ಯಾದಗಿರಿ | ಯಾದಗಿರಿ ಜಿಲ್ಲಾಡಳಿತದ ಸೂಚನೆ ಮೇರೆಗೆ ಜಿಲ್ಲಾ ಮಾಧ್ಯಮ ಪ್ರತಿನಿಧಿಗಳ ಕೋವಿಡ್-19 ತಪಾಸಣೆಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ನಗರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯಾಲಯದಲ್ಲಿ ಸೋಮವಾರ ಪತ್ರಕರ್ತರ ಗಂಟಲು ದ್ರವ ಮಾದರಿ ಸಂಗ್ರಹ ಶಿಬಿರವನ್ನು ಆಯೋಜಿಸಲಾಗಿತ್ತು. ಶಿಬಿರದಲ್ಲಿ ಒಟ್ಟು 25 ಪತ್ರಕರ್ತರು ಪಾಲ್ಗೊಂಡು ಗಂಟಲು ದ್ರವ ಮಾದರಿಗಳನ್ನು ನೀಡಿದರು. ಆರೋಗ್ಯ ಇಲಾಖೆಯ ಪ್ರಯೋಗಾಲಯ ತಂತ್ರಜ್ಞರಾದ ನಾಗೇಶ್, ಕೇದಾರನಾಥ, ದೇವರಾಜ ಅವರು …
Read More »ಮೊದಲ ಬಾರಿ ಎಲ್ಓಸಿಯಲ್ಲಿ ‘ರೈಫಲ್ ವಿಮೆನ್’!
ಶ್ರೀನಗರ(ಆ.05): ಭಾರತೀಯ ಸೇನಾಪಡೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿ ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನದ ಜೊತೆಗಿನ ಗಡಿ ನಿಯಂತ್ರಣ ರೇಖೆ (ಎಲ್ಒಸಿ)ಯಲ್ಲಿ ಭದ್ರತಾ ಕಾರ್ಯಕ್ಕೆ ಮಹಿಳಾ ಯೋಧರನ್ನು ನಿಯೋಜಿಸಲಾಗಿದೆ. ಎಲ್ಒಸಿಗೆ ಸಾಗುವ ರಸ್ತೆಯನ್ನು ಕಾಯಲು ಪುರುಷ ಯೋಧರ ಜೊತೆಗೆ ಅರ್ಧ ಡಜನ್ಗೂ ಹೆಚ್ಚು ಅಸ್ಸಾಂ ರೈಫಲ್ಸ್ ಪಡೆಯ ಮಹಿಳಾ ಯೋಧರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ. 10 ಸಾವಿರ ಅಡಿಗೂ ಎತ್ತರದ ಪ್ರದೇಶದಲ್ಲಿ ಸಾಧನಾ ಟಾಪ್ ಎಂಬಲ್ಲಿ ‘ರೈಫಲ್ ವಿಮೆನ್’ ಎಂದು ಕರೆಸಿಕೊಳ್ಳುವ ಈ …
Read More »ಕೋವಿಡ್-19: ದೇಶದಲ್ಲಿ ಒಂದೇ ದಿನ 52,509 ಕೇಸ್, 19 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ, 39.795 ಮಂದಿ ಬಲಿ
ನವದೆಹಲಿ: ದೇಶದಲ್ಲಿ ಒಂದೇ ದಿನ 52,509 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 19,08,255ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ. ಇನ್ನು ಕಳೆದ 24 ಗಂಟೆಗಳಲ್ಲಿ ಮಹಾಮಾರಿ ವೈರಸ್ 857 ಮಂದಿಯನನು ಬಲಿ ಪಡೆದುಕೊಂಡಿದ್ದು, ಇದರೊಂದಿಗೆ ಸಾವನ್ನಪ್ಪಿದವರ ಸಂಖ್ಯೆ 39,795ಕ್ಕೆ ಏರಿಕೆಯಾಗಿದೆ. ಜೊತೆಗೆ 19,08,255 ಮಂದಿ ಸೋಂಕಿತರ ಪೈಕಿ ಈ ವರೆಗೂ 12,82,216 …
Read More »ಸೊಳೇಭಾವಿ ಗ್ರಾಮದಲ್ಲಿ ಶಿವಶರಣರ ನೂಲಿ ಚಂದಯ್ಯನವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು ,
