Breaking News

ಹಿರಿಯ ನಾಗರಿಕರ ದಿನದ ಅಂಗವಾಗಿ ವೃದ್ದರಿಗೆ ಉರುಗೋಲು ವಿತರಣೆ ಮಾಡಿದ ನಾಗೇಶ ಗಂಜಿಹಾಳ

ಶೂಲೇಭಾವಿ : ಇಂದು ಹಿರಿಯ ನಾಗರಿಕರ ದಿನದ ಅಂಗವಾಗಿ ಶೂಲೇಭಾವಿ ಗ್ರಾಮದ ವಯೋ ವೃದ್ದರಿಗೆ ಹುನಗುಂದ ತಾಲೂಕಿನ ಭಾರತೀಯ ಜನತಾ ಪಕ್ಷದ OBC ಘಟಕದ ತಾಲೂಕು ಅಧ್ಯಕ್ಷ ನಾಗೇಶ ಗಂಜಿಹಾಳ ಅವರು ಹಾಗೂ ಪಕ್ಷದ ಕಾರ್ಯಕರ್ತರು ವೃದ್ದರಿಗೆ ಉರುಗೋಲು ನೀಡಿ ಅವರ ಆರ್ಶಿವಾದ ಪಡೆದರು, ಈ ಸಂದರ್ಭದಲ್ಲಿ PKPS ನಿರ್ದೆಶಕ ಆನಂದ ಮೊಕಾಶಿ,ಹಣಗಿ,ಲಕ್ಷ್ಮಣ್ಣ ಮೇಟಿ ,ಗ್ಯಾನಪ್ಪ ಗೋನಾಳ, ಯಮನೂರ ಹುಲ್ಲಾಳ ,ರಾಮಚಂದ್ರ ನೆಮದಿ, ರಮೇಶ ಭಾಫ್ರಿ ಅನೇಕ ಕಾರ್ಯಕರ್ತರು ತಮ್ಮ ತಮ್ಮ ವಾರ್ಡಿನಲ್ಲಿ ಉರುಗೋಲು ವಿತರಣೆ ಮಾಡಲಾಯಿತು.ಎಂದು ನಾಗೇಶ ಗಂಜಿಹಾಳ ಅವರು ತಿಳಿಸಿದರು.

About vijay_shankar

Check Also

ಮಲ್ಲಗಂಭ ಸ್ಪರ್ಧೆಯಲ್ಲಿ ಶ್ರೀ ಗುರು ಮಂಟೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿ ಆಕಾಶ ಕಬ್ಬರಗಿ ರಾಜ್ಯ ಮಟ್ಟಕ್ಕೆ  ಆಯ್ಕೆ

ಮಲ್ಲಗಂಭ ಸ್ಪರ್ಧೆಯಲ್ಲಿ ಶ್ರೀ ಗುರು ಮಂಟೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿ ಆಕಾಶ ಕಬ್ಬರಗಿ ರಾಜ್ಯ ಮಟ್ಟಕ್ಕೆ ಆಯ್ಕೆ

ಅಮೀನಗಡ ಸಮೀಪದ ಕೆಲೂರು ಗ್ರಾಮದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಬಿ ವಿ ವಿ ಸಂಘದ, ಶ್ರೀ ಗುರು ಮಂಟೇಶ್ವರ ಪ್ರೌಢ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.