Breaking News

Uncategorized

ದಾವಣಗೆರೆಯಲ್ಲಿ 332 ಮಂದಿಗೆ ಕೊರೊನಾ ಸೋಂಕು: ವೃದ್ಧ ಸಾವು

ದಾವಣಗೆರೆ: ಜಿಲ್ಲೆಯಲ್ಲಿ 38 ವೃದ್ಧರು, 37 ವೃದ್ಧೆಯರು ಸೇರಿ 332 ಮಂದಿಗೆ ಕೊರೊನಾ ಇರುವುದು ಮಂಗಳವಾರ ದೃಢಪಟ್ಟಿದೆ. ಒಬ್ಬರು ಮೃತಪಟ್ಟಿದ್ದಾರೆ. ಪಿಜೆ ಬಡಾವಣೆಯ 65 ವರ್ಷದ ವೃದ್ಧ ತೀವ್ರ ಉಸಿರಾಟದ ಸಮಸ್ಯೆಯಿಂದ ನಿಧನರಾದರು. ಅವರು ಅಧಿಕ ರಕ್ತದೊತ್ತಡ, ಹೃದಯಸಂಬಂಧಿ ಕಾಯಿಲೆ, ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದರು. 21 ಬಾಲಕರಿಗೆ, 19 ಬಾಲಕಿಯರಿಗೂ ಕೊರೊನಾ ಬಂದಿದೆ. 18ರಿಂದ 59 ವರ್ಷದ ವರೆಗಿನ 121 ಪುರುಷರಿಗೆ, 96 ಮಹಿಳೆಯರಿಗೆ ಸೋಂಕು ತಗುಲಿದೆ. ದಾವಣಗೆರೆ ತಾಲ್ಲೂಕಿನಲ್ಲಿ 206 …

Read More »

ಕಾರಿನ ಚಕ್ರದ ಗಾಳಿ ಬಿಟ್ಟ ತಹಶೀಲ್ದಾರ್‌: ರಸ್ತೆಯಲ್ಲೇ ಕಾನ್‌ಸ್ಟೆಬಲ್‌ ಧರಣಿ

ಸಕಲೇಶಪುರ: ತಹಶೀಲ್ದಾರ್‌ ಅವರು ತನ್ನ ಕಾರಿನ ನಾಲ್ಕೂ ಚಕ್ರಗಳ ಗಾಳಿ ಬಿಟ್ಟು ಅನ್ಯಾಯ ಮಾಡಿದ್ದು, ನ್ಯಾಯಬೇಕು ಎಂದು ಆಗ್ರಹಿಸಿ ಪೊಲೀಸ್‌ ಹೆಡ್‌ ಕಾನ್‌ಸ್ಟೆಬಲ್‌ ಒಬ್ಬರು ಸಮವಸ್ತ್ರದಲ್ಲಿಯೇ ಗಾಂಧಿ ಫೋಟೊ ಹಿಡಿದು ರಸ್ತೆಯಲ್ಲಿಯೇ ಧರಣಿ ನಡೆಸಿದ ಘಟನೆ ಪಟ್ಟಣದಲ್ಲಿ ಮಂಗಳವಾರ ನಡೆದಿದೆ. ‘ಮೆಡಿಕಲ್‌ ಶಾಪ್‌ ಒಂದರ ಮುಂದೆ ಕಾರು ನಿಲ್ಲಿಸಿ ಔಷಧಿ ಖರೀದಿ ಮಾಡಿಕೊಂಡು ಬರುವಷ್ಟರಲ್ಲಿ ತಹಶೀಲ್ದಾರ್‌ ಕಾರಿನ ಚಕ್ರಗಳಿಂದ ಗಾಳಿ ತೆಗೆದಿದ್ದಾರೆ. ಹೇಳಿದ್ದರೆ ತಾನೇ ಕಾರನ್ನು ಅಲ್ಲಿಂದ ತೆಗೆಯುತ್ತಿದ್ದೆ. ಇಲ್ಲವೇ ಕಾನೂನು …

Read More »

