Breaking News

Recent Posts

ಮುದ್ದೇಬಿಹಾಳದಲ್ಲಿ 66ನೇ ವಿಶ್ವ ಜಾನಪದ ದಿನಾಚರಣೆ ಮತ್ತು ಜನಪದ ಕಲಾವಿದರಿಗೆ ಸನ್ಮಾನ ಸಮಾರಂಭ

ಮುದ್ದೇಬಿಹಾಳದಲ್ಲಿ 66ನೇ ವಿಶ್ವ ಜಾನಪದ ದಿನಾಚರಣೆ ಮತ್ತು ಜನಪದ ಕಲಾವಿದರಿಗೆ  ಸನ್ಮಾನ ಸಮಾರಂಭ

ಮುದ್ದೇಬಿಹಾಳ:ವಿಶ್ವದ ಜನಪದ ಸಂಸ್ಕೃತಿ, ಕಲೆ ಮತ್ತು ಕಲಾವಿದರ ಸೇವೆಯನ್ನು ಸ್ಮರಿಸಲು, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ, ವಿಜಯಪುರ ಜಿಲ್ಲಾ ಘಟಕ ಹಾಗೂ ಕನ್ನಡ ಜಾನಪದ ಪರಿಷತ್, ಬೆಂಗಳೂರಿನ ಸಂಯುಕ್ತಾಶ್ರಯದಲ್ಲಿ 66ನೇ ವಿಶ್ವ ಜಾನಪದ ದಿನಾಚರಣೆ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭ ಇಂದು (30 ಆಗಸ್ಟ್ 2025, ಶನಿವಾರ) ಮುದ್ದೇಬಿಹಾಳದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಭವ್ಯವಾಗಿ ಜರುಗಿತು. ಸಮಾಜ ಸೇವಕ ನೇತಾಜಿ ನಲವಡೆಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿಆಧುನಿಕ …

Read More »

ಬೆಂಗಳೂರಿನ ಶ್ರೀ ರೇಣುಕಾಂಬ ಸ್ಟುಡಿಯೋದಲ್ಲಿ ಗೌರಿಗಣೇಶ ಹಬ್ಬದ ಪ್ರಯುಕ್ತ ‘ಗಂಗೆ ಗೌರಿ’ ಕನ್ನಡ ಚಲನಚಿತ್ರದ ಟ್ರೇಲರ್ ಮತ್ತು ಹಾಡುಗಳ ಬಿಡುಗಡೆ ಕಾರ್ಯಕ್ರಮ

ಬೆಂಗಳೂರಿನ ಶ್ರೀ ರೇಣುಕಾಂಬ ಸ್ಟುಡಿಯೋದಲ್ಲಿ ಗೌರಿಗಣೇಶ ಹಬ್ಬದ ಪ್ರಯುಕ್ತ ‘ಗಂಗೆ ಗೌರಿ’ ಕನ್ನಡ ಚಲನಚಿತ್ರದ ಟ್ರೇಲರ್ ಮತ್ತು ಹಾಡುಗಳ ಬಿಡುಗಡೆ ಕಾರ್ಯಕ್ರಮ

ಬೆಂಗಳೂರು: ಗೌರಿಗಣೇಶ ಹಬ್ಬದ ಪ್ರಯುಕ್ತ ‘ಗಂಗೆ ಗೌರಿ’ ಕನ್ನಡ ಚಲನಚಿತ್ರದ ಟ್ರೇಲರ್ ಮತ್ತು ಹಾಡುಗಳ ಬಿಡುಗಡೆ ಕಾರ್ಯಕ್ರಮ ಬೆಂಗಳೂರಿನ ಶ್ರೀ ರೇಣುಕಾಂಬ ಸ್ಟುಡಿಯೋದಲ್ಲಿ ನಡೆಯಿತು.ಕುಡುಚಿ ಕ್ಷೇತ್ರದ ಮಾಜಿ ಶಾಸಕ ಪಿ.ರಾಜೀವ್, ಬಂಜಾರ ಸಂಸ್ಕೃತಿ ಹಾಗೂ ಭಾಷಾ ಆಕಾಡೆಮಿ ಅಧ್ಯಕ್ಷ ಡಾ.ಎ.ಆರ್.ಗೋವಿಂದಸ್ವಾಮಿ, ಡೇರಿಂಗ್ ಸ್ಟಾರ್ ಪ್ರಿಯಾಹಾಸನ್ ಮತ್ತು ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷ ಎನ್ನರ‍್ಕೆ ವಿಶ್ವನಾಥ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಚಿತ್ರ ತಂಡಕ್ಕೆ ಶುಭ ಕೋರಿದರು. ಹಿರಿಯ ನಟ ಗಣೇಶ್‌ರಾವ್ …

Read More »

ಅಮೀನಗಡ ಪೊಲೀಸ್ ಠಾಣೆಯಲ್ಲಿ ಗೌರಿ ಗಣೇಶ ಹಬ್ಬ & ಈದ್ ಮಿಲಾದ್ ಹಬ್ಬದ ನಿಮಿತ್ತವಾಗಿ ಶಾಂತಿ ಸಭೆ

ಅಮೀನಗಡ ಪೊಲೀಸ್ ಠಾಣೆಯಲ್ಲಿ ಗೌರಿ ಗಣೇಶ ಹಬ್ಬ & ಈದ್ ಮಿಲಾದ್ ಹಬ್ಬದ ನಿಮಿತ್ತವಾಗಿ ಶಾಂತಿ ಸಭೆ

ಅಮೀನಗಡ : . ಈ ಸ ಅಮೀನಗಡ : ಸರಕಾರ ಕಡ್ಡಾಯವಾಗಿ DJ ಬ್ಯಾನ್ ಮಾಡಿದೆ,ಗಜಾನನ ಸಂಘದ ಸರ್ವ ಸದಸ್ಯರು ಎಚ್ಚೆತುಕೊಂಡು ಪರಿಸರ ಸ್ನೇಹಿ ಗಣಪತಿ ಇರಿಸಿ ಸರಳತೆಯಿಂದ ಮತ್ತು ಇತರರಿಗೆ ಮಾದರಿಯಾಗಿ ವಾಧ್ಯಗೊಷ್ಟೀಯೊಂದಿಗೆ ಗಣಪತಿ ವಿಸರ್ಜನೆ ಮಾಡಬೇಕೆಂದುಇಂದು ಸಾಯಂಕಾಲ ೪;೩೦ ರ ಸುಮಾರಿಗೆ ಅಮೀನಗಡ ಪೊಲೀಸ್ ಠಾಣೆಯಲ್ಲಿ ಗಣೇಶ ಚತುರ್ಥಿ ಹಾಗೂ ಇದ್ ಮಿಲಾದ್ ಹಬ್ಬದ ಆಚರಣೆ ಕುರಿತು ಶಾಂತಿ ಪಾಲನೆ ಸಭೆ ಉದ್ದೇಶಿಸಿ ಠಾಣಾ ಅಧಿಕಾರಿ ಶ್ರೀಮತಿ …

Read More »