Breaking News

Uncategorized

ಪತ್ರಕರ್ತನ ಬಗ್ಗೆ ಅವಹೇಳನಕಾರಿ ಪೋಸ್ಟ್ – ಕ್ರಮಕ್ಕೆ ಆಗ್ರಹಿಸಿ ಪತ್ರಕರ್ತರ ಪ್ರತಿಭಟನೆ

ಕಾರಟಗಿ : ಕಾರಟಗಿ ಸಮೀಪದ ಸಿದ್ದಾಪುರ ಗ್ರಾಮದ ಪತ್ರಿಕೆಯೊಂದರ ವರದಿಗಾರನ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವ ವ್ಯೆಕ್ತಿಯನ್ನು ಕೂಡಲೇ ಬಂಧಿಸುವಂತೆ ಕಾರ್ಯನಿರತ ಪತ್ರಕರ್ತರ ಸಂಘದ ಕಾರಟಗಿ ತಾಲೂಕಾ ಘಟಕದಿಂದ ಮನವಿ ಸಲ್ಲಿಸಲಾಯಿತು. ಪಟ್ಟಣದ ಕನಕದಾಸ ವೃತ್ತದಲ್ಲಿ ಗುರುವಾರದಂದು ರಸ್ತೆ ತಡೆದು ಪ್ರತಿಭಟನೆ ಮಾಡುವುದರ ಮೂಲಕ ಕಾರಟಗಿ ಪಿಎಸ್‌ಐ ಅವಿನಾಶ್ ಕಾಂಬಳೆಗೆ ಮನವಿ ಸಲ್ಲಿಸಿದರು. ಆಗಷ್ಟ್ ೩೧ ರ ಮೊಹರಂ ಹಬ್ಬದ ಗಲಾಟೆ ಕುರಿತು ಪತ್ರಿಕೆಯಲ್ಲಿ ವರದಿ ಮಾಡಿದ …

Read More »

ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ವಿಶೇಷ ಅಭಿಯಾನ ಚಾಲನೆ

ಬ್ಯಾಡಗಿ: ತಾಲೂಕಿನ ಬಿಸಲಹಳ್ಳಿ ಗ್ರಾಮ ಪಂಚಾಯತಿ ಆವರಣದಲ್ಲಿ ಜರುಗಿದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ವಿಶೇಷ ಅಭಿಯಾನಕ್ಕೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಲತಾ ತಬರೆಡ್ಡಿ ಚಾಲನೆ ನೀಡಿದರು. ಈ ಸಮಯದಲ್ಲಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದಲ್ಲಿ ವಿವಿಧ ನರೇಗಾ ಯೋಜನೆಯ ಕಾಮಗಾರಿಗಳನ್ನು ನಿರ್ಮಿಸಿ ಕೊಳ್ಳಲು ಅವಕಾಶಗಳಿದ್ದು, ಗ್ರಾಮಸ್ಥರು ಇಂತಹ ಯೋಜನೆಗಳಿಂದ ವೈಯಕ್ತಿಕ ಹಾಗೂ ಗ್ರಾಮದ ಅಭಿವೃದ್ದಿ ಸಾದ್ಯ. ಉದ್ಯೋಗ ಖಾತರಿ ಯೋಜನೆಯಲ್ಲಿ ರೈತರು ತೋಟಗಾರಿಕೆ, ಜಾನುವಾರು ಮನೆ, …

Read More »