ರಾಜ್ಯದಲ್ಲಿಂದು 7665,ಬಳ್ಳಾರಿ 673, ಬೆಳಗಾವಿ 395,ಗದಗ ಜನರಿಗೆ ಸೋಂಕು 186,ಕೊಪ್ಪಳ 142,

ಬೆಂಗಳೂರು ; ರಾಜ್ಯದಲ್ಲಿಂದು 7665, ಬೆಂಗಳೂರು 2242, ಬಾಗಲಕೋಟೆ 171, ಬಳ್ಳಾರಿ 673, ಬೆಳಗಾವಿ 395, ಬೆಂಗಳೂರು ಗ್ರಾಮಾಂತರ 123, ಬೀದರ್ 99, ಚಾಮರಾಜನಗರ 21, ಚಿಕ್ಕಬಳ್ಳಾಪುರ 82, ಚಿಕ್ಕಮಗಳೂರು 145, ಚಿತ್ರದುರ್ಗ 41, ದಕ್ಷಿಣ ಕನ್ನಡ 279, ದಾವಣಗೆರೆ 332, ಧಾರವಾಡ 279, ಗದಗ 186, ಹಾಸನ 177, ಹಾವೇರಿ 109, ಕಲಬುರಗಿ 229, ಕೊಡಗು 16, ಕೋಲಾರ 71, ಕೊಪ್ಪಳ 142, ಮಂಡ್ಯ 174, ಮೈಸೂರು 357, …

Read More »

ಡಿಜೆ ಹಳ್ಳಿ ಗಲಭೆ ಅಮಾಯಕ ಮುಸ್ಲಿಮರಿಗೆ ರಕ್ಷಣೆ ನೀಡಲು ಮನವಿ

ಬೆಂಗಳೂರುರು, ಆ.18- ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಹಿನ್ನೆಲೆಯಲ್ಲಿ ಅಮಾಯಕ ಮುಸ್ಲಿಮರಿಗೆ ರಕ್ಷಣೆ ನೀಡುವಂತೆ ಅಖಿಲ ಕರ್ನಾಟಕ ಮಹಮದಿಯರ ಕನ್ನಡ ವೇದಿಕೆ ಮನವಿ ಮಾಡಿದೆ. ಪ್ರವಾದಿ ಮಹಮ್ಮದ್ ಅವರಿಗೆ ಅಪಮಾನ ಮಾಡುವ ಪೋಸ್ಟ್ ಹಾಕಿದ ನವೀನ್ ವರ್ತನೆ ಹಾಗೂ ಶಾಸಕರ ಮನೆಗೆ ಬೆಂಕಿ ಇಟ್ಟ ಎರಡೂ ಘಟನೆ ಹಿಂದೂ- ಮುಸ್ಲಿಮರು ತಲೆ ತಗ್ಗಿಸುವಂತಹುದು. ಆದರೆ ಈ ಘಟನೆ ಸಂಬಂಧ ಅಮಾಯಕ ಮುಸ್ಲಿಮರನ್ನು ವಿಚಾರಣೆಗಾಗಿ ಪೊಲೀಸರು ಕರೆದೊಯ್ಯುತ್ತಿರುವುದು ಆತಂಕ …

Read More »

ಯುವ ಜನರೇ ಎಚ್ಚರ…ಎಚ್ಚರ..ಎಚ್ಚರ : ನಿಮ್ಮಿಂದಲೇ ಹೆಚ್ಚು ಹರಡುತ್ತಿದೆಯಂತೆ ಕರೋನಾ ಸೋಂಕು

ನವದೆಹಲಿ: ಕರೋನಾ ವೈರಸ್‌ನಿಂದ ಇಡೀ ಜಗತ್ತು ತೊಂದರೆಗೀಡಾಗಿದೆ. ವೈರಸ್ ಅನ್ನು ನಿಭಾಯಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆ ಡಬ್ಲ್ಯುಎಚ್‌ಒ ವರ್ಚುವಲ್ ಬ್ರೀಫಿಂಗ್‌ನಲ್ಲಿ ಸೋಂಕನ್ನು ಹರಡುವಲ್ಲಿ ತಮಗೆ ಗೊತ್ತಿಲ್ಲ ಹಾಘೇ ಹಲವಾರು ಯುವಜನತೆ ತೊಡಗಿಸಿಕೊಂಡಿದ್ದಾರೆ ಅಂತ ಹೇಳಿರೋದು ಈಗ ಆತಂಕಕ್ಕೆ ಕಾರಣವಾಗಿದೆ. 20 ರಿಂದ 40 ವರ್ಷ ವಯಸ್ಸಿನ ಅಲ್ಜಜೀರಾ ವೈರಸ್ ಹರಡಿದ ವರದಿಯ ಪ್ರಕಾರ, ಈಗ ಕರೋನಾ ವೈರಸ್ ಯುವಕರಲ್ಲಿ ಹರಡುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ …

Read More »