ಇಂದು ಸೊಳೇಭಾವಿ ಗ್ರಾಮದಲ್ಲಿ ಶಿವಶರಣರ ನೂಲಿ ಚಂದಯ್ಯನವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು , ಕೊರಮ ಜನಾಂಗದ ಕುಲ ಗುರು ಶಿವಶರಣ ನೂಲಿ ಚಂದಯ್ಯನವರ ಕೊಡುಗಿ ವಚನ ಸಾಹಿತ್ಯಕ್ಕೆ ಅಪಾರ ೧೨ ನೇ ಶತಮಾನದಲ್ಲಿ ಬಸವ ಕಲ್ಯಾಣದಲ್ಲಿ ವಿಶ್ವಗುರು ಬಸವಣ್ಣನವರ ಜತೆ ಸಮಾಜದ ಅಸಮಾನತೆ ವಿರುದ್ದ, ಜಾತ್ಯಾತೀತ ವಿರುದ್ದ ಧ್ವನಿ ಎತ್ತಿ ಅಪಾರ ಜ್ಞಾನ ಬಂಡಾರ ಹೊಂದಿದ್ದ ಶರಣರು ವಚನ ಸಾಹಿತ್ಯ ಮೂಲಕ ಕೊರಮ ಜನಾಂಗದ ಉದ್ದಾರಕ್ಕಾಗಿ ಅಂದು ಅನೇಕ ಸವರ್ಣಿಯರನ್ನು …
Read More »ವಿವಾಹಿತೆಯೊಂದಿಗೆ ಸಲುಗೆಯಿಂದ ಇದ್ದ ವ್ಯಕ್ತಿಯಿಂದ ಸೆಂಡ್ ಆಯ್ತ ಖಾಸಗಿ ಕ್ಷಣದ ವಿಡಿಯೋ
ಬೆಂಗಳೂರು: ವಿವಾಹಿತೆಯೊಂದಿಗೆ ಸಲುಗೆಯಿಂದ ಇದ್ದ ವ್ಯಕ್ತಿಯೊಬ್ಬ ಖಾಸಗಿ ಫೋಟೋ, ವಿಡಿಯೋ ಇಟ್ಟುಕೊಂಡು ಬ್ಲಾಕ್ಮೇಲ್ ಮಾಡುತ್ತಿದ್ದು ಬಸವನಗುಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ನಿತೀಶ್ ಕುಮಾರ್ ಸಿಂಗ್ ಎಂಬಾತನೇ ಈ ರೀತಿ ಮಾಡಿದ ಆರೋಪಿಯಾಗಿದ್ದಾನೆ. ಸಂತ್ರಸ್ತೆಗೆ ಮದುವೆಯಾಗಿ ಪತಿಯೊಂದಿಗೆ ಜರ್ಮನಿಯಲ್ಲಿ ಇದ್ದಾರೆ. ಹರಿಯಾಣ ಮೂಲದ ನಿತೀಶ್ ಕುಮಾರ್ ಫೇಸ್ಬುಕ್ ಮೂಲಕ ಪರಿಚಯವಾಗಿದ್ದು ವಿವಾಹಿತೆಯೊಂದಿಗೆ ಗೆಳೆತನವಾಗಿದೆ. ಇಬ್ಬರು ಹೋಟೆಲ್ಗಳಿಗೆ ಹೋಗಿದ್ದಾರೆ. ಮಹಿಳೆಯೊಂದಿಗೆ ಸಲುಗೆಯಿಂದ ಇದ್ದಾಗ ಖಾಸಗಿ ಕ್ಷಣದ ಫೋಟೋ ಮತ್ತು ವಿಡಿಯೋಗಳನ್ನೂ ಮೊಬೈಲ್ನಲ್ಲಿ …
Read More »ಅಯೋಧ್ಯೆ | ರಾಮ ಮಂದಿರ ಭೂಮಿಪೂಜೆಗೆ ಕ್ಷಣಗಣನೆ: ರಾಮಜನ್ಮ ಭೂಮಿಯಲ್ಲಿ ಸಂಭ್ರಮ
ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿ ರಾಮ ಮಂದಿರ ನಿರ್ಮಾಣದ ಭೂಮಿಪೂಜೆಗೆ ಕ್ಷಣಗಣನೆ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ, ಸಾಧು-ಸಂತರು, ರಾಜಕಾರಣಿಗಳು ಸೇರಿದಂತೆ ಒಟ್ಟು 175 ಮಂದಿ ಅತಿಥಿಗಳನ್ನು ಕಾರ್ಯಕ್ರಮಕ್ಕೆ ಟ್ರಸ್ಟ್ ಆಹ್ವಾನಿಸಿದೆ. ಕೊರೊನಾ ವೈರಸ್ ಸಾಂಕ್ರಾಮಿಕದ ಕಾರಣ ಹೆಚ್ಚು ಜನ ಸ್ಥಳಕ್ಕೆ ಬರಬಾರದೆಂದು ಮನವಿಯನ್ನೂ ಮಾಡಿದೆ. ಕಾರ್ಯಕ್ರಮದ ನೇರ ಪ್ರಸಾರಕ್ಕೆ ವ್ಯವಸ್ಥೆಯನ್ನೂ ಮಾಡಲಾಗಿದೆ. ಭೂಮಿಪೂಜೆ ಕಾರ್ಯಕ್ರಮದ ಕ್ಷಣಕ್ಷಣದ ಅಪ್ಡೇಟ್ಸ್ ಇಲ್ಲಿದೆ.
