Breaking News

ಕೋರ್ಟ್‌ಗೆ ಬರುವ ವೇಳೆ ಸಿ.ಡಿ ಯುವತಿ ಜೊತೆ ಕೆಪಿಸಿಸಿ ಕಾರ್ಯದರ್ಶಿ ಪ್ರತ್ಯಕ್ಷ, ನಲಪಾಡ್ ಕಾರು ಬೆಂಗಾವಲು?

ಬೆಂಗಳೂರು: ನ್ಯಾಯಾಲಯದಲ್ಲಿ ಯುವತಿಯನ್ನು ಹಾಜರುಪಡಿಸಿದ ವೇಳೆ ಕೆಪಿಸಿಸಿ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್ ಇರುವುದು ಬೆಳಕಿಗೆ ಬಂದಿದೆ. ಯುವತಿ ಕಾರು ಹತ್ತುವ ಸಂದರ್ಭದಲ್ಲಿ ಮುಕುಂದರಾಜ್ ಯುವತಿ ಕಾರು ಹತ್ತುವಾಗ ಕಾರಿನ ಬಾಗಿಲ ಬಳಿಗೆ ಬರುವುದು ವಿಡಿಯೊವೊಂದರಲ್ಲಿ ಸೆರೆಯಾಗಿದೆ.

ಇದನ್ನು ಬಿಜೆಪಿ ಕರ್ನಾಟಕ ಪ್ರಶ್ನಿಸಿ ದ್ವೀಟ್ ಮಾಡಿದೆ. ಬಿಜೆಪಿ ಕರ್ನಾಟಕ ಟೈಟ್: ‘ಸಿ.ಡಿ ಪ್ರಕರಣ ಕರ್ನಾಟಕ ಕಾಂಗ್ರೆಸ್ ಪ್ರಾಯೋಜಿತ ಎಂದು ಸಾಬೀತಾಗುತ್ತಿದೆ. ಕೆಪಿಸಿಸಿ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್ ಅವರು ಯುವತಿ ಹೇಳಿಕೆ ದಾಖಲು ಮಾಡುವ ಸಂದರ್ಭದಲ್ಲಿ ಹಾಜರಿದ್ದು ಸಹಾಯ ಮಾಡುತ್ತಾರೆ ಎಂದರೆ ಏನರ್ಥ? ಕೆಪಿಸಿಸಿ ಕಚೇರಿಯಿಂದಲೇ ಈ ಪ್ರಕರಣ ನಿರ್ವಹಣೆಯಾಗುತ್ತಿದೆ ಎಂಬುದು ನಿಜವೇ? ಎಂದು ಬಿಜೆಪಿ ಟೈಟ್ ಮಾಡಿದೆ.

About vijay_shankar

Check Also

ರಾಜ್ಯ ಮಟ್ಟದ ಜಾನಪದ ಸಂಭ್ರಮ ಜನಪದ ಸಂಸ್ಕೃತಿ ಜಗತ್ತಿನ ಶ್ರೇಷ್ಠ ಸಂಸ್ಕೃತಿ-  ರಾಜ್ಯಾದ್ಯಕ್ಷ ಡಾ: ಎಸ್ ನಯನ  ಬಾಲಾಜಿ

ರಾಜ್ಯ ಮಟ್ಟದ ಜಾನಪದ ಸಂಭ್ರಮ ಜನಪದ ಸಂಸ್ಕೃತಿ ಜಗತ್ತಿನ ಶ್ರೇಷ್ಠ ಸಂಸ್ಕೃತಿ- ರಾಜ್ಯಾದ್ಯಕ್ಷ ಡಾ: ಎಸ್ ನಯನ ಬಾಲಾಜಿ

ಇಂಡಿ: ‘ಜನಪದ ಸಂಸ್ಕೃತಿ ಜೇನುಗೂಡಿನ ಸಂಸ್ಕೃತಿ. ಜನ ಸಾಮಾನ್ಯರನ್ನು ಆಕರ್ಷಿಸುವ ಅದಮ್ಯ ಶಕ್ತಿ ಅದರಲ್ಲಿದೆ. ಇಂತಹ ಜನಪದವನ್ನು ಉಳಿಸಿ ಬೆಳೆಸಿಕೊಂಡು …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.