Breaking News

ಹುನಗುಂದ ನಗರದ ದಾವಲಸಾಬ ನದಾಫ್ ಭೀಕರ ರಸ್ತೆ ಅಪಘಾತದಲ್ಲಿ ದುರ್ಮರಣ

ಅಮೀನಗಡ : ಇಲಕಲ್ಲ ತಾಲೂಕಿನ ಚಿಕನಾಳ ಗ್ರಾಮದ ಸಮಿಪ ಕ್ರಾಸನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹುನಗುಂದ ನಗರದ ಒಬ್ಬರು ಸ್ಥಳದಲ್ಲೇ ಅತೀ ಜೋರಾಗಿ ಬಂದ ಪರಿಣಾಮ ಕಾರು ಪಟ್ಟಿಆಗಿ ಅಪಘಾತವಾಗಿ ಸಾವನ್ನಪ್ಪಿದಾನೆ, ಸಂಬವಿಸಿದ್ದು ಹುನಗುಂದದ ಮೂಲದವರಾದ ಇವರು ದಾವಲಸಾಬ ನದಾಫ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ದಾವಲಸಾಬ ತಂದೆ ಲಾಲಸಾಬ ಪಿಂಜಾರ (36), ಗಾಯಗೋಡ ರಸೂಲಸಾಬ ಮಕಾಂದಾರ ಇವರಿಗೆ ಕೈ ಕಾಲುಗಳಿಗೆ ಗಾಯವಾಗುದೆ. ಚಾಲಕನ ಅತೀಯಾದ ವೇಗ ನಿಯಂತ್ರಣಕ್ಕೆ ಬಾರದೇ ಕಾರ್ ಪಾಲ್ಟಿಯಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಈ ಬಗ್ಗೆ ಅಮೀನಗಡ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About vijay_shankar

Check Also

ಕರ್ನಾಟಕ ಪತ್ರಕರ್ತಕ ಸಂಘ ದಿಂದ ರಾಷ್ಟೀಯ ಪತ್ರಿಕಾ ದಿನಾಚರಣೆ ನಿಮಿತ್ತವಾಗಿ  ವಿವಿಧ ಕ್ಷೇತ್ರದ ಸಾಧಕರಿಗೆ ರಾಜ್ಯ ಪ್ರಶಸ್ತಿ  ಪ್ರದಾನ

ಕರ್ನಾಟಕ ಪತ್ರಕರ್ತಕ ಸಂಘ ದಿಂದ ರಾಷ್ಟೀಯ ಪತ್ರಿಕಾ ದಿನಾಚರಣೆ ನಿಮಿತ್ತವಾಗಿ ವಿವಿಧ ಕ್ಷೇತ್ರದ ಸಾಧಕರಿಗೆ ರಾಜ್ಯ ಪ್ರಶಸ್ತಿ ಪ್ರದಾನ

ಅಮೀನಗಡ : ನಗರದ ಪ್ರವಾಸಿ ಮಂದಿರಲ್ಲಿ ಇಂದು ಕರ್ನಾಟಕ ಪತ್ರಕರ್ತರ ಸಂಘವು ರಾಷ್ಟ್ರೀಯ ಪತ್ರಿಕಾ ದಿನಾಚರಣೆಯನ್ನು ಆಚರಿಸಿತು. ಕಾರ್ಯಕ್ರಮ ಉದ್ಘಾಟನೆ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.