Breaking News

ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಮುಖ್ಯ ಕಾರ್ಯನಿರ್ವಾಹಕ ಶ್ರೀ ಮುತ್ತಣ್ಣ ಗುರಪ್ಪ ಕರಪಡಿ

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಟಾಪೂರ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ನಾಡಿನ ಜನತೆಗೆ ಹಾಗೂ ಸಂಘದ ಗೌರವಾನ್ವಿತ ಸದಸ್ಯರಿಗೆ,ಹಾಗೂ ರೈತ ಬಾಂಧವರಿಗೆ ಗೌರಿ-ಗಣೇಶ ಹಬ್ಬದ ಶುಭಾಶಯಗಳು ಹಾಗೂ ಎಲ್ಲ ಜನತೆ ಪರಿಸರ ಸ್ನೇಹಿ ಗಣಪನನ್ನು ಸ್ಥಾಪಿಸಿ ಪರಿಸರ ಕಾಪಾಡಬೇಕು ಮಕ್ಕಳು ಪಟಾಕೆ ಹಚ್ಚುವಾಗ ಗಮನ ಹರಿಸಬೇಕೆಂದು ವಿನಂತಿಸುತ್ತೇನೆ.

About vijay_shankar

Check Also

ಚಂದ್ರಶೇಖರ್ ರಾಠೋಡ ಇವರಿಂದ ವರಮಹಾಲಕ್ಷ್ಮೀ ಹಬ್ಬದ ಹಾರ್ದಿಕ ಶುಭಾಶಯಗಳು

ಚಂದ್ರಶೇಖರ್ ರಾಠೋಡ ಇವರಿಂದ ವರಮಹಾಲಕ್ಷ್ಮೀ ಹಬ್ಬದ ಹಾರ್ದಿಕ ಶುಭಾಶಯಗಳು

ಅಮೀನಗಡ : ನಗರದ ಕಾಂಗ್ರೆಸ್ ಪಕ್ಷದ ಯುವ ಮುಖಂಡರಾದ ಚಂದ್ರಶೇಖರ ರಾಠೋಡ ಇವರಿಂದ ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮೀ ಹಬ್ಬದ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.