೆಚೂರಿ, ಯೋಗೇಂದ್ರ ಯಾದವ್ ಹೆಸರು
ನವದೆಹಲಿ: ಸಿಎಎ ವಿರೋಧಿಸಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸಿರುವ ದೆಹಲಿ ಪೊಲೀಸರು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ, ಸ್ವರಾಜ್ ಅಭಿಯಾನ್ ನಾಯಕ ಯೋಗೇಂದ್ರ ಯಾದವ್ ಸೇರಿ ಹಲವರ ಹೆಸರು ಸೇರಿಸಿದೆ. ಸಿಎಎ ವಿರೋಧಿಸಿ 2020 ರ ಫೆಬ್ರವರಿ ತಿಂಗಳಲ್ಲಿ ಈಶಾನ್ಯ ದೆಹಲಿಯಲ್ಲಿ ವ್ಯಾಪಕ ಪ್ರತಿಭಟನೆ ನಡೆದಿತ್ತು. ಈ ಪ್ರಕರಣದಲ್ಲಿ ಯೆಚೂರಿ, ಯೋಗೇಂದ್ರ ಯಾದವ್, ಅರ್ಥಶಾಸ್ತ್ರಜ್ಞರಾದ ಜಯತಿ ಘೋಷ್, ದೆಹಲಿ ವಿವಿ ಪ್ರಾಧ್ಯಾಪಕ, …
Read More »ಡ್ರಗ್ಸ್ : ಆರೋಪಿಗಳ ವಿರುದ್ಧ ಎಫ್ಐಆರ್ ಮತ್ತೂಬ್ಬ ಸೆರೆ
ಬೆಂಗಳೂರು: ಸ್ಯಾಂಡಲ್ವುಡ್ನ ಮಾದಕ ವಸ್ತು ದಂಧೆಯಲ್ಲಿ ಬಂಧಿತರಾಗಿರುವವರ “ನಶೆ’ ಇಳಿಸಲು ಜಾರಿ ನಿರ್ದೇಶನಾಲಯ (ಇ.ಡಿ.) ಅಧಿಕೃತವಾಗಿ ರಂಗ ಪ್ರವೇಶ ಮಾಡಿದೆ. ಡ್ರಗ್ಸ್ ದಂಧೆಯಲ್ಲಿ ಹವಾಲಾ ಹಣದ ಸುಳಿವು ಬಹಿರಂಗವಾದ ಬೆನ್ನಲ್ಲೇ ಜಾರಿ ನಿರ್ದೇಶನಾಲಯ ಕಣಕ್ಕಿಳಿದಿದ್ದು, ಆರೋಪಿಗಳಿಗೆ ಇ.ಡಿ. ಕಾನೂನಿನ ಕುಣಿಕೆ ಸುತ್ತಿಕೊಳ್ಳಲಿದೆ. ಮಾದಕ ವಸ್ತು ದಂಧೆ ಬಗ್ಗೆ ತನಿಖೆ ಚುರುಕುಗೊಳಿಸಿರುವ ಸಿಸಿಬಿ ಪೊಲೀಸರು ಮತ್ತೂಬ್ಬ ಆರೋಪಿ ವೈಭವ್ ಜೈನ್ ಎಂಬಾತನನ್ನು ಬಂಧಿಸಿದ್ದಾರೆ. ಕೇರಳದ ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಬಂಧಿತಳಾಗಿರುವ ಸ್ವಪ್ನಾ ಸುರೇಶ್ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News