ನವದೆಹಲಿ : ವಾಹನ ಖರೀದಿದಾರರಿಗೆ ಕೇಂದ್ರ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಹಳೆ ವಾಹನ ಗುಜರಿಗೆ ಹಾಕಿ, ಹೊಸ ವಾಹನ ಖರೀದಿಸುವವರಿಗೆ ಸಬ್ಸಿಡಿ ನೀಡುವ ಯೋಜನೆ ಜಾರಿಯಾಗಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಖಾತೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಕಡಿಮೆ ಮೈಲೇಜ್ ನೀಡುವ, ವಾಯುಮಾಲಿನ್ಯಕ್ಕೆ ಕಾರಣವಾಗುವ ಹಳೆಯ ವಾಹನಗಳನ್ನು ಗುಜರಿಗೆ ಹಾಕಿ, ಹೊಸ ವಾಹನ ಖರೀದಿಸುವವರಿಗೆ ಸಬ್ಸಿಡಿ ನೀಡುವ ಯೋಜನೆ ಬಹುತೇಕ ಅಂತಿಮ ಹಂತದಲ್ಲಿದ್ದು, ಶೀಘ್ರವೇ ಇದು …
Read More »ಯುವಕ ನಿಂದ ನಡುರಸ್ತೆಯಲ್ಲೇ ಪ್ರಿಯತಮೆಗೆ ತಾಳಿ
ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ತಿಮ್ಲಾಪುರ ಗ್ರಾಮದಲ್ಲಿ ಯುವಕನೊಬ್ಬ ಪ್ರೀತಿಸಿದ ಹುಡುಗಿಗೆ ನಡುರಸ್ತೆಯಲ್ಲೇ ತಾಳಿ ಕಟ್ಟಿದ್ದಾನೆ. ಯುವಕ ಮತ್ತು ಯುವತಿ ಬೇರೆ ಜಾತಿಯವರಾಗಿದ್ದು ಗ್ರಾಮದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ. 4 ವರ್ಷಗಳಿಂದ ಯುವಕ-ಯುವತಿ ಪ್ರೀತಿಸಿದ್ದು, ಬೇರೆ ಜಾತಿಯವರಾಗಿದ್ದ ಕಾರಣ ಮನೆಯಲ್ಲಿ ಮದುವೆಗೆ ವಿರೋಧ ವ್ಯಕ್ತವಾಗಿದೆ. ಯುವಕ ಪೋಷಕರು ನೋಡಿದ ಹುಡುಗಿಯನ್ನು ಎರಡು ತಿಂಗಳ ಹಿಂದೆ ಮದುವೆಯಾಗಿದ್ದಾನೆ. ಈಗ ಪ್ರೀತಿಸಿದ ಹುಡುಗಿಗೆ ನಡುರಸ್ತೆಯಲ್ಲೇ ತಾಳಿ ಕಟ್ಟಿದ್ದಾನೆ. ಇದರಿಂದ ಗ್ರಾಮದಲ್ಲಿ ಉದ್ವಿಗ್ನ ಸ್ಥಿತಿ …
Read More »ರಾಜ್ಯದ ಯಾವುದೇ ಶಾಲೆಗಳು ಈ ಬಾರಿ ಶುಲ್ಕ ಹೆಚ್ಚಿಸುವಂತಿಲ್ಲ : ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಖಡಕ್ ಆದೇಶ
