Breaking News

Uncategorized

7ವರ್ಷದ ಮೋದಿ ಸರ್ಕಾರದ ಸಂಭ್ರಮ ,ಸಸಿ ನಟ್ಟು ಆಶಾಕಾರ್ಯಕರ್ತೆಯರಿಗೆ ಉಪಹಾರದ ಮೂಲಕ ವಿಜಯೋತ್ಸವ

ಅಮೀನಗಡ : ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ ಏಳು ವರ್ಷಗಳು ತುಂಬಿರುವುದರಿಂದ ಪಕ್ಷದ ಕಾರ್ಯಕರ್ತರು ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಡ್ಡಿದ್ದಾರೆ. ದೇಶದಲ್ಲಿ ಉತ್ತಮ ಆಡಳಿತದ ಮೂಲಕ ತಳ ಮಡ್ಟದ ಪಕ್ಷದ ಕಾರ್ಯಕರ್ತರಿಗೆ, ನಿಷ್ಟಾಂವತ ಕಾರ್ಯಕರ್ತರಿಗೆ ಪ್ರಾಮಾಣಿಕ ಸ್ಥಾನಮಾನ ಹಾಗೂ ರಾಜ್ಯದಲ್ಲಿ ಸರಕಾರ ಜನರ ಕಲ್ಯಾಣಕ್ಕಾಗಿ ಹತ್ತು ಹಲವಾರು ಪ್ಯಾಕೇಜ್ ಘೋಷಣೆ ಮಾಡಿದೆ,ದೇಶದಲ್ಲಿ ಮೋದಿ ಸರಕಾರದಿಂದ ದೇಶ ಸುಭದ್ರ ಮತ್ತು ಭಲಾಢ್ಯವಾಗಿದೆ, ಉತ್ತಮ ಆಡಳಿತದಿಂದ ಈಡಿ ರಾಷ್ಟ್ರ ಹಾಗೂ ವಿಶ್ವದಲ್ಲಿ ಭಾರತ …

Read More »

ಸಣ್ಣ ಪತ್ರಿಕೆಗಳಿಗೆ ನೆರವಿನ ಪ್ಯಾಕೇಜ್ ಘೋಷಿಸುವಂತೆ ಮುಖ್ಯಮಂತ್ರಿಗೆ ರಾಜ್ಯ ಐಎಫ್‌ಎಸ್‌ಎಂಎನ್ ಅಧ್ಯಕ್ಷ ರಮೇಶ್ ಪತ್ರ

ಬೆಂಗಳೂರು: ಲಾಕ್‌ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಸಣ್ಣ ಪತ್ರಿಕೆಗಳ ನೆರವಿಗೆ ಧಾವಿಸಬೇಕು, ಎಂದು ಆಗ್ರಹಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಭಾರತೀಯ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಜಿ. ರಮೇಶ್ ಪತ್ರ ಬರೆದಿದ್ದಾರೆ. ರಾಜ್ಯದ ಗೌರವಾನ್ವಿತ ಮುಖ್ಯಮಂತ್ರಿಗಳಾದ ತಮ್ಮಲ್ಲಿ ಭಾರತೀಯ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಒಕ್ಕೂಟದ ವತಿಯಿಂದ ಮನವಿ ಮಾಡಿಕೊಳ್ಳುವುದೇನೆಂದರೆ, ರಾಜ್ಯದಲ್ಲಿ 5 ಸಾವಿರಕ್ಕೂ ಹೆಚ್ಚು ಸಣ್ಣ ಪತ್ರಿಕೆಗಳು ಕಾರ್ಯ ನಿರ್ವಹಿಸುತ್ತಿದ್ದು, ಈ ಪತ್ರಿಕೆಗಳಿಗೆ ಸರ್ಕಾರದಿಂದ ಯಾವುದೇ ಜಾಹೀರಾತು …

Read More »

ಪಂಚಾಯತ ಸಿಬ್ಬಂದಿಯ ಪತ್ನಿಯನ್ನೇ ಮಂಚಕ್ಕೆ ಕರೆದ ಭೂಪ ಹೆಂಡ್ತಿ ಮೆಂಬರ್, ಗಂಡನ ದರ್ಬಾರ್.!!

