ನವದೆಹಲಿ: ಕರೊನಾ ಸಂಶೋಧನೆಯಲ್ಲಿ ಬಹುತೇಕ ಕಂಪನಿಗಳು ಅಂತಿಮ ಹಂತದ ಪ್ರಕ್ರಿಯೆಯಲ್ಲಿವೆ. ಮಾನವರ ಮೇಲಿನ ಪ್ರಯೋಗದಲ್ಲಿ ಮೂರನೇ ಹಂತದಲ್ಲಿದ್ದು, ವರ್ಷಾಂತ್ಯಕ್ಕೆ ಹತ್ತಾರು ಕಂಪನಿಗಳ ಲಸಿಕೆ ಮಾರುಕಟ್ಟೆಯಲ್ಲಿ ಇರಲಿವೆ. ಕೆಲ ಸಂಸ್ಥೆಗಳು ಆಯಾ ದೇಶಗಳ ಪೂರ್ಣ ಆರ್ಥಿಕ ಸಹಕಾರದಲ್ಲಿ ಸಂಶೋಧನೆ ನಡೆಸುತ್ತಿವೆ. ಹೀಗಾಗಿ ಅಂಥ ದೇಶಗಳಿಗೆ ಕಡಿಮೆ ಬೆಲೆಯಲ್ಲಿ ಲಸಿಕೆ ನೀಡಿದರೂ ಉಳಿದ ದೇಶಗಳು ಹೆಚ್ಚಿನ ಬೆಲೆ ನೀಡಲೇಬೇಕಾಗುತ್ತದೆ. ; ಪಾಮಿರ್ ಪರ್ವತ ಶ್ರೇಣಿಯೆಲ್ಲ ತನ್ನದೇ..! ಚೀನಾ ವಿಸ್ತರಣಾ ದಾಹಕ್ಕೆ ಕೊನೆಯೇ ಇಲ್ಲ; ತಜಕಿಸ್ತಾನ್ಗೆ ಆತಂಕ …
Read More »ಭದ್ರಾವತಿ: MPMನ 33 ಸಾವಿರ ಅರಣ್ಯ ಭೂಮಿ ವಾಪಾಸ್ ಪಡೆಯಲು ಆಗ್ರಹ.
ಶಿವಮೊಗ್ಗ:- ಭದ್ರಾವತಿಯ ಕಾಗದ ಕಾರ್ಖಾನೆ (ಎಂಪಿಎಂ) ಗೆ ಸೇರಿದ್ದ ಸುಮಾರು 33 ಸಾವಿರ ಹೆಕ್ಟೇರ್ ಅರಣ್ಯ ಭೂಮಿಯ ಗುತ್ತಿಗೆ ಅವಧಿ ಮುಗಿದಿದ್ದು, ಸರ್ಕಾರ ತಕ್ಷಣವೇ ಅದನ್ನು ವಾಪಾಸ್ ಪಡೆಯಬೇಕು ಎಂದು ಪ್ರಗತಿಪರ ಸಂಘಟನೆಗಳು ಆಗ್ರಹಿಸಿವೆ. ಪ್ರೆಸ್ಟ್ರಸ್ಟ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಚರ್ಚಿಸಿದ ಪ್ರಗತಿಪರ ಮುಖಂಡರು, ಹಲವು ನಿರ್ಣಯಗಳನ್ನು ಅಂಗೀಕರಿಸಿ ಸರ್ಕಾರಕ್ಕೆ ಸಲ್ಲಿಸಲು ನಿರ್ಧರಿಸಿದರು. ಈಗ ಇರುವ ಭೂಮಿಯನ್ನು ಭೂರಹಿತರಿಗೆ ನೀಡಿ ಅಲ್ಲಿ ಕಾಡು ಬೆಳೆಸಲು ಅನುಮತಿ ನೀಡಬೇಕು ಮತ್ತು ಅಲ್ಲಿನ …
Read More »ಡೊನಾಲ್ಡ್ ಟ್ರಂಪ್ ಬೆದರಿಕೆ ನಡುವೆಯೂ ಮಹತ್ವದ ನಿರ್ಧಾರ ಕೈಗೊಂಡ TikTok
ನವದೆಹಲಿ: ವಿಶ್ವದಲ್ಲೇ ಹೆಚ್ಚು ಜನಪ್ರಿಯವಾಗಿದ್ದ ಟಿಕ್ಟಾಕ್ (TikTok) ಅನೇಕ ದೇಶಗಳಲ್ಲಿ ನಿರ್ಬಂಧಗಳನ್ನು ಎದುರಿಸುತ್ತಿದೆ ಮತ್ತು ಯುಎಸ್ ಸರ್ಕಾರದೊಂದಿಗೆ ಉದ್ವಿಗ್ನತೆಯನ್ನು ಎದುರಿಸುತ್ತಿದೆ. ಆದರೆ ಈ ಮಧ್ಯೆ ಅದು ದೊಡ್ಡ ಘೋಷಣೆ ಮಾಡಿದೆ. $ 498 ಮಿಲಿಯನ್ ವೆಚ್ಚದಐರ್ಲೆಂಡ್ನಲ್ಲಿ (Ireland) ಯುರೋಪಿನಲ್ಲಿ ತನ್ನ ಮೊದಲ ದತ್ತಾಂಶ ಕೇಂದ್ರವನ್ನು ತೆರೆಯುವುದಾಗಿ ಟಿಕ್ಟಾಕ್ ಹೇಳಿದೆ. ಈ ದತ್ತಾಂಶ ಕೇಂದ್ರವು 2022 ರ ವೇಳೆಗೆ ಪ್ರಾರಂಭವಾಗಲಿದೆ ಎಂದು ಟಿಕ್ಟಾಕ್ ಭರವಸೆ ವ್ಯಕ್ತಪಡಿಸಿದೆ. ಈ ಕ್ರಮವು ‘ನೂರಾರು ಹೊಸ ಉದ್ಯೋಗಗಳನ್ನು ಸೃಷ್ಟಿಸುತ್ತದೆ …
Read More »ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇರ ಸಂದರ್ಶನ ಜೂ.22 ಕ್ಕೆ
ಯಾದಗಿರಿ | ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ಖಾಲಿ ಇರುವ ವೈದ್ಯರು/ ತಜ್ಞ ವೈದ್ಯರು ಮತ್ತು ಸಿಬ್ಬಂದಿ ಹುದ್ದೆಗಳನ್ನು 6 ತಿಂಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಜೂನ್ 22ರಂದು ನೇರ ಸಂದರ್ಶನವನ್ನು ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರ ಕಚೇರಿಯಲ್ಲಿ ಏರ್ಪಡಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವೈದ್ಯಕೀಯ ತಜ್ಞರು-1, ಮೂಳೆ ತಜ್ಞರು-1, ಫಾರೆನ್ಸಿಕ್ ತಜ್ಞರು-1, ರೆಡಿಯೋಲೋಜಿಸ್ಟ್-1, ಮೈಕ್ರೊ ಬೈಯೋಲೊಜಿಸ್ಟ್ …
Read More »ಇಂದು ರಾಜ್ಯದಲ್ಲಿ 6805, ಬೆಂಗಳೂರು 2544 ,ಬಳ್ಳಾರಿ 431,ಬೆಳಗಾವಿ 229, ಕೊಪ್ಪಳ 132, ಗದಗ 124, ಜನರಿಗೆ ಸೋಂಕು
ಬೆಂಗಳೂರು :ಇಂದು ರಾಜ್ಯದಲ್ಲಿ 6805, ಬೆಂಗಳೂರು 2544 ,ಬಳ್ಳಾರಿ 431,ಬೆಳಗಾವಿ 229,ಕೊಪ್ಪಳ 132, ಗದಗ 124, ಮೈಸೂರು 361, ಶಿವಮೊಗ್ಗ 292, ಉಡುಪಿ 217, ಧಾರವಾಡ 212, ದಾವಣಗೆರೆ 197, ಕಲಬುರ್ಗಿ 196, ರಾಯಚೂರು 181, ದಕ್ಷಿಣ ಕನ್ನಡ 173, ಬಾಗಲಕೋಟೆ 168, ತುಮಕೂರು 160, ಹಾಸನ 158, ಮಂಡ್ಯ 134, ಚಿಕ್ಕಬಳ್ಳಾಪುರ 117, ಕೋಲಾರ 107, ಬೀದರ 98, ಚಾಮರಾಜ ನಗರ 95, ಉತ್ತರ ಕನ್ನಡ 77, ಹಾವೇರಿ …
Read More »ಡಾಂಬರೀಕರಣ ಮಾಡಿ ಕೆಲವೇ ದಿನದಲ್ಲಿ ಕಿತ್ತು ಹೋದ ರಸ್ತೆ.
