Breaking News

Recent Posts

ಅಮೀನಗಡ ನಗರದ ೧೪ ನೇ ವಾರ್ಡಿನಲ್ಲಿ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಂಜಯ್ ಐಹೊಳೆ

ಅಮೀನಗಡ : ಹುನಗುಂದ ತಾಲೂಕಿನ ಅಮೀನಗಡ ನಗರದ ನೂತನ ಪಟ್ಟಣ ಪಂಚಾಯತ ಸದಸ್ಯೆ ಶ್ರೀ ಸಂಜಯ್ ಐಹೊಳೆ ಅವರು ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು. ಪಾಲಕರು ತಪ್ಪದೆ ಕಡ್ಡಾಯವಾಗಿ ಮಕ್ಕಳಿಗೆ ಲಸಿಕೆ ಹಾಕಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಆಶಾ ಕಾರ್ಯಕರ್ತೆಯರು,ಆಂಗನವಾಡಿ ಕಾರ್ಯಕರ್ತರು ಪ್ರತಿ ಮನೆಗೆ ಬೇಟಿ ಕೊಟ್ಟು ಪಾಲಕರ ಮನ ಹೋಲಿಸಿ ಪೋಲಿಯೋ ಹಾಬೇಕು ಎಂದರು. ಕಾರ್ಯಕ್ರಮವನ್ನು 14 ನೇ ವಾರ್ಡಿನ ಬನ್ನಿ ಕಾಳಮ್ಮ …

Read More »

ಶೂಲೇಶ್ವರ ಉತ್ಸವದ ಬಿತ್ತಿಪತ್ರ ಬಿಡುಗಡೆ ಮಾಡಿದ ಎಸ್,ಜಿ,ನಂಜಯ್ಯನಮಠ ಅದ್ದೂರಿ ಶೂಲೇಶ್ವರ ಉತ್ಸವಕ್ಕೆ ಕರೆ

ಅಮೀನಗಡ: ಹುನಗುಂದ ತಾಲೂಕಿನ ಶೂಲೇಭಾವಿ ಗ್ರಾಮದ ಪುರಾತನ ಐತಿಹಾಸಿಕ ಶಿವ ದೇವಾಲಯದಲ್ಲಿ ಮಾರ್ಚ್ ೧ ನೇ ತಾರಿಕು ಶಿವರಾತ್ರಿ ಅಮವಾಸ್ಯೆ  ಅಂಗವಾಗಿ ಶಿವಯೋಗದ ನಿಮಿತ್ತವಾಗಿ ಶಿವಾಲಯದಲ್ಲಿ ವಿವಿಧ ಧಾರ್ಮಿಕ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ. ಮಾರ್ಚ್ ೧ ಮಂಗಳವಾರ ದಂದು ಬೆಳಗಿನ ಜಾವ ೪ ಗಂಟೆಗೆ ಶಿವಾಲಯದಲ್ಲಿ ಮಹಾ ರುದ್ರಾಭಿಶೇಖ ಸಹಸ್ರ ಬಿಲ್ವಾರ್ಚನೆ ಧಾರ್ಮಿಕ ಮಹಾ ಪೂಜೆ ನಡೆಯಲಿದೆ, ಬೆಳಗ್ಗೆ ೦೬ ಗಂಟೆಯಿಂದ ಮಹಾ ಮೃತ್ಯುಂಜಯ ಹೋಮ ಹಾಗೂ ನವಗ್ರಹ ಹೋಮ ನಡೆಯಲಿದೆ. …

Read More »

ಬೆಂಗಳೂರು ಅಂತರರಾ ಷ್ಟ್ರೀಯ ಚಲನಚಿತ್ರೋತ್ಸವಕ್ಕೆ “ಮನೆ,ಚಲನಚಿತ್ರ ಆಯ್ಕೆ

ಬೆಂಗಳೂರ : ಬೆಂಗಳೂರು ಅಂತರರಾ ಷ್ಟ್ರೀಯ ೧೩ ನೇ ಚಲನಚಿತ್ರೋತ್ಸವದ ಪ್ರತಿಷ್ಠಿತ ಕನ್ನಡ ಸಿನಿಮಾ ಸ್ಪರ್ಧೆಗೆ ಸಂಯುಕ್ತ ಸ್ಟುಡಿಯೋಸ್ ಸಹಯೋಗದೊಂದಿಗೆ ಗಾಯತ್ರಿ ಕ್ರಿಯೇಷನ್ಸ್ ನಿರ್ಮಾಣದ ರಶ್ಮಿ ಎಸ್ ಮತ್ತು ಪೂರ್ಣಶ್ರೀ ಆರ್ ನಿರ್ದೇಶನದ ಕೌಟುಂಬಿಕ ಕಥಾ ಹಂದರ ಹೊಂದಿರುವ ‘ಮನೆ’ ಸಿನಿಮಾ ಆಯ್ಕೆಯಾಗಿದೆ.೫೫ ರಾಷ್ಟ್ರಗಳ ೨೦೦ ಚಿತ್ರಗಳ ಪ್ರದರ್ಶನ ಮತ್ತು ಸ್ಪರ್ಧೆಯು ಮಾ. ೩ ರಿಂದ ಮಾ. ೧೦ ರವರೆಗೆ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಬೆಂಗಳೂರಿನ ಓರಾಯ ನ್ ಮಾಲ್, …

Read More »