Breaking News

ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಹಾರ್ದಿಕ ಶುಭಾಶಯ ಕೋರಿದ ಸಿದ್ದಪ್ಪ ಬಾಳಪ್ಪ ಹರದೊಳ್ಳಿ

ಶ್ರೀ ಸಿದ್ದಪ್ಪ ಬಾಲಪ್ಪ ಹರದೊಳ್ಳಿ ಅಧ್ಯಕ್ಷರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಚಿಲಾಪೂರ, ತಾಲ್ಲೂಕು : ಇಲಕಲ್ಲ, ಜಿಲ್ಲಾ : ಬಾಗಲಕೋಟೆ, ಇವರಿಂದ ನಾಡಿನ ಸಮಸ್ತ ಜನತೆಗೆ ಹಾಗೂ ನಮ್ಮ ಶಾಲೆಯ ಎಲ್ಲಾ ಸಹ ಶಿಕ್ಷಕರಿಗೆ ಮುದ್ದು ಮಕ್ಕಳಿಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು, ಕಳೆದ ನನ್ನ ಅಧಿಕಾರ ಅವಧಿಯಲ್ಲಿ ಶಾಲೆಗೆ ಮಕ್ಕಳ ಕಲಿಕೆಗಾಗಿ ಎಲ್ಲಾ ರೀತಿಯ ಮೂಲ ಭೂತ ಸೌಲಭ್ಯಗಳನ್ನು ಒದಗಿಸಲಾಗಿದೆ. ಸ್ವಂತ ವೆಚ್ಚದಲ್ಲಿ ೬೫ ಸಾವಿರ ರೂಪಾಯಿ ಖರ್ಚ ಮಾಡಿ ಶಾಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ್ದಾರೆ,

About vijay_shankar

Check Also

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಹೇಳಿದ ಮಹಾಂತಯ್ಯ ನಂಜಯ್ಯನಮಠ

ಶ್ರೀ ಮಹಾಂತಯ್ಯ ನಂಜಯ್ಯನಮಠ ಹುನಗುಂದ ತಾಲೂಕಿನ ಸೂಳೇಭಾವಿ ಗ್ರಾಮದ. ಗ್ರಾಮ ಪಂಚಾಯತಿ ಸದಸ್ಯರು ಸೂಳೇಭಾವಿ ಇವರಿಂದ ನಾಡಿನ ಸಮಸ್ತ ಜನತೆಗೆ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.