ಕುಷ್ಟಗಿ ತಾಲೂಕಿನ ಹೊಸೂರ ಗ್ರಾಮದಿಂದ ಗುಡದೂರ ಡಾಂಬರೀಕರಣ ರಸ್ತೆ ಸುಮಾರು ಎರಡು ಕಿ.ಮಿ.ಡಾಂಬರಿಕರಣ ರಸ್ತೆ ಮಾಡಿದ ಕೆಲವೇ ದಿನಗಳಲ್ಲಿ ಕಿತ್ತುಹೋಗಿದೆ. ಕೋವಿಡ್-೧೯ ಕೊರೊನಾ ವೈರಸ್ ಪ್ರಾರಂಭದ ಹಂತದಲ್ಲಿ ಶಾಸಕರ ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಯಿತು.ಈ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆ ಕುಷ್ಟಗಿ ಅವರು ನಿರ್ವಹಿಸಿದ್ದಾರೆ. ಆದರೆ ಮಾರ್ಚ್ ಮೊದಲ ವಾರ ಪ್ರಾರಂಭವಾದ ಈ ಕಾಮಗಾರಿ ಜೂನ್ ಮೊದಲ ವಾರ ಅನ್ನುವದರಲ್ಲಿ ಕಿತ್ತು ರಸ್ತೆಯಲ್ಲಿ ತೆಗ್ಗು ನಿನ್ನೆಯಿಂದ ಕೂಡಿದೆ.ಸಂಪೂರ್ಣವಾಗಿ ಕೆ.ಹೊಸೂರು ಗುಡದೂರು …
Read More »ಆತ್ಮಹತ್ಯೆಗೆ ಶರಣಾದ ಮತ್ತೊಬ್ಬ ನಟ
ಕೊರೊನಾ ಬಿಕ್ಕಟ್ಟಿನ ಮಧ್ಯೆ ಕಲಾವಿದರ ಆತ್ಮಹತ್ಯೆ ಪ್ರಕರಣ ಹೆಚ್ಚಾಗಿದೆ. ಈಗ ಕಿರುತೆರೆ ನಟ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸಮೀರ್ ಶರ್ಮಾ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮುಂಬೈನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಮೀರ್ ಶರ್ಮಾ ‘ಕಹಾನಿ ಘರ್-ಘರ್ ಕಿ’ ಧಾರಾವಾಹಿಯಲ್ಲಿ ನಟಿಸಿದ್ದ. ನಟ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಂಡು ಎರಡು ದಿನವಾಗಿದೆ ಎಂದು ಅಂದಾಜಿಸಲಾಗಿದೆ. ಪೊಲೀಸರು ಮನೆಯೊಳಗೆ ಹೋದಾಗ ಶವ ಕೊಳೆತ ಸ್ಥಿತಿಯಲ್ಲಿತ್ತಂತೆ. ಸೆಕ್ಯುರಿಟಿ ಗಾರ್ಡ್ ಗೆ ಕಿಟಕಿಯಲ್ಲಿ ಶವ ಫ್ಯಾನ್ …
Read More »ಘಟಪ್ರಭಾ ನದಿ ನೀರು ಏರಿಕೆ; ಹೊಳೆ ಬಸವೇಶ್ವರ ದೇವಸ್ಥಾನ ಜಲಾವೃತವಾಗುವ ಭೀತಿ
ಬಾಗಲಕೋಟೆ: ನಿರಂತರ ಮಳೆಗೆ ಘಟಪ್ರಭಾ ನದಿ ನೀರು ಏರಿಕೆಯಾಗಿದೆ. ಇದರ ಪರಿಣಾಮ ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ಮಾಚಕನೂರು ಗ್ರಾಮದ ಹೊಳೆಬಸವೇಶ್ವರ ದೇವಸ್ಥನಾದ ಸುತ್ತ ನೀರು ಆವರಿಸಿದೆ. ಕಳೆದ ವರ್ಷ ಪ್ರವಾಹದ ವೇಳೆ ಈ ದೇವಸ್ಥಾನ ಸಂಪೂರ್ಣ ಜಲಾವೃತವಾದ್ದು, ಈಗ ಇದೇ ರೀತಿ ನದಿ ನೀರು ಹೆಚ್ಚಾದರೆ ಮತ್ತೆ ದೇವಸ್ಧಾನ ಜಲಾವೃತವಾಗುವ ಸಾಧ್ಯತೆ ಇದೆ. ನಿರಂತರ ಮಳೆಯಿಂದಾಗಿ ಮಲಪ್ರಭಾ ನದಿಯ ನವೀಲುತೀರ್ಥ ಜಲಾಶಯದಲ್ಲಿ ನೀರಿನ ಮಟ್ಟ ಗಣನೀಯ ಏರಿಕೆ ಯಾಗಿದೆ. …