ಬೆಂಗಳೂರು : ರಾಜ್ಯದ ಖಾಸಗಿ ಶಾಲೆಗಳಿಗೆ ಪ್ರವೇಶದ ಕುರಿತಂತೆ ಪೋಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ರಾಜ್ಯದ ಯಾವುದೇ ಶಾಲೆಗಳು ಈ ಬಾರಿ ಶಾಲಾ ಶುಲ್ಕ ಹೆಚ್ಚಿಸುವಂತಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಖಡಕ್ ಆದೇಶ ಹೊರಡಿಸಿದೆ. ಪೋಷಕರು ಪ್ರಥಮ ಕಂತಿನ ಶುಲ್ಕ ಸಂಗ್ರಹಿಸಿ 2020-21 ನೇ ಸಾಲಿನ ಪ್ರವೇಶ ಪ್ರಕ್ರಿಯೆ ಆರಂಭಿಸುವಂತೆ ಸೂಚಿಸಿದೆ. ಜೊತೆಗೆ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಹೆಚ್ಚಿನ ಶುಲ್ಕವನ್ನು ಪಡೆಯದೇ ಕಂತುಗಳ …
Read More »ಗದಗ- ಇಳಕಲ್- ವಾಡಿ ರೈಲು ಮಾರ್ಗ: ಇಳಕಲ್ ಜನತೆಯ ಹಕ್ಕೊತ್ತಾಯದ ಅಗತ್ಯವಿದೆ: ಸೊನ್ನದ
ಇಳಕಲ್: ನಗರದ ಜನತೆ ಗದಗ-ನರೇಗಲ್- ಗಜೇಂದ್ರಗಡ- ಇಳಕಲ್- ಲಿಂಗಸಗೂರು- ವಾಡಿ ರೈಲು ಮಾರ್ಗದ ಬಗ್ಗೆ ಬಲವಾಗಿ ಹಕ್ಕೊತ್ತಾಯ ಮಾಡಬೇಕಾಗಿದೆ ಎಂದು ಹಿರಿಯ ಉದ್ಯಮಿ ವಿರೇಶ ಸೊನ್ನದ ಅವರು ಅಭಿಪ್ರಾಯಪಟ್ಟಿದ್ದಾರೆ.ರವಿವಾರ ಇಳಕಲ್ಲಿನಲ್ಲಿ ನಡೆದ “ಗದಗ- ಇಳಕಲ್- ವಾಡಿ ರೈಲ್ವೆ ಹೋರಾಟ ಸಮಿತಿ” ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಇಳಕಲ್ ನಗರ ಎಷ್ಟೋ ವರ್ಷಗಳ ಹಿಂದೆಯೇ ದೊಡ್ಡ ಜಂಕ್ಷನ್ ಆಗಬೇಕಾಗಿತ್ತು. ಪ್ರಮುಖ ಯೋಜನೆಗಳನ್ನು ಜನ ಪ್ರತಿನಿಧಿಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ಮಾಡಿಕೊಂಡಿರುವುದರಿಂದ ಇಳಕಲ್ …
Read More »6 ತಿಂಗಳ ಬಳಿಕ ಮಂಗಳೂರು– ಬೆಂಗಳೂರು ರೈಲ್ವೆ ಸಂಚಾರ ಆರಂಭ
ಮಂಗಳೂರು: 6 ತಿಂಗಳಿನಿಂದ ಸಂಚಾರ ನಿಲ್ಲಿಸಿದ್ದ ಮಂಗಳೂರು ಮತ್ತು ಬೆಂಗಳೂರು ನಡುವಿನ ರೈಲು ಸಂಚಾರ ಶುಕ್ರವಾರ ಪುನರ್ ಆರಂಭಗೊಂಡಿದೆ.ರೈಲ್ವೆ ಮಂಡಳಿಯು ದಕ್ಷಿಣ-ಪಶ್ಚಿಮ ರೈಲ್ವೆ ವಿಭಾಗದ ಮೂರು ವಿಶೇಷ ರೈಲುಗಳ ಸಂಚಾರಕ್ಕೆ ಅನುಮತಿ ನೀಡಿದೆ. ಕೋವಿಡ್ 19ನಿಂದಾಗಿ ರೈಲು ಸೇವೆಗಳನ್ನು ಮಾರ್ಚ್ ತಿಂಗಳಲ್ಲಿ ಸ್ಥಗಿತಗೊಳಿಸಲಾಗಿತ್ತು. ಪ್ರಕಟಣೆಯ ಪ್ರಕಾರ ಬೆಂಗಳೂರಿನಿಂದ ಮಂಗಳೂರಿಗೆ ರೈಲ್ವೆ ಸಂಚಾರ ಶುಕ್ರವಾರ ಪ್ರಾರಂಭಗೊಂಡಿದೆ. ಆದರೆ ಮಂಗಳೂರಿನಿಂದ ಬೆಂಗಳೂರಿಗೆ ರೈಲುಗಳ ಸಂಚಾರ ನಾಳೆಯಿಂದ ಪ್ರಾರಂಭಗೊಳ್ಳಲಿವೆ. ಈ ರೈಲುಗಳು ವಾರದಲ್ಲಿ ನಾಲ್ಕು ದಿನ …
