Breaking News

ನಾಡಿನ ಸಮಸ್ತ ಜನತೆಗೆ ವಿಜಯದಶಮಿ ಹಬ್ಬದ ಹಾರ್ದಿಕ ಶುಭಾಶಯಗಳು,

ಇಲಕಲ್ಲ : ನಾಡಿನ ಸಮಸ್ತ ಜನತೆಗೆ ಹಾಗೂ ಹುನಗುಂದ ವಿಧಾನಸಭಾ ಮತಕ್ಷೇತ್ರದ ಎಲ್ಲಾ ನಮ್ಮ ಕಾಂಗ್ರೆಸ್ ಪಕ್ಷದ ಹಿರಿಯ ಹಾಗೂ ಕಿರಿಯ ಕಾರ್ಯಕರ್ತರಿಗೆ ಈ ವಿಜಯದಶಮಿ ಹಬ್ಬದ ಹಾರ್ದಿಕ ಶುಭಾಶಯಗಳು, ಮುಂಬರುವ ಈ ಸಲ ಚುನಾವಣೆಯಲ್ಲಿ ಗೆಲುವು ಖಚಿತ ಆ ತಾಯಿ ಚಾಮುಂಡೇಶ್ವರಿ ಎಲ್ಲ ನಮ್ಮ ಕಾರ್ಯಕರ್ತರಿಗೆ ಶಕ್ತಿ ನೀಡಲಿ ನಾಡಿನಲ್ಲಿ ಸದಾ ಸುಖ ಶಾಂತಿ ಸ್ಥಾಪಿತವಾಗಲಿ ಎಂದು ಹುನಗುಂದ ಮತಕ್ಷೇತ್ರದ ಮಾಜಿ ಶಾಸಕರಾದ ಡಾ: ವಿಜಯಾನಂದ ಎಸ್ ಕಾಶಪ್ಪನವರು ತಿಳಿಸಿದರು.

ಸನ್ಮಾನ್ಯ ಶ್ರೀ ಡಾ: ವಿಜಯಾನಂದ ಎಸ್ ಕಾಶಪ್ಪನವರ ,ಮಾಜಿ ಶಾಸಕರು ಹುನಗುಂದ ಮತಕ್ಷೇತ್ರ ಸಾ: ಇಲಕಲ್ಲ ಇವರಿಂದ ನಾಡಿನ ಸಮಸ್ತ ಜನತೆಗೆ ವಿಜಯದಶಮಿ ಹಬ್ಬದ ಹಾರ್ದಿಕ ಶುಭಾಶಯಗಳು,

About vijay_shankar

Check Also

ಮಂಗಳಮ್ಮ ದೇವಿ ಜಾತ್ರಾ ಮಹೋತ್ಸವದ ಹಾರ್ದಿಕ ಶುಭಾಶಯ ಕೋರಿದ  ಹನಮಂತ ಮಜ್ಜಗಿಯವರ

ಮಂಗಳಮ್ಮ ದೇವಿ ಜಾತ್ರಾ ಮಹೋತ್ಸವದ ಹಾರ್ದಿಕ ಶುಭಾಶಯ ಕೋರಿದ ಹನಮಂತ ಮಜ್ಜಗಿಯವರ

ಅಮೀನಗಡ ನಗರದ ಆದಿ ದೇವತೆ ಶ್ರೀ ಮಂಗಳಮ್ಮ ದೇವಿ ಅದ್ದೂರಿ ಜಾತ್ರಾ ಮಹೋತ್ಸವ ಹಾಲುಮತ ಸಮಾಜ ಹಾಗೂ ಸರ್ವಧರ್ಮ ಗುರು …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.