Breaking News

ಜಿಲ್ಲಾ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆ ಡಿಸೆಂಬರ ವರೆಗೆ ಮುಂದೂಡಲು ನಿರ್ಧಾರ, ಬಿಗ್ ಶಾಕ್ ಕೊಟ್ಟ ರಾಜ್ಯ ಸರ್ಕಾರದ ನಿಲುವು

ಬೆಂಗಳೂರು : ಈಗಾಗಲೇ ಜಿಲ್ಲಾ ಮತ್ತು ತಾಲೂಕು ಪಂಚಾಯಿಗಳಿಗೆ ರಾಜ್ಯ ಸರ್ಕಾರದಿಂದ ಮೀಸಲಾತಿಯನ್ನು ಪ್ರಕಟಗೊಳಿಸಲಾಗಿದೆ. ಇನ್ನೇನು ಚುನಾವಣೆ ಕೂಡ ಸದ್ಯದಲ್ಲೇ ಘೋಷಣೆ ಕೂಡ ಆಗಲಿದೆ ಎಂದೇ ನಿರೀಕ್ಷೆಸಲಾಗಿತ್ತು. ಆದರೆ ಕೊರೋನಾ ಸೋಂಕಿನ ಮುಂಜಾಗ್ರತಾ ಕ್ರಮವಾಗಿ ರಾಜ್ಯದಲ್ಲಿ ಕೆಲವು ಜಿಲ್ಲೆಗಳಲ್ಲಿ ಈಗ ಮತ್ತೆ ಕರೋನಾ ಪ್ರಕರಣಗಳು ಕಂಡು ಬರುತ್ತಿರುವುದರಿಂದ ಇದು ಮೂರನೆ ಅಲೆಯ ಸಣ್ಣ ಸುಳಿವಾಗಿದೆ, ಆಧದರಿಂದ ಸರ್ಕಾರವು ಜಿಲ್ಲಾ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆಯನ್ನು ಡಿಸೆಂಬರ್ ವರೆಗೆ ಮುಂದೂಡುವಂತೆ ನಿರ್ಣಯವನ್ನು, ಇಂದಿನ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡಿದೆ. ಈ ಮೂಲಕ ಜಿಲ್ಲಾ, ತಾಲೂಕು ಪಂಚಾಯ್ತಿ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರಕಾರ ಬಿಗ್ ಶಾಕ್ ಕೊಟ್ಟಿದೆ.ಆದರೆ ತಜ್ಞರ ಪ್ರಕಾರ ಡಿಸೆಂಬರ್ ನಲ್ಲಿ ಮೂರನೆ ಅಲೆ ಸೃಷ್ಟಿ ಆಗಬಹುದು ಎಂದು ಈ ನಿರ್ಧಾರ ಕೈಗೊಂಡಿದೆ.

About vijay_shankar

Check Also

BJP ತೋರೆದು ಕಾಂಗ್ರೆಸ್ ಕೈ ಹಿಡಿದ ರಂಗಪ್ಪ ಸುರಪೂರ

ಇಲಕಲ್ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ:- ಕೆಪಿಸಿಸಿ ಸದಸ್ಯರಾದ ಶಾಂತಕುಮಾರ್ ಸುರಪುರ ಅವರ ನೇತೃತ್ವದಲ್ಲಿ ಯುವ ಮುಖಂಡರಾದ ರಂಗಪ್ಪ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.