Breaking News

ವಿಶ್ವ-ಸುದ್ದಿ

ಬಾಗಲಕೋಟೆಯ ಕುಮಾರಿ ಸುಧೀಕ್ಷಾ ಅಂತರಾಷ್ಟ್ರೀಯ ಮಟ್ಟದ ಈಜು ಸ್ಪರ್ಧೆಯಲ್ಲಿ ಥಾಯ್ಲೆಂಡ ದೇಶಕ್ಕೆ ಆಯ್ಕೆ

ಹೈದರಾಬದ್ : .29 ರಿಂದ ಅಕ್ಟೋಬರ್ 2 ರವರೆಗೆ ನವದೆಹಲಿಯ ಕೊಲ್ಕೋತ್ತಾ ಸ್ಟೇಡಿಯಂನಲ್ಲಿ ನಡೆದ 6 ನೇ ಅಖಿಲ ಭಾರತ ಅಂಡರ್ವಾಟರ್ ಫಿನ್ಸ್ ಈಜು ಫೆಡರೇಶನ್ ಕಪ್‌ನಲ್ಲಿ ಸುಧೀಕ್ಷಾ ಕೃಷ್ಣಾ , ವೈಯಕ್ತಿಕ ಮತ್ತು ರಿಲೇ ಸೇರಿದಂತೆ 7 ಪದಕಗಳನ್ನು ಪಡೆದುಕೊಂಡಿದ್ದಾರೆ. ಅವರು ಖಜನ್ ಸಿಂಗ್ ಸ್ವಿಮ್ಮಿಂಗ್ ಕ್ಲಬ್, ಹೈದರಾಬಾದ್ ~ 1) ಶ್ರೀ ವಿಜಯ್ ಸಿಂಗ್ ಅಡಿಯಲ್ಲಿ ತರಬೇತಿ ಪಡೆದಿದ್ದರು.1)ವೈಯಕ್ತಿಕ ಸ್ಪರ್ಧೆಯಲ್ಲಿ ಪಡೆದ ಪದಕಗಳುa)2-ಬೆಳ್ಳಿi)200 Mts. ಬೈ-ಫಿನ್ಸ್ – …

Read More »

ಮದುವೆಯ ರಾತ್ರಿ ವಧು-ವರರ ಜೊತೆಗೆ ಮಲಗುವ ತಾಯಿ! ಇಂತಹ ಸಂಪ್ರದಾಯ ಇರುವುದೆಲ್ಲಿ ಗೊತ್ತಾ.?

ಮದುವೆ ಸಂಪ್ರದಾಯಗಳು ವಿಚಿತ್ರ ಹಾಗು ವಿಭಿನ್ನ ರೀತಿಯಾಗಿರುತ್ತದೆ. ಜಗತ್ತಿನ ಬಹುತೇಕ ಕಡೆಗಳಲ್ಲಿ ಇದನ್ನೆಲ್ಲಾ ಚಾಚೂ ತಪ್ಪದೇ ಪಾಲಿಸುತ್ತಾರೆ. ಇದಕ್ಕೆಲ್ಲಾ ಅದರದ್ದೇ ಆದಂತಹ ತರ್ಕವಿದೆ. ವಿವಾಹದ ನಂತರ ಎಲ್ಲಾ ಕಡೆ ನವ ವಧು-ವರರಿಗೆ ಮೊದಲ ರಾತ್ರಿ(ಫಸ್ಟ್ ನೈಟ್) ಆಯೋಜನೆ ಮಾಡುವುದು ಸಾಮಾನ್ಯ. ಆದರೆ ಇಂಟ್ರಸ್ಟಿಂಗ್ ವಿಷಯ ಏನಂದ್ರೆ, ಮೊದಲ ರಾತ್ರಿ ವಧು-ವರರೊಂದಿಗೆ ವಧುವಿನ ತಾಯಿ ಕೂಡ ಅವರೊಂದಿಗೆ ಮಲಗುವಂತಹ ವಿಚಿತ್ರ ಸಂಪ್ರದಾಯವೊಂದಿದೆ. ಆಫ್ರಿಕನ್ ಖಂಡದ ಅನೇಕ ದೇಶಗಳಲ್ಲಿ ಇಂತಹ ವಿಚಿತ್ರ ಆಚರಣೆ …

