Breaking News
ಯಮನೂರ ಹುಲ್ಯಾಳ ಇವರಿಂದ ಸನ್ಮಾನ್ಯ ಶ್ರೀ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಜನ್ಮ ದಿನದ ಶುಭಾಶಯಗಳು

ಯಮನೂರ ಹುಲ್ಯಾಳ ಇವರಿಂದ ಸನ್ಮಾನ್ಯ ಶ್ರೀ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಜನ್ಮ ದಿನದ ಶುಭಾಶಯಗಳು

ಬಾಗಲಕೋಟೆ : ಹುನಗುಂದ ತಾಲೂಕಿನ ಸೂಳೇಭಾವಿ ಗ್ರಾಮದ ಯುವಕ ಯಮನೂರ ಹುಲ್ಯಾಳ ಇವರು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರ ಅಪ್ಪಟ ಅಭಿಮಾನಿ ಇಂದು ಇವರಿಗೆ ಜನ್ಮ ದಿನದ ಶುಭಾಶಯಗಳನ್ನು ಕೋರಿದರು. ದಲಿತ ಅಹಿಂದ ಸಮಾಜದ ನಾಯಕ ಈ ರಾಜ್ಯ ಕಂಡ ಅತ್ಯುತ್ತಮ ನಾಯಕ ಸನ್ಮಾನ್ಯ ಸಿದ್ದರಾಮಯ್ಯನವರು ಬಡವರ ಬಂಧು, ದೀನ ದಲಿತರ ಮುತ್ಸದ್ದಿ ನಾಯಕ ಇವರಿಗೆ ಆ ಭಗವಂತ ಹೆಚ್ಚಿನ ಆಯುಷ್ಯ,ಆರೋಗ್ಯ ಕೊಟ್ಟು ಕಾಪಾಡಲೆಂದು ಪ್ರಾರ್ಥಿಸುತ್ತೇನೆ.

ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಕರ್ನಾಟಕ ಸರಕಾರ ಬೆಂಗಳೂರು , ಇವರಿಗೆ ಶ್ರೀ ಯಮನೂರ ಹುಲ್ಯಾಳ ಇವರಿಂದ ಜನ್ಮ ದಿನದ ಹಾರ್ದಿಕ ಶುಭಾಶಯಗಳು

ಶ್ರೀ ಯಮನೂರ ಹುಲ್ಯಾಳ ,ಯುವ ನಾಯಕರು

About vijay_shankar

Check Also

ಮಂಗಳಮ್ಮ ದೇವಿ ಜಾತ್ರಾ ಮಹೋತ್ಸವದ ಹಾರ್ದಿಕ ಶುಭಾಶಯ ಕೋರಿದ  ಹನಮಂತ ಮಜ್ಜಗಿಯವರ

ಮಂಗಳಮ್ಮ ದೇವಿ ಜಾತ್ರಾ ಮಹೋತ್ಸವದ ಹಾರ್ದಿಕ ಶುಭಾಶಯ ಕೋರಿದ ಹನಮಂತ ಮಜ್ಜಗಿಯವರ

ಅಮೀನಗಡ ನಗರದ ಆದಿ ದೇವತೆ ಶ್ರೀ ಮಂಗಳಮ್ಮ ದೇವಿ ಅದ್ದೂರಿ ಜಾತ್ರಾ ಮಹೋತ್ಸವ ಹಾಲುಮತ ಸಮಾಜ ಹಾಗೂ ಸರ್ವಧರ್ಮ ಗುರು …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.