ಗದಗ: ತುಂಬು ಸಂಸಾರ, ಜೀವನ ನಿರ್ವಹಣೆಗೆ ಗ್ರಾಮ ಪಂಚಾಯತ್ನಲ್ಲಿ ಒಂದು ಕೆಲಸ. ಈ ನಡುವೆ ಆರೋಗ್ಯ ಸರಿಯಿಲ್ಲ ಎಂದು ತಿಂಗಳ ಕಾಲ ರಜೆ ಹಾಕಿದ್ದನ್ನೇ ನೆಪ ಮಾಡಿಕೊಂಡು ಅಮಾಯಕ ವ್ಯಕ್ತಿಯನ್ನ ಕೆಲಸದಿಂದ ತೆಗೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೇ ನನ್ನ ಗಂಡನನ್ನು ಮತ್ತೆ ಕೆಲಸಕ್ಕೆ ತಗೋಳಿ ಎಂದು ಮನವಿ ಮಾಡಿಕೊಂಡರೇ ಪ್ರಭಾವಿ ವ್ಯಕ್ತಿವೋರ್ವ ಪಂಪ್ ಆಪರೇಟರನ ಪತ್ನಿಯನ್ನೇ ಮಂಚಕ್ಕೆ ಕರೆದಿದ್ದಾನೆ ಎನ್ನಲಾದ ಆಡಿಯೋವೊಂದು ವೈರಲ್ ಆಗಿದೆ. ಹೌದು, ಗದಗ ತಾಲೂಕಿನ ಹುಯಿಲಗೋಳ …

Read More »

ನಾಡಿನ ಸಮಸ್ತ ಜನತೆಗೆ ಬಸವ ಜಯಂತಿ ಹಾಗೂ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು

ಶ್ರೀ ಪಿ,ಬಿ,ಮುಳ್ಳೂರ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಕೆಲೂರ ಇವರಿಂದ ನಾಡಿನ ಸಮಸ್ತ ಜನತೆಗೆ ಬಸವ ಜಯಂತಿ ಹಾಗೂ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು. ನಾಡಿನ ಸಮಸ್ತ ಜನತೆಗೆ ಬಸವ ಜಯಂತಿ ಹಬ್ಬದ ಹಾರ್ದಿಕ ಶುಭಾಶಯಗಳು ನಾಡಿನ ಸಮಸ್ತ ಜನತೆಗೆ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು,

Read More »

ಬಾಗಲಕೋಟೆ; ಕಾಳಸಂತೆಯಲ್ಲಿ ರೆಮ್‌ ಡಿಸ್ಟಿಯರ್ ಮಾರಾಟ ಜಿಲ್ಲಾ ಆಸ್ಪತ್ರೆಯ ಮೂವರು & ಮಾರಾಟ ಮಾಡುತ್ತಿದ ಜಾಲ ಪತ್ತೆ

ಬಾಗಲಕೋಟೆ : ಕೋವಿಡ್ 2 ಅಲೆಗೆ ತುತ್ತಾದ ಸೋಂಕಿತರಿಗೆ ರೆಮ್‌ಡಿಸ್ವಿಯರ್ ಚುಚ್ಚು ಸಿಗುತ್ತಿಲ್ಲ ಎಂಬ ಹಾಹಾಕಾರ ಎಲ್ಲೆಡೆ ಕೇಳಿ ಬರುತ್ತಿದ್ದರೆ, ಇಲ್ಲಿನ ಜಿಲ್ಲಾ ಆಸ್ಪತ್ರೆಯ ಸಿಬ್ಬಂದಿ ಹಾಗೂ ನಗರದ ಕೆಲ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುವ ವ್ಯಕ್ತಿಗಳು ಸೇರಿ ಈ ಚುಚ್ಚು ಮದ್ದನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿರುವ ಜಾಲ ಪತ್ತೆಯಾಗಿದೆ. ಈ ಕುರಿತು ಸ್ವತಃ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ಸೋಮವಾರ ಸಂಜೆ ಪತ್ರಿಕೆಗೆ ಮಾಹಿತಿ ನೀಡಿದ್ದು, ಈ …

