ನವದೆಹಲಿ, ಆ.14- ಕೊರೊನಾ ಆತಂಕದ ನಡುವೆಯೂ ನಾಳೆ ದೇಶಾದ್ಯಂತ 74 ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಲಿದೆ, ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಅಭೂತಪೂರ್ವ ಭದ್ರತೆಯನ್ನು ಕೈಗೊಳ್ಳಲಾಗಿದೆ. ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಕೆಲವು ಭಯೋತ್ಪಾದಕ ಸಂಘಟನೆಗಳು ಹಾಗೂ ಸಮಾಜಘಾತುಕ ಶಕ್ತಿಗಳು ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ವಿಭಾಗ ಎಚ್ಚರಿಕೆ ನೀಡಿದ್ದಾರೆ ಈ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಹೆಚ್ಚಿನ ಭದ್ರತೆಯನ್ನು ಕೈಗೊಳ್ಳಲಾಗಿದೆ. ದೆಹಲಿ ಕೆಂಪುಕೋಟೆ …
Read More »ನಾಳೆ 74 ನೇ ಸ್ವಾತಂತ್ರ್ಯ ದಿನಾಚರಣೆ,
ರಾಜ್ಯದಲ್ಲಿ 2 ಲಕ್ಷ ಕ್ಕೇರಿದ ಕೊರೋನಾ ಸೋಂಕಿತರ ಸಂಖ್ಯೆ..!
ಬೆಂಗಳೂರು(ಆ.14): ರಾಜ್ಯದಲ್ಲಿ ವೇಗವಾಗಿ ಹಬ್ಬುತ್ತಿರುವ ಕೊರೋನಾ ವೈರಸ್ನಿಂದ ಗುರುವಾರ ಒಂದೇ ದಿನ ಮತ್ತೆ 6,706 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಈ ವರೆಗೂ ಸೋಂಕು ದೃಢಪಟ್ಟವರ ಒಟ್ಟು ಸಂಖ್ಯೆ ಎರಡು ಲಕ್ಷ ದಾಟಿ 2,03,200ಕ್ಕೇರಿದೆ. 103 ಮಂದಿ ಸೋಂಕಿತರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಮೊದಲ ಪ್ರಕರಣ ಮಾ.9ರಂದು ದಾಖಲಾಗಿತ್ತು. ಜುಲೈ 27ರಂದು ಸೋಂಕಿತರ ಸಂಖ್ಯೆ 1 ಲಕ್ಷ ದಾಟಿತ್ತು. 1ರಿಂದ 1 ಲಕ್ಷ ದಾಟಲು 141 ದಿನ …
Read More »ಕೆಆರ್ಎಸ್ ಭರ್ತಿಗೆ ಒಂದೇ ಅಡಿಯಷ್ಟೇ ಬಾಕಿ
KRS filling is only one step
Read More »ಮರೆಯದ ಮಾಣಿಕ್ಯ ನನ್ನ ಅಪ್ಪಾಜಿ ಭಾವಯಾನ
ನಾನು ಬಾಲ್ಯದಲ್ಲಿ ಜೀವನ ಇಷ್ಟೊಂದು ಕಠಿನ ಅಂತ ಅಂತ ಭಾವಿಸಿರಲಿಲ್ಲ ,ಪ್ರತಿ ಕ್ಷಣ,ಪ್ರತಿ ನಿಮಿಷಗಳು ನನ್ನ ಅಪ್ಪಾಜಿ ತೊರಿಸುತ್ತಿದ್ದ ಅಕ್ಕರೆ ,ಕಾಳಜಿ, ಅಂದು ನನಗೆ ಹಿಂಸೆ ಅನ್ನಿಸುತ್ತಿತ್ತು ಇಂದು ಅದರ ನಿಜವಾದ ಬೆಲೆ ಆ ಪ್ರೀತಿ ,ಮಮತೆ ,ಇಂದು ನಾ ಕಳೆದುಕೊಂಡ ಮೇಲೆ ನಾ ಹಾಕೊ ಪ್ರತಿ ಕಣ್ಣೀರಿನಲ್ಲೊ ಅಪ್ಪನ ತ್ಯಾಗ,ಮಗಳ ಕಾಳಜಿ, ಏನೂ ಅಂತ ಇವಾಗ ಗೊತ್ತಾಗಿದೆ ಆದರೆ ಕಾಲ ಮಿಂಚಿದೆ ಅಪ್ಪಾಜಿ ಎಂದು ಕರೆದರೂ ಸಹ ಕೆಳದಷ್ಷಟು …
Read More »ಬಿಹಾರದ ಸಣ್ಣ ಊರಿನ 18 ವರ್ಷದ ಹುಡುಗ ಹೊಸ ಕಂಪನಿಯನ್ನೇ ಕಟ್ಟಿದ್ದೇಗೆ?
