Breaking News

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ತಂಡದ ಮೇಲೆ ಪೊಲೀಸರ ದಾಳಿ ಐವರ ಬಂಧನ

ವಿಜಯಪುರ : ಜಿಲ್ಲೆಯಲ್ಲಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಜೂಜಾಟ ಮುಂದು ವರೆದಿದ್ದು, ಜಿಲ್ಲೆಯ ಅಪರಾಧ ವಿಭಾಗದ ದಳದ ಪೊಲೀಸರು ಎರಡು ಪ್ರತ್ಯೇಕ ಸ್ಥಳಗಳ ಮೇಲೆ ದಾಳಿ ನಡೆಸಿ, ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಕ್ರಿಕೆಟ್ ಬೆಟ್ಟಿಂಗ್ ವಿರುದ್ಧ ಸಮರ ಸಾರಿರುವ ಜಿಲ್ಲೆಯ ಪೊಲೀಸರು, ಎಸ್ಪಿ ಅನುಪಮ ಅಗರವಾಲ್ ಹಾಗೂ ಎಎಸ್ಪಿ ರಾಮ ಅರಸಿದ್ಧಿ ಅವರ ಮಾರ್ಗದರ್ಶನದಲ್ಲಿ ಸಿಎಸ್‍ಎನ್ ವಿಭಾಗದ ಸಿಪಿಐ ಸುರೇಶ ಬೆಂಡೆಗುಂಬಳ ನೃತೃತ್ವದಲ್ಲಿ ಖಚಿತ ಮಾಹಿತಿ ಮೇರೆಗೆ ಆ.1 ರಂದು ಎರಡು ಪ್ರತ್ಯೇಕ ಸ್ಥಳಗಳ ಮೇಲೆ ದಾಳಿ ನಡೆಸಿ ಐವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಸವನಬಾಗೇವಾಡಿ ಪಟ್ಟಣದಲ್ಲಿ ಕ್ರಿಕೆಟ್ ಬೆಟ್ಟಿಂಗ್‍ನಲ್ಲಿ ತೊಡಗಿದ್ದ ಮೂವರನ್ನು ಬಂಧಿಸಿದ್ದಾರೆ. ಬಂಧಿತರರನ್ನು ಸೋಮನಾಥ ರಾಮಚಂದ್ರ ಜಾಧವ (24), ಅಶೋಕ ಬಸವರಾಜ ಗಾಣಿಗೇರ (31), ಸಂತೋಷ ಶಿವಪ್ಪ ಚಿಂಚೊಳ್ಳಿ (28) ಎಂಬ ಮೂವರನ್ನು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

About vijay_shankar

Check Also

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಆನಂದ ಪರಾಳದ

ಶ್ರೀ ಆನಂದ ಪರಾಳದ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಸೂಳೇಭಾವಿ ಗ್ರಾಮ ಪಂಚಾಯತಿ ಸದಸ್ಯರು ಇವರಿಂದ ನಾಡಿನ ಸಮಸ್ತ ಜನತೆಗೆ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.