Read More »ಮೈಸೂರಿನಲ್ಲಿ ಭಾರಿ ಮಳೆಗೆ 4 ಮನೆಗಳು ಕುಸಿತ; ಹಾಸನದಲ್ಲಿ ವರುಣನ ಆರ್ಭಟ ಹೆಚ್ಚಳ
ಮೈಸೂರಿನಲ್ಲಿ ಬಿಡುವಿಲ್ಲದೆ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ನಿನ್ನೆ ಸುರಿದ ಭಾರೀ ಮಳೆಯಿಂದ ಮೈಸೂರಿನ ಹುಣಸೂರು ತಾಲೂಕಿನಲ್ಲಿ ನಾಲ್ಕು ಮನೆಗಳು ಕುಸಿದಿವೆ. ಮೈಸೂರಿನ ಪಿರಿಯಾಪಟ್ಟಣದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಪ್ರಸಿದ್ದ ಗೋಲ್ಡನ್ ಟೆಂಪಲ್ಗೆ ತೆರಳುವ ಸೇತುವೆ ಬಂದ್ ಆಗಿದೆ. ಹಾರಂಗಿ ಜಲಾಶಯದಿಂದ ಹೆಚ್ಚಿನ ನೀರು ಬಿಡುಗಡೆಯಾಗಿರುವುದರಿಂದ ಪಿರಿಯಾಪಟ್ಟಣದ ಕೊಪ್ಪ ಗ್ರಾಮದಲ್ಲಿ ಸೇತುವೆ ಮುಳುಗಡೆಯಾಗಿದೆ. ಗೋಲ್ಡನ್ ಟೆಂಪಲ್ಗೆ ತೆರಳಲು ಪರ್ಯಾಯ ಮಾರ್ಗ ಬಳಸುವ ಸೂಚನೆ ನೀಡಲಾಗಿದೆ. ಪಿರಿಯಾಪಟ್ಟಣ ತಾಲೂಕಿನಲ್ಲಿ ಅಪಾರ ಪ್ರಮಾಣದ …
Read More »ರಾಜ್ಯದ ಈ 7 ಜಿಲ್ಲೆಗಳಲ್ಲಿ ಭಾರಿ ಮಳೆ ಆ.11ರವರೆಗೆ ರೆಡ್ಡ ಅಲಟ್೯ ಘೋಷಣೆ
ಈಗಾಗಲೇ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಇದರ ನಡುವೆಯೂ ಆಗಸ್ಟ್ 11ರವರೆಗೆ ರಾಜ್ಯದ ಏಳು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಹೀಗಾಗಿ ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿರುವ ರಾಜ್ಯ ಹವಾಮಾನ ಇಲಾಖೆ, ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗಲಿದೆ. ಅಲ್ಲದೇ ಕರಾವಳಿ, ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಉಡುಪಿ, ಶಿವಮೊಗ್ಗ, ಉತ್ತರ ಕನ್ನಡ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News