Breaking News

Recent Posts

ನಾಡಿನ ಸಮಸ್ತ ಜನತೆಗೆ ಹೊಸ ವರ್ಷ & ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯ ಕೋರಿದ ಶ್ರೀ ವಿಜಯಕುಮಾರ್ ಕನ್ನೂರ

ಶ್ರೀ ವಿಜಯಕುಮಾರ್ ಎಸ್ ಕನ್ನೂರು ನೂತನ ಪಟ್ಟಣ ಪಂಚಾಯತ ಸದಸ್ಯರು ಅಮೀನಗಡ ಕಳೇದ ಪಟ್ಟಣ ಪಂಚಾಯತ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದಿಂದ ಆಯ್ಕೆ ಮಾಡಿ ನನ್ನನ್ನು ಗೆಲ್ಲಿಸಿದ ಪಕ್ಷದ ಮುಖಂಡರಿಗೆ ಹಾಗೂ ಕಾರ್ಯಕ ರ್ತರಿಗೆ ಮತ್ತು ಮತದಾರ ಪ್ರಭುಗಳಿಗೆ ನನ್ನ ಹೃದಯ ಪೂರ್ವಕ ಧನ್ಯವಾದಗಳು ಹಾಗೂ ನಾಡಿನ ಸಮಸ್ತ ಜನತೆಗೆ ಹೊಸ ವರ್ಷ ಹಾಗೂ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳು

Read More »

ಗಣರಾಜೋತ್ಸವದ ಅಂಗವಾಗಿ ತಾಯಿ ನೆರಳು,ಎಂಬ ವಿಶೇಷ  ಸನ್ಮಾನ ಸಮಾರಂಭ

ಅಮೀನಗಡ : ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಅಮೀನಗಡ ನಗರದ ಶ್ರೀ ಶಾಂತಾದೇವಿ ಗ್ರಾಮೀಣ ಅಭಿವೃದ್ಧಿ ಹಾಗೂ  ಶಿಕ್ಷಣ ಸಂಸ್ಥೆ ವತಿಯಿಂದ ಗಣರಾಜೋತ್ಸವದ ಅಂಗವಾಗಿ ಹೆತ್ತವರ ನೆರಳು ಎಂಬ ಶೀರ್ಷಿಕೆ ಅಡಿಯಲ್ಲಿ ಹೆತ್ತವರ ಮನಸ್ಸು ಗೆದ್ದ ಮಕ್ಕಳ ಸಾಧನೆಯ ಸತ್ಕಾರ ಸಮಾರಂಭವನ್ನು ಗಣಿ ಉದ್ಯಮಿಗಳಾದ ಶ್ರೀ ರಾಚಪ್ಪ ಸರಡಗಿ ಅವರು ಉದ್ಘಾಟನೆ ಮಾಡಿದರು. ಈ ಸಮಾರಂಭದಲ್ಲಿ ವಿವಿಧ ರಂಗಗಳಲ್ಲಿ ಸಾಧನೆ ಮಾಡಿದ ಪಾಲಕರಿಗೂ ಅವರ ಮಕ್ಕಳಿಗೂ ಈ ವೇದಿಕೆಯಲ್ಲಿ ಸನ್ಮಾನ …

Read More »

ಅಮೀನಗಡ ಪೊಲೀಸ್ ಠಾಣೆಯಲ್ಲಿ ಧ್ವಜಾರೋಹಣ ನೇರವೇರಿಸಿದ PSI ಎಮ್,ಜೆ,ಕುಲಕರ್ಣಿ

ಅಮೀನಗಡ: ಇಂದು ಹುನಗುಂದ ತಾಲೂಕಿನ ಅಮೀನಗಡ ನಗರದ ಪೊಲೀಸ್ ಠಾಣೆಯಲ್ಲಿ ೭೩ ನೇ ಗಣರಾಜೋತ್ಸವವನ್ನು ಆಚರಿಸಲಾಯಿತು, ಧ್ವಜಾರೋಹಣ ನೇರವೇರಿಸಿ ಮಾತನಾಡಿದ ಠಾಣಾ ಮುಖ್ಯಾಧಿಕಾರಿ ಶ್ರೀ ಎಮ್ ಜೆ ಕುಲಕರ್ಣಿ ಅವರು ೧೯೫೦ / ಜನೇವರಿ ೨೬ ರಂದು ನಮ್ಮ ಭಾರತದ ಮೊಟ್ಟ ಮೊದಲ ಪ್ರಧಾನಿ ದಿ,ಶ್ರೀ ರಾಜೇಂದ್ರ ಪ್ರಸಾದ ಅವರು ಅಧಿಕಾರ ಸ್ವೀಕರಿಸಿ ಮೊಟ್ಟ ಮೊದಲ ಭಾರಿಗೆ ಈ ದೇಶದ ಸಂವಿಧಾನದ ಮೂಲಕ ಪ್ರಜಾಪ್ರಭುತ್ವ ಆಡಳಿತವನ್ನು ವಹಿಕೊಂಡ ದಿನ. ಈ …

Read More »