ಹಿಟ್ಮ್ಯಾನ್ ರೋಹಿತ್ ಶರ್ಮಾಗೆ ಖೇಲ್ ರತ್ನ ಗೌರವಕ್ಕೆ ಶಿಫಾರಸು

ನವದೆಹಲಿ: ಕ್ರೀಡಾ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗಾಗಿ ಕ್ರಿಕೆಟಿಗ ರೋಹಿತ್ ಶರ್ಮಾರಿಗೆ ಖೇಲ್​ ರತ್ನ ನೀಡಿ ಗೌರವಿಸುವಂತೆ ಶಿಫಾರಸು ಮಾಡಲಾಗಿದೆ. ಕ್ರೀಡಾ ಕ್ಷೇತ್ರದಲ್ಲಿ ನೀಡುವ ಅತ್ಯುನ್ನತ ಗೌರವ ಇದಾಗಿದೆ. ಟೀಂ ಇಂಡಿಯಾದ ಉಪನಾಯಕರಾಗಿರುವ ಶರ್ಮಾ ಸೇರಿ ನಾಲ್ವರು ಕ್ರೀಡಾಪಟುಗಳಿಗೆ ಖೇಲ್​ ರತ್ನ ನೀಡುವಂತೆ ಶಿಫಾರಸು ಮಾಡಲಾಗಿದೆ. ಏಷ್ಯನ್ ಗೇಮ್ ಗೋಲ್ಡ್​ ಮೆಡಲಿಸ್ಟ್​ ವಿನೇಶ್ ಪೊಗಾಟ್, ಟೇಬಲ್ ಟೆನಿಸ್ ಚಾಂಪಿಯನ್ ಮನಿಕಾ ಬಾತ್ರಾ, ಪ್ಯಾರಾಒಲಂಪಿಕ್ ವಿಜೇತ ​ಮರಿಪ್ಪನ್ ಥಂಗವೇಲು ಅವರಿಗೆ ಖೇಲ್​​ ರತ್ನ …

Read More »

ಕೋವಿಡ್‌ ಹರಡುವಿಕೆ, ನಿರ್ವಹಣೆ ಕುರಿತ ಸಂಶೋಧನೆಗೆ ಭಾರತ-ಅಮೆರಿಕದ 8 ತಂಡಗಳ ಆಯ್ಕೆ

ನವದೆಹಲಿ: ಕೋವಿಡ್‌ 19 ರೋಗ ಹರಡುವ ಮತ್ತು ರೋಗ ನಿರ್ವಹಣೆಗೆ ಸಂಬಂಧಿಸಿದಂತೆ ಉನ್ನತಮಟ್ಟದ ಸಂಶೋಧನೆ ನಡೆಸುವುದಕ್ಕಾಗಿ ಭಾರತ ಮತ್ತು ಅಮೆರಿಕ ರಾಷ್ಟಗಳ ಸಂಶೋಧಕರನ್ನೊಳಗೊಂಡ ಎಂಟು ತಂಡಗಳನ್ನು ಆಯ್ಕೆ ಮಾಡಲಾಗಿದೆ. ಆಯ್ಕೆಯಾಗಿರುವ ಸಂಶೋಧನಾ ತಂಡಗಳ ಸದಸ್ಯರು, ಸೋಂಕು ನಿಗ್ರಹ, ರೋಗ ನಿರೋಧಕಶಕ್ತಿಯ ವ್ಯತ್ಯಾಸ, ತ್ಯಾಜ್ಯ ನೀರಿನಲ್ಲಿ ಸಾರ್ಸ್‌ ಕೋವ್‌ -2 ವೈರಸ್‌ಗಳನ್ನು ಗುರುತಿಸುವುದು, ರೋಗ ಪತ್ತೆಯ ಕಾರ್ಯವಿಧಾನಗಳು, ರಿವರ್ಸ್ ಜೆನಿಟಿಕ್ಸ್‌ ಕಾರ್ಯತಂತ್ರಗಳು ಮತ್ತು ಔಷಧ ಕ್ಷೇತ್ರದಲ್ಲಿ ಸಂಶೋಧನೆ ನಡೆಸಲಿದ್ದಾರೆ ಎಂದು ಅಧಿಕೃತ ಪ್ರಕಟಣೆಯಲ್ಲಿ …

Read More »

ಕುಲ್ಗಾಂನಲ್ಲಿ ಸೇನೆಯ ಬಂಕರ್ ಮೇಲೆ ಉಗ್ರರ ದಾಳಿ : ಓರ್ವ ಅಧಿಕಾರಿಗೆ ಗಾಯ

ಶ್ರೀನಗರ: ಜಮ್ಮು-ಕಾಶ್ಮೀರದ ಕುಲ್ಗಾಂನಲ್ಲಿ ಅರೆಸೇನಾ ಪಡೆಯ ಬಂಕರ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಪರಿಣಾಮ ಓರ್ವ ಅಧಿಕಾರಿ ಗಾಯಗೊಂಡಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೋಮವಾರ ರಾತ್ರಿ 8-45ರ ಸುಮಾರಿನಲ್ಲಿ ಈ ಘಟನೆ ನಡೆದಿದ್ದು, ನಿಹಮಾದಲ್ಲಿನ ಕ್ಯಾಂಪ್ ಹೊರಗಡೆ ಸಿಆರ್ ಪಿಎಫ್ 18ನೇ ಬೆಟಾಲಿಯನ್ ನ ಬಂಕರ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಅವರು ಹೇಳಿದ್ದಾರೆ. ಗುಂಡಿನ ದಾಳಿ ವೇಳೆ ಸಿಆರ್ ಪಿಎಫ್ ನ …

