

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹಿರೇಮಳಗಾವಿ ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ನಾನು ಶ್ರೀಮತಿ ಉಮಾಶ್ರೀ ಮಲ್ಲಪ್ಪ ಚಲವಾದಿ ಸಾರ್ವಜನಿಕರಿಗೆ ವಿನಂತಿಸುವುದೆನಂದರೆ ಎಲ್ಲರೂ ಕಡ್ಡಾಯವಾಗಿ ಕರೋನಾ ಲಸಿಕೆಯನ್ನು ತಪ್ಪದೆ ಹಾಕಿಸಿಕೊಳ್ಳಬೇಕು, ಕರೋನಾ ಬಗ್ಗೆ ನಿರ್ಲಕ್ಷ್ಯ ಬೇಡ ಭಾರತದಲ್ಲಿ ಸೋಂಕು ಕಡಿಮೆಯಾಗಿದೆ, ಆದರೆ ಇಂದು ನೇರೆಯ ರಾಷ್ಟ್ರಗಳಾದ ಚೀನಾ,ಆಸ್ಟ್ರೇಲಿಯಾ ಸಂಪೂರ್ಣವಾಗಿ ಮತ್ತೆ ಲಾಕಡೌನ್ ಆಗಿದೆ ಹೀಗಾಗಿ ಹಬ್ಬವನ್ನ ಆಚರಿಸುವ ಸಂಭ್ರಮದಲ್ಲಿ ಯಾವತ್ತು ಸಾರ್ವಜನಿಕರು ಮಾರುಕಟ್ಟೆಯಲ್ಲಿ ಅಂತರ ಕಾಯ್ದುಕೊಂಡು ವ್ಯವಹಾರ ಮಾಡಬೇಕು, ಕಡ್ಡಾಯವಾಗಿ ಮಸ್ಕ್ ಧರಿಸಬೇಕು,ಪಟಾಕಿ ಹಚ್ಚದೆ ಶುದ್ದ ವಾಯು ಮಾಲಿನ್ಯ ಕಾಪಾಡಲು ನಮ್ಮ ವಿನಂತಿ,ಅಲ್ಲದೆ ಮಕ್ಕಳ ಬಗ್ಗೆ ಕಾಳಜಿ ಇರಲಿ ಒಂದು ವೇಳೆ ಪಟಾಕಿ ಹಚ್ಚುವಾಗ ಪಾಲಕರು ಮಕ್ಕಳ ಬಗ್ಗೆ ಕಾಳಜಿ ವಹಿಸಿ ,

ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಎಲ್ಲರೂ ಕೈ ಜೋಡಿಸಿ ನಮ್ಮ ಧರ್ಮಪತ್ನಿ ಪರವಾಗಿ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, 9986884318

Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News