ಬೆಂಗಳೂರು ; ರಾಜ್ಯದಲ್ಲಿಂದು 8852, ಬೆಂಗಳೂರು 2821, ಬಳ್ಳಾರಿ 428 , ಬೆಳಗಾವಿ 357, ಕೊಪ್ಪಳ 240, ಗದಗ 196, ಬಾಗಲಕೋಟೆ 132, ಬೆಂಗಳೂರು ಗ್ರಾಮಾಂತರ 55, ಬೀದರ್ 73 , ಚಾಮರಾಜನಗರ 54, ಚಿಕ್ಕಬಳ್ಳಾಪುರ 127, ಚಿಕ್ಕಮಗಳೂರು 207, ಚಿತ್ರದುರ್ಗ 95, ದಕ್ಷಿಣ ಕನ್ನಡ 334, ದಾವಣಗೆರೆ 373, ಧಾರವಾಡ 300, ಹಾಸನ 268, ಹಾವೇರಿ 105, ಕಲಬುರಗಿ 199, ಕೊಡಗು 65, ಕೋಲಾರ 82, ಮಂಡ್ಯ 179, …
Read More »ಅನಧಿಕೃತ ಮದ್ಯ ಮಾರಾಟ ತಡೆಯಲು ಗೋವಾ- ಬೆಳಗಾವಿ ಗಡಿಯಲ್ಲಿ ಹೆಚ್ಚಿನ ನಿಗಾ: ಅಬಕಾರಿ ಸಚಿವ ಎಚ್. ನಾಗೇಶ್
ಬೆಳಗಾವಿ : ಲಾಕ್ಡೌನ್ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆಗೆ ಶೇ.೫೦ ಆದಾಯ ಕಡಿಮೆ ಆಗಿದ್ದು, ಒಟ್ಟಾರೆ ೩ ಸಾವಿರ ಕೋಟಿ ಇಲಾಖೆಗೆ ನಷ್ಟವಾಗಿದೆ. ಬಾರ್ ಮತ್ತು ರೆಸ್ಟೊರೆಂಟ್ ತೆರೆದ ಬಳಿಕ ಅಬಕಾರಿ ಇಲಾಖೆಯ ಅದಾಯ ಹೆಚ್ಚಲಿದೆ ಎಂದು ಅಬಕಾರಿ ಸಚಿವರಾದ ಎಚ್. ನಾಗೇಶ ಅವರು ತಿಳಿಸಿದರು. ಸುವರ್ಣ ವಿಧಾನಸೌಧದಲ್ಲಿ ಶನಿವಾರ (ಆ.೨೯) ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಮಾಧ್ಯಮದವರ ಜತೆ ಅವರು ಮಾತನಾಡಿದರು. ಸದ್ಯಕ್ಕೆ ಬಾರ್ ಮತ್ತು …
Read More »ಕೊರೋನಾಕ್ಕೆ ಬಲಿಯಾದವರ ದೇಹದಿಂದ ಅಂಗಾಂಗ ತೆಗೆಯಲಾಗುತ್ತದೇಯೆ?;ಲಕ್ಷ್ಮಿ ಹೆಬ್ಬಾಳಕ್ಕರ್
ಹುಬ್ಬಳ್ಳಿ : ಕೊರೋನಾ ಸೋಂಕು ದೃಢಪಟ್ಟ ಒಂದೆರಡು ದಿನಗಳಲ್ಲಿ ಕೆಲವರು ಮೃತಪಡುತ್ತಿದ್ದಾರೆ. ಅಂತ್ಯ ಸಂಸ್ಕಾರಕ್ಕೆ ಮನೆಯವರಿಗೆ ಅವಕಾಶ ನೀಡುತ್ತಿಲ್ಲ. ಹೀಗಾಗಿ ಮೃತಪಟ್ಟ ವ್ಯಕ್ತಿಯ ದೇಹದ ಯಾವುದಾದರೂ ಅಂಗಗಳನ್ನು ತೆಗೆಯಲಾಗುತ್ತಿದೆಯೆ? ಎಂಬ ಅನುಮಾನವನ್ನು ಸೋಂಕಿತರ ಕುಟುಂಬಸ್ಥರು ವ್ಯಕ್ತಪಡಿಸುತ್ತಿದ್ದಾರೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ನಗರದ ಭೈರಿದೇವರಕೊಪ್ಪದಲ್ಲಿ ಶುಕ್ರವಾರ ಆರೋಗ್ಯ ಅಭಯ ಹಸ್ತ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಹತ್ತು ಮಂದಿಗೆ ಸೋಂಕು ತಗುಲಿದರೆ ಅದರಲ್ಲಿ 5 ಜನ ಸಾಯುತ್ತಿದ್ದಾರೆ. ಅವರು …