ನವದೆಹಲಿ, ಆಗಸ್ಟ್ 12: ಬಿಹಾರದ ಸಣ್ಣ ಪಟ್ಟಣದಿಂದ ತಮ್ಮ ಪ್ರಯಾಣವನ್ನು ಪ್ರಾರಂಭಿಸಿದ 18 ವರ್ಷದ ಹುಡುಗ ಈಗ ಮೈತ್ರಿ ಸ್ಕೂಲ್ ಆಫ್ ಎಂಟರ್ಪ್ರಿನಶಿಪ್ ಸ್ಥಾಪಕ ಮತ್ತು ಸಿಇಒ ಆಗಿದ್ದಾರೆ. ಈತನ ಹೆಸರು ರೋಹಿತ್ ಕಶ್ಯಪ್. ಬಿಹಾರದ ಪುಟ್ಟ ನಗರದಲ್ಲಿ ಸರಿಯಾದ ಸಂಪನ್ಮೂಲಗಳಿಲ್ಲದಿದ್ದರೂ, ಅವರು ಒಲಿಂಪಿಯಾಡ್ಗಳನ್ನು ತೆರವುಗೊಳಿಸುವಲ್ಲಿ ಯಶಸ್ವಿಯಾದರು ಮತ್ತು ಐಸಿಎಐ ವಾಣಿಜ್ಯ ವಿಭಾಗದಲ್ಲಿ 1,000 ಕ್ಕಿಂತ ಕಡಿಮೆ ಸ್ಥಾನಗಳಿಸುವಲ್ಲಿ ಯಶಸ್ವಿಯಾದರು. ಕಶ್ಯಪ್ ಅನೇಕ ಅಂತರರಾಷ್ಟ್ರೀಯ ವಿಶ್ವವಿದ್ಯಾಲಯ ಬೂಟ್ಕ್ಯಾಂಪ್ಗಳ ಭಾಗವಾಗಿದ್ದರು. ಕಶ್ಯಪ್ …
Read More »ಇಂದಿನಿಂದ ರಾಜ್ಯದಲ್ಲಿ ಪ್ರಥಮ ಪಿಯುಸಿ ಅಡ್ಮಿಷನ್ ಆರಂಭ
ಬೆಂಗಳೂರು : ಕರ್ನಾಟಕದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಬಂದಿದ್ದು, ಈ ಹಿನ್ನೆಲೆಯಲ್ಲಿ ಇಂದಿನಿಂದ ಎಲ್ಲ ಪದವಿಪೂರ್ವ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ತರಗತಿಗಳಿಗೆ ಅಡ್ಮಿಷನ್ ಆರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಕಲಾ, ವಾಣಿಜ್ಯ, ವಿಜ್ಞಾನ ವಿಭಾಗಗಳ ಪಿಯುಸಿ ಅಡ್ಮಿಷನ್ ಇಂದಿನಿಂದ ಆರಂಭವಾಗಲಿದೆ. ಆನ್ಲೈನ್ ಸೌಕರ್ಯ ಇರುವ ಕಾಲೇಜುಗಳಲ್ಲಿ ಆನ್ಲೈನ್ ಮೂಲಕವೇ ಪ್ರವೇಶಾತಿ ಪ್ರಕ್ರಿಯೆ ನಡೆಸಲು ಸೂಚನೆ ನೀಡಲಾಗಿದೆ. ಆನ್ಲೈನ್ ಅಡ್ಮಿಷನ್ನ ಆಯ್ಕೆ ಇಲ್ಲದಿರುವ ಕಾಲೇಜುಗಳಲ್ಲಿ ನೇರ ನೇಮಕಾತಿ ಮಾಡಿಕೊಳ್ಳಬಹುದು. ಈ …
Read More »ಕೆ.ಜಿ.ಹಳ್ಳಿ ಗಲಭೆ ಪ್ರಕರಣ | ಕರ್ಫ್ಯೂ ಜಾರಿ ಮಾಡಿದ ಕಮಿಷನರ್.
ಬೆಂಗಳೂರು: ಕೆ.ಜಿ.ಹಳ್ಳಿ ಹಾಗೂ ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಉಂಟಾದ ಗಲಭೆ ತಡರಾತ್ರಿ 2ರ ಸುಮಾರಿಗೆ ನಿಯಂತ್ರಣಕ್ಕೆ ಬಂದಿದ್ದು, ಮುಂಜಾಗ್ರತಾ ಕ್ರಮವಾಗಿ ಕರ್ಫ್ಯೂ ಸಹ ಜಾರಿ ಮಾಡಲಾಗಿದೆ. ಈ ಸಂಬಂಧ ಕಮಿಷನರ್ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ಕೆ.ಜಿ.ಹಳ್ಳಿ ಹಾಗೂ ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಗುಂಪು ಸೇರಬಾರದು ಎಂದು ಆದೇಶದಲ್ಲಿ ಹೇಳಲಾಗಿದೆ. ಪರಿಸ್ಥಿತಿ ನಿಯಂತ್ರಣಕ್ಕೆ: ಸದ್ಯ ಪರಿಸ್ಥಿತಿ ಸಂಪೂರ್ಣ ನಿಯಂತ್ರಣಕ್ಕೆ ಬಂದಿದೆ. ಗಲಭೆ ಕೋರರನ್ನು ಬಂಧಿಸಲಾಗುತ್ತಿದೆ. ಸ್ಥಳದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ ಎಂದು ಕಮಲ್ …
Read More »ಕೂಲಿ ಕಾರ್ಮಿಕರ ಬೇಡಿಕೆ ಇಡೆರಿಸಲು ರಾಷ್ಟ್ರಪತಿಗೆ ಮನವಿ.