ಬಾಗಲಕೋಟೆ: ಮನೆಯಲ್ಲಿ ಅಡುಗೆ ಅನಿಲ ಸಿಲಿಂಡರ್‌ ಲೀಕ್‌, ಬೆಂಕಿ ಹೊತ್ತಿ ಉರಿದರೂ ತಪ್ಪಿದ ಅನಾಹುತ

ಲೋಕೇಶ್ ಸುಂಕದ ಎನ್ನುವವರ ಮನೆಗೆ ಬೆಂಕಿ ತಗುಲಿದೆ. ಈ ಕೂಡಲೇ ಮಾಹಿತಿ ತಿಳಿಸಿದಾಗ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಯಿತು. ಅದೃಷ್ಟವಶಾತ್‌ ಯಾವುದೇ ಪ್ರಾಣ ಹಾನಿ ಆಗಿಲ್ಲ. ಆದರೆ ಮನೆಯಲ್ಲಿನ ಬಟ್ಟೆ ಬರೆ, ಪಾತ್ರೆ ಸುಟ್ಟು ಕರಕಲಾಗಿದೆ. ಬಾಗಲಕೋಟೆಯ ನವನಗರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬಾಗಲಕೋಟೆ: ಮನೆಯಲ್ಲಿ ಅಡುಗೆ ಅನಿಲ ಸಿಲಿಂಡರ್ ಲೀಕ್ ಆಗಿ ಹೊತ್ತಿ ಉರಿದರೂ ಭಾರಿ ಅನಾಹುತ ತಪ್ಪಿದೆ. ಬಾಗಲಕೋಟೆಯ ನವನಗರದ ಸೆಕ್ಟರ್ …

Read More »

ಡ್ರಗ್ಸ್ ಮಾಫಿಯಾ ನಿಯಂತ್ರಣ: ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಸಾಧ್ಯತೆ

ಡ್ರಗ್ಸ್ ಮಾಫಿಯಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಸರ್ಕಾರ ಕೈಗೊಳ್ಳಬೇಕಾಗಿರುವ ಅಗತ್ಯ ಕ್ರಮಗಳ ಬಗ್ಗೆಯೂ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ. ಬೆಂಗಳೂರು: ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಡ್ರಗ್ಸ್ಮಾಫಿಯಾವನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾದ ಜಾಲ ದೊಡ್ಡ ಮಟ್ಟದಲ್ಲಿ ಹರಡಿದ್ದು ಸರ್ಕಾರಕ್ಕೂ ತಲೆನೋವಾಗಿ ಪರಿಣಮಿಸಿದೆ. ಇದನ್ನು ಮುಂದುವರಿಯಲು ಬಿಟ್ಟರೆ …

Read More »

ಸೆ ೦೪ ರಿಂದ ಕುರಿ-ಮೇಕೆ, ಜಾನುವಾರು ಸಂತೆ ಆರಂಭ

ಕೊಪ್ಪಳ, ಸೆ.೦೨ : ಲಾಕ್‌ಡೌನ್ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸ್ಥಗಿತಗೊಂಡಿದ್ದ ಕುರಿ-ಮೇಕೆ ಮತ್ತು ಜಾನುವಾರು ಸಂತೆಯು ಸೆಪ್ಟೆಂಬರ್ ೦೪ ರಿಂದ (ಶುಕ್ರವಾರದಿಂದ) ಆರಂಭವಾಗಲಿದೆ ಎಂದು ಕೊಪ್ಪಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಸಿದ್ದಯ್ಯಸ್ವಾಮಿ ತಿಳಿಸಿದ್ದಾರೆ. ಕೊಪ್ಪಳ ಜಿಲ್ಲೆಯ ರೈತರು, ಕುರಿ-ಮೇಕೆ, ಜಾನುವಾರುಗಳ ಸಾಕಾಣಿಕೆದಾರರು, ವರ್ತಕರ ಹಿತದೃಷ್ಠಿಯಿಂದ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಆಗಸ್ಟ್ ೨೮ ರಂದು ಕುರಿ-ಮೇಕೆ ಮತ್ತು ಜಾನುವಾರು ಸಂತೆ ಆರಂಭಿಸಲು ಅನುಮೋದನೆ ನೀಡಿದ್ದು, ಈ ಪ್ರಕಾರ …

Read More »

ಆರು ಲಕ್ಷದಿಂದ ಆರು ಕೋಟಿ ರೂಪಾಯಿ ಸರದಾರ ಮಲ್ಲಿಕಾರ್ಜುನ ಘಂಟಿ, ಕಾರ್ಯಕ್ಷಮತೆಗೆ ರೈತರ ಅಭಿನಂದನೆ,