Read More »ಭಾರಿ ಸ್ಫೋಟಕ್ಕೆ ನಡುಗಿ ಹೋದ ಬೈರೂತ್: 70 ಮಂದಿ ಬಲಿ, ಸಾವಿರಾರು ಜನರಿಗೆ ಗಂಭೀರ ಗಾಯ
ಬೈರೂತ್: ಲೆಬನಾನ್ ರಾಜಧಾನಿ ಬೈರೂತ್ ನಲ್ಲಿ ಮಂಗಳವಾರ ಭಾರೀ ಪ್ರಮಾಣದ ಅವಳಿ ಸ್ಫೋಟ ಸಂಭವಿಸಿದ್ದು. ಸ್ಫೋಟದ ತೀವ್ರತೆಗೆ ಅಕ್ಕಪಕ್ಕದ ಹಲವು ಕಟ್ಟಡಗಳು ಧ್ವಂಸಗೊಂಡಿದ್ದು, ಸಾವಿರಾರು ಕಟ್ಟಡಗಳು ಭಾರೀ ಹಾನಿಗೊಳಗಾಗಿದೆ. ಸ್ಫೋಟಕ್ಕೆ ನಿಖರ ಕಾರಣಗಳು ತಿಳಿದುಬಂದಿಲ್ಲ. ಪ್ರಾಥಮಿಕ ವರದಿಗಳ ಅನ್ವಯ 70 ಮಂದಿ ಬಲಿಯಾಗಿದ್ದು, ಸಾವಿರಾರು ಜನರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. ಬಂದರು ಸಮೀಪದಲ್ಲೇ ನಡೆದ ಸ್ಫೋಟದಿಂದ ಎದ್ದ ಅಗ್ನಿ ಜ್ವಾರೆ ಮುಗಿಲೆತ್ತರಕ್ಕೆ ಏರಿದ ಮತ್ತು ತೀವ್ರತೆಯಿಂದ ಸಮುದ್ರ ನೀರು ನೂರಾರು ಮೀಟಲ್ …
Read More »ಮಿಲಿಟರಿ ಲ್ಯಾಬ್ನಲ್ಲಿ ಕೊರೋನಾ ತಯಾರಿಸಿದ್ದ ಡ್ರ್ಯಾಗನ್: ಚೀನಾ ಬಂಡವಾಳ ಬಯಲು!