Read More »ಯೂರಿಯಾ ಕೊರತೆ, ರೈತರ ಪರದಾಟ ಕರವೇ ಯಿಂದ ಹುನಗುಂದ ತಹಶಿಲ್ದಾರ್ ಬಸವರಾಜ ಅವರಿಗೆ ಮನವಿ
ಹುನಗುಂದ : ತಾಲೂಕಿನಲ್ಲಿ ಒಂದು ವಾರದಿಂದ ಯೂರಿಯಾ ರಸಗೊಬ್ಬರ ಅಭಾವ ತಲೆದೋರಿದ್ದು, ರೈತರು ತಮ್ಮ ದೈನಂದಿನ ಕೆಲಸ ಬಿಟ್ಟು ಅಂಗಡಿಯಿಂದ ಅಂಗಡಿಗೆ ಅಲೆದಾಡುವಂತಾಗಿದೆ.ಸತತ ಮಳೆ ನಂತರ ಬೆಳೆಗಳಿಗೆ ತತಕ್ಷಣದ ಪೋಷಕಾಂಶವಾಗಿ ಯೂರಿಯಾ ಗೊಬ್ಬರ ನೀಡಬೇಕಿದೆ. ಈ ಕಾರಣಕ್ಕೆ ರೈತರು ಗೊಬ್ಬರ ಪಡೆಯಲು ಕಳೆದ ಒಂದು ವಾರದಿಂದ ಪ್ರಯತ್ನಿಸುತ್ತಿದ್ದಾರೆ. ಆದರೂ ಸಮರ್ಪಕವಾಗಿ ಗೊಬ್ಬರ ಸಿಗುತ್ತಿಲ್ಲ. ಕಳೆದು ಮೂರು ದಿನಗಳಿಂದ ಖಾಸಗಿ ಅಂಗಡಿಗಳ ಮುಂದೆ ಸರತಿ ನಿಲ್ಲುತ್ತಿರುವ ರೈತರು, ಗೊಬ್ಬರ ಬಾರದೆ ನಿರಾಸೆಯಿಂದ …
Read More »ಕೋವಿಡ್-೧೯ ತಡೆಗೆ ಇನ್ನಷ್ಟು ಕಾರ್ಯಪ್ರವೃತ್ತರಾಗಿ: ಸಚಿವ ರಮೇಶ್ ಜಾರಕಿಹೊಳಿ ಸೂಚನೆ
ಬೆಳಗಾವಿ :ಪ್ರತಿ ತಾಲೂಕಿಗಳಲ್ಲಿರುವ ಕೋವಿಡ್-೧೯ ಸೆಂಟರ್ ಗಳಿಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಬೇಕು. ವರದಿ ಪರಿಶೀಲನೆ ಮಾಡಿದ ಬಳಿಕ ಮುಂದಿನ ಕ್ರಮಗಳ ಬಗ್ಗೆ ಚರ್ಚೆ ಮಾಡೋಣ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಸೂಚನೆ ನೀಡಿದರು. ಕೋವಿಡ್-೧೯ ಹಾಗೂ ಅತಿವೃಷ್ಟಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮತ್ತು ಬೆಳಗಾವಿ ನಗರದಲ್ಲಿ ಕೈಗೊಂಡರುವ ತುರ್ತು ಕ್ರಮಗಳ ಬಗ್ಗೆ ನಗರದ ಪ್ರವಾಸಿ ಮಂದಿರದಲ್ಲಿ …
Read More »ಮಹಾನಾಯಕ ಧಾರಾವಾಹಿ ನಿಲ್ಲಿಸುವಂತೆ ಬೆದರಿಕೆ? ರಾಘವೇಂದ್ರ ಹುಣಸೂರು ಟ್ವೀಟ್
