Breaking News

ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಶುಭಾಶಯ ತಿಳಿಸಿದ ಡಾ: ಪ,ಪೂ ಶ್ರೀ ಗುರುಮಹಾಂತ ಮಹಾ ಸ್ವಾಮಿಗಳು

ಮು,ನಿ,ಪ್ರ ಡಾ: ಶ್ರೀ ಗುರುಮಹಾಂತ ಮಹಾಸದವಾಮಿಗಳು ಚಿತ್ತರಗಿ ಸಂಸ್ಥಾನ ಮಠ ಇಲಕಲ್ಲ ಇವರಿಂದ

ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಹಾರ್ದಿಕ ಶುಭಾಶಯ ಕೋರಿದ ಪರಮ ಪೂಜ್ಯರು ಇಂದಿನ ಯುವ ಸಮೂಹಕ್ಕೆ ಉತ್ತಮ ಸಂದೇಶ ನೀಡಿದ್ದಾರೆ. ಪೂಜ್ಯರ ಈ ಹಿತ ವಚನಗಳನ್ನು ಅವಲೋಕನ ಮಾಡಿಕೊಂಡು ಈ ಸಂದೇಶವನ್ಬು ಶೇರ್ ಮಾಡಿ ಈ ಹೊಸ ವರ್ಷಾಚರಣೆಯನ್ನು ಸರಳವಾಗಿ ಆಚರಿಸಲು ನಮ್ಮ ಕಳಕಳಿ.

About vijay_shankar

Check Also

ಕರ್ನಾಟಕ ಪತ್ರಕರ್ತಕ ಸಂಘ ದಿಂದ ರಾಷ್ಟೀಯ ಪತ್ರಿಕಾ ದಿನಾಚರಣೆ ನಿಮಿತ್ತವಾಗಿ  ವಿವಿಧ ಕ್ಷೇತ್ರದ ಸಾಧಕರಿಗೆ ರಾಜ್ಯ ಪ್ರಶಸ್ತಿ  ಪ್ರದಾನ

ಕರ್ನಾಟಕ ಪತ್ರಕರ್ತಕ ಸಂಘ ದಿಂದ ರಾಷ್ಟೀಯ ಪತ್ರಿಕಾ ದಿನಾಚರಣೆ ನಿಮಿತ್ತವಾಗಿ ವಿವಿಧ ಕ್ಷೇತ್ರದ ಸಾಧಕರಿಗೆ ರಾಜ್ಯ ಪ್ರಶಸ್ತಿ ಪ್ರದಾನ

ಅಮೀನಗಡ : ನಗರದ ಪ್ರವಾಸಿ ಮಂದಿರಲ್ಲಿ ಇಂದು ಕರ್ನಾಟಕ ಪತ್ರಕರ್ತರ ಸಂಘವು ರಾಷ್ಟ್ರೀಯ ಪತ್ರಿಕಾ ದಿನಾಚರಣೆಯನ್ನು ಆಚರಿಸಿತು. ಕಾರ್ಯಕ್ರಮ ಉದ್ಘಾಟನೆ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.