Breaking News

Recent Posts

‘ರೈತಾಪಿ ಜನರ ಮನೆ ಬಾಗಿಲಿಗೆ ನಿಮ್ಮ ದಾಖಲೆ” ಯಾವಬ್ಬ ರೈತ ಅಲೆದಾಡುವಾಗಿಲ್ಲ ಕಂದಾಯ ಇಲಾಖೆ ರೈತರ ಬಳಿಗೆ ಸರಳ ಕಾರ್ಯಕ್ರಮಕ್ಕೆ ಚಾಲನೆ

ಅಮೀನಗಡ : ಇಂದು ರಾಜ್ಯಾದ್ಯಂತ ಕಂದಾಯ ಇಲಾಖೆ ರೈತರ ಬಳಿಗೆ ಅದ್ದೂರಿ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಿಕ್ಕಬಳ್ಳಾಪುರದಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದರ ಪ್ರಯುಕ್ತ ಇಡಿ ರಾಜ್ಯಾದ್ಯಂತ ಎಲ್ಲಾ ಕಂದಾಯ ಅಧಿಕಾರಿಗಳು ಗ್ರಾಮ ಲೆಕ್ಕಾಧಿಕಾರಿಗಳು ಗ್ರಾಮದ ಜನ ಪ್ರತಿನಿಧಿಗಳು ಸೇರಿ ಆಯಾ ಗ್ರಾಮ ಮಟ್ಟದಲ್ಲಿ ರೈತರ ಉತಾರ,ಪಾನಿ,ಜಾತಿ / ಆದಾಯ ಪ್ರಮಾಣ ಪತ್ರ ಸೇರಿದಂತೆ ಅನೇಕ ದಾಖಲೆಗಳನ್ನು ಸ್ವತಹ ರೈತರಿಗೆ ವಿತರಿಸುವ ಮೂಲಕ ಹುನಗುಂದ ತಾಲೂಕಿನ …

Read More »

ದೇವಸ್ಥಾನ ಸ್ವಚ್ಚತೆ & ಪೂಜೆ ಸಲ್ಲಿಸುವ ಮೂಲಕ ಶಾಸಕರ ಹುಟ್ಟು ಹಬ್ಬ ಆಚರಿಸಿದ ಶೂಲೇಭಾವಿ BJP ಕಾರ್ಯಕರ್ತರು,

ಅಮೀನಗಡ: ಹುನಗುಂದ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ದೊಡ್ಡನಗೌಡ ಜಿ ಪಾಟೀಲ ಅವರ ೬೪ ನೇ ಹುಟ್ಟು ಹಬ್ಬವನ್ನು ಶೂಲೇಭಾವಿಯ ಪುರಾತನ ಐತಿಹಾಸಿಕ ಶಿವ ದೇವಾಲಯದ ಆವರಣವನ್ನು ಸ್ವಚ್ಚ ಗೊಳಿಸಿ ಅಲ್ಲಿರುವ ಗಿಡಗಳಿಗೆ ನೀರು ಹಾಕಿ ಸರಳವಾಗಿ ಶಾಸಕರ ಹುಟ್ಟು ಹಬ್ಬವನ್ನು ಆಚರಿಸಲಾಯಿತು. ಇಂದು ಅವರ ಶ್ರೇಯಾ ಅಭಿವೃದ್ದಿಗಾಗಿ ದೇವಾಲಯದಲ್ಲಿ ವಿಶೇಷ ಪೂಜೆ ಮಾಡುವ ಮೂಲಕ ಅವರಿಗೆ ಶುಭ ಕೋರಿ ಆ ಭಗವಂತ ಇನ್ನೂ ನೂರಾರು ಕಾಲ ಆಯ್ಯಷ,ಆರೋಗ್ಯವನ್ನು ದಯಪಾಲಿಸಿ …

Read More »

ಅಮೀನಗಡ ನಗರದ ವಾರ್ಡ್ ನಂ,೯ ರಲ್ಲಿ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಂತೋಷ ಬಿ ಐಹೊಳೆ

ಅಮೀನಗಡ : ಹುನಗುಂದ ತಾಲೂಕಿನ ಅಮೀನಗಡ ನಗರದ ನೂತನ ಪಟ್ಟಣ ಪಂಚಾಯತ ಸದಸ್ಯ ಶ್ರೀ ಸಂತೋಷ ಬಿ ಐಹೊಳೆ ಅವರು ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು. ಪಾಲಕರು ತಪ್ಪದೆ ಕಡ್ಡಾಯವಾಗಿ ಮಕ್ಕಳಿಗೆ ಲಸಿಕೆ ಹಾಕಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಆಶಾ ಕಾರ್ಯಕರ್ತೆಯರು,ಆಂಗನವಾಡಿ ಕಾರ್ಯಕರ್ತರು ಪ್ರತಿ ಮನೆಗೆ ಬೇಟಿ ಕೊಟ್ಟು ಪಾಲಕರ ಮನ ಹೋಲಿಸಿ ಪೋಲಿಯೋ ಹಾಕಬೇಕು ಎಂದರು.

Read More »