Read More »

ಎಸೆಸೆಲ್ಸಿ ಪ್ರತಿಭಾನ್ವಿತರಿಗೆ ಲ್ಯಾಪ್‌ಟಾಪ್‌ ವಿಳಂಬ; ಇನ್ನೂ ಆರಂಭವಾಗದ ಖರೀದಿ ಪ್ರಕ್ರಿಯೆ

ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ಎಸೆಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಅಗ್ರಸ್ಥಾನಿ ಗಳಾಗಿರುವ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಕೈ ಸೇರುವುದು ಈ ವರ್ಷ ವಿಳಂಬವಾಗಲಿದೆ. ಪ್ರತೀ ವರ್ಷ ಸ್ವಾತಂತ್ರ್ಯೋತ್ಸವ ದಿನದಿಂದಲೇ ಜಿಲ್ಲಾ ಮತ್ತು ರಾಜ್ಯ ಮಟ್ಟದ ಅಗ್ರಸ್ಥಾನಿಗಳಿಗೆ ಲ್ಯಾಪ್‌ಟಾಪ್‌ ನೀಡಲಾಗುತ್ತಿತ್ತು. ಆದರೆ ಈ ವರ್ಷ ಖರೀದಿ ಆರಂಭವಾಗಿಲ್ಲ. ತಡವಾಗಬಹುದು, ಆದರೆ ನೀಡದೆ ಇರುವುದಿಲ್ಲ ಎಂದು ಶಿಕ್ಷಣ ಇಲಾಖೆ ಸ್ಪಷ್ಪಪಡಿಸಿದೆ. ರಾಜ್ಯಕ್ಕೆ ಅಗ್ರಸ್ಥಾನಿಗಳ ಸಹಿತ ಜಿಲ್ಲಾಮಟ್ಟದಲ್ಲಿ ಮೂವರು ಮತ್ತು ತಾಲೂಕು ಮಟ್ಟದಲ್ಲಿ ಮೂವರು …

Read More »

ಸ್ಥಿರತೆಯತ್ತ ಘಟಪ್ರಭಾ,ಮಲಪ್ರಭೆಯರು!ಕೊಯ್ನಾ ಡ್ಯಾಮಿನಿಂದ ಹೆಚ್ಚಿಗೆ ನೀರಿನ ಬಿಡುಗಡೆಯಿಲ್ಲ:

ಸ್ಥಿರತೆಯತ್ತ ಘಟಪ್ರಭಾ,ಮಲಪ್ರಭೆಯರು!ಕೊಯ್ನಾ ಡ್ಯಾಮಿನಿಂದ ಹೆಚ್ಚಿಗೆನೀರಿನ ಬಿಡುಗಡೆಯಿಲ್ಲ:ನೀರಿನ ಮಟ್ಟ ಕಾಯ್ದುಕೊಂಡ ಆಲಮಟ್ಟಿ ತುಂಬಲು ಇನ್ನೂ 13 ಟಿ ಎಮ್ ಸಿ ಬಾಕಿ! ಮಲಪ್ರಭೆಯ ನೀರಾವೃತ್ತಗೊಂಡ ರಾಮದುರ್ಗ ಸುನ್ನಾಳ ಹಣಮಂತ! ಗ್ರಾಮಕ್ಕೆ ಗ್ರಾಮವೇ ಸ್ಥಳಾಂತರ! ಕಳೆದ ವರ್ಷದ್ದೇ ಪುನರಾವರ್ತನೆ!ಕಿಲಬನೂರು,ಗೊಣಗನೂರು ಗ್ರಾಮಸ್ಥರು ಆತಂಕದಲ್ಲಿ! ಬೆಳಗಾವಿ ವಡಗಾವಿಯ ಯಡಿಯೂರಪ್ಪ ಮಾರ್ಗದ ಬದಿಯ ಬೆಳೆಯೆಲ್ಲ ಜಲಮಯ, ಸೋಮವಾರ ಪ್ರವಾಹದ ಆತಂಕ ಕೊಂಚ ಕಮ್ಮಿಯಾಗುತ್ತಿದೆ.ನಿನ್ನೆ ರವಿವಾರ ಏರಿಕೆಯಲ್ಲಿದ್ದ ಆತಂಕ ಇಂದು ಇಳಿಮುಖವಾಗತೊಡಗಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ಬಳಿಯ ನವಿಲುತೀರ್ಥ …

Read More »