Breaking News

Recent Posts

ಜನತೆಯ ಚಿತ್ತ ಹೈಕೋರ್ಟ್ ನತ್ತ ! ಹೀಜಾಬ್ ವಿವಾದ ಯಾರಪರ ತೀರ್ಪು ?

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್-ಕೇಸರಿ ಶಾಲು ಸಮವಸ್ತ್ರ ಸಂಘರ್ಷ ಇವತ್ತು ನ್ಯಾಯದೇಗುಲದ ಮುಂದೆ ಮತ್ತೆ ಬರುತ್ತಿದೆ. ಇವತ್ತು 2.30 ಕ್ಕೆ ಹೈಕೋರ್ಟ್ ಪೂರ್ಣ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಸಲಿದೆ. ಇಂದು ಸರ್ಕಾರ ಕೈಗೊಂಡ ಕ್ರಮದ ಬಗ್ಗೆ ಹೈಕೋರ್ಟ್ ಪ್ರಶ್ನೆ ಮಾಡುವ ಸಾಧ್ಯತೆ ಇದೆ. ಒಂದು ವೇಳೆ ಹೈಕೋರ್ಟ್ ಪ್ರಶ್ನೆ ಕೇಳಿದ್ರೆ ಸರ್ಕಾರ ಕೈಗೊಂಡ ಕ್ರಮದ‌ ಬಗ್ಗೆ ಎಜಿ ವಿವರಣೆ ಕೊಡಲಿದ್ದಾರೆ. ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲರಾದ ಸಂಜಯ್ ಹೆಗ್ಡೆ, ದೇವದತ್ …

Read More »

ಶೂಲೇಭಾವಿ ಗ್ರಾಮದಲ್ಲಿ ಕತ್ತಿ ಕುಟುಂಬಸ್ಥರಿಂದ ಸಂತಾನ ನಾಗದೇವತೆ ಮೂರ್ತಿ ಪ್ರತಿಷ್ಠಾಪನೆ

ಅಮೀನಗಡ: ಸಮೀಪದ ಶೂಲೇಭಾವಿ ಗ್ರಾಮದಲ್ಲಿ ಇಂದು ಶ್ರೀ ಹುಲಿಗೇಮ್ಮ ದೇವಿ ದೇವಸ್ಥಾನದಲ್ಲಿ ಸಂತಾನ ನಾಗದೇವತೆ ಮೂರ್ತಿಯನ್ನು ಪ್ರತಿಷ್ಟಾಪನೆ ಮಾಡಲಾಯಿತು,ನಿನ್ನೆಯಿಂದ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಜರುಗಿದವು ,ಶ್ರೀ ಹುಲಿಗೆಮ್ಮದೇವಿ ದೇವಸ್ಥಾನದಲ್ಲಿ ಶ್ರೀ ಕೃಷ್ಣಪ್ಪ ಹನಮಂತಪ್ಪ ಕತ್ತಿ(ಶಿಕ್ಷಕರು) ಮತ್ತು ಕುಟುಂಬ ಸದಸ್ಯರಿಂದ ಇಂದು ಬ್ರಾಹ್ಮಿಮಹೂರ್ತದಲ್ಲಿ ಶ್ರೀ ಹುಲಿಗೆಮ್ಮದೇವಿಗೆ ವಿಶೇಷ ಪಂಚಾಮೃತ ಅಭಿಷೇಕ,ಮಹಾ ಪೂಜೆ ಮತ್ತು ವಿಶೇಷ ಅಲಂಕಾರ ಜರುಗಿತು. ಪ್ರತಿಷ್ಟಾಪನೆಗೊಂಡ ಸಂತಾನ ನಾಗದೇವತೆ ಅಮ್ಮನವರಿಗೆ ದೀಪಾರಾಧನೆ ಮತ್ತು ವಿಶೇಷ ಮಹಾ ಮಂಗಳಾರತಿ …

Read More »

ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ & ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳು,ಮಹಾದೇವ

ಅಮೀನಗಡ: ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಅಮೀನಗಡ ನಗರದ ಪ್ರಸಿದ್ದ ವೈದ್ಯರಾದ ಡಾ: ಮಹಾದೇವ ವ್ಹಿ ಹಾದಿಮನಿ ಹಾಗೂ ಅವರ ಧರ್ಮಪತ್ನಿಯಾದ ಶ್ರೀಮತಿ ಡಾ: ಸುಮಂಗಲಾ ಎಂ ಹಾದಿಮನಿ ಇವರ ಕುಟುಂಬದ ವತಿಯಿಂದ ನಾಡಿನ ಸಮಸ್ತ ಜನತೆಗೆ ಹೊಸ ವರ್ಷ ಹಾಗೂ ಮಕರ ಸಂಕ್ರಾಂತಿಯ ಹಬ್ಬದ ಹಾರ್ದಿಕ ಶುಭಾಶಯಗಳು ಸಾರ್ವಜನಿಕರು ಯಾವತ್ತು ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ಪ್ರತಿನಿತ್ಯ ಕೈಗೆ ಶ್ಯಾನಿಟೇಜರ ಮಾಸ್ಕ್ ಬಳಸಿ ವ್ಯವಹಾರ ಮಾಡಬೇಕು, ದಿನದಿಂದ ದಿನಕ್ಕೆ ಕರೋನ …

Read More »