
ಅಮೀನಗಡ : ಹುನಗುಂದ ತಾಲೂಕಿನ ಸೂಳೇಭಾವಿ ಗ್ರಾಮದ ಪ್ರತಿಷ್ಠಿತ ಶ್ರೀ ಶಾಖಾಹಾರಿ ನೇಕಾರ ಪತ್ತಿನ ಸಹಕಾರಿ ಸಂಘದ ಸರ್ವ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರಿಂದ ನಾಡಿನ ಸಮಸ್ತ ಜನತೆಗೆ ” ಕಾಯಕವೇ ಕೈಲಾಸ. ಎಂದು ನಾನ್ನುಡಿ ಸಾರಿದ ವಿಶ್ವಗುರು ಜಗಜ್ಯೋತಿ ಬಸವಣ್ಣನವರ ಜಯಂತೋತ್ಸವದ ಹಾರ್ದಿಕ ಶುಭಾಶಯಗಳು.

ಅದ್ಯಕ್ಷರು : ಶ್ರೀ ಪ್ರವೀಣ ರಮೇಶಪ್ಪ ರಾಮದುರ್ಗ . ಇವರಿಂದ ನಾಡಿನ ಸಮಸ್ತ ಜನತೆಗೆ ಹಾಗೂ ಎಲ್ಲಾ ನಮ್ಮ ನೇಕಾರ ಬಾಂಧವರಿಗೆ ಬಸವ ಜಯಂತಿಯ ಹಾರ್ದಿಕ ಶುಭಾಶಯಗಳು

ಉಪಾಧ್ಯಕ್ಷರು : ಶ್ರೀ ಮಂಜುನಾಥ ಬಸವಂತಪ್ಪ ಮಿಣಜಗಿ ಇವರಿಂದ ನಾಡಿನ ಸಮಸ್ತ ಜನತೆಗೆ ಹಾಗೂ ಎಲ್ಲಾ ನಮ್ಮ ನೇಕಾರ ಬಾಂಧವರಿಗೆ ಬಸವ ಜಯಂತಿಯ ಹಾರ್ದಿಕ ಶುಭಾಶಯಗಳು

ಸರ್ವಸದಸ್ಯರಿಂದ ನಾಡಿನ ಸಮಸ್ತ ಜನತೆಗೆ ಹಾಗೂ ಎಲ್ಲಾ ನಮ್ಮ ನೇಕಾರ ಬಾಂಧವರಿಗೆ ಬಸವ ಜಯಂತಿಯ ಹಾರ್ದಿಕ ಶುಭಾಶಯಗಳು

ಮುಖ್ಯ ಕಾರ್ಯನಿರ್ವಾಹಕರು:
ಶ್ರೀ ಬಿ,ಎನ್,ರಾಮದುರ್ಗ ಇವರಿಂದ ಸಂಘದ ಗೌರವಾನ್ವಿತ ಸರ್ವ ಸದಸ್ಯರಿಗೆ ಹಾಗೂ ಎಲ್ಲಾ ನಮ್ಮ ನೇಕಾರ ಬಾಂಧವರಿಗೂ ಮತ್ತು ಸಮಸ್ತ ಜನತೆಗೆ ವಿಶ್ವಗುರು ಶ್ರೀ ಬಸವಾದಿ ಪ್ರಮಥರ ಜಯಂತೋತ್ಸವದ ಹಾರ್ದಿಕ ಶುಭಾಶಯಗಳು,
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News