Breaking News

Recent Posts

ಅರುಣ ಪಿಕ್ಚರ್ಸ್‌ ಬ್ಯಾನರ್ ಅಡಿಯಲ್ಲಿ ‘ತೋಳ ಬಂತು ತೋಳ ’ ಭರದಿಂದ ಸಾಗಿದ ಕನ್ನಡ ಚಿತ್ರಿಕರಣ

ಬೆಂಗಳೂರ: ಅರುಣ ಪಿಕ್ಚರ್ಸ್‌ ಬ್ಯಾನರ್ ಅಡಿಯಲ್ಲಿ ‘ತೋಳ ಬಂತು ತೋಳ ’ ಕನ್ನಡ ಚಲನಚಿತ್ರದ ಚಿತ್ರೀಕರಣ ಕಳೆದ ಹತ್ತು ದಿನಗಳಿಂದ ಬೆಂಗಳೂರ ಸುತ್ತ ಮುತ್ತ ಭರದಿಂದ ಸಾಗಿದೆ.ಬೆಂಗಳೂರಿನಲ್ಲಿ ಹುಡುಗಿಯರ ನಿಗೂಢ ಕೊಲೆಗಳಾಗುತ್ತವೆ. ಪೊಲೀಸ್ ಡಿಪಾರ್ಟಮೆಂಟ್ ಸೀರಿಯಲ್ ಕಿಲ್ಲರ್‌ನ್ನು ಹುಡುಕಲು ಸ್ಪೇಷಲ್ ಟೀಮ್ ಒಂದನ್ನು ನಿರ್ಮಿಸುತ್ತದೆ. ಸಿರಿಯಲ್ ಕಿಲ್ಲರ್ ಆ ಸ್ಪೇಷಲ್ ಟೀಮ್ ದಾರಿ ತಪ್ಪಿಸಿ ಹುಡುಗಿಯರ ಹಂಟಿಂಗ್ ಮಾಡುತ್ತಿರುತ್ತಾನೆ. ಈ ಮದ್ಯೆ ಸ್ಪೇಷಲ್ ಪೊಲೀಸ್ ಆಫೀಸರ್ ಭಾರ್ಗವ ತನ್ನ ಗೆಳತಿಯನ್ನು …

Read More »

ನೂತನ ಪಟ್ಟಣ ಪಂಚಾಯತ ಸದಸ್ಯರಾದ ಶ್ರೀಮತಿ ಲಕ್ಷ್ಮೀ ರಂಗಪ್ಪ ಉಪ್ಪಾರ ಅವರಿಂದ ಮತದಾರರಿಗೆ ಕೃತಜ್ಞತೆಗಳು.

ಕುಷ್ಟಗಿ : ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ತವರಗೇರಾ ಪಟ್ಟಣ ಪಂಚಾಯತ ನೂತನ ಸದಸ್ಯರಾದ ಶ್ರೀಮತಿ ಲಕ್ಷ್ಮೀ ರಂಗಪ್ಪ ಉಪ್ಪಾರ ಹಾಗೂ ಅವರ ಪತಿಯವರಿಂದ ನಿರಂತರ ಎರಡನೇ ಅವಧಿಗೆ ಆಯ್ಕೆ ಮಾಡಿದ ಮತದಾರ ಪ್ರಭುಗಳಿಗೆ ನಮ್ಮ ಕುಟುಂಬದ ಪರವಾಗಿ ಹೃದಯ ಪೂರ್ವಕ ಧನ್ಯವಾದಗಳು, ಹಾಗೆ ಈ ವರ್ಷಕ್ಕೆ ನಮಗೆ ಅಧಿಕಾರವನ್ನು ತಂದು ಕೊಟ್ಟ ತಮ್ಮೆಲ್ಲರಿಗೂ ಹೊಸವರ್ಷ ಹಾಗೂ ಮಕರ ಸಂಕ್ರಾಂತಿಯ ಶುಭಾಶಯ ಹೇಳುತ್ತಾ ಈ ೮ನೇ ವಾರ್ಡಿನ ಸಮಗ್ರ ಅಭಿವೃದ್ಧಿಗಾಗಿ …

Read More »

ನೂತನ ಗ್ರಾ,ಪ, ಸದಸ್ಯರಾದ ವಿಶ್ವನಾಥ ಹಣಗಿ ಅವರಿಗೆ ಹುಲಿಗೇಮ್ಮ ದೇವಿ ಸೇವಾ ಸಮಿತಿಯಿಂದ ಸನ್ಮಾನ

ಅಮೀನಗಡ : ಇಂದು ಹುನಗುಂದ ತಾಲೂಕಿನ ಶೂಲೇಭಾವಿ ಗ್ರಾಮದ ಶ್ರೀ ಹುಲಿಗೇಮ್ಮದೇವಿ ಸೇವಾ ಸಮಿತಿಯಿಂದ ಗಾಯತ್ರಿ ನಗರದ ಹಿರಿಯರು ಇಂದು ನೂತನ ಗ್ರಾಮ ಪಂಚಾಯತಿ ಸದಸ್ಯರಾದ ಶ್ರೀ ವಿಶ್ವನಾಥ ಹಣಗಿ ಅವರಿಗೆ ಇಂದು ದೇವಸ್ಥಾನದಲ್ಲಿ ಗೌರವ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಅರ್ಚಕರಾದ ಶ್ರೀ ಮಂಜುನಾಥ ಮುಂಡಾಸ್ ಹಾಗೂ ಹಿರಿಯರಾದ ಶ್ರೀ ಸಂಗಪ್ಪ ತೋಟದ,ಶ್ರೀ ಹನಮಂತ ಆಲೂರ, ಶ್ರೀ ಚನ್ನಪ್ಪ ಅಂಗಡಿ,ಶ್ರೀ ಅಶೋಕ ಭಜಂತ್ರಿ, ಮುತ್ತಪ್ಪ ಭಜಂತ್ರಿ,ಶ್ರೀ ದುರಗಪ್ಪ ಮಾದರ, …

Read More »