ಬೆಂಗಳೂರು (04-09-2020): ಜೀ ಟಿವಿ ಕನ್ನಡದಲ್ಲಿ ಪ್ರತಿ ಶನಿವಾರ ಮತ್ತು ಭಾನುವಾರ ಪ್ರಸಾರವಾಗುತ್ತಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನಾಧಾರಿತ ಧಾರಾವಾಹಿ ಮಹಾನಾಯಕ ಅತ್ಯಂತ ಜನಪ್ರಿಯತೆ ಪಡೆದುಕೊಂಡು ಕರ್ನಾಟಕದಾದ್ಯಂತ ಮನೆಮಾತಾಗಿದೆ. ಜೀ ಟಿವಿ ಕನ್ನಡ ವಾಹಿನಿಯ ಬ್ಯುಸಿನೆಸ್ ಹೆಡ್ ಆಗಿರುವ ರಾಘವೇಂದ್ರ ಹುಣಸೂರು ಮಾಡಿರುವ ಟ್ವೀಟ್ ಇದೀಗ ಹಲವು ಚರ್ಚೆಗಳನ್ನು ಹುಟ್ಟು ಹಾಕಿದೆ. ಮಹಾನಾಯಕ ಧಾರಾವಾಹಿ ನಿಲ್ಲಿಸುವಂತೆ ಹಲವಾರು ದೂರವಾಣಿ ಕರೆಗಳು ಬರ್ತಾ ಇದೆಯಂತೆ. ಅಲ್ಲದೆ ಮಧ್ಯರಾತ್ರಿ ಕರೆಮಾಡಿ ಧಾರಾವಾಹಿ ನಿಲ್ಲಿಸುವಂತೆ ಕೆಲವರು …
Read More »CCB ಯಿಂದ ಎರಡನೇ ಹಂತದ ತನಿಖೆ ಶುರು; ಡ್ರಗ್ಸ್ ಮಾಫಿಯಾ ದಂಧೆಯ ಇಬ್ಬರ ಬಂಧನ,
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೆಳಕಿಗೆ ಬಂದ ಡ್ರಗ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಹೇಳಿದ್ದಾರೆ. ಆರೋಪಿಗಳು ಹಲವು ಮಾಹಿತಿ ಹಂಚಿಕೊಂಡಿದ್ದು ನಿರಂತರ ತನಿಖೆ ನಡೆಯುತ್ತದೆ ಎಂದು ತಿಳಿಸಿದರು. ಬೆಂಗಳೂರು: ಡ್ರಗ್ ಮಾಫಿಯಾಗೆ ಸಂಬಂಧಪಟ್ಟಂತೆ ಇಬ್ಬರನ್ನು ಬಂಧಿಸಲಾಗಿದೆ. ಆರೋಪಿಗಳು ನೀಡಿದ ಮಾಹಿತಿ ಪ್ರಕಾರ ಸಿಸಿಬಿ ಪೊಲೀಸರು ದ್ವಿತೀಯ ಹಂತದ ವಿಚಾರಣೆ ಆರಂಭಿಸಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ತಿಳಿಸಿದರು. …
Read More »ರಾಜ್ಯದಲ್ಲಿಂದು 8865, ಬೆಂಗಳೂರು 3189, ಬಳ್ಳಾರಿ 424, ಬೆಳಗಾವಿ 454 ಕೊಪ್ಪಳ 226, ಗದಗ 183 ಜನರಿಗೆ ಸೋಂಕು
ಬೆಂಗಳೂರು : ರಾಜ್ಯದಲ್ಲಿಂದು 8865, ಬೆಂಗಳೂರು 3189, ಬಳ್ಳಾರಿ 424, ಬೆಳಗಾವಿ 454 ಕೊಪ್ಪಳ 226, ಗದಗ 183,ಬಾಗಲಕೋಟೆ 123, ಬೆಂಗಳೂರು ಗ್ರಾಮಾಂತರ 160, ಬೀದರ್ 56, ಚಾಮರಾಜನಗರ 43, ಚಿಕ್ಕಬಳ್ಳಾಪುರ 104, ಚಿಕ್ಕಮಗಳೂರು 123, ಚಿತ್ರದುರ್ಗ 151, ದಕ್ಷಿಣ ಕನ್ನಡ 316, ದಾವಣಗೆರೆ 222, ಧಾರವಾಡ 342, ಹಾಸನ 252, ಹಾವೇರಿ 139, ಕಲಬುರಗಿ 195, ಕೊಡಗು 82, ಕೋಲಾರ 103, ಮಂಡ್ಯ 239, ಮೈಸೂರು 475, ರಾಯಚೂರು …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News