Breaking News

ಶೂಲೇಭಾವಿಯ ಶ್ರೀ ಶಾಖಾಂ ಬರಿ ನೇಕಾರರ ಸಹಕಾರಿ ಸಂಘದಿಂದ ನಾಡಿನ ಸಮಸ್ತ ಜನತೆಗೆ ಗೌರಿ-ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು

ಕರ್ನಾಟಕ ರಾಜ್ಯದ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ  ಪ್ರತಿಷ್ಠಿತ ಶ್ರೀ ಶಾಖಾಂಬರಿ ನೇಕಾರ ಸಹಕಾರಿ ಸಂಘ ನಿ ,ಶೂಲೇಭಾವಿ, ಸಂಘದ ಅಧ್ಯಕ್ಷಕರು/ಸರ್ವ ಸದಸ್ಯರು /ಸಿಬ್ಬಂದಿ ವರ್ಗ ಇವರಿಂದ  ಗೌರಿ-ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು

          ಶ್ರೀ ಮಲ್ಲಪ್ಪ ಸಿದ್ದಪ್ಪ ನೆಮದಿ        ಅಧ್ಯಕ್ಷರು ಶ್ರೀ ಶಾಖಾಂಬರಿ ನೇಕಾರ. ಸಹಕಾರಿ ಸಂಘ ನೀ ಶೂಲೇಭಾವಿ ಇವರಿಂದ ನಾಡಿನ ಸಮಸ್ತ ಜನತೆ ಹಾಗೂ  ನೇಕಾರ ಬಾಂಧವರಿಗೆ ಹಾಗೂ ಪ್ರತಿ ಮುದ್ದು ಮಕ್ಕಳಿಗೆ ಗೌರಿ-ಗಣೇಶ ಹಬ್ಬದ ಹಾರ್ದಿಕ ಶುಭಾಶಯ,

ಸಮಸ್ತ ಕನ್ನಡ ನಾಡಿನ ಎಲ್ಲ ಶಾಲಾ ಕಾಲೇಜು ಮುದ್ದು ಮಕ್ಕಳಿಗೆ ಹಾಗೂ ವಿಧ್ಯಾ ರ್ಥಿಗಳಿಗೆ, ಹಾಗೂ ಪಾಲಕರಿಗೆ ತಿಳಿಸುವುದೆ ನೆಂದರೆ,ಪ್ರತಿ ವರ್ಷ ಈ ಗಣೇಶ ಹಬ್ಬದಂದು ಪಟಾಕೆ ಸಿಡಿಸಿ ಎಷ್ಟೊ ಮಕ್ಕಳು ತಮ್ಮ ಕಣ್ಣು ಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ಈ ವರ್ಷ ಪಾಲಕರು ಮೊದಲು ಕಡ್ಡಾಯವಾಗಿ ಪರಿಸರ ಸ್ನೇಹಿ  ನಮ್ಮ ದೇಶಿಯ ಮಣ್ಣಿನ ಗಣಪತಿ ಸ್ಥಾಪಿಸಿಸಬೇಕು. ಪಾಲಕರು ಮಕ್ಕಳ ಕೈಯಲ್ಲಿ ಪಟಾಕೆ,ಸಿಡಿಮದ್ದುಗಳನ್ನು ಹಚ್ಚಲು ಕೊಡಲೇ ಬಾರದು ಈ ಬಗ್ಗೆ ತಾವೇ ಜಾಗೃತ ವಾಗಿ ಪಟಾಕೆ ಹಚ್ಚಿ ಮಕ್ಕಳಿಗೆ ಖುಷಿ ಕೋಡುವ ಕೆಲಸ ಮಾಡಿ .

    ಶ್ರೀ ಆನಂದ ರಾಮಪ್ಪ ಜನಿವಾರದ   ಉಪಾಧ್ಯಕ್ಷರು ಶ್ರೀ ಶಾಖಾಂಬರಿ ನೇಕಾರ ಸಹಕಾರಿ ಸಂಘ ನೀ ಶೂಲೇಭಾವಿ ಇವರಿಂದ ಗೌರಿ-ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು

ಶ್ರೀ ಬಿ,ಎನ್,ರಾಮದುರ್ಗ               ಕಾರ್ಯದರ್ಶಿಗಳು ಶ್ರೀ ಶಾಖಾಂಬರಿ ನೇಕಾರರ ಸಹಕಾರಿ ಸಂಘ ನೀ ಶೂಲೇಭಾವಿ    
ಸಂಘದ ಸಿಬ್ಬಂದಿ ವರ್ಗ

About vijay_shankar

Check Also

ಮಂಗಳಮ್ಮ ದೇವಿ ಜಾತ್ರಾ ಮಹೋತ್ಸವದ ಹಾರ್ದಿಕ ಶುಭಾಶಯ ಕೋರಿದ ಯಮನಪ್ಪ ನಾಗರಾಳ

ಮಂಗಳಮ್ಮ ದೇವಿ ಜಾತ್ರಾ ಮಹೋತ್ಸವದ ಹಾರ್ದಿಕ ಶುಭಾಶಯ ಕೋರಿದ ಯಮನಪ್ಪ ನಾಗರಾಳ

ಹುನಗುಂದ ತಾಲೂಕಿನ ಅಮೀನಗಡ ನಗರದ ಗ್ರಾಮದ ಆರಾಧ್ಯ ದೇವತೆ ಶ್ರೀ ಮಂಗಳಮ್ಮದೇವಿ ಜಾತ್ರಾ ಮಹೋತ್ಸ ಹಾಗೂ ಉಡಿ ತುಂಬುವ ಧಾರ್ಮಿಕ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.