ಬೆವೂರು: ಸಾರ್ವಜನಿಕ ಪ್ರತಿಯೊಂದು ಸಂಸ್ಥೆಯಾಗಲಿ ಹಾಗೂ ಬ್ಯಾಂಕ್ ಆಗಲಿ, ರೈತರ ಸಂಘಗಳಾಗಲಿ ಅದರ ಅಳಿವು- ಉಳಿವು ಇಡೀ ಸಂಸ್ಥೆಯ ಜವಾಬ್ದಾರಿ ಜೊತೆಗೆ ಆ ಸಂಸ್ಥೆಯ ಮುಖ್ಯ ಕಾರ್ಯದರ್ಶಿ ಹೊಣೆಗಾರಿಕೆ ಬಹಳ ಮಹತ್ವದ್ದು ಹೀಗಾಗಿ ಅಂತವರ ಸಾಲಿನಲ್ಲಿ ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲೂಕಿನ ಬೆವೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ನಿರ್ವಾಹಕರಾಗಿ ಸೇವೆ ಮಾಡುತ್ತಿರುವ ಮಲ್ಲಿಕಾರ್ಜುನ ಘಂಟಿಯವರ ಅನನ್ಯ ಸೇವೆ ಇಂದು ಕೇವಲ ಆರು ಲಕ್ಷ ರೂಪಾಯಿ …

Read More »

ಸೆ.4ರಂದು ಕೆಸಿಎಫ್ ಅಂತರಾಷ್ಟ್ರೀಯ ಸಮಿತಿ ವತಿಯಿಂದ ‘ಕೋವಿಡ್ 19: ವಿಚಾರ ಗೋಷ್ಠಿ

ಮಂಗಳೂರು: ಕರ್ನಾಟಕ ಕಲ್ಬರಲ್ ಫೌಂಡೇಶನ್ ಇದರ ಅಂತರ್ ರಾಷ್ಟ್ರೀಯ ಸಮಿತಿ ವತಿಯಿಂದ “ಕೋವಿಡ್ ಸಮಯದಲ್ಲಿ ಹಾಗೂ ನಂತರದ ಜೀವನ” ಎಂಬ ವಿಷಯದ ಕುರಿತು ಸೆಪ್ಟೆಂಬರ್‌4 ರಂದು Zoom App ನಲ್ಲಿ ಆನ್ಲೈನ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕೇರಳ ಮರ್ಕಝ್ ನಾಲೇಡ್ ಸಿಟಿ ನಿರ್ದೇಶಕ ಡಾ.ಅಬ್ದುಲ್ ಹಕೀಂ ಅಲ್-ಅಝ್ಹರಿ ಉಪನ್ಯಾಸ ನೀಡಲಿದ್ದಾರೆ. ಕೆಸಿಎಫ್ ಅಂತರ್ ರಾಷ್ಟ್ರೀಯ ಸಮಿತಿ ಸಾಂತ್ವನ ಇಲಾಖೆ ಅಧ್ಯಕ್ಷ ಅಲಿ ಮುಸ್ಲಿಯಾರ್ ರವರ ದುಆ ದೊಂದಿಗೆ ಕಾರ್ಯಕ್ರಮ ಆರಂಭವಾಗಲಿದೆ. ಅಂತರ್ …

Read More »

ರಾಷ್ಟ್ರೀಯಸಿಆರ್‌ಪಿಎಫ್ ಇತಿಹಾಸದಲ್ಲೇ ಮೊದಲು! ಶ್ರೀನಗರ ವಲಯ ಮುಖಸ್ಥರಾಗಿ ಮಹಿಳಾ ಐಪಿಎಸ್ ಅಧಿಕಾರಿ ನೇಮಕ

ಶ್ರೀನಗರ: ಇದೇ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರದ ಉಗ್ರರ ದಾಳಿ ಪೀಡಿತ ಪ್ರದೇಶದಲ್ಲಿಒಂದಾದ ಶ್ರೀನಗರದ ಕೇಂದ್ರ ರಿಸರ್ವ್ ಪೊಲೀಸ್ ಪಡೆ ಶ್ರೀನಗರ ವಲಯದ ಇನ್ಸ್ಪೆಕ್ಟರ್ ಜನರಲ್ ಆಗಿ ಮಹಿಳಾ ಐಪಿಎಸ್ ಅಧಿಕಾರಿಯನ್ನು ನೇಮಕ ಮಾಡಲಾಗಿದೆ.  1996 ರ ಬ್ಯಾಚ್ ತೆಲಂಗಾಣ ಕೇಡರ್‌ನ ಐಪಿಎಸ್ ಅಧಿಕಾರಿ ಚಾರು ಸಿನ್ಹಾ ಅವರನ್ನು ಈಗ ಶ್ರೀನಗರ ವಲಯದ ಸಿಆರ್‌ಪಿಎಫ್ ಇನ್ಸ್‌ಪೆಕ್ಟರ್ ಜನರಲ್ ಆಗಿ ನೇಮಕವಾಗಿದ್ದಾರೆ. ಈಕೆ ಈ ಹಿಂದೆ ಸಿಆರ್‌ಪಿಎಫ್‌ನಲ್ಲಿ ಬಿಹಾರ ವಲಯದ …