Read More »

ವಿಮಾನಗಳ ದುರಂತದಲ್ಲಿ ಮೃತಪಟ್ಟ ಬೆಳಗಾವಿಯ ವಿಂಗ್ ಕಮಾಂಡರ್ ಹನಮಂತರಾವ್ ಅವರಿಗೆ ಗಣ್ಯೆರಿಂದ ಅಂತಿಮ ನಮನ

ಬೆಳಗಾವಿ: ಎರಡು ವಿಮಾನಗಳ ದುರಂತದಲ್ಲಿ ಹುತಾತ್ಮರಾದ ಬೆಳಗಾವಿಯ ಪೈಲಟ್, ವಿಂಗ್ ಕಮಾಂಡರ್‌ ಹನುಮಂತರಾವ್ ರೇವಣಸಿದ್ದಪ್ಪ ಸಾರಥಿ ಪಾರ್ಥಿವ ಶರೀರಕ್ಕೆ ಸಕಲ ಸರ್ಕಾರಿ ನಮನ ಸಲ್ಲಿಸಿದ ಬಳಿಕ, ಗಣ್ಯರು ಅಂತಿಮ ನಮನ ಸಲ್ಲಿಸಲಾಯಿತು. ಯೋಧನ ಪಾರ್ಥೀವ ಶರೀರವನ್ನು ಸೇನೆಯ‌ ವಿಶೇಷ ವಿಮಾನದ ಮೂಲಕ ಭಾನುವಾರ ಮಧ್ಯಾಹ್ನ 12.30 ಗಂಟೆಗೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ತರಲಾಯಿತು. ಜಿಲ್ಲಾಧಿಕಾರಿ ಪಾಟೀಲ ಅವರಿಂದ ಶ್ರದ್ಧಾಂಜಲಿ: ಗ್ವಾಲಿಯರ್ ನಲ್ಲಿ ತರಬೇತಿ ಕಾರ್ಯಾಚರಣೆಯಲ್ಲಿದ್ದ ಯುದ್ಧ ವಿಮಾನ ಪತನದಿಂದ ಬೆಳಗಾವಿಯ …

Read More »

ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನ ಹಿರಿಯ ಸೇನಾಧಿಕಾರಿ ರಾವತ್ ವಿಧಿವಶ

ಬಿಪಿನ್ ರಾವತ್ ಶತ್ರು ರಾಷ್ಟ್ರಗಳಿಗೆ ಸಿಂಹಸೊಪ್ನವಾಗಿದ್ದ ಸೇನೆಯ ಹಿರಿಯ ಅಧಿಕಾರಿ. ತಮಿಳುನಾಡು : ಹಿರಿಯ ಸೇನಾಧಿಕಾರಿಗಳು ಪ್ರಯಾಣಿಸುತ್ತಿದ್ದ ಭಾರತೀಯ ಸೇನೆಯ ಹೆಲಿಕಾಪ್ಟರ್ ತಮಿಳುನಾಡಿನ ಊಟಿ ಬಳಿ ಪತನಗೊಂಡಿದೆ. ಹೆಲಿಕಾಪ್ಟರ್ ನಲ್ಲಿದ್ದ 7 ಜನರು ಸಾವಿಗೀಡಾಗಿದ್ದು, ಮೂವರನ್ನು ರಕ್ಷಿಸಲಾಗಿದೆ. ತಮಿಳುನಾಡಿನ ಊಟಿ ಬಳಿಯ ಕುನೂರ್ ಬಳಿ ಈ ದುರಂತ ಸಂಭವಿಸಿದೆ. ಸೇನಾ ಹೆಲಿಕಾಪ್ಟರ್ ನಲ್ಲಿ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಸೇರಿದಂತೆ 14 ಜನ …

