Breaking News

ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಹಾರ್ದಿಕ ಶುಭಾಶಯ ಕೋರಿದ ಮಂಜುನಾಥ ಗೌಡರ

ಬಾಗಲಕೋಟೆ ಜಿಲ್ಲೆಯ ಇಲಕಲ್ಲ ತಾಲೂಕಿನ ಮುರಡಿ ಗ್ರಾಮದ ಶ್ರೀ ಮಂಜುನಾಥ ಹನಮಗೌಡ ಗೌಡರ ,ಮಾಜಿ ತಾಲೂಕ ಪಂಚಾಯತ ಸದಸ್ಯರು, ಹಾಗೂ ಜಿಲ್ಲಾ ಅಧ್ಯಕ್ಷರು ಕರ್ನಾಟಕ ಮಾನವ ಹಕ್ಕುಗಳ ಆಯೋಗ ಇವರಿಂದ ನಾಡಿನ ಸಮಸ್ತ ಜನತೆಗೆ ಹಾಗೂ ಎಲ್ಲಾ ಗ್ರಾಮ ಪಂಚಾಯತಿ ಸದಸ್ಯರಿಗೆ ಮತ್ತು ಗ್ರಾಮದ ಹಿರಿಯರಿಗೆ SDMC ಸರ್ವ ಸರ್ವ ಸದಸ್ಯರಗೆ ಹೊಸ ವರ್ಷದ ಹಾರ್ದಿಕ ಶುಭಾಶಯ ಕೋರಿದರು.

ಈ ಸಂದರ್ಭಗಳಲ್ಲಿ BB News Channel ಕನ್ನಡ ಶಾಲೆ ಉಳಿಸಿ ಕನ್ನಡ ಭಾಷೆ ಬೆಳಿಸಿ ಅಭಿಯಾನ ಕೈಗೊಂಡಿದ್ದು ಕನ್ನಡ ಶಾಲೆಯ ಅಭಿವೃದ್ಧಿ ಹಾಗೂ ಅಲ್ಲಿನ ಸಮಸ್ಯೆಗಳನ್ನು ಹಂಚಿಕೊಂಡರು. ಶಿಕ್ಷಕರ ಕೊರತೆಯನ್ನು ಖಂಡಿಸಿ ತಕ್ಷಣ ಖಾಯಂ ಶಿಕ್ಷಕರನ್ನು ನೇಮಿಸುವಂತೆ ಮಂಜುನಾಥ ಅವರು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಮಾಜಿ APMc ಅಧ್ಯಕ್ಷರಾದ ಶ್ರೀ ನಿಂಗಪ್ಪ ಬನ್ನಿ , ಸರಕಾರಿ ಪ್ರೌಢ ಶಾಲೆ ಮಾಜಿ ಅಧ್ಯಕ್ಷರಾದ ಶ್ರೀ ವೀರೇಶ ಮುಗುಳಿ , ಬಸವರಾಜ್ ಬನ್ನಿ ಸೇರಿ ಗ್ರಾಮದ ಹಾಲಿ ಹಾಗೂ ಮಾಜಿ SDMC ಅಧ್ಯಕ್ಷರ ಶಾಲೆಯ ಅಭಿವೃದ್ಧಿ ವಿಚಾರದಲ್ಲಿ ಅವರ ಪ್ರಯತ್ನ ಶ್ಲಾಘನೀಯ ಎಂದು ಎಲ್ಲರೂ ಶಾಲೆಯ ಮುದ್ದು ಮಕ್ಕಳಿಗೆ ಹಾಗೂ ಶಿಕ್ಷಕರಿಗೆ ನಾಡಿನ ಜನತೆಗೆ ಈ ಎಳ್ಳು ಅಮವಾಸ್ಯೆ ಹಾಗೂ ಹೊಸ ವರ್ಷದ ಶುಭಾಶಯ ಕೋರಿದೆಉ.

About vijay_shankar

Check Also

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಹೇಳಿದ ಮಹಾಂತಯ್ಯ ನಂಜಯ್ಯನಮಠ

ಶ್ರೀ ಮಹಾಂತಯ್ಯ ನಂಜಯ್ಯನಮಠ ಹುನಗುಂದ ತಾಲೂಕಿನ ಸೂಳೇಭಾವಿ ಗ್ರಾಮದ. ಗ್ರಾಮ ಪಂಚಾಯತಿ ಸದಸ್ಯರು ಸೂಳೇಭಾವಿ ಇವರಿಂದ ನಾಡಿನ ಸಮಸ್ತ ಜನತೆಗೆ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.