Read More »ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಗಂಗಾವತಿ ತಹಶೀಲ್ದಾರ್ ಕಚೇರಿಯ ಸರ್ವೇ ಮೇಲ್ವಿಚಾರಕ
ಕೊಪ್ಪಳ: ಸರ್ಕಾರಿ ಅಧಿಕಾರಿಯೋರ್ವ ಲಂಚ ಸ್ವೀಕರಿಸುವಾಗ ಎಸಿಬಿ ತಂಡ ರೆಡ್ ಹ್ಯಾಂಡ್ ಹಿಡಿದಿರುವ ಘಟನೆ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನಲ್ಲಿ ನಡೆದಿದೆ. ಬಂಧಿತ ಅಧಿಕಾರಿಯನ್ನು ಗಂಗಾಧರ ತೇಜಪ್ಪ ಎಂದು ಗುರುತಿಸಲಾಗಿದೆ. ತಾಯಿಯ ಆಸ್ತಿಯ 11ಬಿ ನಕ್ಷೆ ನೀಡಲು ಗಂಗಾವತಿ ತಾಲೂಕಿನ ಹೆಬ್ಬಾಳ ಕ್ಯಾಂಪ್ನ ರಾಜು.ಪಿ. ಅವರಿಂದ 4 ಸಾವಿರ ಲಂಚ ಪಡೆಯುತ್ತಿದ್ದ ಗಂಗಾವತಿ ತಹಶೀಲ್ದಾರ್ ಕಚೇರಿಯ ಸರ್ವೇ ಮೇಲ್ವಿಚಾರಕ ಗಂಗಾಧರ ತೇಜಪ್ಪ ಅವರನ್ನು ಎಸಿಬಿ ತಂಡ ರೆಡ್ ಹ್ಯಾಂಡ್ ಆಗಿ …
Read More »ಆಸ್ತಿ ಹಕ್ಕುಗಳಿಗೆ ‘ಸ್ವಾಮಿತ್ವ’: ಕೇಂದ್ರದ ಮಹತ್ವಾಕಾಂಕ್ಷಿ ಯೋಜನೆ ರಾಜ್ಯದಲ್ಲೂ ಅನುಷ್ಠಾನ
16 ಜಿಲ್ಲೆಗಳ, 16,580 ಹಳ್ಳಿಗಳಲ್ಲಿ ಡ್ರೋನ್ ಸಮೀಕ್ಷೆ ಹುಬ್ಬಳ್ಳಿ: ಗ್ರಾಮೀಣ ಭಾಗದಲ್ಲಿ ತಲೆ ತಲಾಂತರದಿಂದ ವಾಸಿಸುತ್ತಿದ್ದರೂ ತಮ್ಮ ಜಾಗದ ದಾಖಲೆ ಹೊಂದಿರದವರಿಗೆ ಹಕ್ಕುಪತ್ರ ನೀಡುವ ‘ಸ್ವಾಮಿತ್ವ’ ಯೋಜನೆ ರಾಜ್ಯದಲ್ಲಿ ಪ್ರಾರಂಭವಾಗಿದೆ. ಕೇಂದ್ರ ಸರಕಾರದ ಈ ಸ್ವಾಮಿತ್ವ ಯೋಜನೆಯು ಕಂದಾಯ ಇಲಾಖೆ ಮತ್ತು ಭಾರತೀಯ ಸರ್ವೇಕ್ಷಣ ಸಂಸ್ಥೆಯ ಸಹಭಾಗಿತ್ವದಲ್ಲಿ ಈಗಾಗಲೇ 82 ಹಳ್ಳಿಗಳಲ್ಲಿ ಪ್ರಾಯೋಗಿಕವಾಗಿ ಜಾರಿಯಲ್ಲಿದ್ದು, ಪ್ರಸಕ್ತ ಸಾಲಿನಲ್ಲಿ ಒಟ್ಟಾರೆ 16 ಜಿಲ್ಲೆಗಳ 16,580 ಗ್ರಾಮಗಳಲ್ಲಿ ಡ್ರೋನ್ ಆಧಾರಿತ ಆಸ್ತಿ ಸರ್ವೇ ನಡೆಯಲಿದೆ. …
Read More »ದೇಶದ ಮಹಾನಗರಗಳಲ್ಲಿ ಮತ್ತೆ ಏರಿದ ಪೆಟ್ರೋಲ್ ಬೆಲೆ, ಬೆಂಗಳೂರು ಸೇರಿ ಮಹಾನಗರಗಳಲ್ಲಿ ಬೆಲೆ ಎಷ್ಟಿದೆ?