Read More »

ಮಧ್ಯಪಾನ ಸೇವನೆಯಿಂದ 7,40,000 ಕ್ಕೂ ಹೆಚ್ಚು ಜನ ಕ್ಯಾನ್ಸರ್ ನಿಂದ ಸಾವು, ಮುಚ್ಚಿಟ್ಟ ವರದಿ ಬಹಿರಂಗ

BB News : ಭಾರತದಲ್ಲಿ ಅನೇಕ ರೀತಿಯ ಮಧ್ಯಪಾನ ಬ್ಯ್ರಾಂಡ್ಗಳಿವೆ ಅನೇಕ ಜನ ಮಧ್ಯ ಪ್ರೀಯರು ಪ್ರತಿ ನಿತ್ಯ ನಿರಂತರ ವ್ಯಸನಿಗಳಾಗಿ ಇರುವವರು ೧೦೦ಕ್ಕೆ ಶೇಕಡಾವಾರು ೩೦ ,ಇನ್ನೂ ದಿನಕ್ಕೆ ಎರಡು ಸಲ ಮಾತ್ರ ಮಧ್ಯಪಾನ ಮಾಡುವವರು ಶೇಕಡಾವಾರು ೧೦೦ಕ್ಕೆ ೨೦ ಜನ ಮಾತ್ರ ಇನ್ನೂ ಪ್ರತಿ ದಿನ ರಾತ್ರಿ ಮಾತ್ರ ಸೇವನೆ ಮಾಡುವವರು ಸರಾಸರಿ ೧೦೦ ಕ್ಕೆ ೯೦ ಜನ ಹೀಗೆ ಈ ಎಲ್ಲಾ ಮಧ್ಯ ಪ್ರೀಯರು ಪ್ರತಿ …

Read More »

‘2 ಬಾರಿ ಮಹಾಭಿಯೋಗ’ – ಅಮೆರಿಕ ಇತಿಹಾಸದಲ್ಲಿ ಕಪ್ಪುಚುಕ್ಕೆಯಾದ ಟ್ರಂಪ್!

ಅಧ್ಯಕ್ಷೀಯ ಅವಧಿ ಮುಗಿಯುತ್ತಿದ್ದರೂ, ನಿಯಮದಂತೆ ಹುದ್ದೆ ತೊರೆಯಲು ಮುಂದಾಗದಿರುವ ಟ್ರಂಪ್ ವಿರುದ್ದ 25 ನೇ ತಿದ್ದುಪಡಿಯ ವಿಶೇಷ ಅಧಿಕಾರವನ್ನು ಬಳಸಲು ಅಲ್ಲಿನ ಪ್ರತಿನಿಧಿಗಳು ಒಪ್ಪಿಗೆ ನೀಡಿದ್ದಾರೆ. ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸೋತ ನಂತರ ಡೊನಾಲ್ಡ್‌ ಟ್ರಂಪ್‌ ವಿರುದ್ಧ ಅಲ್ಲಿನ ಸಂಸತ್ ಎರಡನೇ ಬಾರಿಗೆ ದೋಷಾರೋಪಣೆಯನ್ನು (ಮಹಾಭಿಯೋಗ) ‌ಹೊರಿಸಿದೆ. ಹಾಗಾಗಿ ಎರಡು ಬಾರಿ ಮಹಾಭಿಯೋಗಕ್ಕೆ ಗುರಿಯಾಗಿ ಟ್ರಂಪ್ ಅಮೆರಿಕದ ಇತಿಹಾಸದಲ್ಲೇ ಕಪ್ಪುಚುಕ್ಕೆಯಾಗಿ ಉಳಿಯಲಿದ್ದಾರೆ. ಅಧಿಕೃತವಾಗಿ ಹುದ್ದೆ ತೊರೆದು ಹೋಗಲು ಡೊನಾಲ್ಡ್ ಟ್ರಂಪ್‌ಗೆ …

Read More »