ಇಂದು ಗುಳೇದಗುಡ್ಡ ನಗರದಲ್ಲಿಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯಿಂದ (ಗ್ರಾಕೂಸ್) ವಿವಿಧ ಬೇಡಿಕೆಯನ್ನು ಮಂಡಿಸಲು ಮಾನ್ಯ ರಾಷ್ಟ್ರಪತಿ ಅವರಿಗೆ ತಹಶಿಲ್ದಾರರ ಮೂಲಕ ಮನವಿ ಸಲ್ಲಿಸಲಾಯಿತು.ಸಂಘನೆಯ ಜಿಲ್ಲಾ ಅಧ್ಯಕ್ಷ ಶಂಕರ ಹೂಗಾರ ಇವರ ಸಾರಥ್ಯದಲ್ಲಿ ಅನೇಕ ಕೂಲಿ ಕಾರ್ಮಿಕರು ಪಾಲ್ಗೊಂಡಿದ್ದರು, ಕರೋನದಿಂದ ಸಾಮಾನ್ಯ ಜನರ ಬದುಕು ಸಂಕಷ್ಟಕ್ಕೆ ಸಿಲುಕಿದೆ ಇದೇ ಸಮಯದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರವು ಹಲವಾರು ಕಾನೂನು ತಿದ್ದುಪಡಿಗೆ ಕೈ ಹಾಕಿರೊದು ದುರದೃಷ್ಟಕರ ಇಂತಹ ಪರಿಸ್ಥಿತಿಯಲ್ಲಿ ನಿತ್ಯ ಜೀವನ ನಡೆಸೊದು …
Read More »ಶುಲ್ಕ ಕಟ್ಟದ ವಿದ್ಯಾರ್ಥಿಗಳಿಗೆ ಆನ್ಲೈನ್ ಕ್ಲಾಸ್ ಕಟ್ಟ್!
ಬೆಂಗಳೂರು : ಕೆಲವು ಖಾಸಗಿ ಶಾಲೆಗಳು ಶುಲ್ಕ ಪಾವತಿ ಮಾಡದ ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿಗಳನ್ನು ನಿರ್ಬಂಧಿಸಿರುವ ಕುರಿತಂತೆ ನೊಂದಿರುವ ಅನೇಕ ಪೋಷಕರು ನ್ಯಾಯಕ್ಕಾಗಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮೆಟ್ಟಿಲೇರಿದ್ದಾರೆ. ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿಗಳು ಕಡ್ಡಾಯವಾಗಿ ಶುಲ್ಕ ಪಾವತಿಸುವಂತೆ ಒತ್ತಡ ಹೇರಬಾರದು ಎಂದು ಸರ್ಕಾರ ಸೂಚಿಸಿದೆ. ಆದರೆ, ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿರುವ ಖಾಸಗಿ ಶಾಲಾ ಆಡಳಿತ ಮಂಡಳಿಗಳು ಶುಲ್ಕ ವಸೂಲಾತಿಯಲ್ಲಿ ನಿರತವಾಗಿವೆ. ಕೆಲ ಖಾಸಗಿ …
Read More »ಕೇರಳ ಭೂಕುಸಿತ : 15 ಮಂದಿ ಸಾವು
ನವ ದೆಹಲಿ: ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ಶುಕ್ರವಾರ ಭೂಕುಸಿತದಿಂದ ಮೃತಪಟ್ಟವರ ಕುಟುಂಬಗಳಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ. ಭಾರೀ ಮಳೆಯಾಗಿರುವ ರಾಜ್ಯದ ವಯನಾಡ್ ಜಿಲ್ಲೆಯ ಲೋಕಸಭಾ ಸಂಸದರಾಗಿರುವ ಶ್ರೀ ಗಾಂಧಿ, ಇನ್ನೂ ಸಿಕ್ಕಿಬಿದ್ದವರನ್ನು ರಕ್ಷಿಸುವಂತೆ ರಾಜ್ಯಕ್ಕೆ ಮನವಿ ಮಾಡಿದರು.“ಕೇರಳದ ಮುನ್ನಾರ್ನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಸಂತಾಪ ಸೂಚಿಸಿ ಅವರು ಸಿಕ್ಕಿಬಿದ್ದವರನ್ನು ಸುರಕ್ಷತೆಗೆ ಕರೆತರುವಂತೆ ನಾನು ರಾಜ್ಯ ಸರ್ಕಾರವನ್ನು ಕೋರುತ್ತೇನೆ. ರಕ್ಷಣಾ ಮತ್ತು ಪರಿಹಾರ ಕಾರ್ಯಗಳಲ್ಲಿ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News