ದೇಶದ ಹಾಗೂ ಜನ ಸಾಮಾನ್ಯರ ಆದಾಯ ಹಾಗೂ ಆರ್ಥಿಕ ಬೆಳವಣಿಗೆಯನ್ನ ನಿರ್ಧರಿಸುವಲ್ಲಿ ಮಹತ್ವದ ಪಾತ್ರ ವಹಿಸುವ ಪೆಟ್ರೋಲ್, ಡೀಸೆಲ್ ದರದಲ್ಲಿ ಏರಿಕೆ ಕಾಣುತ್ತಿದೆ. ಕಳೆದ ಒಂದು ತಿಂಗಳಿನಿಂದ ಡೀಸೆಲ್ ದರದಲ್ಲಿ ಏರಿಕೆ ಕಾಣದಿದ್ದರು ಕೂಡ, ಪೆಟ್ರೋಲ್ ದರ ಕಳೆದ ಒಂದು ತಿಂಗಳಲ್ಲಿ ಒಂದು ರೂಪಾಯಿಗೂ ಹೆಚ್ಚು ಏರಿಕೆ ಕಂಡಿದೆ. ಬೆಂಗಳೂರು: ಜನರ ಅಗತ್ಯ ವಸ್ತುವಿನ ಪಟ್ಟಿಯಲ್ಲಿರುವ ಪ್ರಮುಖ ವಸ್ತುವಾದ ಪೆಟ್ರೋಲ್ ದರ ಶನಿವಾರ ಮತ್ತೆ ದೇಶದಲ್ಲಿ ಏರಿದೆ. ಬೆಂಗಳೂರು ಸೇರಿ ದೇಶದ ಎಲ್ಲಾ ಮಹಾನಗರಗಳ್ಲಿ ಏರಿಕೆ ಕಂಡಿದೆ. …
Read More »ಮೊಮ್ಮಗನಿಗೆ ಮನಬಂದಂತೆ ಥಳಿಸಿದ ಅಜ್ಜಿ; ಬೆಂಗಳೂರಿನಲ್ಲಿ ಹೀನ ಕೃತ್ಯ
ಬಾಲಕನ ತಂದೆ ಇಮ್ರಾನ್ ಪಾಷ ಮತ್ತು ತಾಯಿ ಅಜೀರಾ ದಂಪತಿ ಗುರಪ್ಪನಪಾಳ್ಯದಲ್ಲಿ ವಾಸವಾಗಿದ್ದರು. ಇವರಿಬ್ಬರೂ ಸಹ ಪ್ರೀತಿಸಿ ಮದುವೆಯಾಗಿದ್ದರು. ಇದೇ ವಿಚಾರಕ್ಕೆ ಅತ್ತೆ ಮತ್ತು ಅಳಿಯನ ನಡುವೆ ವೈಮನಸ್ಸಿತ್ತು ಎಂದು ತಿಳಿದು ಬಂದಿದೆ. ಇದೇ ಕಾರಣಕ್ಕೆ ಪತ್ನಿ ಅಜೀರಾ ಕೂಡ ತನ್ನ ತಾಯಿಯ ಜೊತೆ ಸೇರಿಕೊಂಡು ಗಂಡನ ಜೊತೆ ಜಗಳ ಮಾಡುತ್ತಿದ್ದಳು. ಬೆಂಗಳೂರು(ಆ.29): ಅತ್ತೆಯ ಸಿಟ್ಟು ಕೋತಿಯ ಮೇಲೆ ಎಂಬ ಗಾದೆ ಇದೆ. ಬೆಂಗಳೂರಿನಲ್ಲೂ ಸಹ ಅದೇ ರೀತಿ ಆಗಿದೆ. ವೃದ್ಧೆಯೋರ್ವಳು …
Read More »ರಾಜ್ಯದಲ್ಲಿ ಇಂದು ಕೊರೋನಾಗೆ 136 ಬಲಿ, ಬೆಂಗಳೂರಿನಲ್ಲಿ 2721 ಸೇರಿ 8960 ಮಂದಿಗೆ ಪಾಸಿಟಿವ್
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಶುಕ್ರವಾರ ಒಂದೇ ದಿನ ಬರೋಬ್ಬರಿ 136 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 5368ಕ್ಕೆ ಏರಿಕೆಯಾಗಿದೆ. ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 41 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 136 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. #karnatakacoronaupdate Fresh #COVIDー19 positive cases in State in last …
