Breaking News

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಶ್ರೀಮತಿ ಬಸವ್ವ ಧರ್ಮಣ್ಣ ಪೂಜಾರ

ಶ್ರೀಮತಿ ಬಸವ್ವ ಧರ್ಮಣ್ಣ ಪೂಜಾರ ಗ್ರಾಮ ಪಂಚಾಯತಿ ಸದಸ್ಯರು ಹಿರೇಮಾಗಿ ಸಾ; ಬೇವಿನಹಾಳ ಇವರಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ಸದರಿ ಗ್ರಾಮ ಪಂಚಾಯತಿ ವ್ಯಾಪ್ತಿ ಒಳಪಟ್ಟ ಬೇವಿನಾಳ ಗ್ರಾಮದ ಸಮಗ್ರ ಅಭಿವೃದ್ಧಿಯೇ ನಮ್ಮ ಗುರಿ ಎಲ್ಲಾ ಗ್ರಾಮಸ್ಥರು ಸಹಕಾರ ನೀಡಬೇಕು,

ಬೇವಿನಾಳ ಗ್ರಾಮದ ಸಮಸ್ತ ನಾಗರಿಕರು ಕರೋನಾ ಲಸಿಕೆಯನ್ನು ಕಡ್ಡಾಯವಾಗಿ ಹಾಕಿಸಿಕೊಳ್ಳಬೇಕು, ಮುಂದಿನ ದಿನಮಾನದಲ್ಲಿ ಸರಕಾರ ಚಿಕ್ಕ ಮಕ್ಕಳಿಗೆ ಲಸಿಕೆ ಬಿಡುಗಡೆ ಮಾಡಲಿದೆ ತಪ್ಪದೆ ಮಕ್ಕಳಿಗೂ ಕರೋನಾ ಲಸಿಕೆ ಹಾಕಿಸಿರಿ

About vijay_shankar

Check Also

ಮಂಗಳಮ್ಮ ದೇವಿ ಜಾತ್ರಾ ಮಹೋತ್ಸವದ ಹಾರ್ದಿಕ ಶುಭಾಶಯ ಕೋರಿದ ಯಮನಪ್ಪ ನಾಗರಾಳ

ಮಂಗಳಮ್ಮ ದೇವಿ ಜಾತ್ರಾ ಮಹೋತ್ಸವದ ಹಾರ್ದಿಕ ಶುಭಾಶಯ ಕೋರಿದ ಯಮನಪ್ಪ ನಾಗರಾಳ

ಹುನಗುಂದ ತಾಲೂಕಿನ ಅಮೀನಗಡ ನಗರದ ಗ್ರಾಮದ ಆರಾಧ್ಯ ದೇವತೆ ಶ್ರೀ ಮಂಗಳಮ್ಮದೇವಿ ಜಾತ್ರಾ ಮಹೋತ್ಸ ಹಾಗೂ ಉಡಿ ತುಂಬುವ ಧಾರ್ಮಿಕ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.