Read More »

ಕೋವಿಡ್-೧೯ ಗದಗ ಜಿಲ್ಲೆ : ೧೧೭ ಪ್ರತಿಬಂಧಿತ ಪ್ರದೇಶಗಳ ಘೋಷಣೆ

ಗದಗ ೧ : ಗದಗ ಜಿಲ್ಲೆಯಲ್ಲಿ ಕೋವಿಡ್-೧೯ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಸೋಂಕು ಸಕಾರಾತ್ಮಕ ಕಂಡುಬಂದ ೧೧೭ ಪ್ರದೇಶಗಳನ್ನು ಪ್ರತಿಬಂಧಿತ ಪ್ರದೇಶಗಳನ್ನಾಗಿ ಗದಗ ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಅವರು ಘೋಷಿಸಿದ್ದಾರೆ. ಗದಗ-ಬೆಟಗೇರಿ ನಗರದ ರಾಜೀವಗಾಂಧಿನಗರ ವಾರ್ಡ ನಂ.೨೯, ವಿಜಯನಗರ ಸ್ಕೂಲ್ ಹತ್ತಿರ ವಾರ್ಡ ನಂ.೨೧, ಆರ್.ಕೆ.ನಗರ ವಾರ್ಡ ನಂ.೩೩, ಸರಾಫ್ ಬಜಾರ್ ವಾರ್ಡ ನಂ.೨೪, ಟರ್ನಲ್ ಪೇಟೆ ವಾರ್ಡ ನಂ.೪, ಹವಾಮಾನ ಕಚೇರಿ ಹತ್ತಿರ ವಾರ್ಡ ನಂ.೨೭, ಸಿದ್ಧಲಿಂಗನಗರ …

Read More »

ಆಂಟಿನೇ ಬೇಕೆಂದು ಐದು ಮದುವೆಯಾದವಳ 6ನೇ ಗಂಡನಾಗಿ ಹೋದ ಚಿಕ್ಕಮಗಳೂರು ಯುವಕ!

ಚಿಕ್ಕಮಗಳೂರು: ಮದುವೆಯೆನ್ನುವುದು ಸ್ವರ್ಗದಲ್ಲಿಯೇ ಆಗುತ್ತದೆ ಎನ್ನುತ್ತಾರೆ. ಆದರೆ ಚಿಕ್ಕಮಗಳೂರಿನಲ್ಲಿ ನಡೆದ ಮದುವೆ ಮಾತ್ರ ಎಲ್ಲಿಂದ ನಿಶ್ಚಯ ಆಗಿರುವುದೋ ತಿಳಿದಿಲ್ಲ. ಏಕೆಂದರೆ ಇಲ್ಲಿಯ ವಧು 38 ವರ್ಷದ ಆಂಟಿ ಹಾಗೂ ವರ 22 ವರ್ಷದ ಯುವಕ. ಇದೇನೂ ಅಪರೂಪದ ವಿಷಯವಲ್ಲ ಬಿಡಿ. ಖುದ್ದು ಪ್ರಿಯಾಂಕಾ ಛೋಪ್ರಾ ತನಗಿಂತ 11 ವರ್ಷ ಚಿಕ್ಕವನನ್ನು ಮದುವೆಯಾಗಿರುವಾಗಿ ಇದೇನು ಅಪರೂಪವಲ್ಲ ಎನ್ನಬಹುದು. ಆದರೆ ಇಲ್ಲಿಯ ಕೇಸ್‌ ಸ್ವಲ್ಪ ಡಿಫರೆಂಟ್‌ ಇದೆ. 38 ವರ್ಷದ ಪ್ರಿಯಾಳಿಗೆ ಇದು ಆರನೇ …

Read More »