Read More »

ನಾಳೆಯಿಂದ ಮೇ4ರವರೆಗೆ 14 ದಿನ ರಾಜ್ಯಾಧ್ಯಂತ ನೈಟ್ ಹಾಗೂ ವೀಕ್ ಎಂಡ್ ಕರ್ಪ್ಯೂ ಜಾರಿ – ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯಾಧ್ಯಂತ ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ವೀಕ್ ಎಂಡ್ ಕರ್ಪ್ಯೂ ಜಾರಿಗೊಳಿಸಿ ಆದೇಶಿಸಿದೆ. ಈ ಮೂಲಕ ಹೊಸ ಮಾರ್ಗಸೂಚಿಯಲ್ಲಿ 14 ದಿನಗಳ ವರೆಗೆ ರಾಜ್ಯಾಧ್ಯಂತ ವೀಕ್ ಎಂಡ್ ಕರ್ಪ್ಯೂ ಜಾರಿಗೊಳಿಸಿ ಆದೇಶಿಸಿದ್ದಾರೆ. ಈ ಕುರಿತಂತೆ ಮಾಹಿತಿ ನೀಡಿದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು, ನಾಳೆಯಿಂದ ಮೇ.4ರವರೆಗೆ ಜಾರಿಗೆ ಬರುವಂತೆ 14 ದಿನಗಳ ಕಾಲ ರಾಜ್ಯಾಧ್ಯಂತ ಶುಕ್ರವಾರ …

Read More »

ಶ್ರೀ ಶಾಖಾಂಬರಿ ನೇಕಾರ ಸಹಕಾರಿ ಸಂಘ ನಿ, ಶೂಲೇಭಾವಿ ಇವರಿಂದ ಚಂದ್ರಮಾನ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು

ಅಮೀನಗಡ: ಬಾಗಲಕೋಟೆ ಜಿಲ್ಲಾ ಹುನಗುಂದ ತಾಲೂಕಿನ ಶೂಲೇಭಾವಿ ಗ್ರಾಮದ ಶ್ರೀ ಶಾಖಾಂಬರಿ ನೇಕಾರ ಸಹಕಾರಿ ಸಂಘ ನಿ, ಶೂಲೇಭಾವಿ ಎಲ್ಲಾ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ಇವರಿಂದ ನಾಡಿನ ಸಮಸ್ತ ನೇಕಾರ ಬಾಂಧವರಿಗೆ ಹಾಗೂ ಎಲ್ಲಾ ಜನತೆಗೆ ೨೦೨೧ನೇ ಸಾಲಿನ ಚಂದ್ರಮಾನ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು. ಶ್ರೀ ಮಲ್ಲಪ್ಪ ಗುರುಸಿದ್ದಪ್ಪ ನೆಮದಿ ಅಧ್ಯಕ್ಷರು ಶ್ರೀ ಶಾಖಾಂಬರಿ ನೇಕಾರ ಸಹಕಾರಿ ಸಂಘ ನಿ,ಶೂಲೇಭಾವಿ, ಇವರಿಂದ ಶ್ರೀ ಆನಂದ ರಾಮಪ್ಪ ಜನಿವಾರದ. …

Read More »

ಸಿ.ಡಿ ಕೇಸ್: ವಿಚಾರಣೆಗೆ ಬರುವಂತೆ ಯುವತಿಗೆ ಮತ್ತೊಂದು ನೋಟಿಸ್ ಜಾರಿಮತ್ತೊಂದು ನೋಟಿಸ್ ಜಾರಿ

ಬೆಂಗಳೂರು: ರಮೇಶ್ ಜಾರಕಿಹೊಳಿ ಅಶ್ಲೀಲ ವಿಡಿಯೋ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ (ಮಾ.30) 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಯುವತಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಉದ್ಯೋಗ ಕೊಡಿಸುವುದಾಗಿ ನಂಬಿಸಿ, ಲೈಂಗಿಕವಾಗಿ ಬಳಸಿಕೊಂಡ ವಿಚಾರದಲ್ಲಿ ಜಾರಕಿಹೊಳಿ ಮೋಸ ಮಾಡಿದ್ದಾರೆ ಎಂದು ತಮ್ಮ ವಕೀ ಜಗದೀಶ್ ಮುಖಾಂತರ ಲಿಖಿತ ರೂಪದಲ್ಲಿ ಯುವತಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ, ಕಲಂ 354ಎ 417, …

