Breaking News

Recent Posts

“ಅಂಡಮಾನ ಸೆರೆಮನೆಯಲ್ಲಿ ನರಗುಂದ ಸಿಪಾಯಿಗಳು” ಸಾಕ್ಷ್ಯಚಿತ್ರ ರೆಡಿ,

ಗದಗ : ನರಗುಂದ ಬಂಡಾಯದ ನೆಲವೆಂದು ಇತಿಹಾಸದ ಪುಟಗಳಲ್ಲಿಯೇ ಉಲ್ಲೇಖವಾಗಿದೆ. ನರಗುಂದ ಸಂಸ್ಥಾನದ ಪ್ರಭು ಬ್ರಿಟಿಷರ ವಿರುದ್ಧ ಹೋರಾಡಿದ ಉತ್ತರ ಕರ್ನಾಟಕದ ವೀರ ಬಾಬಾಸಾಹೇಬ್ ಎಂದೇ ಜನಪ್ರಿಯರಾಗಿದ್ದರು. ಬ್ರಿಟಿಷರ್ ವಿರುದ್ಧ ಹೋರಾಡಿದ ಆ ದಿನಗಳನ್ನು ಮರೆಯಲಾಗದು. ಇತ್ತೀಚಿನ ದಿನಗಳಲ್ಲಿ ರೈತರ ಬಂಡಾಯವೂ ಸಹ ಸರಕಾರವನ್ನು ಅಲುಗಾಡಿಸಿತು. ಇಂತಹ ನಾಡಿನ ಇತಿಹಾಸ ಜನಮಾನಸದಲ್ಲಿ ಎಂದೆಂದೂ ಅಚ್ಚಳಿಯದೇ ಉಳಿದಿದೆ, ಉಳಿಯುತ್ತದೆ. ಇಂತಹ ಇನ್ನೊಂದು ಘಟನೆಯು ಇತಿಹಾಸದ ಪುಟಗಳಲ್ಲಿ ಸೇರಿದ್ದು ಹಲವು ಜನರಿಗೆ ತಿಳಿದಿಲ್ಲ. …

Read More »

ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನ ಹಿರಿಯ ಸೇನಾಧಿಕಾರಿ ರಾವತ್ ವಿಧಿವಶ

ಬಿಪಿನ್ ರಾವತ್ ಶತ್ರು ರಾಷ್ಟ್ರಗಳಿಗೆ ಸಿಂಹಸೊಪ್ನವಾಗಿದ್ದ ಸೇನೆಯ ಹಿರಿಯ ಅಧಿಕಾರಿ. ತಮಿಳುನಾಡು : ಹಿರಿಯ ಸೇನಾಧಿಕಾರಿಗಳು ಪ್ರಯಾಣಿಸುತ್ತಿದ್ದ ಭಾರತೀಯ ಸೇನೆಯ ಹೆಲಿಕಾಪ್ಟರ್ ತಮಿಳುನಾಡಿನ ಊಟಿ ಬಳಿ ಪತನಗೊಂಡಿದೆ. ಹೆಲಿಕಾಪ್ಟರ್ ನಲ್ಲಿದ್ದ 7 ಜನರು ಸಾವಿಗೀಡಾಗಿದ್ದು, ಮೂವರನ್ನು ರಕ್ಷಿಸಲಾಗಿದೆ. ತಮಿಳುನಾಡಿನ ಊಟಿ ಬಳಿಯ ಕುನೂರ್ ಬಳಿ ಈ ದುರಂತ ಸಂಭವಿಸಿದೆ. ಸೇನಾ ಹೆಲಿಕಾಪ್ಟರ್ ನಲ್ಲಿ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಸೇರಿದಂತೆ 14 ಜನ …

Read More »

ಕರ್ನಾಟಕ ರತ್ನ – ದಿ,ಪುನೀತ್ ರಾಜಕುಮಾರ ಅವರಿಗೆ ಶೂಲೇಭಾವಿ ಗ್ರಾಮದಲ್ಲಿ ಭಾವಪೂರ್ಣ ಸ್ವರ ಶ್ರದ್ದಾಂಜಲಿ ಕಾರ್ಯಕ್ರಮ

ಅಮೀನಗಡ : ಕರ್ನಾಟಕ ರತ್ನ ,ಕನ್ನಡದ ಕಂದ, ಯುವರತ್ನ,ದಿ, ಪುನೀತ್ ರಾಜಕುಮಾರ ಅವರ ಅಕಾಲಿಕ ಮರಣದಿಂದ ಕನ್ನಡ ಚಿತ್ರರಂಗಕ್ಕೆ ಅಪಾರ ಹಾನಿಯಾಗಿದೆ ,ಇವರ ಒಂದು ಚಲನಚಿತ್ರ ಸೇಟ್ ಏರಿದರೆ ಅಲ್ಲಿ ಸಾವಿರಾರು ಕಲಾವಿದರು ಬದುಕುತ್ತಿದ್ದರು,ಅವರ ನಟನೆಗೆ ಅವರ ಚಿತ್ರಕ್ಕೆ ಭಾರಿ ಬೇಡಿಕೆ ಇತ್ತು,ಇಂಥಹ ಒಬ್ಬ ನಟ ಅಕಾಲಿಕ ಮರಣದಿಂದ ಕರ್ನಾಟಕಕ್ಕೆ ದೊಡ್ಡ ನಷ್ಟವಾಗಿದೆ ಸುಮಾರು ೪೬ ಚಲನಚಿತ್ರದಲ್ಲಿ ನಟನೆ ಮಾಡಿದ್ದರು. ಇಂತಹ ಒಬ್ಬ ಯುವ ನಟನನ್ನು ಕಳೆದುಕೊಂಡಿದ್ದು ಅಭಿಮಾನಿಗಳಿಗೆ ತುಂಬಾ …

Read More »