Read More »ಅಮೆರಿಕದಲ್ಲಿ ಶೇ. ೧೨ ರಷ್ಟು ಸೋಂಕು ಇಳಿಕೆ
ವಾಷಿಂಗ್ಟನ್, ಆ.೨೮- ಕೊರೊನಾ ಸೋಂಕಿತರ ಪೈಕಿ ಅಗ್ರಸ್ಥಾನದಲ್ಲಿರುವ ಅಮೆರಿಕದಲ್ಲಿ ಕಳೆದ ಒಂದು ವಾರದಿಂದೀಚೆಗೆ ಸೋಂಕಿನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ. ಸರಾಸರಿ ಶೇ. ೧೨ ರಷ್ಟು ಹೊಸ ಸೋಂಕಿನ ಪ್ರಮಾಣ ಕಡಿಮೆಯಾಗಿದೆ. ಕೊರೊನಾ ಸೋಂಕಿನಿಂದ ಪ್ರತಿನಿತ್ಯ ಸಾವನ್ನಪ್ಪುತ್ತಿರುವವರ ಸಂಖ್ಯೆ ಸರಾಸರಿ ೯೦೦ ಮಂದಿ ಇದ್ದಾರೆ ಎಂದು ಜಾನ್ ಹಾಪ್ ಕಿನ್ ವಿಶ್ವವಿದ್ಯಾಲಯದ ಮಾಹಿತಿ ಬಹಿರಂಗ ಪಡಿಸಿದೆ.ಕಳೆದ ವಾರಕ್ಕೆ ಹೋಲಿಸಿದರೆ ಅಮೆರಿಕದ ರಾಜ್ಯಗಳಾದ ಅರಿಜೋನಾದಲ್ಲಿ ಶೇಕಡಾ ೩೬ರಷ್ಟು, ಕ್ಯಾಲಿಫೋರ್ನಿಯಾ ಮತ್ತು ಟೆಕ್ಸಾಸ್ ನಲ್ಲಿ …
Read More »ಗೋಹತ್ಯೆ ನಿಷೇಧ ಮಸೂದೆ ಅಧಿವೇಶನದಲ್ಲಿ ಮಂಡನೆ
ಕಲಬುರಗಿ: ಗೋ ಮಾತೆ ರಕ್ಷಣೆಗೆ ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ' ಮಸೂದೆಯನ್ನು ಮಳೆಗಾಲ ಅಧಿವೇಶನದಲ್ಲೇ ಮಂಡಿಸುವುದಾಗಿ ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ಹೇಳಿದರು. ಗೋವು ಇತರ ಪಶುಗಳಿಗೆ ತುರ್ತು ಸಂದರ್ಭದಲ್ಲಿ ಮನೆ ಬಾಗಿಲಿಗೆ ತೆರಳಿ ಚಿಕಿತ್ಸೆ ನೀಡಲು ಹೊಸದಾಗಿ ಆರಂಭಿಸಿರುವಪಶು ಸಂಜೀವಿನಿ’ ಆಂಬುಲೆನ್ಸ್ ಸೇವೆಗೆ ನಗರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಸಂಸದ ನಳಿನ್ ಕುಮಾರ ಕಟೀಲ್ ಜತೆ ಗುರುವಾರ ಚಾಲನೆ ನೀಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಈಗಾಗಲೇ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News