Read More »

ರೈತರ ಯುವ ನಾಯಕ ಆನಂದ ಜಕಾತಿ ಅವರ ಹೋರಾಟ ಇದು ಅಂತ್ಯ ಅಲ್ಲ ಆರಂಭ ಎಚ್ಚರಿಕೆ

ಉತ್ತರ ಕರ್ನಾಟಕ ರಾಜ್ಯ ಹಾಗೂ ಕಬ್ಬು ಬೆಳೆಗಾರರ ಜಿಲ್ಲಾ ಅಧ್ಯಕ್ಷ ಆನಂದ ಜಕಾತಿ ಅವರ ರೈತರ ಪರವಾದ ದೊಡ್ಡ ಹೋರಾಟಕ್ಕೆ ಸುಳಿವು ಕೊಟ್ಟರುಉತ್ತರ ಕರ್ನಾಟಕದಲ್ಲಿ ಅಸಂಖ್ಯಾತ ರೈತರ ಸ್ಥಿತಿ ಚಿಂತಾ ಜನಕವಾಗಿದೆ, ಅದರಲ್ಲೂ ಉತ್ತರ ಕರ್ನಾಟಕ ಬಾಗಲಕೋಟೆ ಜಿಲ್ಲೆಯ ರೈತರ ಸ್ಥಿತಿ ಇದುವರೆಗೂ ಸರಕಾರ ಸೂಕ್ತ ರಕ್ಷಣೆ ಹಾಗೂ ಅವರಿಗೆ ಸೂರು ಕಲ್ಪಿಸುವಲ್ಲಿ ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿದೆ ,ಇದನ್ನು ನಾನೊಬ್ಬ ಜಿಲ್ಲಾ ಈ ರೈತ ಸಂಘದ ಅಧ್ಯಕ್ಷನಾಗಿ ಖಂಡಿಸುತ್ತೇನೆ, ಇದರ …

Read More »

ದಲಿತ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ ಕಲಾದಗಿಯ ಅನೀಫ್ ಬೀಳಗಿ ಆರೋಪಿಗೆ ಗಲ್ಲು ಶಿಕ್ಷೆ ನೀಡಲು ಜಯ ಕರ್ನಾಟಕ ಸಂಘಟನೆ ಮನವಿ.

ಬಾಗಲಕೋಟೆ : ನಗರದ ಜಯ ಕರ್ನಾಟಕ ಸಂಘಟನೆ ಯಿಂದ ಪಾದಯಾತ್ರೆ ಮೂಲಕ ನಗರದ ಪ್ರಮುಖ ಬಿದಿಯ ಮೂಲಕ ದಿಕ್ಕಾರ ಕೂಗುತ್ತಾ ಹನೀಫ್ ಬೀಳಗಿಯನ್ನು ಗಲ್ಲು ಶಿಕ್ಷೆಗೆ ಒಳಪಡಿಸಿ ಇಲ್ಲಾ ಅವನನ್ನು ಎನ್ ಕೌಂಟರ್ ಮಾಡಿ ಅದು ಸಾಧ್ಯ ಇಲ್ಲ ಅಂದ್ರೆ ಅವನನ್ನು ನಮಗೆ ಒಪ್ಪಿಸಿ ನಾವು ಶಿಕ್ಷೆ ನೀಡುತ್ತೇವೆ, ಎಂದು ಜಿಲ್ಲಾ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದ ಜಿಲ್ಲಾ ಅಧ್ಯಕ್ಷ ಆರ್,ಡಿ ಬಾಬು ಅವರು ಕಲಾದಿಗಿ ಗ್ರಾಮದ ಕೊಲೆ ಆರೋಪಿ …

Read More »