ಬೀಜಿಂಗ್(ಆ.03): ಚೀನಾ ಆಡಳಿತದಲ್ಲಿರುವ ಹಾಂಗ್ಕಾಂಗ್ನಿಂದ ಓಡಿಹೋಗಿ ಅಮೆರಿಕಾ ತಲುಪಿರುವ ಹಾಂಗ್ಕಾಂಗ್ ಸ್ಕೂಲ್ ಆಫ್ ಹೆಲ್ತ್ನ ಹಿರಿಯ ವೈರಾಲಾಜಿಸ್ಟ್ ಡಾ. ಲೀ ಮೆಂಗ್ ಯಾನ್ ಚೀನಾ ಮಾರಕ ಕೊರೋನಾ ವೈರಸ್ನ್ನು ಇಲ್ಲಿನ ಮಿಲಿಟರಿ ಲ್ಯಾಬ್ನಲ್ಲಿ ತಯಾರಿಸಿದೆ ಎಂದು ಹೇಳಿದೆ. ಅಲ್ಲದೇ ಇದು ವೆಟ್ ಮಾರ್ಕೆಟ್ನಿಂದ ಹರಡಿತು ಎಂದಿರುವ ಚೀನಾ ಮಾತನ್ನೂ ತಳ್ಳಿ ಹಾಕಿದ್ದಾರೆ. ಈ ವಿಚಾರ ಬಯಲಾಗುತ್ತಿದ್ದಂತೆಯೇ ಚೀನಾ ಈ ವಿಜ್ಞಾನಿ ಆರೋಪ ಸತ್ಯಕ್ಕೆ ದೂರವಾಗಿದ್ದು ಎಂದಿದ್ದಾರೆ. ಈ ಬಾರಿ ಸ್ವದೇಶಿ …
Read More »ಮುಖ್ಯಮಂತ್ರಿ ಯಡಿಯೂರಪ್ಪ ಶೀಘ್ರ ಗುಣಮುಖರಾಗಲಿ: ಸಚಿವ ಶೆಟ್ಟರ್ ಹಾರೈಕೆ
ಹುಬ್ಬಳ್ಳಿ: ನಾಡಿನ ಅಭಿವೃದ್ಧಿ ಹಾಗೂ ಕೊರೊನಾ ನಿಯಂತ್ರಣ ಕಾರ್ಯದಲ್ಲಿ ಹಗಲಿರುಳು ತಮ್ಮನ್ನು ತೊಡಗಿಸಿಕೊಂಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೊರೊನಾ ಸೋಂಕಿನಿಂದ ಶೀಘ್ರ ಗುಣಮುಖರಾಗಿ ಹೊರ ಬರಲಿ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಹಾರೈಸಿದ್ದಾರೆ. ಸೋಂಕಿನ ಲಕ್ಷಣಗಳಿಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶೀಘ್ರ ಗುಣಮುಖರಾಗಿ ರಾಜ್ಯದ ಜನತೆಗೆ ಪುನಃ ಅವರ ದಕ್ಷ ಮತ್ತು ನಿಸ್ವಾರ್ಥ ಸೇವೆ ದೊರಕುವಂತಾಗಲಿ ಎಂದು ತಿಳಿಸಿದ್ದಾರೆ.
Read More »ಖ್ಯಾತ ವೈದ್ಯ ಡಾ.ಹೆಗ್ಡೆ ಸೂಚಿಸಿದ ಸಿಂಪಲ್ ಮನೆ ಔಷಧಿ: ಕೊರೊನಾ ಮಾಯ!
ಕೊರೊನಾ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದರೂ, ಗುಣಮುಖರಾಗುತ್ತಿರುವ ಸಂಖ್ಯೆಯಲ್ಲೂ ಏರಿಕೆಯಾಗುತ್ತಿರುವುದು ಮತ್ತು ಮರಣದ ಪ್ರಮಾಣವೂ ಇಳಿಕೆಯಾಗುತ್ತಿರುವುದು ನಿಟ್ಟುಸಿರು ಬಿಡುವಂತಹ ವಿಚಾರ.ಮನುಕುಲವನ್ನು ಕಾಡುತ್ತಿರುವ ಈ ವೈರಸಿಗೆ ಆಯುರ್ವೇದದಲ್ಲಿ ಯಶಸ್ವಿ ಕ್ಲಿನಿಕಲ್ ಟೆಸ್ಟ್ ಪ್ರಯೋಗವಾಗಿದ್ದರೂ, ಸರಕಾರದಿಂದ ಈ ಲಸಿಕೆಗೆ ಅಧಿಕೃತ ಅನುಮತಿ ಇನ್ನಷ್ಟೇ ಸಿಗಬೇಕಷ್ಟೇ.ಕೊರೊನಾಗೆ ಭಯ ಪಡಬೇಕಾಗಿಲ್ಲ ಎಂದು ಹಲವು ಖ್ಯಾತ ವೈದ್ಯರು ಸಾರ್ವಜನಿಕರಲ್ಲಿ ಮನವಿಯನ್ನು ಮಾಡಿದ್ದಾಗಿದೆ.ಬಿಂಬಿತವಾಗುತ್ತಿರುವಂತೆ ಇದು ಅಂತಹ ಭಯಾನಕ ವೈರಸ್ ಅಲ್ಲ ಎಂದು ಒತ್ತಿಒತ್ತಿ ಹೇಳುತ್ತಿದ್ದಾರೆ.ಇವೆಲ್ಲದರ ನಡುವೆ, ಖ್ಯಾತ ವೈದ್ಯ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News